Thursday, April 30, 2026

Karnataka Tv

ಸಮುದ್ರದ ಮಧ್ಯೆ ಬೆಂಕಿ…! ವಿನಾಶ ದೂರವಿಲ್ಲ…?!

InterNational News: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಒಂದು ವೀಡಿಯೋ ತುಂಬಾನೆ ಸುದ್ದಿ ಮಾಡಿತ್ತಿದೆ. ಸಮುದ್ರದ ಮಧ್ಯದಲ್ಲಿ ಮೇಲ್ಮೈಯಲ್ಲಿ ಏಕಾಏಕಿ ಉರಿಯುತ್ತಿರುವ ಬೆಂಕಿಯನ್ನು ನೋಡಿ, ಪ್ರಪಂಚದ ಜನರು ಭಯಬೀತರಾಗಿದ್ದಾರೆ. ಜನರು ಎಲ್ಲಾ ರೀತಿಯ ವಿಷಯಗಳ ಬಗ್ಗೆ ಮಾತನಾಡಲು ಪ್ರಾರಂಭಿಸಿದರು ಮತ್ತು ಏನಾಗಲಿದೆ ಎಂದು ಹೇಳಲು ಪ್ರಾರಂಭಿಸಿದರು. ಈ ವಿಡಿಯೋ ಯಾವುದೇ ಮಾಹಿತಿ ಇಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಮೂವರು ದಾರುಣ ಸಾವು..!

National News: ನವದೆಹಲಿಯಲ್ಲಿ ಆಜಾದ್ ಮಾರುಕಟ್ಟೆ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ 4 ಅಂತಸ್ತಿನ ಕಟ್ಟಡ ಕುಸಿದು ಮೂವರು ದುರ್ಮರಣಕ್ಕೀಡಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಕಟ್ಟಡದ ಕೆಲಸ ನಡೆಯುತ್ತಿದ್ದ ವೇಳೆ ಕಟ್ಟಡ ಕುಸಿದು ಬಿದ್ದಿದೆ. ಇದರಿಂದ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕನಿಷ್ಠ ಐವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ಇಬ್ಬರು...

ಅಪ್ಪು ಕನಸಿನ ಬಗ್ಗೆ ರಮ್ಯಾ ಮನಸಿನ ಮಾತು…!

Film News: ಅಪ್ಪು ಮರೆಯಲಾರದ ಕರುನಾಡ ಮಾಣಿಕ್ಯ . ಅಪ್ಪು ಅಕಾಲಿಕ ಮರಣಕ್ಕೆ ಕರುನಾಡು ಕಂಬನಿಯಾಗಿತ್ತು. ಅಭಿಮಾನಿಗಳ ನಿರಂತರ ಸ್ವಪ್ನವಾಗಿರೋ ರಾಜಕುಮಾರನ ಕನಸಿನ ಬಗ್ಗೆ  ಮಾತು ಕೇಳಿ ಬರುತ್ತಿದೆ. ಹೌದು  ಪುನೀತ್ ರಾಜ್ ಕುಮಾರ್ ನ ಈಡೇರದ ಕನಿನ ಬಗ್ಗೆ ಇಂದು ರಮ್ಯಾ ಮಾತಾಡಿದ್ದಾರೆ. ಅಭಿ ಚಿತ್ರದ ಮೂಲಕ  ಕರುನಾಡಿನ ಜನತೆ ಪರಿಚಿತವಾದ ರಮ್ಯಾ ಪುನೀತ್ ಜೋಡಿ...

“ಜನಸ್ಪಂದನೆಗೂ ಮೊದಲು ಜಲಸ್ಪಂದನೆ ಕೈಗೊಳ್ಳಲಿ” : ಡಿಕೆಶಿ

Banglore news: ಬಿಜೆಪಿಯವರು ಜನಸ್ಪಂದನೆಗೂ ಮೊದಲು ಜಲಸ್ಪಂದನೆ ಮಾಡಲಿ ಎಂಬುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಛೇರಿಯಲ್ಲಿ ಮಾತನಾಡಿದ ಅವರು ನಗರದಾದ್ಯಂತ ಮಹಾಮಳೆಯಿಂದಾಗಿ ಜನರ ಜೀವನವೇ ಅಸ್ತವ್ಯಸವ್ತವಾಗಿದೆ. ಹೀಗಿರುವಾಗ ಸರಕಾರ ಇವರಿಗೆ ನೆರವಾಗಬೇಕು. ಜನರ ಸಮಸ್ಯೆಯನ್ನು ಪರಿಹಾರ ಮಾಡಬೇಕು. ಅದು ಬಿಟ್ಟು ಇಂತಹ ಸಮಯದಲ್ಲಿ ಜನಸ್ಪಂದನೆ ಕಾರ್ಯಕ್ರಮ ಮಾಡುವುದು ಸರಿಯಲ್ಲ ಎಂದರು. ಜೊತೆಗೆ ಕೆಲವೆಡೆ...

ಬೆಂಗಳೂರಿಗರ ನೆರವಿಗೆ ನಿಂತ ಕಿಚ್ಚ ಸುದೀಪ್…!

Banglore News: ಕರುನಾಡ  ಚಕ್ರವರ್ತಿ  ಕಿಚ್ಚ ಸುದೀಪ್  ಇದೀಗ ಬೆಂಗಳೂರಿಗೆ  ಸಂಜೀವಿನಿಯಾಗಿದ್ದಾರೆ. ಹೌದು  ದೋಸೆ, ಸಧ್ಯ ತಿನ್ನುತ್ತಾ ಫುಲ್  ಬ್ಯುಸಿಯಾಗಿರೋ ರಾಜಕಾರಣಿಗಳ ಮಧ್ಯೆ ಇದೀಗ ನಟ ಸುದೀಪ್ ಬೆಂಗಳೂರು ನೆರೆ ಸಂತ್ರಸ್ತರಿಗೆ ನೆರವಾಗಿದ್ದಾರೆ. ಕರುನಾಡಿನ ಅಭಿಮಾನಿಗಳ ಪಾಲಿನ ಮಾಣಿಕ್ಯ ಇದೀಗ ಕರುನಾಡ ಜನತೆಗೆ  ಬೆಂಗಾವಲಾಗಿ ನಿಂತಿದ್ದಾರೆ. ಹೌದು ಮಹಾಮಳೆಯಿಂದಾಗಿ  ಕರುನಾಡು ತತ್ತರಿಸಿ ಹೋಗಿದೆ. ಬೆಂಗಳೂರಿನ ಜನರಂತೂ ಹೈರಾಣಾಗಿ...

ಎರಡನೇ ರಾಣಿ ಎಲಿಜಬತ್ ನಿಧನಕ್ಕೆ ಮೋದಿ ಸಂತಾಪ

National News: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಣಿ ಎಲಿಜಬತ್ ವಿಧಿವಶರಾಗಿದ್ದಾರೆ. 96 ವರ್ಷದ ರಾಣಿ ಕಳೆದ ವರ್ಷ ಅಕ್ಟೋಬರ್‌ನಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ನಡೆಯಲು ಮತ್ತು ನಿಲ್ಲಲು ಕಷ್ಟವಾಗುತ್ತಿದೆ ಎಂದು ತಿಳಿದು ಬಂದಿದೆ. ಎರಡನೇ ರಾಣಿ ಎಲಿಜಬೆತ್ ಆರೋಗ್ಯದ ಬಗ್ಗೆ ಇಡೀ ದೇಶವೇ ಆತಂಕಕ್ಕೆ ಒಳಲಾಗಿರುವ ಕಾರಣದಿಂದ ಆತಂಕ ಬೇಡ ಎಂದು ಯುಕೆ ಪ್ರಧಾನಿ ಲಿಜ್...

ದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ

Dehali News: ದೆಹಲಿಯಲ್ಲಿ  ಮೋದಿ ಕನಸಿನ ಪಥ ವನ್ನು ಇಂದು ನಮೋ ಅನಾವರಣಗೊಳಿಸಿದರು.  ನಮೋ ಕನಸಿನ ಪಥವಾದ ನೇತಾಜಿ  ಸುಭಾಷ್ ಚಂದ್ರ ಬೋಸ್ ಪುತ್ಥಳಿಯನ್ನು ಅನಾವರಣಗೊಳಿಸಿದ್ದಾರೆ. 28 ಅಡಿ ಎತ್ತರದ  65 ಮೆಟ್ರಿಕ್  ಟನ್ ತೂಕ ಹೊಂದಿರುವ ಈ ಪ್ರತಿಮೆ 3.20 ಕಿ.ಮೀ ಉದ್ದವನ್ನು ಹೊಂದಿದೆ.ಹಾಗೆಯೇ ಇದು ಏಕಶಿಲಾ ಪ್ರತಿಮೆಯಾಗಿದ್ದು ಗ್ರಾನೈಟ್ ಕಲ್ಲಿನಲ್ಲಿ ಬೋಸ್ ಪ್ರತಿಮೆ...

ಮುಂಬೈನಲ್ಲಿ ಹೆಬ್ಬಾವಿಗೂ ಪ್ಲಾಸ್ಟಿಕ್ ಸರ್ಜರಿ….!

Mumbai News: ಮುಂಬೈನಲ್ಲಿ ಕಳೆದ ತಿಂಗಳು ಗಂಭೀರ ಗಾಯಗೊಂಡ 10 ಅಡಿ ಉದ್ದದ ಹೆಬ್ಬಾವನ್ನು ಅರಣ್ಯ ಇಲಾಖೆಯ ಸಮನ್ವಯದಲ್ಲಿ ಆರ್‍ಎಡಬ್ಲ್ಯುಡಬ್ಲ್ಯು ನಿಂದ ರಕ್ಷಿಸಲಾಯಿತು. ಅಂದಿನಿಂದ ಹಾವಿನ ಸ್ಥಿತಿ ಗಂಭೀರವಾಗಿತ್ತು. ಈಗ ಹೆಬ್ಬಾವಿನ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುತ್ತಿದೆ ಎಂಬುವುದಾಗಿ ಡಾ.ರೀನಾ ದೇವ್ ತಿಳಿಸಿದ್ದಾರೆ. ಕಳೆದ 45 ದಿನಗಳಿಂದ ಹಾವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಈಗಾಗಲೇ 2 ಶಸ್ತ್ರಚಿಕಿತ್ಸೆಗಳು ನಡೆದಿವೆ....

ನಂದು ಬಗ್ಗೆ ಸಿಟ್ಟಾಗಿದ್ಯಾಕೆ ಜಯಶ್ರೀ..!

Bigboss: ಬಿಗ್ ಬಾಸ್ ಮನೆಯಂಗಳದಲ್ಲಿ ಒಂದೊಂದು ವಿಚಾಆರಕ್ಕೆ ಒಬ್ಬೊಬ್ಬರು ಸುದ್ದಿಯಾಗುತ್ತಿದ್ದಾರೆ. ಹಾಗೆಯೇ ಇಂದು ಜಯಶ್ರೀ ಸುದ್ದಿಯಾಗಿದ್ದಾರೆ.ಜಶ್ವಂತ್ ಹಾಗು ನಂದಿನಿ ರಿಯಲ್ ಕಪಲ್ಸ್ ಆಗಿರೋದ್ರಿಂದಾನೆ ಇದುವರೆಗೂ ಬಿಗ್ ಬಾಸ್ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಇಲ್ಲಾಂದ್ರೆ ಅವರಲ್ಲಿ ಅಂತಹ ಸ್ಪೆಷಲ್ ಏನಿದೆ ಎಂಬುವುದಾಗಿ ಗುರೂಜಿ ಮುಂದೆ ಜಯಶ್ರೀ ಸಿಟ್ಟನ್ನು ತೋರಿಸಿಕೊಂಡಿದ್ದಾರೆ. ಮೊದಲಿನಿಂದಲೂ ಜಯಶ್ರೀ ನಂದು ಇಬ್ಬರೂ ಜಗಳವಾಡುತ್ತಲೇ ಇರುತ್ತಾರೆ. ಈಗ...

ಬಿಗ್ ಬಾಸ್ ಸೀಸನ್ 9ಗೆ ಕಾಲಿಡಲಿದ್ದಾರಾ ಕಾಫಿನಾಡು ಚಂದು…!

Bigboss: ಸುದೀಪ್  ನೇತೃತ್ವದ ಬಿಗ್ ಬಾಸ್ ಇದೀಗ  ಅಭಿಮಾನಿಗಳ ಕುತೂಹಲವನ್ನು  ದಿನೇ ದಿನೇ ಕೆರಳಿಸುತ್ತಿದೆ. ಸದ್ಯ ಇದೀಗ ಓಟಿಟಿ ಯಲ್ಲಿ  ಸದ್ದು ಮಾಡುತ್ತಿರುವ ಬಿಗ್ ಬಾಸ್ ಸೀಸನ್ ಪರದೆ ಮೇಲೆ ಬರಲು ರೆಡಿಯಾಗಿದೆ. ಹೌದು  ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಮಾಹಿತಿ  ಹೊರ ಹಾಕಿದ್ದು. ಬಿಗ್ ಬಾಸ್ ಸೀಸನ್  9 ಇದೀಗ ಪರದೆ ಮೇಲೆ...

About Me

31925 POSTS
0 COMMENTS
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img