Friday, May 1, 2026

Karnataka Tv

ಆನ್ ಲೈನ್ ಪಾವತಿ ತಾಣ ಪೇಟಿಯಂ ಗೂ ಇಡಿ ಶಾಕ್…!

Technology news: ಪೇಟಿಎಂ ಗೂ ಇಡಿ ಶಾಕ್ ಎದುರಾಗಿದೆ.ಇತ್ತೀಚೆಗೆ ಇಡಿ ಆನ್‌ಲೈನ್ ಪಾವತಿಗಳ ವೇದಿಕೆಗಳಾದ ರೇಜರ್‌ಪೇ, ಪೇಟಿಯಂ ಹಾಗೂ ಕ್ಯಾಶ್‌ಫ್ರೀ ಕಂಪನಿಗಳ ಬೆಂಗಳೂರಿನ ಆವರಣಗಳಲ್ಲಿ ದಾಳಿ ನಡೆಸಿತ್ತು. ಈ ವೇಳೆ ಬೆಂಗಳೂರಿನ 6 ಸ್ಥಳಗಳಲ್ಲಿ ಶೋಧ ನಡೆಸಿದ್ದಾಗಿ ಇಡಿ ತಿಳಿಸಿತ್ತು. ದಾಳಿಯ ವೇಳೆ ಚೀನೀ ವ್ಯಕ್ತಿಗಳಿಂದ ನಿಯಂತ್ರಿತವಾಗಿದ್ದ ಘಟಕಗಳ ಬ್ಯಾಂಕ್ ಖಾತೆಗಳಲ್ಲಿ ಇರಿಸಲಾಗಿದ್ದ 17 ಕೋಟಿ...

ಬಿಜೆಪಿ ಪಕ್ಷದ ವಿರುದ್ಧ ಎಎಪಿ ಪಕ್ಷದ ದೂರು…!

National News: ಬಿಜೆಪಿ  ಪಕಲ್ಷದ ವಿರುದ್ಧ ಎಎಪಿ ಪಕ್ಷ ಡಿಜಿಪಿ ಗೌರವ್ ಯಾದವ್ ಅವರನ್ನು ದೆಹಲಿ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಮತ್ತು 11 ಪಕ್ಷದ ಶಾಸಕರು ಬುಧವಾರ ಚಂಡೀಗಢದಲ್ಲಿ ಭೇಟಿ ಮಾಡಿದ್ದು, ಪಕ್ಷದ 10 ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ. ಪಂಜಾಬ್ ಸರಕಾರವನ್ನು ಉರುಳಿಸಲು ತಲಾ 25 ಕೋಟಿ ರೂ. ಆಫರ್ ನೀಡಿದ್ದಾರೆಂದು...

ಪ್ರಪಾತಕ್ಕೆ ಉರುಳಿದ ಬಸ್…! 6 ಮಂದಿ ಸಾವು…!

Jammu and Kashmeer News: ಜಮ್ಮುವಿನಿಂದ ಪೂಂಚ್‌ಗೆ ತೆರಳುತ್ತಿದ್ದ ಬಸ್ ರಜೌರಿಯಲ್ಲಿ ಪ್ರಪಾತಕ್ಕೆ ಉರುಳಿದ ಘಟನೆ ತಿಳಿದು ಬಂದಿದೆ. ರಜೌರಿಯ ಮಂಜಕೋಟೆ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇನೆ, ಪೊಲೀಸರು, ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕರ‍್ಯಾಚರಣೆ ನಡೆಸಿದ್ದಾರೆ. ಐದು ಮಂದಿಯ ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...

“ಬಿಜೆಪಿ ಗೂಂಡಾ ಧೋರಣೆ ಸಹ್ಯವಲ್ಲ”: ಮಮತಾ ಬ್ಯಾನರ್ಜಿ

National News: ಬಿಜೆಪಿಯ  ಪ್ರತಿಭಟನೆ ಗೂಂಡಾಗಳ ಧೋರಣೆ ಅದು ರ‍್ಯಾಲಿಯಲ್ಲಿ ಭಾಗವಹಿಸಿದವರು ಪೊಲೀಸರ‌ ಮೇಲೆರಗಿದಾಗ ಪೊಲೀಸರು ಗುಂಡಿನ ದಾಳಿ ನಡೆಸಬಹುದಾಗಿತ್ತು. ಆದರೆ ಸರ್ಕಾರ ತಾಳ್ಮೆ ವಹಿಸಿದ ಪರಿಣಾಮ ಅಂತಹ ಪ್ರತಿಕ್ರಿಯೆಗಳು ನಡೆದಿಲ್ಲ  ಎಂದು  ಹೇಳಿದರುಶಾಂತಿಯುತ ಪ್ರತಿಭಟನೆಗೆ ನಮ್ಮ ಅಭ್ಯಂತರವಿಲ್ಲ. ಆದರೆ ಬಿಜೆಪಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದೆ. ಸಾರ್ವಜನಿಕ ಆಸ್ತಿಗೂ ತೊಂದರೆ ಉಂಟು ಮಾಡಿದೆ. ಇದು ಸಹ್ಯವಲ್ಲ....

ಬೇಸರಗೊಂಡಿದ್ಯಾಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ..?!

Banglore News: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ.) ಸಮನ್ಸ್‌ ಜಾರಿ ಮಾಡಿದೆ.ಇದೇ 19ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸೂಚಿಸಿದೆ. ಆದರೆ ಈ ವಿಚಾರವಾಗಿ ’ ಭಾರತ ಜೋಡೋ ಯಾತ್ರೆ, ವಿಧಾನಸಭಾ ಕಲಾಪದ ನಡುವೆ ಸಮನ್ಸ್ ನೀಡಿರುವುದಕ್ಕೆ ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್...

ಬುರ್ಕಾಧಾರಿ ಮಹಿಳೆಯಿಂದ ಚಿನ್ನದಂಗಡಿಯಲ್ಲಿ ಬ್ಲಾಕ್ ಮ್ಯಾಜಿಕ್….!

Banglore News: ಬೆಂಗಳೂರು, ಅಟ್ಟೂರು ಲೇಔಟ್ ನಲ್ಲಿ ಬುರ್ಕಾಧಾರಿ ಮಹಿಳೆಯಿಂದ ಚಿನ್ನದಂಗಡಿಯಲ್ಲಿ  ಬ್ಲಾಕ್ ಮ್ಯಾಜಿಕ್ ಪ್ರಕರಣ ಬೆಳಕಿಗೆ  ಬಂದಿದೆ. ಬುರ್ಕಾ  ಧರಿಸಿ  ಬಂದ ಮಹಿಳೆ ಬರೋಬ್ಬರಿ 85 ಸಾವಿರ ಎಗರಿಸಿ ಹೋದ ಪ್ರಕರಣ ಕಂಡುಬಂದಿದೆ. ಮುಖ ತೋರಿಸ್ತಿದ್ದಂತೆ ಜ್ಞಾನ ಕಳೆದುಕೊಳ್ಳುತ್ತಿದ್ದಾರೆ ಚಿನ್ನದಂಗಡಿ  ಮಾಲೀಕರು. ಹಾಗೆಯೇ ನಕಲಿ ಬಂಗಾರ ನೀಡಿ ಹಣ ಎಗರಿಸಿ ಹೋಗುತ್ತಿದ್ದಾರೆ. ಯಲಹಂಕ ಆರ್...

ಚಿಕ್ಕಮಗಳೂರು: ಐತಿಹಾಸಿಕ ಸೇತುವೆಯಲ್ಲಿ ಕಂದಕ,ಜನರಲ್ಲಿ ಆತಂಕ

Chikkamagaluru News: ಚಿಕ್ಕಮಗಳೂರಿನ ಐತಿಹಾಸಿಕ ಸೇತುವೆಯಲ್ಲಿ  ಕಂದಕ  ಏರ್ಪಟ್ಟಿದೆ. ಕಾಫಿನಾಡಿನ ಬೆಟ್ಟದ ಮನೆಯಲ್ಲಿ ಸೇತುವೆಯಲ್ಲಿ ಕಂದಕ ಮೂಡಿದೆ. ಚಿಕ್ಕಮಗಳೂರು ಮೂಡಿಗೆರೆ ಸಂಪರ್ಕ ಸಾದಿಸುವ ಸೇತುವೆಯಾಗಿದ್ದು ಪ್ರಯಾಣಿಕರಲ್ಲಿ ಆತಂಕ ಶುರುವಾಗಿದೆ. ಹಾಗೆ ವಿಚಾರ ತಿಳಿಯುತ್ತಿದ್ದಂತೆ  ಅಧಿಕಾರಿಗಳು  ಸ್ಥಳಕ್ಕೆ ದೌಡಾಯಿಸಿದ್ದಾರೆ. https://karnatakatv.net/dks-files-talk/ https://karnatakatv.net/ballari-vims-hospital-sadan-session/ https://karnatakatv.net/mandya-drivers-protest/

ಕನ್ನಡದಲ್ಲೂ ‘ಆಶಿಕಿ’ ಕಿಕ್..ಇದು ಕ್ರೈಮ್ ರಿಪೋರ್ಟರ್ ಹೆಣೆದ ಮ್ಯೂಸಿಕಲ್ ಲವ್ ಸ್ಟೋರಿ…!

Film News: ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಮುನ್ನುಡಿ ಬರೆದಿದ್ದ ಆಶಿಕಿ ಸಿನಿಮಾ ತಂಡ ಆಡಿಯೋ ಬಿಡುಗಡೆ ಮಾಡಿದೆ. ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ಜರುಗಿತು. ನಟ ಅಜಯ್ ರಾವ್, ನಿರ್ದೇಶಕ ಬಹದ್ದೂರ್ ಚೇತನ್, ಸಂಭಾಷಣೆಗಾರ ಮಾಸ್ತಿ ಸೇರಿದಂತೆ ಇಡೀ ಆಶಿಕಿ ಚಿತ್ರತಂಡ ಭಾಗಿಯಾಗಿತ್ತು. ಈ ವೇಳೆ...

ಪಾರ್ಸಲ್ ವೆಜ್ ಆಹಾರದಲ್ಲಿ ಸಿಕ್ಕಿತು ಇಲಿ ತಲೆಬುರುಡೆ…!

Chennai News: ಪಾರ್ಸಲ್  ಆಹಾರದಲ್ಲಿ ಇಲಿಯ ತಲೆಬುರುಡೆ ಪತ್ತೆಯಾದ ಹಿನ್ನೆಲೆ  ಸಸ್ಯಹಾರಿ ರೆಸ್ಟೋರೆಂಟ್ ಅನ್ನು ಸೀಲ್ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ ಎಂದು  ತಿಳಿದು ಬಂದಿದೆ. ತಮಿಳುನಾಡಿನ ತಿರುವಣ್ಣಾ ಮಲೈನ ಅರಣಿ ಪ್ರದೇಶದಲ್ಲಿರುವ ಸಸ್ಯಹಾರಿ ರೆಸ್ಟೋರೆಂಟ್‍ನಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಆಹಾರ ಸುರಕ್ಷತಾ ಇಲಾಖೆಯವರು ರೆಸ್ಟೋರೆಂಟ್‍ನ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು  ಹೇಳಲಾಗಿದೆ. ಆರ್....

“ತಪ್ಪು ಮಾಡಿದರೆ ನಾವೇ ಹಗ್ಗ ಕಳುಹಿಸಿಕೊಡುತ್ತೇವೆ”: ಡಿ.ಕೆ.ಶಿ

Banglore News: ಡಿ.ಕೆ.ಶಿ ಗೆ ತಮ್ಮ ಅವಧಿಯ ದಾಖಲೆ  ತರುವಂತೆ ಇಂಧನ ಇಲಾಖೆ ಹೆದರಿಸುತ್ತಿದೆ ಎಂದು ಕೆಪಿಸಿಸಿ ಆಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳುತ್ತಿದ್ಧಾರೆ. ನನ್ನ ಅವಧಿಯ ದಾಖಲೆ‌ ತರುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಕೆಲವು ಅಧಿಕಾರಿಗಳು ನನಗೆ ತಿಳಿಸಿದ್ದರೆ. ನಾನು ಎಲ್ಲಾ ದಾಖಲೆಗಳ‌ನ್ನು ಕೊಡಿ ಎಂದು ಹೇಳಿದ್ದೇನೆ. ತಪ್ಪು ಮಾಡಿದ್ದರೆ ನಾವೇ ಹಗ್ಗ ಸಹ ಕಳುಹಿಸಿ ಕೊಡುತ್ತೇವೆ....

About Me

31931 POSTS
0 COMMENTS
- Advertisement -spot_img

Latest News

ಗ್ರಾ.ಪಂ ಕಚೇರಿಗೆ ಖಾಲಿ ಕೊಡ ಹಿಡಿದು, ಜಾನುವಾರುಗಳೊಂದಿಗೆ ಗ್ರಾಮಸ್ಥರ ಪ್ರತಿಭಟನೆ.

ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ...
- Advertisement -spot_img