Friday, May 1, 2026

Karnataka Tv

“ಕನಿಷ್ಠ ಅಂತಃಕರಣವಿಲ್ಲದ ಬಿಜೆಪಿ ಸರಕಾರ” : ಕಾಂಗ್ರೆಸ್ ಸರಣಿ ಟ್ವೀಟ್

Banglore News: ಬೆಂಗಳೂರಿನಲ್ಲಿ  ಅದ್ದೂರಿಯಾಗಿ ನಡೆದಂತಹ ಜನಸ್ಪಂದನ ಕಾರ್ಯಕ್ರಮಕ್ಕೆ ಸರಣಿ  ಟ್ವೀಟ್ ಮಾಡಿ ಕಾಂಗ್ರೆಸ್ ಕಿಡಿ ಕಾರುತ್ತಿದ್ದಾರೆ. ಬಿಜೆಪಿಗೆ ಸ್ವಲ್ಪವೂ ಅಂತಃಕರಣವಿಲ್ಲ ಎಂಬುವುದಾಗಿ ಹೇಳಿದೆ ಕಾಂಗ್ರೆಸ್. ಸಂಪುಟ ಸಚಿವರ ಸಾವಿನ ಮೂರು ದಿನದ ಶೋಕಾಚಾರಣೆ ಇನ್ನೂ ಮುಗಿದಿಲ್ಲ. ತಮ್ಮದೇ ಸಹೋದ್ಯೋಗಿಯ ಸಾವು ಬಿಜೆಪಿಯ ಸಚಿವರಿಗೆ ನೋವು ತರಿಸಿಲ್ಲ. ಶೋಕಾಚಾರಣೆ ಘೋಷಿಸಿ ಸಂಭ್ರಮಾಚರಣೆ ಮಾಡುತ್ತಿರುವುದು ನೈತಿಕ ಅದಃಪತನಕ್ಕೆ...

“40% ಕಮಿಷನ್ ನಲ್ಲಿ ಬಿಜೆಪಿಯವರು ಜನಸ್ಪಂದನ ಮಾಡ್ತಿದ್ದಾರೆ” : ಕಾಂಗ್ರೆಸ್ ಟ್ವೀಟ್

Banglore News: ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು. ಆದರೆ ಈ ಕಾರ್ಯಕ್ರಮದ ಬಗ್ಗೆ ಕಾಂಗ್ರಸ್ ಮಾತ್ರ ಟ್ವೀಟ್ ಮೂಲಕ ಲೇವಡಿ ಮಾಡಿದೆ. ಸಮಾವೇಶವನ್ನು  ಅವರು 40% ಕಮಿಷನ್ ನಲ್ಲಿ ಈ ಸಮಾವೇಶ ಮಾಡಿದ್ದಾರೆ. ಹಾಗೆಯೇ ಅವರು ಸಮಾವೇಶದ ಸ್ಟೇಜ್ ನ ಅಲಂಕಾರಕ್ಕೆ  ನೀಡಿದಂತಹ ಹಣದಿಂದ ಅಂಕಿತಾ ಕುಟುಂಬಕ್ಕೆ ಪರಿಹಾರ ನೀಡಬಹುದಿತ್ತು. ಮತ್ತು...

“ಸರ್ಕಾರ ಹೋಗ್ತಿದೆ ಅಂತ ಗೊತ್ತಿದ್ರೆ ಡ್ಯಾನ್ಸ್ ಮಾಡಲೇ ಬೇಕಲ್ವಾ..?” : ಡಿಕೆಶಿ

Banglore News: ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಸರಕಾರದ ಜನಸ್ಪಂದನೆ ಕಾರ್ಯಕ್ರಮ ನಡೆಯುತ್ತಿದೆ.  ಲಕ್ಷಗಟ್ಟಲೆ ಜನ ಬಂದು ಸೇರಿದ್ದಾರೆ. ಹಾಗೆಯೆ ಈ ಜನಸ್ಪಂದನೆ ಕಾರ್ಯಕ್ರಮದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯವರು ಸಂತೋಷದಿಂದಿದ್ದಾರೆ. ಸಂತೋಷದಿಂದ ಕುಣಿಯುತ್ತಿದ್ದಾರೆ. ಕುಣಿಯಲೇ ಬೇಕು ಅವರಿಗೆ ಗೊತ್ತಿದೆ ಸರ್ಕಾರ ಹೋಗುತ್ತದೆ ಎಂದಾಗ ಕುಣಿಯಲೇ ಬೇಕಲ್ಲವೇ, ಬಿಜೆಪಿಯವರ ಜೊತೆ 3 ವರ್ಷ ಜನರಿಲ್ಲ...

ಬೆಂಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆಗೆ ಸ್ಮೃತಿ ಇರಾಣಿ ಕಿಡಿ

Banglore News: ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ  ಕೇಂದ್ರ ಸಚಿವೆ ಸ್ಮೃತಿ ಇರಾಣಿ  ಆಗಮಿಸಿ ಮಾತನಾಡಿದರು. ಮಾತನಾಡುತ್ತಾ ಸುಳ್ಯದಲ್ಲಿ ನಡೆದ ಪ್ರವಿಣ್ ನೆಟ್ಟಾರ್ ಹತ್ಯೆಯನ್ನು ಸ್ಮರಿಸಿದ್ರು. ಪ್ರವಿಣೆ ನೆಟ್ಟಾರ್ ಒಬ್ಬ ಉತ್ತಮ ನೇತಾರ ಹಾಗೆಯೆ ಪಕ್ಷಕ್ಕಾಗಿ ದುಡಿದವರು. ಅವರ ಹತ್ಯೆಯನ್ನು  ಕಾಂಗ್ರೆಸ್ ನವರು...

ಆಕೆಗೆ 1 ವರ್ಷವಿದ್ದಾಗಲೇ ಮದುವೆ…! ಇನ್ನೂ ನಿಂತಿಲ್ಲ ಬಾಲ್ಯ ವಿವಾಹ ಪದ್ಧತಿ..!

National News: ಜೈಪುರದಲ್ಲಿ ಬಾಲ್ಯವಿವಾವಾದ ವಿಚಾರ ತಡವಾಗಿ  ಬೆಳಕಿಗೆ ಬಂದಿದೆ. ಹಳ್ಳಿಯ ಸಂಪ್ರದಾಯದಂತೆ ರೇಖಾ ಎನ್ನುವ ಹುಡುಗಿ ಒಂದು ವರ್ಷ ವಯಸ್ಸಿದ್ದಾಗಲೆ ಆಕೆಗೆ ವಿವಾಹ ಮಾಡಿದ್ದಾರೆ. ಆಕೆ ಪ್ರೌಢಾವಸ್ಥೆಗೆ ಬಂದ ನಂತರ ಈ ಮದುವೆ ಮುರಿದು ಬಿದ್ದಿದೆ. ರೇಖಾಳ ಅಜ್ಜ 2002ರಲ್ಲಿ ನಿಧನ ಹೊಂದಿದ್ದರು. ಆಗಿನ್ನು ರೇಖಾಳಿಗೆ ಕೇವಲ ಒಂದು ರ‍್ಷ ವಯಸ್ಸಾಗಿತ್ತು. ಅದೇ ಸಂರ‍್ಭದಲ್ಲಿ ರೇಖಾಳನ್ನು...

ಆನ್‌ಲೈನ್ ಸಾಲದ ಆ್ಯಪ್‌ನ ಬಾಧೆ : ದಂಪತಿ ಆತ್ಮಹತ್ಯೆ

National News: ಆಂಧ್ರಪ್ರದೇಶದಲ್ಲಿ ಆನ್‌ಲೈನ್ ಸಾಲದ ಆ್ಯಪ್‌ನ ಏಜೆಂಟ್‌ಗಳ ಕಿರುಕುಳ ಸಹಿಸಲಾಗದೆ ದಂಪತಿಗಳು ತಮ್ಮ ಪುತ್ರಿಯೊಬ್ಬರ ಹುಟ್ಟುಹಬ್ಬದಂದೇ ನೇಣಿಗೆ ಶರಣಾದ ಘಟನೆ ನಡೆದಿದೆ. ದುರ್ಗಾ ರಾವ್ ವೃತ್ತಿಯಲ್ಲಿ ರ‍್ವ ಪೈಂಟರ್ ಆಗಿದ್ದು, ರಮ್ಯಾ ಲಕ್ಷ್ಮಿ ಟೈಲರ್ ಆಗಿ ಕೆಲಸ ಮಾಡುತ್ತಿದ್ದರು. ಕುಟುಂಬದಲ್ಲಿಎದುರಾದ ಕೆಲ  ಸಂಕಷ್ಟದಿಂದಾಗಿ ಇವರು ಎರಡು ಆನ್ಲೈನ್ ಮೊಬೈಲ್ ಆಪ್‌ಗಳ ಮೂಲಕ ಲೋನ್‌ಗೆ ರ‍್ಜಿ ಸಲ್ಲಿಸಿ...

“ತಾಕತ್ತಿದ್ದರೆ ಬಿಜೆಪಿಯವರನ್ನು ತಡೆಯಿರಿ ನೋಡೋಣ” : ಕಾಂಗ್ರೆಸ್ ಗೆ ಸಿಎಂ ಬೊಮ್ಮಾಯಿ ಸವಾಲ್

Banglore News: ಬೆಂಗಳೂರಿನಲ್ಲಿ   ಬಿಜೆಪಿಯ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಗಟ್ಟಲೆ ಜನರು  ಈ  ಸಮಾವೇಶಕ್ಕೆ ಬಂದು  ಸೇರಿದ್ದಾರೆ.  ಡಾ.ಕೆ  ಸುಧಾಕರ್ ರವರೇ ಈ  ಕಾರ್ಯಕ್ರಮದ ಉಸ್ತುವಾರಿಯನ್ನು  ವಹಿಸಿದ್ದಾರೆ. ಸ್ಮೃತಿ  ಇರಾಣಿ, ನಳೀನ್  ಕುಮಾರ್ ಕಟೀಲ್ ,ಆರ್ ಅಶೋಕ್  ಇತರ ಘಣ್ಯರು  ಇಲ್ಲಿ ಬಂದು  ಸೇರಿದ್ದಾರೆ. ಹಾಗೆಯೇ ಈ   ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ್...

ಕಾಂಗ್ರೆಸ್ ಗೆ ಹಾಡಿನ ಮೂಲಕ ಟಾಂಗ್ ನೀಡಿದ ಸಚಿವ ಸುಧಾಕರ್…!

Banglore news: ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಿಜಪಿ ಜನಸ್ಪಂದನ ಕಾರ್ಯಕ್ರಮ ಬೃಹತ್ ಆಗಿಯೇ ಏರ್ಪಡಿಸಲಾಗಿತ್ತು. ಈ   ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸುಧಾಕರ್ ಕಾಂಗ್ರೆಸ್ ಗೆ  ಹಾಡಿನ ಮೂಲಕ ಟಾಂಗ್ ನೀಡಿದ್ದಾರೆ. ಸಮಾವೇಶದಲ್ಲಿ ಮಾತನಾಡಿದ ಡಾ. ಸುಧಾಕರ್,  ‘’ಕಾಂಗ್ರೆಸ್‌ ಕಚ್ಚಾಟವನ್ನು ನೋಡಿದ್ರೆ ನನಗೆ ಡಾ. ರಾಜ್‌ಕುಮಾರ್ ಅವರ ಪ್ರೇಮದ ಕಾಣಿಕೆ ಚಿತ್ರದ ಹಾಡು ನೆನಪಿಗೆ ಬಂತು. ಅದರಲ್ಲಿ ಅವರು...

ರೈಲು ಹಳಿಯಲ್ಲಿ ಸಿಲುಕಿದಾತ ಬದುಕಿ ಬಂದ…! ರೈಲ್ವೇ ನಿಲ್ದಾಣದಲ್ಲಿ ಹೀಗೊಂದು ಪವಾಡ…!

Special News: ಉತ್ತರ ಪ್ರದೇಶದ ಇಟಾವಾದಲ್ಲಿರುವ ರ‍್ತನ ರೈಲು ನಿಲ್ದಾಣದಲ್ಲಿ  ವ್ಯಕ್ತಿ  ಪವಾಡ ಸಾಧೃಶ್ಯವಾಗಿ  ಬದುಕಿ ಬಂದ ಘಟನೆ ನಡೆದಿದೆ. ಈ ವೀಡಿಯೋ  ಇದೀಗ  ಫುಲ್  ವೈರಲ್  ಆಗಿದೆ. ವೀಡಿಯೋದಲ್ಲಿ ರೈಲು ಹೋಗುತ್ತಿದ್ದ ವೇಳೆ ಹಲವಾರು ಮಂದಿ ನಿಂತುಕೊಂಡು ನೋಡುತ್ತಿರುತ್ತಾರೆ. ಸುಮಾರು ಒಂದು ನಿಮಿಷದಚರೆಗೂ ರೈಲು ವ್ಯಕ್ತಿ ಮೇಲೆ ಹಾದು ಹೋಗುತ್ತದೆ. ಆದರೆ ಆತನ ಮೇಲೆ...

ಅನಾಥವಾಗಿದ್ದ ಮರಿ ಆನೆಗೆ ಆಸರೆಯಾದ್ರು ರೈತರು…!

Special News: ಕನಕಪುರದಲ್ಲಿ ತಾಯಿಯನ್ನು ಕಳೆದು ಕೊಂಡ ಮರಿ ಆನೆಯನ್ನು  ರೈರು ರಕ್ಷಿಸಿದ ಘಟನೆ  ನಡೆದಿದೆ. ಹೌದು  ತಾಯಿ ಆನೆಯನ್ನು ಕಳೆದುಕೊಂಡ ನೋವಲ್ಲಿ ಏಕಾಂಗಿಯಾಗಿ ಅಲೆಯುತ್ತಿದ್ದ ಆನೆ ಮರಿಯನ್ನು ಕನಕಪುರದ ಕೊಂಡನಗುಂದಿಗೆ ರೈತರು ರಕ್ಷಣೆ ಮಾಡಿದ್ದಾರೆ. ಹಿಂದೆ ಸಂಗಮ ವಲಯಾರಣ್ಯದ ಕುದುರೆ ಹಾದಿಯಲ್ಲಿ ಬರುವಾಗ ತಾಯಿಯಾನೆ ಕಾಲುಜಾರಿ ಸಾವನ್ನಪ್ಪಿತ್ತು. ಅನಾಥವಾದ ಮರಿ ಮೂರು ದಿನಗಳಿಂದ ಕಾಡಿನಲ್ಲಿ ಅಲೆದು...

About Me

31925 POSTS
0 COMMENTS
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img