Thursday, April 30, 2026

Karnataka Tv

ಕೇವಲ 3 ವಸ್ತುವನ್ನು ಬಳಸಿ, ಈ ಎಫೆಕ್ಟಿವ್ ಹೇರ್ ಆಯ್ಲ್ ತಯಾರಿಸಿ..

ತಲೆ ಕೂದಲು ಉದುರುವ ಸಮಸ್ಯೆ ಈಗ ಕಾಮನ್ ಆಗಿ ಬಿಟ್ಟಿದೆ. ಅದಕ್ಕೆ ಪರಿಹಾರ ಕೂಡ ಇದೆ. ಆದ್ರೆ ಇಂದಿನ ಗಡಿಬಿಡಿ ಜಗತ್ತಿನಲ್ಲಿ ಯಾರೂ ಆ ಪರಿಹಾರವನ್ನು ಕಂಡುಕೊಳ್ಳಲು ಹೋಗೋದಿಲ್ಲ. ಬದಲಾಗಿ ಮಾರುಕಟ್ಟೆಯಲ್ಲಿ ಸಿಗುವ ಪ್ರಾಡಕ್ಟ್ ಬಳಸಿ, ಈ ಸಮಸ್ಯೆಯನ್ನು ಇನ್ನೂ ಹೆಚ್ಚು ಮಾಡಿಕೊಂಡು, ಕೊರಗುತ್ತಾರೆ. ಅಂಥವರಿಗಾಗಿ ನಾವಿಂದು ಕೇವಲ 3 ವಸ್ತು ಬಳಸಿ, ತಯಾರಿಸಬಹುದಾದ...

ಇದೊಂದು ವಸ್ತುವನ್ನು ಬಳಸಿ, 5 ಕ್ರೀಮ್ ತಯಾರಿಸಿ, ಚೆಂದ ಕಾಣಿಸಬಹುದು..

ನೋಡಲು ಸುಂದರವಾಗಿದ್ದವರು ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿರುತ್ತಾರೆ. ಮತ್ತು ಹೀಗೆ ಹೊಗಳಿಕೆ ಪಡೆಯೋದು ಹಲವರ ಆಸೆಯಾಗಿರುತ್ತೆ. ಹಾಗಾಗಿ ನಾವಿಂದು ಕೇವಲ ಒಂದು ಪ್ರಾಡಕ್ಟ್ ಮತ್ತು ಮನೆಯಲ್ಲೇ ಸಿಗುವ ಕೆಲ ವಸ್ತುಗಳನ್ನು ಬಳಸಿ, 5 ಕ್ರೀಮ್ ತಯಾರಿಸಿ, ಸುಂದರ ಕಾಣುವ ಟಿಪ್ಸ್ ಹಂಚಿಕೊಳ್ಳಲಿದ್ದೇವೆ. ಪುಟ್ಟ ಮಕ್ಕಳು ಆರೋಗ್ಯವಾಗಿ, ಚುರುಕಾಗಿರಬೇಕು ಅಂದ್ರೆ ಈ ಲಾಡು ಕೊಡಿ.. ನಾವಿಂದು ಹೇಳಲು ಹೊರಟಿರುವ...

ಮುಖದ ಅಂದವನ್ನು ಹೆಚ್ಚಿಸಲು ಈ ವಸ್ತು ಬಳಸಿ, ನಟಿಯರ ಸೌಂದರ್ಯದ ಗುಟ್ಟಿದು..

ಮುಖದ ಸೌಂದರ್ಯವನ್ನ ಹೆಚ್ಚಿಸಲು ಹೆಚ್ಚಿನವರು ಹೋಗೋದು ಬ್ಯೂಟಿಪಾರ್ಲರ್‌ಗೆ. ಆದ್ರೆ ಮನೆಯಲ್ಲಿರುವ ಸಾಮಗ್ರಿಯಿಂದಲೇ ನೀವು ನಿಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಅದರಲ್ಲೂ ಐಸ್‌ಕ್ಯೂಬ್ಸ್‌ನಿಂದ ಉತ್ತಮ ರಿಸಲ್ಟ್ ನೀವು ಪಡೆಯಬಹುದು. ಹೆಚ್ಚಿನ ನಟ ನಟಿಯರ ಬ್ಯೂಟಿ ಸಿಕ್ರೇಟ್ ಇದೇ. ಹಾಗಾಗಿ ಇಂದು ನಾವು ಐಸ್‌ ಕ್ಯೂಬ್ಸ್ ತಯಾರಿಸೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. ಪುಟ್ಟ ಮಕ್ಕಳು ಆರೋಗ್ಯವಾಗಿ, ಚುರುಕಾಗಿರಬೇಕು ಅಂದ್ರೆ ಈ...

ಕಾಂತಿಯುತವಾದ ತ್ವಚೆ ಬೇಕಂದ್ರೆ ಇದನ್ನು ನೀವು ಟ್ರೈ ಮಾಡಲೇಬೇಕು..

ಅಂದವಾದ, ಬೆಳ್ಳಗಿನ ಮುಖ ಯಾರಿಗೆ ಬೇಡ ಹೇಳಿ. ಇಂದಿನ ಕಾಲದಲ್ಲಿ ಯುವಕರು ಕೂಡ, ತಮ್ಮ ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಹಾಗಾಗಿ ನಾವಿಂದು ಕೆಲವು ಬ್ಯೂಟಿ ಟಿಪ್ಸನ್ನ ನಿಮ್ಮ ಮುಂದೆ ತಂದಿದ್ದೇವೆ. ಅದರಲ್ಲೂ ನಿಸರ್ಗದ ಕೊಡುಗೆಯಾದ ಅರಿಶಿನ ಬಳಸಿ, ನಾವು ಮನೆಯಲ್ಲೇ ಫೇಸ್‌ ಮಾಸ್ಕ ತಯಾರಿಸೋದು ಹೇಗೆ ಅನ್ನೋದನ್ನ ತಿಳಿಯೋಣ ಬನ್ನಿ.. ಪುಟ್ಟ ಮಕ್ಕಳು...

ಕೂದಲು ಉದುರುವ ಮತ್ತು ಡ್ಯಾಂಡ್ರಫ್ ಸಮಸ್ಯೆ ಇದ್ದರೆ, ಇದನ್ನು ಬಳಸಿ ನೋಡಿ…

ಅಂದವಾಗಿರುವ, ದಪ್ಪವಾದ, ಸಿಲ್ಕಿ ಕೂದಲು ನಮಗೂ ಬೇಕು ಅನ್ನೋ ಆಸೆ ಯಾವ ಹೆಣ್ಣು ಮಗಳಿಗಿರೋದಿಲ್ಲಾ ಹೇಳಿ. ಹೆಣ್ಣಿನ ಅಂದ ಹೆಚ್ಚಿಸೋದೇ, ಈ ಕೂದಲು. ಇಂಥ ನೀಳ ಕೇಶರಾಶಿ ನಿಮ್ಮದಾಗಬೇಕು ಅಂದ್ರೆ, ನಾವಿವತ್ತು ಹೇಳುವ ಟಿಪ್ಸ್ ಫಾಲೋ ಮಾಡಿ. ಪುಟ್ಟ ಮಕ್ಕಳು ಆರೋಗ್ಯವಾಗಿ, ಚುರುಕಾಗಿರಬೇಕು ಅಂದ್ರೆ ಈ ಲಾಡು ಕೊಡಿ.. ಒಂದು ಸ್ಪೂನ್ ತುಪ್ಪ, 2 ಸ್ಪೂನ್ ಆ್ಯಲೋವೆರಾ...

ಕೊನೆಗೂ ಗುಡ್ ನ್ಯೂಸ್ ಕೊಟ್ಟ ಆಥಿಯಾ,ರಾಹುಲ್…!

Film news: ಕ್ರಿಕೆಟ್ ಮತ್ತು ನಟನಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಜೋಡಿ ರಾಹುಲ್ ಮತ್ತು ಅಥಿಯಾ ಇದೀಗ ಈ ವರ್ಷದ ಕೊನೆ ಡಿಸೆಂಬರ್ ಅಂತ್ಯದಲ್ಲಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕೆ.ಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ, ಕಳೆದ ಮೂರು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ. ಯಾವಾಗ ಈ ಜೋಡಿ ಮದುವೆಯಾಗುತ್ತಾರೆ ಎಂದು ಕಾದು ಕುಳಿತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ...

ಉಡುಪಿಯಲ್ಲಿ ಇಲಿಜ್ವರದ ಭೀತಿ: ಆತಂಕದಲ್ಲಿ ಜನರು

Udupi News: ಉಡುಪಿಯಲ್ಲಿ  ಮತ್ತೆ ಮಳೆಯಾಗುತ್ತಿರುವ ಪರಿಣಾಮವಾಗಿ ನಿರಂತರ ಜ್ವರದ ಸಮಸ್ಯೆ ಕಾಡುತ್ತಿದೆ. ಜೊತೆಗೆ ಇಲಿಜ್ವರ ಪ್ರಕರಣ ಕೂಡಾ ದಾಖಲಾಗುತ್ತಿದೆ. ಇದರಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ.ಉಡುಪಿ ತಾಲೂಕಿನಲ್ಲಿ 54 ಮಂದಿ, ಕುಂದಾಪುರದಲ್ಲಿ 76 ಮಂದಿ ಹಾಗೂ ಕಾರ್ಕಳದಲ್ಲಿ 28 ಮಂದಿಯಲ್ಲಿ ಇಲಿ ಜ್ವರ ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 305...

“ನಿನ್ನನ್ನು ಕಳೆದು ಕೊಳ್ಳೋಕೆ ಇಷ್ಟ ಇಲ್ಲ” ಸಾನ್ಯಾ ಹೀಗೆ ಹೇಳಿದ್ದು ಯಾರಿಗೆ ಗೊತ್ತಾ..?!

Bigboss: ಬಿಗ್ ಬಾಸ್ ಮನೆಯಲ್ಲಿ ಈಗ 9  ಮಂದಿ  ಸ್ಪರ್ಧಿಗಳು ಮಾತ್ರ ಉಳಿದುಕೊಂಡಿದ್ದಾರೆ. ಮನೆಯಲ್ಲಿ  ತುಂಬಾ ಕ್ಲೋಸ್ ಆಗಿದ್ದ ಸಾನ್ಯಾ  ರೂಪೇಶ್ ಮಧ್ಯೆ ಇದೀಗ ಮನಸ್ತಾಪ ಏರ್ಪಟ್ಟಿದೆ. ಹೌದು ಇತ್ತೀಚೆಗೆ ಸಾನ್ಯಾ ಜಶ್ವಂತ್ ಜೊತೆ ಕ್ಲೋಸ್ ಆಗಿರೋದು ರೂಪೇಶ್ ಹಾಗು ನಂದಿನಿ ಇಬ್ಬರಿಗೂ  ಬೇಸರವಾಗಿದೆ. ರೂಪೇಶ್ ಇದನ್ನು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಸಾನ್ಯಾ ನೀನಿದ್ದಲ್ಲಿಗೆ ಈಗ ನಾನು...

ಬಿಗ್ ಬಾಸ್ ಸೀಸನ್ 9ಕ್ಕೆ ದಿನಗಣನೆ ಶುರೂ…!

Bigboss: ಸುದೀಪ್  ನೇತೃತ್ವದ ಬಿಗ್ ಬಾಸ್ ಇದೀಗ  ಅಭಿಮಾನಿಗಳ ಕುತೂಹಲವನ್ನು  ದಿನೇ ದಿನೇ ಕೆರಳಿಸುತ್ತಿದೆ. ಸದ್ಯ ಇದೀಗ ಓಟಿಟಿ ಯಲ್ಲಿ  ಸದ್ದು ಮಾಡುತ್ತಿರುವ ಬಿಗ್ ಬಾಸ್ ಸೀಸನ್ ಪರದೆ ಮೇಲೆ ಬರಲು ರೆಡಿಯಾಗಿದೆ. ಹೌದು  ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಮಾಹಿತಿ  ಹೊರ ಹಾಕಿದ್ದು. ಬಿಗ್ ಬಾಸ್ ಸೀಸನ್  9 ಇದೀಗ ಪರದೆ ಮೇಲೆ...

ಚಿರತೆ ಜೊತೆ ಸಂಸದೆ ಫೋಟೋಶೂಟ್…!

Film News: ಸಿನಿಮಾಗಳಲ್ಲಿ ಮೋಡಿ ಮಾಡಿದ್ದ ಬೆಂಗಾಲಿ ಚೆಲುವೆ ನುಸ್ರತ್ ಜಹಾನ್  ಸದ್ಯ ರಾಜಕಿಯ ರಂಗದಲ್ಲಿ ಸಕ್ರೀಯರಾಗಿರುವ ನಟಿ. ಹಾಗೆಯೇ ಬೆಂಗಾಲಿ  ಚೆಲುವೆ ಸದ್ಯ ರಜಾ ಮೂಡ್ ನಲ್ಲಿದ್ದಾರೆ. ಕೆಲಸಕ್ಕೆ ಬ್ರೇಕ್ ಹಾಕಿ  ಗೆಳೆಯ ಯಶ್ ಗುಪ್ತಾ ಜೊತೆ  ಥೈಲ್ಯಾಂಡ್ ಗೆ ಹಾರಿದ್ದಾರೆ. ಇಬ್ಬರು ಇದೀಗ  ಅಲ್ಲಿನ ಪಾರ್ಕ್ ಗೆ ಹೋಗಿ ಅಲ್ಲಿ  ಚಿರತೆ ,ಹುಲಿ,...

About Me

31923 POSTS
0 COMMENTS
- Advertisement -spot_img

Latest News

15% ರಿಂದ 18% ತೆರಿಗೆ! ಯಾರಿಗೆಲ್ಲ ಅನ್ವಯ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...
- Advertisement -spot_img