Saturday, July 27, 2024

Karnataka Tv

ಚೀನಾ ಪರ ಬ್ಯಾಟಿಂಗ್ ಮುಂದುವರೆಸಿದ ವಿಶ್ವ ಆರೋಗ್ಯ ಸಂಸ್ಥೆ

ಕರ್ನಾಟಕ ಟಿವಿ : ಚೀನಾ ಪರ ವಿಶ್ವ ಆರೋಗ್ಯ ಸಂಸ್ಥೆ ಬ್ಯಾಟಿಂಗ್ ಮುಂದುವರೆಸಿದೆ. ಚೀನಾ ಕೊರೊನಾ ಸೋಂಕನ್ನ ಹರಡಿಸಿದೆ ಅನ್ನುವ ಯಾವುದೇ ದಾಖಲೆ ಇಲ್ಲ, ದಾಖಲೆ ಇದ್ದರೆ ಅಮೆರಿಕಾ ಕೊಡಲಿ ಅಂತ ಹೇಳಿದೆ.. ವುಹಾನ್ ಲ್ಯಾಬ್ ನಿಂದ ಸೋಂಕು ಹರಡಿದೆ ಅನ್ನೋದಕ್ಕೆ ಸಾಕ್ಷಿಗಳಿದ್ದರೆ ನಮಗೆ ಕೊಡಲಿ ಅಂತ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಟ್ರಂಪ್...

ಪ್ರಪಂಚದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ

ಕರ್ನಾಟಕ ಟಿವಿ : ಪ್ರಪಂಚದಲ್ಲಿಕೊರೊನಾ ಅಟ್ಟಹಾಸ ಮುಂದುವರೆದಿದೆ. ಅಮೆರಿಕಾದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದ್ದು ವಿಶ್ವದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ  36,47,503 ಕ್ಕೆ ಏರಿಕೆ ಯಾಗಿದೆ.. ಇನ್ನು ಸಾವಿನ ಸಂಖ್ಯೆ  2,52,443 ದಾಟಿದ್ದು ಇದುವರೆಗೂ 12,00,640 ಸೋಂಕಿತರು ಗುಣಮುಖರಾಗಿದ್ದಾರೆ.. https://www.youtube.com/watch?v=QljQaU0IwyU&t=126s

ಹುತಾತ್ಮ ಮೇಜರ್ ಅನೂಜ್ ಸೂದ್ ಅಂತ್ಯಕ್ರಿಯೆ

ಕರ್ನಾಟಕ ಟಿವಿ : ಜಮ್ಮು ಕಾಶ್ಮೀರದ ಹಂದ್ವಾರದಲ್ಲಿ ಹುತಾತ್ಮರಾದ ಮೇಜರ್ ಅನೂಜ್ ಸೂದ್ ಅಂತ್ಯಕ್ರಿಯೆ ಇಂದು ಚಂಡೀಗಡದಲ್ಲಿ ಸಕಲ ಸರ್ಕಾರ ಗೌರವಗಳೊಂದಿಗೆ ನೆರವೇರಿತು. ಅಡಗಿದ್ದ ಉಗ್ರರ ಕಾರ್ಯಾಚರಣೆ ವೇಳೆ ಮೇಜರ್ ಅನೂಜ್ ಸೂದ್ ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ರು. ಓರ್ವ ಪಾಪಿ ಉಗ್ರನನ್ನ ಜೀವಂತವಾಗಿ ಬಂಧಿಸಲಾಗಿದ್ದು ಸುತ್ತಮುತ್ತ ಮತ್ತಷ್ಟು ಉಗ್ರರು ಅಡಗಿರುವ ಶಂಕರ ವ್ಯಕ್ತವಾಗಿದ್ದು...

ಆನ್ ಲೈನ್ ನಲ್ಲಿ ಜನ ಏನ್ ಖರೀದಿ ಮಾಡ್ತಿದ್ದಾರೆ ಗೊತ್ತಾ..?

ಕರ್ನಾಟಕ ಟಿವಿ : ಈ ಕಾರ್ಮಸ್ ನಲ್ಲಿ ಮೊದಲಿನಂತೆ ಸೇವೆಗೆ ಅವಕಾಶ ನೀಡಿದ ಬೆನ್ನಲ್ಲೆ ಜನ ಆನ್ ಲೈನ್ ಶಾಪಿಂಗ್ ಗೆ ಮುಗಿಬಿದ್ದಿದ್ದಾರೆ.. ಆದ್ರೆ, ಬಹುತೇಕ ಜನ ಏನ್ ಆರ್ಡರ್ ಮಾಡಿದ್ದಾರೆ ಅಂದ್ರೆ ಬಟ್ಟೆ.. ಹಾಗೂ ಎಲೆಕ್ಟ್ಟ್ರಾನಿಕ್ ಐಟಮ್ಸ್.. ಹೌದು ಅಮೆಜಾನ್, ಫ್ಲಿಪ್ ಕಾರ್ಟ್ ಹಾಗೂ ಸ್ನಾಪ್ ಡೀಲ್ ನಲ್ಲಿ ಆರ್ಡರ್ ಮಾಡಲು ಜನ...

ಎಲ್ಲರೂ ಸಜ್ಜಾಗಿರುವಂತೆ ಮೋದಿ ಕರೆ

ಕರ್ನಾಟಕ ಟಿವಿ : ಇನ್ನು ಚೀನಾ ವಿರುದ್ಧ ಆಕ್ರೋಶವನ್ನ ಭಾರತದ ಬಳಲಸಿಕೊಳ್ಳಲು ಮುಂದಾಗಿದ್ದು ಚೀನಾದಿಂದ ಸಾವಿರಾರು ಕಂಪನಿಗಳು ಈಗಾಗಲೇ ಕಾಲ್ತೆಗೆಯುತ್ತಿದ್ದು ಅವರೆಲ್ಲರನ್ನ ಭಾರತಕ್ಕೆ ಸ್ವಾಗತಿಸಲು ಮೋದಿ ಮುಂದಾಗಿದ್ದಾರೆ.. ಈ ಹಿನ್ನೆಲೆ ಎಲ್ಲಾ ರಾಜ್ಯಗಳು ಹೆಚ್ಚಿನ ಕೈಗಾರಿಕೆ ಸ್ಥಾಪನೆಗೆ ಅವಕಾಶ ಮಾಡಿಕೊಡಬೇಕು.. ಈ ದಿಸೆಯಲ್ಲಿ ಎಲ್ಲರೂ ಸಿದ್ದರಿರಿ ಎಂದು ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರಗಳಿಗೆ ಮೋದಿ...

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್

ಕರ್ನಾಟಕ ಟಿವಿ : ಸರ್ಕಾರದ ಮದ್ಯಮಾರಾಟದ ನಿರ್ಧಾರದಂದ ಮದ್ಯಪ್ರಿಯರು ಫುಲ್ ಖುಷ್ ಆಗಿದ್ದಾರೆ. ಆದ್ರೆ ದೆಹಲಿಯಲ್ಲಿಯಲ್ಲಿ ಮಾತ್ರ ಮದ್ಯಪ್ರಿಯರು ಗೋಳಾಡಿ ಕುಡಿಯುವ ಸನ್ನಿವೇಶ ನಿರ್ಮಾಣವಾಗಿದೆ. ಯಾಕಂದ್ರೆ ದೆಹಲಿಯಲ್ಲಿ ಇಂದಿನಿಂದ ಮದ್ಯದ ಮೇಲೆ ಕೇಜ್ರಿವಾಲ್ ಸರ್ಕಾರ 70%  ಕೊರೊನಾ ತೆರಿಗೆಯನ್ನ ವಿಧಿಸಿದೆ. ಎಂಆರ್ಪಿ ಮೇಲೆ 70% ತೆರಿಗೆ ವಿಧಿಸಿರುವ ಕಾರಣ ಮೊದಲು 1 ಸಾವಿರ ಕೊಟ್ಟು...

ವಿದೇಶದಿಂದ ಭಾರತೀಯರ ಕರೆತರಲು ಕ್ಷಣಗಣನೆ

ಕರ್ನಾಟಕ ಟಿವಿ : ಅರಬ್ ದೇಶಗಳಿಂದ ಭಾರತೀಯರನ್ನ ಕರೆತರುವ ಕೆಲಸ  ಶೀಘ್ರವೇ ಶುರುವಾಗಲಿದೆ. ಈ ನಡುವೆ ಅತಿ ಹೆಚ್ಚು ಸೋಂಕಿಗೆ ಗುರಿಯಾಗಿರುವ ಅಮೆರಿಕಾದಿಂದಲೂ ಭಾರತೀಯ ಮೂಲದ ವಿದ್ಯಾರ್ಥಿಗಳು, ಪ್ರವಾಸಿಗರನ್ನ ಕರೆತರಲು ಭಾರತ ಸರ್ಕಾರ ಮುಂದಾಗಿದೆ.  ಅಮೆರಿಕಾದಿಂದಲೂ ಭಾರತೀಯರನ್ನ ಕರೆತರುವ ಕೊಲ ನಡೆಯಲಿದೆ. ಸ್ಯಾನ್ ಫ್ರಾನ್ಸಿಸ್ಕೋ, ನ್ಯೂ ಯಾರ್ಕ್, ಚಿಕಾಗೋ, ವಾಶಿಂಗ್ಟನ್ ನಿಂದ ಭಾರತದ ವಿಮಾನಗಳು...

ನೀಟ್-ಜೆಇಇ ಪರೀಕ್ಷೆ ದಿನಾಂಕ ಪ್ರಕಟಿಸಿದ ಕೇಂದ್ರ ಸಚಿವ

ಕರ್ನಾಟಕ ಟಿವಿ :  ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ರಮೇಶ್ ಪೋಖ್ರಿಯಾಲ್ ಜೆಇಇ, ನೀಟ್ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟಿಸಿದ್ದಾರೆ.. ಲಾಕ್ ಡೌನ್ ಹಿನ್ನೆಲೆ ಎಲ್ಲಾ ಪರೀಕ್ಷೆಗಳ ದಿನಾಂಕ ತಡವಾಗಲಿದ್ದು ಜುಲೈ 18 ರಿಂದ 23ರ ಒಳಗೆ ಜೆಇಇ ಪರೀಕ್ಷೆ ನಡೆಯಲಿದೆ. ಇನ್ನು ನೀಟ್ ಪರೀಕ್ಷೆ ಜುಲೈ 26ರಂದು ನಡೆಸಲು ಉದ್ದೇಶಿಸಲಾಗಿದೆ. ಈ...

ಲಾಕ್ ಡೌನ್ – ಕಡುಬಡವರಿಗೆ ಹಣಕಾಸಿನ ಸಹಾಯ ಮಾಡಿ

ಕರ್ನಾಟಕ ಟಿವಿ : ದೇಶದ ಶೇಕಡ 60% ಜನರಿಗೆ ಹಣಕಾಸಿನ ನೆರವು ನೀಡುವಂತೆ ನೊಬೆಲ್ ಪುರಷ್ಕೃತ ಅಭಿಜಿತ್ ಬ್ಯಾನರ್ಜಿ ಸಲಹೆ ನೀಡಿದ್ದಾರೆ.. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅಭಿಜಿತ್ ಕಡುಬಡವರ ಕೈಗೆ ಹಣ ನೀಡುವ ಮೂಲಕಸರ್ಕಾರ ಅವರಿಗೆ ನೆರವಾಗಬೇಕು ಅಂತ ಅಭಿಜಿತ್ ಒತ್ತಾಯಿಸಿದ್ದಾರೆ. ರಾಹುಲ್ ಗಾಂಧಿ ಕಳೆದೊಂದು...

ಭಾರತಕ್ಕೆ ಬಂತು ಕೊರೊನಾ ತುರ್ತು ಸಂದರ್ಭದ ಔಷಧಿ

ಕರ್ನಾಟಕ ಟಿವಿ : ಇನ್ನು ಕೊರೊನಾ ಸೋಂಕಿತರಿಗೆ ತುರ್ತಾಗಿ ಬಳಸಲು ಅಮೆರಿಕ ಸಂಶೋಧನೆ ಮಾಡಿದ್ದ ಜಿಎಸ್ 5734 ಔಷಧಿಯ ಸ್ಯಾಂಪಲ್ ಭಾರತಕ್ಕೂ ಸಿಕ್ಕಿದೆ. ವಿಶ್ವ ಆರೋಗ್ಯ ಸಂಸ್ಥೆ ಭಾರತಕ್ಕೂ ನೀಡಿದ್ದು ಇದನ್ನ ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಅಡಿಯಲ್ಲಿ ಸಿಪ್ಲ ಕಂಪನಿ ಮೂಲಕ ತಯಾರು ಮಾಡಲು ಮುಂದಾಗಿದೆ.. ಸಾಮಾನ್ಯವಾಗಿ ಇದುವರೆಗೆ ಬಳಸುತ್ತಿರು ಔಷಧಿಯಲ್ಲಿ ಸೋಂಕಿತರನ್ನ...

About Me

22759 POSTS
0 COMMENTS
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img