Friday, May 1, 2026

Karnataka Tv

ಭಾರತಕ್ಕೆ ಹಾರಿ ಬರಲಿವೆ ಚೀತಾಗಳು…!

Special News: ಭಾರತದಲ್ಲಿ ಅಧಿಕವಾಗಿದ್ದ ಚೀತಾಗಳು 1952ರಿಂದ ದೇಶದಲ್ಲಿ ನಾಶವಾಗುತ್ತ ಹೋಗಿದ್ದು. ಇದೀಗ ಬರೋಬ್ಬರಿ 7 ದಶಕಗಳ ನಂತರ ಎಲ್ಲವೂ ಅಂದುಕೊಂಡಂತೆ ಆದರೆ ಭಾರತಕ್ಕೆ ಚೀತಾಗಳು ಮರು ಪ್ರವೇಶ ಮಾಡಲಿವೆ ಎಂದು ಹೇಳಲಾಗಿದೆ. ಹೌದು, 5 ಸಾವಿರಕ್ಕೂ ಹೆಚ್ಚು ಮೈಲಿಗಳ ದೂರದಿಂದ ಅಂದರೆ ದಕ್ಷಿಣ ಆಪ್ರಿಕಾದ ನಮೀಬಿಯಾ ಭಾರತಕ್ಕೆ ಸೆ.17 ರಂದು ಚೀತಾಗಳು ನಮ್ಮ ದೇಶಕ್ಕೆ ಬರಲಿವೆ....

ನೇಣು ಬಿಗಿದ ಸ್ಥಿತಿಯಲ್ಲಿದಲಿತ ಸಹೋದರಿಯರ ಮೃತದೇಹ ಪತ್ತೆ..!

Utthar Pradesh News: ಉತ್ತರ ಪ್ರದೇಶದಲ್ಲಿ ದಲಿತ ಇಬ್ಬರು ಸಹೋದರಿಯರ ಮೃತದೇಹಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಲಖಿಂಪುರ ಖೇರಿ ಜಿಲ್ಲೆಯ ನಿಘಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತರನ್ನು ಪೂನಂ (15) ಮತ್ತು ಮನಿಶಾ (17) ಎಂದು ಗುರುತಿಸಲಾಗಿದೆ.ಮೃತದೇಹಗಳು ಪತ್ತೆಯಾದ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ...

ಬಳ್ಳಾರಿಯಲ್ಲಿ ವಿದ್ಯುತ್ ವ್ಯತ್ಯಯದಿಂದ ರೋಗಿಗಳ ಸಾವು: ಸದನ ಕಲಾಪದಲ್ಲಿ ವಿಚಾರ ಚರ್ಚೆ

Banglore News: ಬಳ್ಳಾರಿಯಲ್ಲಿ  ವಿದ್ಯುತ್ ವ್ಯತ್ಯಯದಿಂದ  ಆಗಿರೋ ಅನಾಹುತದ ಕುರಿತು ಸದನದಲ್ಲಿ  ಇಂದು ಚರ್ಚೆಯಾಗಿದೆ. ವಿದ್ಯುತ್​ ವ್ಯತ್ಯಯದಿಂದ ಬಳ್ಳಾರಿ ಸರಕಾರಿ ಆಸ್ಪತ್ರೆ ವಿಮ್ಸ್​ನ ವೆಂಟಿಲೇಟರ್​ಗಳಲ್ಲಿ ಸಮಸ್ಯೆ ಉಂಟಾಗಿ ರೋಗಿಗಳು ಮೃತಪಟ್ಟ ವಿಚಾರ ವಿಧಾನಸೌಧದಲ್ಲಿ ಇಂದು ಪ್ರತಿಧ್ವನಿಸಿತು. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ‘ಇದು ಸರಕಾರದ  ತಪ್ಪಿನಿಂದ ಆಗಿರುವ ಅನಾಹುತ. ಸರಿಯಾದ...

ಶುರುವಾಗಲಿದೆ ಬಿಗ್ ಬಾಸ್ ಸೀಸನ್ 9 ಹಳಬರ ಜೊತೆ ಹೊಸಬರು ಯಾರ್ಯಾರು..?!

Bigboss: ಸೆಪ್ಟೆಂಬರ್​ 24ರಿಂದ ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶುರುವಾಗಲಿದೆ. ಮಾಜಿ ಸ್ಪರ್ಧಿಗಳಿಗೂ ಈ ಬಾರಿ ಚಾನ್ಸ್​ ಸಿಗುತ್ತಿದ್ಯಂತೆ .ಈ ಸೀಸನ್ ನಲ್ಲಿ ಯಾರೆಲ್ಲಾ  ಇರಲಿದ್ದಾರೆ  ಗೊತ್ತಾ… ಕಿರುತೆರೆಯ ದೊಡ್ಡ ರಿಯಾಲಿಟಿ ಶೋ ಎಂದು ಕರೆಸಿಕೊಳ್ಳುವ ‘ಬಿಗ್ ಬಾಸ್’ ಎಂದರೆ ಅದರಲ್ಲಿ ಟ್ವಿಸ್ಟ್ಗಳು  ಸಾಮಾನ್ಯ. ಅದೇ ರೀತಿ ಕನ್ನಡ ಬಿಗ್ ಬಾಸ್...

ಮಂಡ್ಯ: ಸೌಡಿ ನೌಕರರು ಹಾಗೂ ವಾಹನ ಚಾಲಕರ ಪ್ರತಿಭಟನೆ

Mandya News: ವಿ.ಸಿ.ನಾಲಾವಿಭಾಗ ಮಂಡ್ಯ ವ್ಯಾಪ್ತಿಯಲ್ಲಿ 06 ಉಪ ವಿಭಾಗಗಳಿದ್ದು, ಸುಮಾರು 250 ಮಂದಿ ಸೌಡಿ ನೌಕರರು ಹಾಗೂ ವಾಹನ ಚಾಲಕರು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜೂನ್-2022ರ ಮಾಹೆಯಿಂದ ಇದುವರೆವಿಗೂ ವೇತನ ಪಾವತಿಸಿರುವುದಿಲ್ಲ. ದಿನಾಂಕ: 11-08-2022ರಂದು ನಿಗಮದಿಂದ ವೇತನ ಬಿಡುಗಡೆಯಾಗಿದ್ದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ಇದುವರೆವಿಗೂ ವೇತನ ನೀಡಿರುವುದಿಲ್ಲ ಹಾಗೂ ಇ.ಎಸ್.ಐ. ಮತ್ತು ಇ.ಪಿ.ಎಫ್.ನಲ್ಲಿ ವ್ಯತ್ಯಾಸವಿದ್ದು,ವ್ಯತ್ಯಾಸವನ್ನು...

“ನೆರೆಗೆ ಮೂಲ ಪುರುಷರು ಯಾರೆಂದು ದಾಖಲೆ ಬಿಡುಗಡೆ ಮಾಡ್ತೀನಿ” : ಆರ್ ಅಶೋಕ್

Banglore News: ಬೆಂಗಳೂರಿನಲ್ಲಿ  ಕಂದಾಯ ಸಚಿವ ಆರ್.ಅಶೋಕ್ ನೆರೆ ಹಾವಳಿ ಹಾಗು ರಾಜಕಾಲುವೆ ಒತ್ತುವರಿ ಬಗ್ಗೆ ಮಾತನಾಡಿದ್ದಾರೆ.ನಾನು ಇವತ್ತು ನಾಳೆ ಉತ್ತರ ಕೊಡ್ತೀನಿ,ಕಂದಾಯ ಸಚಿವನಾಗಿ, ವಿಪತ್ತು ನಿರ್ವಹಣಾ ಮುಖ್ಯಸ್ಥನಾಗಿ ಆ ಸಂದರ್ಭದಲ್ಲಿ ದಾಖಲೆ ಬಿಡುಗಡೆ ಮಾಡ್ತೀನಿ,ಆ ಸಂದರ್ಭದಲ್ಲಿ ಇಡಿ ರಾಜ್ಯ, ವಿಶೇಷವಾಗಿ ಬೆಂಗಳೂರು ನೆರೆ ಆಗಲು‌ ಮೂಲ ಕಾರಣ ಯಾರು ,ಸರಿಯಾದ ತೀರ್ಮಾನ ಮಾಡದೆ,ಬಹಳಷ್ಟು ಅಕ್ರಮ...

ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆ: ನಕಲಿ ವಾಚ್ ಮಾರಟ ಜಾಲ ಪತ್ತೆ

Banglore News: ಬೆಂಗಳೂರಿನಲ್ಲಿ ನಕಲಿ ವಾಚ್ ಮಾರಟ ಜಾಲ ಪತ್ತೆಯಾಗಿದೆ. ಪ್ರತಿಷ್ಠಿತ ಕಂಪನಿಗಳ ನಕಲಿ ವಾಚ್ ಮಾರಾಟ ಮಾಡ್ತಿದ್ದ ಆಸಾಮಿ ಸೈಯದ್ ಮೊಹಮ್ಮದ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಬಂಧಿತನಿಂದ 4.32 ಕೋಟಿ ಮೌಲ್ಯದ 83 ನಕಲಿ ವಾಚ್ ವಶಕ್ಕೆ ಪಡೆಯಲಾಗಿದೆ. ಶಿವಾಜಿನಗರದಲ್ಲಿ ವಾಚ್ ಮಾರಾಟ ಮಾಡ್ತಿದ್ದ ಆರೋಪಿ ಈ ವೇಳೆ ಸಿಸಿಬಿ ಪೊಲೀಸರ...

ಶ್ರೀ ಲೀಲಾ ತಾಯಿ ಸ್ವರ್ಣಲತಾಗೆ ಬಂಧನದ ಭೀತಿ…!

Film News: ಪೊಲೀಸರಿಂದ ಶ್ರೀ ಲೀಲಾ ಅಕ್ರಮವಾಗಿ ಕಾಲೇಜಿಗೆ ಬಂದಂತಹ ದೂರಿನನ್ವಯ ಇದೀಗ ಶ್ರೀಲೀಲಾ  ತಾಯಿ ಸ್ವರ್ಣಲತಾ ಗೆ ಬಂಧನದ  ಭೀತಿ ಎದದುರಾಗಿದೆ. ಮಧುಕರ್‌ ಅಂಗೂರು ಜೊತೆಗೆ ಸ್ವರ್ಣ ಲತಾ ಅಲೆಯನ್ಸ್‌ ವಿವಿಯೊಳಗೆ ತಮ್ಮ ಬೌನ್ಸರ್‌ ಜೊತೆಗೆ ಅಕ್ರಮ ಪ್ರವೇಶವನ್ನು ಮಾಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಕೋರ್ಟ್ ಈ ಬಗ್ಗೆ ಆದೇಶ ನೀಡಿದ್ದರು ಕೂಡ  ಸ್ವರ್ಣ ಲತಾ...

ವಿಧಾನಸಭೆಯ ಉಪ ಸಭಾಪತಿ ಆನಂದ ಮಾಮನಿ ಆಸ್ಪತ್ರೆಗೆ ದಾಖಲು

State News: ವಿಧಾನಸಭೆಯ ಉಪ ಸಭಾಪತಿ ಹಾಗೂ ಶಾಸಕ ಆನಂದ ಮಾಮನಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲ ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಆನಂದ ಮಾಮನಿ ಅವರನ್ನು ನಿನ್ನೆ ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮಾಮನಿ ಆಪ್ತ ಮೂಲಗಳು ತಿಳಿಸಿವೆ. https://karnatakatv.net/modi-birthday-blood-donation/ https://karnatakatv.net/life-ends-because-of/ https://karnatakatv.net/dks-vs-naleen-kumar-kateel/

ಸಾಕು ನಾಯಿ ಸಲುವಾಗಿ ಆತ್ಮಹತ್ಯೆ…!

Banglore News: ಮನೆಯಲ್ಲಿ ನಾಯಿ ಸಾಕುವ ವಿಚಾರಕ್ಕೆ ನಡೆದಿದ್ದ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾದ ವಿಚಿತ್ರ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ದಿವ್ಯಾ ಹಾಗೂ ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡವರು. ನಾಯಿ ವಿಚಾರಕ್ಕೆ ಅತ್ತೆ-ಮಾವನ ಜೊತೆ ದಿವ್ಯಾಳಿಗೆ ಜಗಳವಾಗಿದೆ. ಈ ಜಗಳವು ದಿವ್ಯಾ ನೇಣಿಗೆ ಕೊರಳೊಡ್ಡುವ ಮೂಲಕ ಅಂತ್ಯವಾಗಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಿವ್ಯಾ ಮನೆಯಲ್ಲಿ ನಾಯಿ...

About Me

31931 POSTS
0 COMMENTS
- Advertisement -spot_img

Latest News

ಗ್ರಾ.ಪಂ ಕಚೇರಿಗೆ ಖಾಲಿ ಕೊಡ ಹಿಡಿದು, ಜಾನುವಾರುಗಳೊಂದಿಗೆ ಗ್ರಾಮಸ್ಥರ ಪ್ರತಿಭಟನೆ.

ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ...
- Advertisement -spot_img