Friday, May 1, 2026

Karnataka Tv

ಸಿಎಂ ದಮ್ ಸವಾಲಿಗೆ ಸಿದ್ದರಾಮಯ್ಯ ಟಾಂಗ್…!

Banglore  News: ಬೆಂಗಳೂರು  ಗ್ರಾಮಾಂತರ  ದೊಡ್ಡಬಳ್ಳಾಪುರದದಲ್ಲಿ   ಬಿಜೆಪಿ  ಸರಕಾರದ ಜನಮಸ್ಪಂದನ ಕಾರ್ಯಕ್ರಮ ಮಾಡಿದ್ದರು. ಈ  ಕಾರ್ಯಕ್ರಮದಲ್ಲಿ  ಬಿಜೆಪಿ  ನಾಯಕರು ಕಾಂಗ್ರೆಸ್ ಪಕ್ಷವನ್ನೆ  ತನ್ನ ಅಸ್ತ್ರವನ್ನಾಗಿ  ಮಾಡಿದ್ರು. ಅದರಲ್ಲೂ  ಸಿಎಂ ಹಾಗು  ಸಿಟಿ ರವಿ ಟಾರ್ಗೆಟ್ ಜೋಡೆತ್ತುಗಳೇ  ಆಗಿದ್ದರು. ಹೌದು  ಸಿಎಂ ತನ್ನ  ಬಾಷಣದಲ್ಲಿ ದಮ್  ಇದ್ರೆ ಬಿಜಪ  ಸರಕಾರವನ್ನು  ತಡೆಯಿರಿ ನೋಡೋಣ ಎಂಬ ಹೇಳಿಕೆಗೆ  ಕೌಂಟರ್...

ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ವಿವಾದದ ಬಗ್ಗೆ ಇಂದು ತೀರ್ಪು

National  News: ಉತ್ತರ ಪ್ರದೇಶದ ವಾರಾಣಸಿ ಸ್ಥಳೀಯ ನ್ಯಾಯಾಲಯವು ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ವಿವಾದದ ಬಗ್ಗೆ ಇಂದು ತೀರ್ಪು  ನೀಡಲಿರುವ  ಹಿನ್ನಲೆಯಲ್ಲಿ  ನಗರದಲ್ಲಿ  ಪೊಲೀಸ್  ಬಂದೋಬಸ್ತ್ ನೀಡಲಾಗಿದೆ. ಭಾನುವಾರದಿಂದಲೇ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅರ್ಜಿದಾರರ ವಾದವು ಸ್ವೀಕೃತವೇ ಅಲ್ಲವೇ ಎಂಬ ಬಗ್ಗೆ ವಾರಾಣಸಿ ನ್ಯಾಯಾಲಯ ಇಂದು ತೀರ್ಮಾನ  ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. https://karnatakatv.net/congress-bjp-t-shirt-war/ https://karnatakatv.net/dehali-building-destroied-3-members-life-ends/ https://karnatakatv.net/dehali-subhash-chandra-bose-statue/

ಸೌತ್ ಕೆನರಾ ಶೈಲಿಯ ಗೋಧಿ ಹಿಟ್ಟಿನ ಹಲ್ವಾ(ಗೋಧಿ ಶೀರಾ) ರೆಸಿಪಿ..

ಕೆಲವು ಕಡೆ  ಸತ್ಯನಾರಾಯಣ ಪೂಜೆಗೆ ಸಜ್ಜಿಗೆಯಿಂದ ಸಪಾತ ಭಕ್ಷ್ಯ ಪ್ರಸಾದವನ್ನು ಮಾಡುತ್ತಾರೆ. ಆದ್ರೆ ಸೌತ್ ಕೆನರಾ ಅಂದ್ರೆ ದಕ್ಷಿಣ ಕನ್ನಡದ ಕಡೆ ಕೆಲವರು, ಸತ್ಯನಾರಾಯಣ ಪೂಜೆಗೆ ಅಥವಾ ಕೆಲ ಪೂಜೆಗಳಿದ್ದಾಗ, ಗೋಧಿ ಹಿಟ್ಟಿನ ಸಪಾತ ಭಕ್ಷ್ಯ ಪ್ರಸಾದವನ್ನು ಮಾಡುತ್ತಾರೆ. ಹಾಗಾಗಿ ಇಂದು ನಾವು ಗೋಧಿ ಹಿಟ್ಟಿನ ಸಪಾತ ಭಕ್ಷ್ಯ ಪ್ರಸಾದ ಮಾಡೋದು ಹೇಗೆ ಅನ್ನೋ...

ಮಂಗಳೂರು ಶೈಲಿಯ ಗೋಧಿ ಕಡಿ ಪಾಯಸ ರೆಸಿಪಿ..

ನೀವು ಗೋಧಿ ಪಾಯಸ, ಗೋಧಿ ಹುಗ್ಗಿ ತಿಂದಿರುತ್ತೀರಿ. ಆದ್ರೆ ಮಂಗಳೂರು ಶೈಲಿಯ ಗೋಧಿ ಕಡಿ ಪಾಯಸ ಇನ್ನೂ ರುಚಿಯಾಗಿರತ್ತೆ. ಯಾಕಂದ್ರೆ ಇದಕ್ಕೊಂದು ಸ್ಪೆಶಲ್ ಪದಾರ್ಥ ಸೇರಿಸಲಾಗತ್ತೆ. ಹಾಗಾದ್ರೆ ಆ ಸಿಕ್ರೇಟ್‌ ಪದಾರ್ಥ ಯಾವುದು..? ಗೋಧಿಕಡಿ ಪಾಯಸ ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಈ 7 ಲಕ್ಷಣಗಳಿಂದಲೇ ನೀವು ಯಶಸ್ವಿಯಾಗುತ್ತೀರೋ, ಇಲ್ಲವೋ ಎಂದು ತಿಳಿಯಬಹುದು-...

ಬೆಂಡೇಕಾಯಿ ತಿನ್ನುವ ಮುನ್ನ ಈ ವಿಷಯಗಳನ್ನು ಖಂಡಿತ ನೆನಪಿನಲ್ಲಿಡಿ..

ಬೆಂಡೇಕಾಯಿ ಅಂದ್ರೆ ಕೆಲವರಿಗೆ ಅಲರ್ಜಿ ಮತ್ತು ಹಲವರಿಗೆ ಎನರ್ಜಿ. ರುಚಿಕರವೂ, ಆರೋಗ್ಯಕರವೂ ಆಗಿರುವಂಥ ಬೇಂಡೆಕಾಯಿ ತಿಂದ್ರೆ, ನಮ್ಮ ಆರೋಗ್ಯಕ್ಕೆ ಉತ್ತಮ ಲಾಭಗಳಿದೆ. ಆದ್ರೆ ಇದನ್ನು ಸರಿಯಾದ ಸಮಯಕ್ಕೆ, ಸರಿಯಾದ ರೀತಿಯಲ್ಲಿ ತಿನ್ನಬೇಕಷ್ಟೇ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನಿಮ್ಮ ಕಾನ್ಫಿಡೆನ್ಸ್ ಕಡಿಮೆಯಾಗುವುದು ಈ ಕಾರಣದಿಂದಲೇ..- ಭಾಗ 1 ರಾತ್ರಿ ಸಮಯದಲ್ಲಿ ಬೆಂಡೇಕಾಯಿಯಿಂದ ಮಾಡಿದ ಖಾದ್ಯವನ್ನು...

ಈ 7 ಲಕ್ಷಣಗಳಿಂದಲೇ ನೀವು ಯಶಸ್ವಿಯಾಗುತ್ತೀರೋ, ಇಲ್ಲವೋ ಎಂದು ತಿಳಿಯಬಹುದು- ಭಾಗ 2

ಮೊದಲ ಭಾಗದಲ್ಲಿ ನಾವು ಯಾವ ಲಕ್ಷಣಗಳಿರುವವರು ಯಶಸ್ವಿಯಾಗುತ್ತಾರೆ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 7 ಲಕ್ಷಣಗಳಲ್ಲಿ 3 ಲಕ್ಷಣಗಳ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಈ 7 ಲಕ್ಷಣಗಳಿಂದಲೇ ನೀವು ಯಶಸ್ವಿಯಾಗುತ್ತೀರೋ, ಇಲ್ಲವೋ ಎಂದು ತಿಳಿಯಬಹುದು- ಭಾಗ 1 ನಾಲ್ಕನೇಯದಾಗಿ ಸಮಸ್ಯೆಗೆ ಪರಿಹಾರ ಕಂಡುಹಿಡಿಯಿರಿ. ಅದನ್ನು ಬಿಟ್ಟು ಸಮಸ್ಯೆಯನ್ನೇ...

ಈ 7 ಲಕ್ಷಣಗಳಿಂದಲೇ ನೀವು ಯಶಸ್ವಿಯಾಗುತ್ತೀರೋ, ಇಲ್ಲವೋ ಎಂದು ತಿಳಿಯಬಹುದು- ಭಾಗ 1

ಯಾರಿಗೇ ಆಗಲಿ ಜೀವನದಲ್ಲಿ ಯಶಸ್ಸು ಕಾಣೋದು ತುಂಬಾನೇ ಮುಖ್ಯ. ಆದ್ರೆ ನೀವು ಯಶಸ್ವಿಯಾಗಲು ಪ್ರಯತ್ನವೇ ಪಡದೇ, ಯಶಸ್ವಿಯಾಗಬೇಕು ಅಂದ್ರೆ ಹೇಗೆ ಸಾಧ್ಯ..? ಹಾಗಾಗಿ ನಿಮ್ಮಲ್ಲಿರುವ 7 ಲಕ್ಷಣಗಳು ನೀವು ಜೀವನದಲ್ಲಿ ಯಶಸ್ವಿಯಾಗುತ್ತೀರೋ, ಇಲ್ಲವೋ ಅನ್ನೋ ಬಗ್ಗೆ ಹೇಳುತ್ತದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯದಾಗಿ ನಿಮ್ಮ ಯಶಸ್ಸಿನ ಹಾದಿಯಲ್ಲಿ ಯಾವುದೇ ಸಮಸ್ಯೆ ಅಡ್ಡ...

ನಿಮ್ಮ ಕಾನ್ಫಿಡೆನ್ಸ್ ಕಡಿಮೆಯಾಗುವುದು ಈ ಕಾರಣದಿಂದಲೇ..- ಭಾಗ 2

ಯಾವ ಕಾರಣಕ್ಕೆ ಕಾನ್ಫಿಡೆನ್ಸ್ ಕಡಿಮೆಯಾಗುತ್ತದೆ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ ನಾವು 3 ವಿಷಯಗಳ ಬಗ್ಗೆ ಮೊದಲ ಭಾಗದಲ್ಲಿ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಉಳಿದ 4 ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನಿಮ್ಮ ಕಾನ್ಫಿಡೆನ್ಸ್ ಕಡಿಮೆಯಾಗುವುದು ಈ ಕಾರಣದಿಂದಲೇ..- ಭಾಗ 1 ನಾಲ್ಕನೇಯದಾಗಿ ನೀಟ್ ಆಗಿರುವುದು. ನಿಮ್ಮ ಕಾನ್ಫಿಡೆನ್ಸ್ ಲೇವಲ್ ಉತ್ತಮವಾಗಿರಬೇಕು ಅಂದ್ರೆ...

ನಿಮ್ಮ ಕಾನ್ಫಿಡೆನ್ಸ್ ಕಡಿಮೆಯಾಗುವುದು ಈ ಕಾರಣದಿಂದಲೇ..- ಭಾಗ 1

ನಿಮಗೆ ಎಷ್ಟೇ ಬುದ್ಧಿವಂತಿಕೆ ಇದ್ದರೂ, ನೀವು ಎಷ್ಟೇ ಜಾಣರಿದ್ದರೂ, ನಿಮಗೆ ಕಾನ್ಫಿಡೆನ್ಸ್ ಇಲ್ಲದಿದ್ದಲ್ಲಿ, ಆ ಬುದ್ಧಿವಂತಿಕೆ, ಜಾಣತನದಿಂದ ನೀವೇನೂ ಮಾಡಲು ಸಾಧ್ಯವಿಲ್ಲ. ಹಾಗಾಗಿ ನೀವು ನಿಮ್ಮನ್ನು ಎಲ್ಲರೆದರು ಪ್ರಸ್ತುತ ಪಡಿಸಲು ಕಾನ್ಫಿಡೆನ್ಸ್ ಅನ್ನೋದು ತುಂಬಾ ಮುಖ್ಯ. ಆದ್ರೆ ಕೆಲವು ಕಾರಣಗಳಿಂದ ನಮ್ಮಲ್ಲಿರುವ ಕಾನ್ಫಿಡೆನ್ಸ್ ಕಡಿಮೆಯಾಗುತ್ತದೆ. ಹಾಗಾದ್ರೆ ಆ ಕಾರಣಗಳೇನು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ...

ನಿಮ್ಮ ಸ್ಕಿನ್ ಗ್ಲೋ ಆಗಲು ಜೇನುತುಪ್ಪವನ್ನು ಈ ರೀತಿಯಾಗಿ ಬಳಸಿ..

ನಾವು ಪ್ರತಿದಿನ ನಿಮಗೆ ಹಲವು ಆರೋಗ್ಯ, ಸೌಂದರ್ಯ ಸಲಹೆಯನ್ನು ನೀಡುತ್ತಿದ್ದೇವೆ. ಅರಿಶಿನ ಬಳಸಿ ಯಾವ ರೀತಿ ಮುಖದ ಸೌಂದರ್ಯ ಹೆಚ್ಚಿಸಬಹುದು. ಆ್ಯಲೋವೆರಾ ಬಳಸೋದು ಹೇಗೆ ಇತ್ಯಾದಿ ವಿಷಯಗಳ ಬಗ್ಗೆ ನಿಮಗೆ ಹೇಳಿದ್ದೇವೆ. ಅದೇ ರೀತಿ ಇಂದು ಜೇನುತುಪ್ಪ ಬಳಸಿ, ಮುಖದ ಗ್ಲೋ ಹೆಚ್ಚಿಸುವುದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಈರುಳ್ಳಿ ಎಣ್ಣೆಯನ್ನು ಸರಿಯಾದ ರೀತಿಯಲ್ಲಿ ತಯಾರಿಸುವುದು...

About Me

31925 POSTS
0 COMMENTS
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img