ಎಲ್ಲಾ ಸಂಬಂಧಕ್ಕಿಂತ ಸುಂದರ ಸಂಬಂಧ ಅಂದ್ರೆ ತಾಯಿ ಮಗುವಿನದ್ದು. ಆದ್ರೆ ಪವಿತ್ರವಾದ ಸಂಬಂಧ ಅಂದ್ರೆ ಪತಿ- ಪತ್ನಿಯದ್ದು. ಈ ಸಂಬಂಧದಿಂದಲೇ ಒಂದು ಕುಟುಂಬ ತಯಾರಾಗೋದು. ಇಂಥ ಪವಿತ್ರ ಸಂಬಂಧ ಹಾಳು ಮಾಡಿಕೊಳ್ಳಬಾರದೆಂದರೆ, ಪತಿ- ಪತ್ನಿ ಕೆಲ ನಿಯಮಗಳನ್ನ ಅನುಸರಿಸಬೇಕಾಗುತ್ತದೆ. ಅದರಲ್ಲೂ ಜಗಳವಾಗಬಾರದು, ಕೋಪ ಬಂದಾಗ ಏನು ಮಾಡಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ...
State News:
ಆರ್ಎಸ್ಎಸ್ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿದ ಫೋಟೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡ ಕಾಂಗ್ರೆಸ್, ದೇಶವನ್ನು ದ್ವೇಷದ ಸಂಕೋಲೆಯಿಂದ ಮುಕ್ತಗೊಳಿಸಲು ಮತ್ತು ಬಿಜೆಪಿ, ಆರ್ಎಸ್ಎಸ್ ಮಾಡಿದ ಹಾನಿಯನ್ನು ಸರಿಪಡಿಸಲು ಹಂತ ಹಂತವಾಗಿ ನಾವು ನಮ್ಮ ಗುರಿಯನ್ನು ತಲುಪುತ್ತೇವೆ ಎಂದು ಹೇಳಿಕೊಂಡಿದೆ. ಕಾಂಗ್ರೆಸ್ನ ಟೀಕೆಗೆ ಪ್ರತಿಕ್ರಿಯಿಸಿದ ತೇಜಸ್ವಿ ಸರ್ಯ ಅವರು ಫೋಟೋವನ್ನು ಕಾಂಗ್ರೆಸ್ ರಾಯಕೀಯದ ಸಂಕೇತವೆಂದು ಹೇಳಿ...
Film News:
ಗೋಲ್ಡನ್ ಸ್ಟಾರ್ ಗಣೇಶ್– ಪ್ರೀತಂ ಗುಬ್ಬಿ ಕಾಂಬಿನೇಶನ್ ನಲ್ಲಿ ಬಾನ ದಾರಿಯಲ್ಲಿ ಚಿತ್ರ ಬರುತ್ತಿದೆ. ಪ್ರಸ್ತುತ ಈ ಚಿತ್ರಕ್ಕೆ ಮಂಗಳೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ವಾಟರ್ ಗೇಮ್ಸ್ ಸೇರಿದಂತೆ ಕೆಲವು ಭಾಗದ ಚಿತ್ರೀಕರಣ ನಾಯಕ ಗಣೇಶ್, ನಾಯಕಿ ರುಕ್ಮಿಣಿ ವಸಂತ್ ಮುಂತಾದವರ ಅಭಿನಯದಲ್ಲಿ ಮಂಗಳೂರಿನಲ್ಲಿ ನಡೆದಿದೆ. ಮೂರನೇ ಹಂತದ ಚಿತ್ರೀಕರಣ ಆಫ್ರಿಕಾದಲ್ಲಿ...
Bigboss News:
ಬಿಗ್ ಬಾಸ್ ಮನೆಯಲ್ಲಿ ಗುರೂಜಿಗೆ ರೂಪೇಶ್ ಹೆಡ್ ಮಸಾಜ್ ಮಾಡುವಾಗ ಮನೆ ಮಂದಿಯೆಲ್ಲ ಒಟ್ಟಿಗೆ ಕುಳಿತಿದ್ದರು. ಈ ವೇಳೆ ಸೋನು, ಗುರೂಜಿಗೆ ಡವ್ ರಾಜ ಎಂದು ಹೇಳಿದ್ದಾರೆ. ಹೀಗೆ ಮಾತನಾಡಬೇಡ ಎಂದ ಗುರೂಜಿಗೆ ಮತ್ತೆ ಕಳ್ಳ ಸ್ವಾಮೀಜಿ ಎಂದು ಕರೆಯಬೇಕಾ ಎಂದಿದ್ದಾರೆ. ಈ ವೇಳೆ ಸಾನ್ಯ, ಅವರು ದೊಡ್ಡವರು ಹೀಗೆಲ್ಲಾ ಮಾತನಾಡಬಾರದು ಎಂದು...
State News:
ಸಿಟಿ ರವಿ ಗೆ ಲೂಟಿ ರವಿ ಎಂದಿದ್ದು ಚೇಳು ಕಚ್ಚಿದಂತಾಗಿದೆ ಎಂದು ದಿನೇಶ್ ಗುಂಡೂರಾವ್ ಹರಿಹಾಯ್ದಿದ್ದಾರೆ. ಸಿಟಿ ರವಿಗೆ ಲೂಟಿ ರವಿ ಅನ್ವರ್ಥ ನಾಮ ಇಟ್ಟಿದ್ದು ಸಿದ್ದರಾಮಯ್ಯರಲ್ಲ ಸ್ವತಃ ಅವರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೇ ಹಾಗೆನ್ನುತ್ತಾರೆ ಇದನ್ನು ಸಿದ್ದರಾಮಯ್ಯರವರೇ ಹೇಳಿದ್ದು ರವಿಗೆ ಚೇಳು ಕಡಿದಂತಾಗಿದೆ ಸಿದ್ದು ವಿರುದ್ದ ಕೀಳು ಪದ ಪ್ರಯೋಗ ಮಾಡಿ...
Mandya News:
ಸಿ ಎಂ ಬಂದು ಹೋದ ಒಂದು ತಿಂಗಳ ಬಳಿಕ ಸರ್ಕಾರಿ ಕಾಲೇಜು ಮಂಡ್ಯ ಕ್ರೀಡಾಂಗಣವನ್ನ ಮತ್ತೆ ಪುನರ್ ನಿರ್ಮಾಣ ಮಾಡುತ್ತಿರುವ ಕಾಲೇಜು ಆಡಳಿತ ಮಂಡಳಿ ಹಾಗು ನಗರಸಭೆ. ಕಳೆದ ತಿಂಗಳು ಸಂಜೀವಿನಿ ಜೀವನೋಪಾಯ ಇಲಾಖೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಉನ್ನತ ಶಿಕ್ಷಣ...
Mumabai News:
ಮುಂಬೈನಲ್ಲಿ ಭಾರಿ ಮಳೆಯಾಗುತ್ತಿದೆ. ಮಹಾರಾಷ್ಟ್ರದ ರಾಯಗಡ, ರತ್ನಗಿರಿ ಮತ್ತು ಸತಾರಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ‘ಆರೆಂಜ್ ಅಲರ್ಟ್’ ಘೋಷಿಸಿದೆ. ಮೂರು ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಸಿದೆ. ಮುಂಬೈ ಹೊರವಲಯದ ಪ್ರಾತಿನಿಧಿಕ ಹವಾಮಾನ ವೀಕ್ಷಣಾಲಯ ಇರುವ ಸಾಂತಾಕ್ರೂಜ್ ಪ್ರದೇಶದಲ್ಲಿ ಸೆ 13ರ ಮುಂಜಾನೆ 8.30ರ ವೇಳೆಗೆ ಕಳೆದ...
Film News:
ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಆಗಿ ಮಿಂಚ್ತಿರುವ ಮೋಹನ್ ಲಾಲ್ ಈಗ ರಾಜಕೀಯ ಕ್ಷೇತ್ರದಲ್ಲೂ ಮಿಂಚಲು ಸಜ್ಜಾಗಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ನಟ ಸ್ಪಷ್ಟನೆ ನೀಡಿದ್ದಾರೆ. ನನಗೆ ರಾಜಕೀಯಕ್ಕೆ ಬರಲ್ಲ, ಅದು ನನ್ನ ಕ್ಷೇತ್ರವಲ್ಲ. ರಾಜಕೀಯಕ್ಕೆ ಸೇರುವ ಬಗ್ಗೆ ಯಾವುದೇ ಗುರಿ ನನಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನಾನು ಯಾವುದೇ ಒಂದು ಪಕ್ಷ ಸೇರಿದರೆ,...
Banglore News:
ರಾಜ್ಯದಲ್ಲಿ ಅಪರಾದ ಪ್ರಕರಣಗಳು ಹೆಚ್ಚಳವಾಗುತ್ತಿದ್ದಂತೆ ಅಪರಾಧಿಗಳನ್ನು ಪತ್ತೆ ಹಚ್ಚಲು ಮಾಸ್ಟರ್ ಪ್ಲಾನ್ ತಯಾರಾಗಿದೆ. ಕೇಂದ್ರ ಸರಕಾರ ಪರಿಚಯಿಸಿದ್ದ ಸಿಸಿಟಿಎನ್ಎಸ್ ಮೊಬೈಲ್ ಅಪ್ಲಿಕೇಷನ್ ಮೂಲಕ ಕಳೆದ ೨ ತಿಂಗಳಿಂದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ನಗರದಲ್ಲಿ ಪೊಲೀಸರು ರಾತ್ರಿ ೧೧ ಗಂಟೆ ನಂತರ ಸಿಸಿಟಿಎನ್ಎಸ್ ಅಪ್ಲಿಕೇಷನ್ ಮೂಲಕ ಕರ್ಯಾಚರಣೆ ನಡೆಸುತ್ತಿದ್ದಾರೆ.ರಾತ್ರಿ...
Special News:
ಒಂದು ಕಡೆ ರಾತ್ರಿಯ ವೇಳೆ ಚಲಾಯಿಸುತ್ತಿದ್ದ ಆಟೋ ರಿಕ್ಷಾವನ್ನು ಅಡ್ಡಗಟ್ಟಿದ ಗೂಳಿಯು ರಿಕ್ಷಾದ ಮೇಲೆ ದಾಳಿ ಮಾಡಿದೆ, ಆದರೆ ದಾಳಿಯಿಂದ ರಿಕ್ಷಾದಲ್ಲಿದ್ದವರಿಗೆ ಯಾವುದೇ ರೀತಿಯಾ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಈ ವಿಡಿಯೋವನ್ನು ವೈಲ್ಡ್ಲೆನ್ಸ್ ಇಕೋ ಫೌಂಡೇಶನ್ ಹೆಸರಿನ ಟ್ವಿಟ್ಟರ್ ಖಾತೆಯು ಪೋಸ್ಟ್ ಮಾಡಿದ್ದು, ಎಂದಿಗೂ ಕಾಡು ಪ್ರಾಣಿಗಳನ್ನು ನೋಡಿದಾಗ ನರ್ಲಕ್ಷಿಸಬೇಡಿ, ಅದರಿಂದ...
ಧಾರವಾಡದಲ್ಲಿ ನಡೆದ ಆದಿತ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ದೊಡ್ಡ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ದಿನೇದಿನೇ ತೀವ್ರ ತಿರುವು ಪಡೆಯುತ್ತಿದ್ದು, ಇದೀಗ ಮತ್ತೊಬ್ಬ...