Sunday, September 8, 2024

Karnataka Tv

ಎಲ್‌ಹೆಚ್‌ಎಮ್‌ಎಸ್ ಆ್ಯಪ್ ಬಿಡುಗಡೆ ಮಾಡಿದ ತುಮಕೂರು ಪೊಲೀಸ್: ಆ್ಯಪ್‌ನ ಉಪಯೋಗವೇನು..?

ತುಮಕೂರು ಜಿಲ್ಲಾ ಪೊಲೀಸ್ ವತಿಯಿಂದ ಎಲ್‌ಹೆಚ್‌ಎಮ್‌ಎಸ್‌ ಎಂಬ ಆ್ಯಪ್ ಬಿಡುಗಡೆ ಮಾಡಿದ್ದಾರೆ. ಎಲ್‌ಹೆಚ್‌ಎಮ್‌ಎಸ್‌ ಅಂದ್ರೆ ಲಾಕ್ಡ್ ಹೌಸ್ ಮಾನಿಟರಿಂಗ್ ಸಿಸ್ಟಮ್ ಎಂದರ್ಥ. ಈ ಆ್ಯಪನ್ನ ನೀವು ನಿಮ್ಮ ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು, ಓಟಿಪಿ ಮುಖಾಂತರ ರೆಜಿಸ್ಟರ್ ಮಾಡಿಕೊಳ್ಳಬೇಕು. https://youtu.be/Fh_Gea4KJbs ಮನೆಯಲ್ಲಿ ಚಿನ್ನಾಭರಣ, ಹಣವನ್ನೆಲ್ಲ ಇಟ್ಟು ನೀವು ಊರಿಗೆ ಹೋಗುವ ಸಂದರ್ಭ ಬಂದಾಗ, ಪೊಲೀಸರಿಗೆ ಈ ಆ್ಯಪ್ ಮೂಲಕ...

ಪಿಕ್‌ನಿಕ್‌ ಅಥವಾ ಟ್ರಿಪ್ ಹೋಗುವಾಗ ಈ ವಸ್ತುಗಳು ನಿಮ್ಮ ಜೊತೆಗಿರಲಿ..

ನಾವು ಟ್ರಿಪ್, ಪಿಕ್‌ನಿಕ್, ಕ್ಯಾಂಪ್ ಅಥವಾ ಹೊರಗಡೆ ಎಲ್ಲಾದ್ರೂ ಹೋಗುವಾಗ, ಬರೀ ತಿಂಡಿ ನೀರು ಬಟ್ಟೆ ತೆಗೆದುಕೊಂಡು ಹೋಗಿಬಿಡುತ್ತೇವೆ. ಆದರೆ ಇದರ ಜೊತೆ ಇನ್ನೂ ಕೆಲ ಇಂಪಾರ್ಟೆಂಟ್ ವಸ್ತುಗಳು ನಮ್ಮ ಬಳಿ ಇರಬೇಕು. ಅದ್ಯಾವುದು ಅನ್ನೋದನ್ನ ನಾವಿವತ್ತು ನಿಮಗೆ ಹೇಳಲಿದ್ದೇವೆ. ಟ್ರಿಪ್ ಪಿಕ್‌ನಿಕ್‌ಗೆ ಹೋಗುವಾಗ ತಿಂಡಿ, ನೀರಿನ ಜೊತೆಗೆ ಎರಡು ಜೋಡಿ ಬಟ್ಟೆ ಇರಲಿ. ಪಿಕ್‌ನಿಕ್...

ಹಲ್ಲಿ ಶಾಸ್ತ್ರದ ಬಗ್ಗೆ ಪುಟ್ಟ ಮಾಹಿತಿ ಇಲ್ಲಿದೆ ನೋಡಿ..!

ಕೆಲವರು ಮಾತನಾಡುವಾಗ ಹಲ್ಲಿ ಲೊಚಗುಟ್ಟಿದ್ರೆ ಹಾ ನೋಡು ನಾ ಹೇಳಿದ್ದು ಸತ್ಯ ಅಂತಾ ಹೇಳ್ತಾರೆ. ಇನ್ನು ಕೆಲವರು ನೆತ್ತಿ ಮೇಲೆ ಹಲ್ಲಿ ಬಿದ್ರೆ ಸಾವು ಸಂಭುವಿಸುತ್ತೆ, ಅಥವಾ ಏನಾದ್ರೂ ದುರಂತ ಸಂಭವಿಸುತ್ತೆ ಅಂತಾರೆ. ಈ ಹಲ್ಲಿ ಶಾಸ್ತ್ರದ ಬಗ್ಗೆ ಕೆಲ ಮಾಹಿತಿಗಳನ್ನ ನಾವಿವತ್ತು ನೀಡಲಿದ್ದೇವೆ. ಕೆಲವರಿಗೆ ಹಲ್ಲಿಯನ್ನ ನೋಡಿದ್ರೆ ಏನೋ ಒಂದು ರೀತಿಯ ಭಯವಿರುತ್ತದೆ. ಅದು...

ಪೂಜೆ ಮಾಡುವ ವೇಳೆ ಅನುಸರಿಸಬೇಕಾದ ನಿಯಮಗಳಿವು..

ನಾವು ಮನೆಜನರಿಗೆ ಒಳ್ಳೆಯದಾಗಲಿ, ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸಲಿ ಎಂದು ಪ್ರಾರ್ಥಿಸಿ ಪೂಜಿಸುತ್ತೇವೆ. ಆದ್ರೆ ಪೂಜೆ ಮಾಡುವ ವೇಳೆ ಎಲ್ಲ ನಿಯಮಗಳನ್ನ ಅನುಸರಿಸಿ, ಪೂಜೆಯಲ್ಲಿ ಯಾವುದೇ ವಿಘ್ನ ನಡೆಯದಂತೆ ಪೂಜಿಸಬೇಕು. ಅಂತಹ ನಿಯಮಗಳ ಬಗ್ಗೆ ನಾವಿಂದು ವಿವರಣೆ ನೀಡಲಿದ್ದೇವೆ. ಒಡೆದು ಹೋದ ಫೋಟೋ ದೇವರ ಕೋಣೆಯಲ್ಲಿಟ್ಟು ಪೂಜಿಸಬಾರದು. ಅಂತಹ ಫೋಟೋವನ್ನ ಯಾವುದಾದರು ನದಿ ಅಥವಾ...

ಅಪ್ಪ ಆರಾಮವಾಗಿದ್ದಾರೆಂದು ಸ್ಪಷ್ಟಪಡಿಸಿದ ವಿಜಯೇಂದ್ರ: ಡಿಸ್ಚಾರ್ಜ್ ಆಗಿ ಮನೆಗೆ ಬಂದ ಡೈರೆಕ್ಟರ್ ಆರೂರು ಜಗದೀಶ್..

ಸಿಎಂ ಯಡಿಯೂರಪ್ಪ ಈಗ ಆರಾಮವಾಗಿದ್ದಾರೆ ಎಂದು ಅವರ ಮಗ ವಿಜಯೇಂದ್ರ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಮುಂಜಾಗರೂಕತೆ ದೃಷ್ಟಿಯಿಂದ ಪೂಜ್ಯ ತಂದೆಯವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ ಯಾವುದೇ ರೋಗಲಕ್ಷಣಗಳಿಲ್ಲ. ಆರೋಗ್ಯಸ್ಥಿತಿ ಎಂದಿನಂತೆ ಸಹಜವಾಗಿದೆ. ತಜ್ಞ ವೈದ್ಯರುಗಳು ನಿರಂತರ ನಿಗಾ ವಹಿಸಿದ್ದಾರೆ. ಅಭಿಮಾನಿಗಳು, ಕಾರ್ಯಕರ್ತರು ಆತಂಕಗೊಳ್ಳಬೇಡಿ, ನೀವಿದ್ದಲ್ಲಿಂದಲೇ...

ವಿದ್ಯೆ ಬುದ್ಧಿ, ನೆಮ್ಮದಿ- ಶುಭದಿನಕ್ಕಾಗಿ ಕೆಲ ಶ್ಲೋಕಗಳು..

ದೇವರ ಆಶೀರ್ವಾದವಿರಬೇಕು, ವಿದ್ಯೆ ಬುದ್ಧಿ ಆರೋಗ್ಯ ಆಯಸ್ಸು ಸಿಗಬೇಕು ಎಂದಾದರೆ ಪ್ರತಿನಿತ್ಯ ಕೆಲ ಶ್ಲೋಕಗಳನ್ನ ತಪ್ಪದೇ ಹೇಳಬೇಕು. ಆ ಶ್ಲೋಕಗಳನ್ನ ಯಾವಾಗ ಮತ್ತು ಯಾಕೆ ಹೇಳಬೇಕು..? ಅದರಿಂದಾಗುವ ಪ್ರಯೋಜನವೇನು ಅನ್ನೋದರ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. ಮೊದಲನೇಯದಾಗಿ ಬೆಳಿಗ್ಗೆ ಎದ್ದ ಬಳಿಕ ಎರಡು ಕೈ ನೋಡಿಕೊಂಡು ಕರಾಗ್ರೆ ವಸತೆ ಶ್ಲೋಕ ಹೇಳಬೇಕು. ತದನಂತರ ಬಲಗಡೆಗೆ ಮುಖ ಮಾಡಿ...

ಆಗಸ್ಟ್ 4 , 2020ರ ರಾಶಿ ಭವಿಷ್ಯ

ಮೇಷ : ಅಧಿಕಾರದಲ್ಲಿ ಬದಲಾವಣೆ ಸಂಭವವಿದೆ. ಕೃಷಿ ಕಾರ್ಯದಲ್ಲಿ ಸಂತಸದ ದಿನಗಳಿವು. ತಾಯಿಗೆ ಸೇವಾ ಶುಶ್ರೂಷೆ. ಮಗನ ವಿದ್ಯಾಲಾಸ್ಯದಿಂದ ಅವಮಾನ ಪ್ರಸಂಗವಿದೆ. ಸಂಚಾರದಲ್ಲಿ ಜಾಗೃತೆ ಇರಲಿ. ವೃಷಭ : ಕೆಲವೊಂದು ವಿಷಯಗಳಲ್ಲಿ ನಿಮ್ಮ ನಿರ್ಧಾರವನ್ನ ಹೇಳುವ ಮುನ್ನ, ಯೋಚಿಸಿ, ಚಿಂತಿಸಿ, ಮುನ್ನಡೆಯಬೇಕಿದೆ. ಏಕಾಂತದಲ್ಲಿ ಕಾಲ ಕಳೆಯುವುದರಿಂದ ಸಿಗುವ ಸುಖ ನಿಮಗರಿವಾಗಲಿದೆ. ಮಿಥುನ : ಅವಿವಾಹಿತರು ತಮ್ಮ...

ಸಿಎಂ ಶೀಘ್ರ ಗುಣಮುಖರಾಗಲೆಂದು ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿ ಹಲವು ಗಣ್ಯರ ಪ್ರಾರ್ಥನೆ..!

ಸಿಎಂ ಯಡಿಯೂರಪ್ಪಗೆ ಕೊರೊನಾ ತಗುಲಿದ್ದು, ಅವರು ಶೀಘ್ರ ಗುಣಮುಖರಾಗಲೆಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸೇರಿ ಬಿಜೆಪಿಯ ಹಲವರು ವಿಶ್ ಮಾಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಟ್ವೀಟ್ ಮಾಡಿ, ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟಿವ್ ಬಂದಿರುವುದನ್ನು ಗಮನಿಸಿದ್ದೇನೆ. ಅವರು ಶೀಘ್ರ ಗುಣಮುಖರಾಗಲಿ, ಜನರ ಸಂಕಷ್ಟಕ್ಕೆ ಸ್ಪಂದಿಸುವಂತಾಗಲಿ ಎಂದು ಹಾರೈಸುತ್ತೇನೆ. https://youtu.be/Z9QgRaH51x8 ಈ ಬಗ್ಗೆ ಟ್ವೀಟ್ ಮಾಡಿರುವ...

ಭಾರತದಲ್ಲಿ ಚೈನಾ ರಾಖಿ ಬ್ಯಾನ್ ಮಾಡಿದ್ದಕ್ಕೆ ಅವರಿಗಾದ ನಷ್ಟವೆಷ್ಟು ಗೊತ್ತಾ..?

ಮೊದಲು ಚೈನಾ ಆ್ಯಪ್, ನಂತರ ಚೈನಾ ಪ್ರಾಡಕ್ಟ್, ನಂತರ ಚೈನಾ ಟಿವಿ, ಇದೀಗ ಚೈನಾ ರಾಖಿಯನ್ನ ಕೂಡ ಬ್ಯಾನ್ ಮಾಡಿ, ಚೈನಾಗೆ ತಕ್ಕ ಪಾಠ ಕಲಿಸಿದ್ದಾರೆ ಭಾರತೀಯರು. ಚೈನಾದ ಎಲ್ಲಾ ವಸ್ತುಗಳನ್ನ ಭಾರತದಲ್ಲಿ ಬ್ಯಾನ್ ಮಾಡಿದ್ದರ ಪರಿಣಾಮವಾಗಿ 4ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ರಕ್ಷಾ ಬಂಧನ ಭಾರತೀಯರ ಹಬ್ಬವಾದ್ರೂ ಕೂಡ ಕೆಲ ರಾಖಿಗಳು ಇಷ್ಟು ವರ್ಷ...

ಹವ್ಯಾಸವನ್ನೇ ಉದ್ಯಮವನ್ನಾಗಿಸುವುದಕ್ಕೆ ಅಮ್ಮಂದಿರಿಗಾಗಿ ಇಲ್ಲಿದೆ ಕೆಲ ಟಿಪ್ಸ್..!

ಈ ಮುಂಚೆಯೇ ನಾವು ನಿಮಗೆ ಅಮ್ಮಂದಿರು ಮನೆಯಿಂದಲೇ ಶುರು ಮಾಡಬಹುದಾದ ಉದ್ಯಮದ ಬಗ್ಗೆ ಎರಡು ಪಾರ್ಟ್‌ನಲ್ಲಿ ಮಾಹಿತಿ ನೀಡಿದ್ದೇವು. ಇಂದು ಅದರ ಮುಂದುವರಿದ ಭಾಗದಲ್ಲಿ ಮತ್ತಷ್ಟು ಬ್ಯುಸಿನೆಸ್ ಐಡಿಯಾಗಳನ್ನ ನೀಡಲಿದ್ದೇವೆ. ಪಿಕೋ ಫಾಲ್: ಸೀರೆ ಉಡದ ನಾರಿಯಿಲ್ಲ ಎಂಬ ಮಾತಿನಂತೆ, ಪ್ರತಿ ಹೆಣ್ಣು ಮಗಳು ಸೀರೆಯಲ್ಲಿ ಅಂದವಾಗಿ ಕಾಣಿಸ್ತಾಳೆ. ಅದರಲ್ಲೂ ಈಗ ವೆರೈಟಿ ವೆರೈಟಿ ಸೀರೆಗಳು...

About Me

23428 POSTS
0 COMMENTS
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img