Sunday, May 3, 2026

Karnataka Tv

ಮೋದಿಗೆ ಕನ್ನಡದಲ್ಲೇ ಹುಟ್ಟುಹಬ್ಬದ ಶುಭಾಶಯ ಕೋರಿದ ರಾಜ್ಯಪಾಲ ..!

National News: ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಮೋದಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮಾರ್ಗದರ್ಶನಲ್ಲಿ ದೇಶವು ಬೆಳೆಯುತ್ತಲೇ ಇರಲಿ ಎಂದು ಹಾರೈಸಿದ್ದಾರೆ. ಪ್ರಧಾನಿಗೆ ಟ್ವೀಟ್ ಮೂಲಕ ಶುಭಕೋರಿದ ರಾಜ್ಯಪಾಲ ಗೆಹ್ಲೋಟ್, “ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು...

ಶಕ್ತಿಧಾಮದ ಮಕ್ಕಳೊಟ್ಟಿಗೆ ಕುಳಿತು ಅಪ್ಪು ಹಳೆ ಸಿನಿಮಾ ನೋಡಲಿದ್ದಾರೆ ಅಶ್ವಿನಿ ಪುನೀತ್ ರಾಜ್‌ಕುಮಾರ್…!

Film News: ಅಪ್ಪು ನಿಧನದ ಬಳಿಕ ಅವರ ನಟನೆಯ ಎರಡು ಸಿನಿಮಾಗಳು ಬಿಡುಗಡೆ ಆಗಿವೆ. ಅದುವೇ 'ಜೇಮ್ಸ್' ಹಾಗೂ 'ಲಕ್ಕಿ ಮ್ಯಾನ್' ಎರಡೂ ಸಿನಿಮಾಗಳನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ವೀಕ್ಷಿಸಿಲ್ಲ. ಆದರೆ ಇದೇ ಮೊದಲ ಬಾರಿಗೆ ಅಪ್ಪು ಅಗಲಿಕೆ ಬಳಿಕ ಸಾರ್ವಜನಿಕವಾಗಿ ಪುನೀತ್ ಅವರ ಸಿನಿಮಾವನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ವೀಕ್ಷಿಸಲಿದ್ದಾರೆ. 'ಬೆಟ್ಟದ ಹೂ' ನೋಡಲಿರುವ...

ಜೋಡೆತ್ತುಗಳ ಮಧ್ಯೆ ಭಿನ್ನಾಬಿಪ್ರಾಯ…! ಸಿದ್ದು ಮೇಲೆ ಡಿಕೆಶಿ ಸಿಟ್ಟೇಕೆ..?!

Banglore News: ಬೆಂಗಳೂರಿನ ಅಂಬೇಡ್ಕರ್ ಭಾರತ್ ಜೋಡೋ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪಕ್ಷದ ಒಳಗಿನ ತಮ್ಮ ವಿರೋಧಿಗಳ ವಿರುದ್ಧ ಚಾಟಿ ಬೀಸಿದ್ದಾರೆ. ಜೊತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಪರೋಕ್ಷವಾಗಿ ಸವಾಲು ಹಾಕಿದ್ದಾರೆ. ನೇರ ನೇರವಾಗಿ ಪಕ್ಷದ ಕೆಲವು ನಾಯಕರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಪಕ್ಷದ ಶಿಸ್ತು ಪಾಲನೆಗೆ ಸವಾಲು ಹಾಕುವಂತೆ ಕೆಲವು...

ಟಿ.ವಿ ಸೀಸನ್ ಬಿಗ್ ಬಾಸ್ 9 ಗೆ ಬರಲಿದ್ದಾರೆ ರೂಪೇಶ್ ಶೆಟ್ಟಿ ..!

Bigboss News: ಬಿಗ್ ಬಾಸ್ ಮನೆಯ ಟಾಪರ್ ಆಗಿ ಕರಾವಳಿ ಹುಡುಗ ರೂಪೇಶ್ ಶೆಟ್ಟಿ ಹೊರಹೊಮ್ಮಿದ್ದಾರೆ. ಅಷ್ಟೇ ಅಲ್ಲ, ಬಿಗ್ ಬಾಸ್ ಸೀಸನ್ 9ಕ್ಕೆ ರೂಪೇಶ್ ಶೆಟ್ಟಿ ಆಯ್ಕೆ ಆಗಿದ್ದಾರೆ. ಕೊನೇ ವಾರದಲ್ಲಿ ವಿಶೇಷ ಟಾಸ್ಕ್​ಗಳನ್ನು ನೀಡಲಾಗಿತ್ತು. ಅವುಗಳಲ್ಲಿ ಬೆಸ್ಟ್​ ರ‍್ಫಾರ‍್ಮೆನ್ಸ್​ ನೀಡುವ ಮೂಲಕ ರೂಪೇಶ್​ ಶೆಟ್ಟಿ ಫಿನಾಲೆ ವೇದಿಕೆಯಲ್ಲಿ ೫ ಲಕ್ಷ ರೂಪಾಯಿ ಬಹುಮಾನ...

ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಜಾರಿ ಇಲ್ಲ: ಆರಗ ಜ್ಞಾನೇಂದ್ರ

Banglore News: ಬೆಂಗಳೂರಲ್ಲಿ  ಟೋಯಿಂಗ್ ಬಗ್ಗೆ ಅಂತಿಮ ತೀರ್ಮಾನವಾಗಿಲ್ಲ, ಮತ್ತೆ  ಟೋಯಿಂಗ್ ಜಾರಿ ಇಲ್ಲ ಎಂಬುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಸಾರ್ಗವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್  ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ  ಕೈಗೊಳ್ಳಲಾಗುವುದು. ಸಿಎಂ ಕೂಡಾ ಈ ಬಗ್ಗೆ...

ಇದೀಗ ಭಾರತಕ್ಕೆ ಕಾಲಿಟ್ಟಿದೆ ಬಹುನಿರೀಕ್ಷಿತ ರಿಯಲ್ ಮಿ 9 4G ಸ್ಮಾರ್ಟ್ ಫೋನ್

Technology News: ಬಹುನಿರೀಕ್ಷಿತ ರಿಯಲ್ ಮಿ 9 4G ಸ್ಮಾರ್ಟ್ ಫೋನ್ ಇದೀಗ ಭಾರತಕ್ಕೆ ಕಾಲಿಟ್ಟಿದೆ. ಇಂದು ಈ ಫೋನ್ ಭಾರತದಲ್ಲಿ ಅನಾವರಣಗೊಂಡಿದೆ. ತನ್ನ ಆಕರ್ಷಕ ಕ್ಯಾಮೆರಾ ಮೂಲಕವೇ ಜನರ ನಿದ್ದೆ ಕದ್ದಿದ್ದ ಈ ಫೋನ್ ಬೆಲೆ ಕೇವಲ 20,000 ರೂ. ಗಿಂತ ಕಡಿಮೆ ಇದೆ. ರಿಯಲ್ಮಿ 9 4G ಸ್ಮಾರ್ಟ್ ಫೋನ್ 24000 x...

ಹೆಸರೇ ನಿಗದಿಯಾಗದ ಡಿ ಬಾಸ್ ಸಿನಿಮಾಕ್ಕೆ ಭರ್ಜರಿ ಪ್ರಚಾರ…!

Film News: ಚಾಲೆಂಜಿಂಗ್  ಸ್ಟಾರ್  ದರ್ಶನ್  ಸಿನಿಮಾ ಅಂದ್ರೆ ಅಭಿಮಾನಿಗಳಿಗೆ ಅದೇನೋ  ಸಂಭ್ರಮ ಸಡಗರ. ತನ್ನ ಬಾಸ್ ಸಿನಿಮಾವನ್ನು ಪ್ರಚಾರ ಮಾಡುವಲ್ಲಿ ಫ್ಯಾನ್ಸ್  ಬ್ಯುಸಿಯಾಗ್ತಾರೆ. ಆದ್ರೆ ಇಲ್ಲಿ  ಇನ್ನೂ ಹೆಸರೇ ನಿಗದಿಯಾಗದ  ಸಿನಿಮಾಕ್ಕೆ ಅಭಿಮಾನಿಗಳು ಪ್ರಚಾರ ನೀಡ್ತಿದ್ದಾರೆ. ಅದು  ಹೇಗೆ ಅಂತೀರಾ ಈ ಸ್ಟೋರಿ  ನೋಡಿ…. ಡಿ ಬಾಸ್  ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ ರಿಲೀಸ್ ಆದ್ರೆ...

ಪ್ರಾಣಿಗಳಿಗೆ ಹರಡುತ್ತಿವೆ ವಿಚಿತ್ರ ಸೋಂಕು…! ಬನ್ನೇರುಘಟ್ಟ ಉದ್ಯಾನವನದಲ್ಲಿ 3 ಹುಲಿಗಳ ಸಾವು..!

Banglore News: ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸುಮಾರು 22ಕಿ.ಮೀ ದೂರದಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಹುಲಿಗಳು ಸಾವನ್ನಪ್ಪಿವೆ. ಮೃಗಾಲಯದಲ್ಲಿನ ಬೆಂಗಾಲ್ ಟೈಗರ್​ಗಳಿಗೆ ವಿಚಿತ್ರ ಸೋಂಕು ತಗುಲಿದ್ದು, ಬ್ಯಾರೆಕ್ ಒಳಗಡೆ ಹರಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಇತರ ಹುಲಿಗಳಿಗೂ ಸೋಂಕು ಹರಡುವ ಭೀತಿ ಎದುರಾಗಿದೆ. ಮೃಗಾಲಯದಲ್ಲಿನ ಹುಲಿಗಳು ಸಾವನ್ನಪ್ಪುತ್ತಿವೆ. ಮೂರು ವರ್ಷದ...

ಬಿಗಿ ಭದ್ರತೆಯಲ್ಲೂ ಬ್ರಿಟನ್ ರಾಣಿ ಎಲಿಜಬೆತ್ ಶವ ಪೆಟ್ಟಿಗೆ ಮುಟ್ಟಲೆತ್ನಿಸಿದ ಭೂಪ..!

International News: ಬ್ರಿಟನ್ ರಾಣಿ ಎಲಿಜಬೆತ್ ಅವರ ಅಂತಿಮ ದರ್ಶನಕ್ಕೆ  ಜಗತ್ತಿನ ಅನೇಕ ರಾಷ್ಟ್ರಗಳಿಂದ ಗಣ್ಯರು ಪಾಲ್ಗೊಂಡಿದ್ದರು. ವೆಸ್ಟ್‌ಮಿನ್‌ಸ್ಟರ್ ಹಾಲ್‌ನಲ್ಲಿ ರಾಣಿ ಎಲಿಜಬೆತ್ ಅವರ ಶವಪೆಟ್ಟಿಗೆಯ ಕಡೆಗೆ ನುಗ್ಗಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಿರುವ ಆಘಾತಕಾರಿ ಘಟನೆಯ ಹೊಸ ವೀಡಿಯೊ ಹರಿದಾಡುತ್ತಿದೆ. ವೀಡಿಯೋದಲ್ಲಿ ಆ ವ್ಯಕ್ತಿ ಬಾರ್ಡರ್​​ನಿಂದ ಹೊರಬಂದು, ಶವಪೆಟ್ಟಿಗೆಯನ್ನು ಮುಟ್ಟುವ ಮೊದಲು ಕ್ಯಾಟಫಾಲ್ಕ್‌ನ ಮೆಟ್ಟಿಲುಗಳ ಬಳಿ ಓಡಿಹೋದ....

ಪಾಳು ಬಾವಿಯಲ್ಲಿನ ಕಸದ ರಾಶಿ ಮಧ್ಯೆ ನವಜಾತ ಶಿಶು ಪತ್ತೆ…!

Mandya News: ಮಂಡ್ಯದಲ್ಲಿ  ಆಳವಾದ ಬಾವಿ  ಒಳಗಡೆ ಕಸದ  ರಾಶಿಯಲ್ಲಿ  ನವಜಾತ ಶಿಶು  ಪತ್ತೆಯಾಗಿದೆ, ಎಂದು  ತಿಳಿದು ಬಂದಿದೆ. ನವಜಾತ ಗಂಡು  ಶಿಶು ಪತ್ತೆಯಾಗಿದ್ದು ಗ್ರಾಮಸ್ಥರು ಸೇರಿ ಮಗುವನ್ನು ರಕ್ಷಿಸಿ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯರ ಮಾಹಿತಿ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ನವಜಾತ ಶಿಶು ರಕ್ಷಣೆ ಮಾಡಿದ್ದಾರೆ....

About Me

31955 POSTS
0 COMMENTS
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img