Thursday, April 30, 2026

Karnataka Tv

ಗಣೇಶೋತ್ಸವ ಮುಗಿಯುತ್ತಾ ಬಂದರೂ ನಿಲ್ಲದ ಡಿ ಬಾಸ್ ಕ್ರಾಂತಿ ಹವಾ…!

Film News: ಗಣೇಶೋತ್ಸವ ಮುಗಿಯುತ್ತಾ ಬಂದರೂ ಡಿ ಬಾಸ್  ಕ್ರಾಂತಿ  ಹವಾ  ಮಾತ್ರ ಇನ್ನು ನಿಂತಿಲ್ಲ. ಹೌದು ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ “ಕ್ರಾಂತಿ” ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದ್ದು  ಈ  ಸಿನಿಮಾದ ಪ್ರಚಾರ ಕಾರ್ಯ ಅಭಿಮಾನಿಗಳಿಂದಲೇ ನಡೆಯುತ್ತಿದೆ. ತುಮಕೂರಿನ  ಶಿರಾ ತಾಲೂಕಿನ ಕರೇಜವನಹಳ್ಳಿ ಗ್ರಾಮದ ಡಿ ಬಾಸ್...

ಉಮೇಶ್ ಕತ್ತಿ ಅವರ ಪಾರ್ಥಿವ ಶರೀರ ಏರ್ ಲಿಫ್ಟ್

Banglore news: ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಗುಣ. ಇಂಥಹ ಗುಣಗಳಿಂದಲೇ ತಮ್ಮ ಕ್ಷೇತ್ರದ ಜನಸಾಮಾನ್ಯರ ಮನ-ಮನದಲ್ಲಿ ಹಾಗೂ ಹೃದಯದಲ್ಲಿ ನೆಲೆಸಿದವರು  ಉಮೇಶ್ ಕತ್ತಿ ಆದರೆ ಇಂದು  ವಿಧಿಯಾಟಕ್ಕೆ ಬಲಿಯಾಗಿ ನಮ್ಮನ್ನಲ್ಲಾ  ಬಿಟ್ಟು ಕಾಣದ  ಲೋಕಕ್ಕೆ  ಪಯಣಿಸಿದ್ದಾರೆ. ಹೃದಯವಂತ ರಾಜಕೀಯ  ಮುತ್ಸಜ್ಜಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.ಉತ್ತರ ಕರ್ನಾಟಕವೇ ಕತ್ತಿ ಕಣ್ಮರೆಯಿಂದ ಶೋಕ ಸಾಗರದಲ್ಲಿ ಮುಳುಗಿದೆ. ಈಗಾಗಲೆ  ಹೈದರಾಬಾದ್ ನಿಂದ್...

ಹೊಸಕೋಟೆ: ಆಡಳಿತದಿಂದ ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಣೆ

Hosakote News: ಹೊಸಕೋಟೆಯಲ್ಲಿ  ಭಾರೀ  ಮಳೆಯಿಂದಾಗಿ  ಅನೇಕ ತೊಂದರೆಗಳು ಎದುರಾದವು. ಹಾಗೆಯೇ ಹೊಸಕೋಟೆ ತಾಲೂಕು ಆಡಳಿತದಿಂದ ಅಪಾರ್ಟ್ಮೆಂಟ್ ಹಾಗೂ ತಗ್ಗು ಪ್ರದೇಶದಲ್ಲಿ ಜನರ ರಕ್ಷಣೆ ಈಗಾಗಲೆ  ಮಾಡಲಾಗಿದೆ. 62  ಕುಟುಂಬಗಳ ಮನೆಗಳಿಗೆ  ನೀರು  ನುಗ್ಗಿ  ತೊದರೆಗಳು ಅನುಭವಿಸಿದ್ದರು ಅವರನ್ನು ಈಗ ರಕ್ಷಣೆ ಮಾಡಲಾಗಿದೆ. ಹೊಸಕೋಟೆ ತಾಲೂಕಿನ ಗಡಿಭಾಗದಲ್ಲಿರುವ ತಿರುಮಲ ಶೆಟ್ಟ ಹಳ್ಳಿ ಕೆರೆಯ ಆಸುಪಾಸಿನಲ್ಲಿರುವ  ಫಾರಂ...

ಈ ವರ್ಷದ ದೀಪಾವಳಿಗೆ ಪಟಾಕಿ ನಿಷೇಧ…!

Dehali News: ಈ  ವರ್ಷದ  ದೀಪಾವಳಿಗೆ ರಾಜಧಾನಿ  ದೆಹಲಿ ಬೃಹತ್ತರವಾದ ನಿರ್ಧಾರವನ್ನು  ಕೈಗೊಂಡಿದೆ. ದೀಪದ ಹಬ್ಬಕ್ಕೆ  ಪಟಾಕಿಯನ್ನು ನಿಷೇಧಿಸಿದೆ. ಪಟಾಕಿ  ಸಿಡಿಸುವುದಷ್ಟೇ ಅಲ್ಲದೆ ಉತ್ಪಾದನೆ  ಸಂಗ್ರಹಣೆ ಮಾರಾಟವನ್ನು  ನಿಷೇಧಿಸಲಾಗಿದೆ.  ಈ ಬಗ್ಗೆ ದೆಹಲಿ ಪರಿಸರ  ಸಚಿವ ಗೋಪಾಲ್ ರೈ ಘೋಷಿಸಿದ್ದಾರೆ. ಈ ನಿಷೇಧವು ಜನವರಿ 1, 2023 ರವರೆಗೆ ಜಾರಿಯಲ್ಲಿರುತ್ತದೆ ಎಂದು ಸಚಿವರು ಹೇಳಿದ್ದಾರೆ. ಜನರ ಜೀವವನ್ನು...

ಫ್ಲಿಪ್ ಕಾರ್ಟ್ ನಲ್ಲಿ ಬಿಗ್ ಬಿಲಿಯನ್ ಡೇಸ್ ಸೇಲ್…!

Technology News: ಫ್ಲಿಪ್ ಕಾರ್ಟ್ ಗ್ರಾಹಕರಿಗೆ ವಿಶೇಷ ಸುದ್ದಿಯೊದನ್ನು ನೀಡಿದೆ. ಸದ್ಯ ಇದೀಗ ಅನೇಕ ಆಫರ್ ಗಳ ಸುರಿಮಳೆಯೇ ನೀಡಿದೆ. ಫ್ಲಿಪ್ ಕಾರ್ಟ್ ಶಾಪಿಂಗ್ ಉತ್ಸವವನ್ನೇ ನೀಡುತ್ತಿದೆ. ಖಂಡಿತ ನೀವು ಈ ಆಫರ್ ಗಳಿಗೆ ಮಾರುಹೋಗೋದಂತು ಗ್ಯಾರಂಟಿ ಆ ಆಫರ್ ಗಳು ಹೇಗಿವೆ ಹೇಳ್ತೀವಿ. ಪ್ಲಿಪ್ಕಾರ್ಟ್ ಮಾರಾಟದ ಜೊತೆಗೆ, ಅಮೆಜಾನ್ ತನ್ನ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಶಾಪಿಂಗ್...

ಸುಳ್ಯ: ಮನೆಗೆ ಬೆಂಕಿ ತಗುಲಿ ವ್ಯಕ್ತಿ ಸಜೀವದಹನ

Manglore News: ದಕ್ಷಿಣ ಕನ್ನಡ ಸುಳ್ಯ ತಾಲೂಕಿನಲ್ಲಿ  ಮನೆಗೆ  ಬೆಂಕಿ ತಗುಲಿ ವ್ಯಕ್ತಿಯೋರ್ವ ಸಜೀವ  ದಹನವಾಗಿರುವ ಘಟನೆ ನಡೆದಿದೆ. ಸುಳ್ಯದ  ಐವರ್ನಾಡಿನ ಪರ್ಲಿಕಜೆ ಸುಧಾಕರ (47) ಸಾವನ್ನಪ್ಪಿದ ದುರ್ದೈವಿ. ಸುಧಾಕರರವರು ಬೆಳಗ್ಗೆ ಮನೆಯಲ್ಲಿ ಮಲಗಿದ್ದ ವೇಳೆ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯ ಒಂದು ಪಾರ್ಶ್ವ ಸುಟ್ಟು ಹೋಗಿತ್ತು. ಅಸೌಖ್ಯದಿಂದಿದ್ದ ಸುಧಾಕರ ಅವರಿಗೆ ತತ್‌ಕ್ಷಣಕ್ಕೆ ಹೊರಗೋಡಲು...

ಉಮೇಶ್ ಕತ್ತಿ ಅಕಾಲಿಕ ಮರಣಕ್ಕೆ ಸಿಎಂ ಬೊಮ್ಮಾಯಿ ಸಂತಾಪ:

Banglore News: ಓರ್ವ ಉತ್ತರ ಕರ್ನಾಟಕದ ಕನಸುಗಾರ, ಹೋರಾಟಗಾರ, ಛಲಗಾರರು. ಇವೆಲ್ಲವುಗಳ ಜೊತೆ ಪ್ರೀತಿ, ವಿಶ್ವಾಸ, ಅಂತ:ಕರುಣೆ, ಅನುಕಂಪ ಗುಣಗಳಿಂದ ಜನಪ್ರಿಯ ನಾಯಕರು. ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಗುಣ. ಇಂಥಹ ಗುಣಗಳಿಂದಲೇ ತಮ್ಮ ಕ್ಷೇತ್ರದ ಜನಸಾಮಾನ್ಯರ ಮನ-ಮನದಲ್ಲಿ ಹಾಗೂ ಹೃದಯದಲ್ಲಿ ನೆಲೆಸಿದವರು  ಉಮೇಶ್ ಕತ್ತಿ ಆದರೆ ಇಂದು  ವಿಧಿಯಾಟಕ್ಕೆ ಬಲಿಯಾಗಿ ನಮ್ಮನ್ನಲ್ಲಾ  ಬಿಟ್ಟು ಕಾಣದ  ಲೋಕಕ್ಕೆ ...

ಉತ್ತರ ಕರ್ನಾಟಕದ ಮೇರು ನಾಯಕ ಉಮೇಶ್ ಕತ್ತಿ ವಿಧಿವಶ:

Banglore News: ಓರ್ವ ಉತ್ತರ ಕರ್ನಾಟಕದ ಕನಸುಗಾರ, ಹೋರಾಟಗಾರ, ಛಲಗಾರರು. ಇವೆಲ್ಲವುಗಳ ಜೊತೆ ಪ್ರೀತಿ, ವಿಶ್ವಾಸ, ಅಂತ:ಕರುಣೆ, ಅನುಕಂಪ ಗುಣಗಳಿಂದ ಜನಪ್ರಿಯ ನಾಯಕರು. ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಗುಣ. ಇಂಥಹ ಗುಣಗಳಿಂದಲೇ ತಮ್ಮ ಕ್ಷೇತ್ರದ ಜನಸಾಮಾನ್ಯರ ಮನ-ಮನದಲ್ಲಿ ಹಾಗೂ ಹೃದಯದಲ್ಲಿ ನೆಲೆಸಿದವರು  ಉಮೇಶ್ ಕತ್ತಿ ಆದರೆ ಇಂದು  ವಿಧಿಯಾಟಕ್ಕೆ ಬಲಿಯಾಗಿ ನಮ್ಮನ್ನಲ್ಲಾ  ಬಿಟ್ಟು ಕಾಣದ  ಲೋಕಕ್ಕೆ ...

ಸರ್ಕಾರಿ ಶಾಲೆಗಳ ಸಮಸ್ಯೆಗಳನ್ನು ಅನಾವರಣಗೊಳಿಸುವ ‘ಕರುನಾಡ ಶಾಲೆ’ ಸಿನಿಮಾದ ಸಾಂಗ್ ರಿಲೀಸ್…

Film News: ಶಿಕ್ಷಣ ಖಾಸಗೀಕರಣವಾದ ಮೇಲಂತೂ ಸರ್ಕಾರಿ ಶಾಲೆಗಳ ಪರಿಸ್ಥಿತಿಯಂತೂ ಅಧಪತನದತ್ತ ಸಾಗಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡರು ಅದು ಯಶಸ್ಸು ಕಂಡಿಲ್ಲ. ಹೀಗಿದ್ಮೇಲೆ ಸರ್ಕಾರಿ ಶಾಲೆಗಳ ಪರಿಸ್ಥಿತಿ ಬಗ್ಗೆ ವಿವರಿಸೋದು ಬೇಕಾಗಿಲ್ಲ. ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಸವಾಲುಗಳ ಮೇಲೆ ಬೆಳಕು ಚೆಲ್ಲಿರುವ ಪ್ರಯತ್ನಕ್ಕೆ ಕರುನಾಡ ಶಾಲೆ ಸಿನಿಮಾ...

ಪುಟ್ಟ ಮಕ್ಕಳು ಆರೋಗ್ಯವಾಗಿ, ಚುರುಕಾಗಿರಬೇಕು ಅಂದ್ರೆ ಈ ಲಾಡು ಕೊಡಿ..

ಎಲ್ಲ ಅಪ್ಪ ಅಮ್ಮಂದಿರಿಗೂ ತಮ್ಮ ಮಕ್ಕಳು ಚುರುಕಾಗಿರಬೇಕು, ಆರೋಗ್ಯಕರವಾಗಿರಬೇಕು ಅಂತಾ ಆಸೆ ಇರುತ್ತದೆ. ಆದ್ರೆ ಮಕ್ಕಳು ಸರಿಯಾಗಿ ಆಹಾರವನ್ನೇ ಸೇವಿಸದಿದ್ದರೆ, ಎಲ್ಲಿಂದ ಆರೋಗ್ಯಕರವಾಗಿರಬೇಕು..? ಹಾಗಾಗಿ ನೀವು ಅವರಿಗೆ ಆರೋಗ್ಯದ ಜೊತೆ ರುಚಿಕರವಾದ ತಿಂಡಿಯನ್ನು ಮಾಡಿಕೊಡಬೇಕು. ಇಂದು ನಾವು ಡ್ರೈಫ್ರೂಟ್ಸ್ ಲಡ್ಡು ಹೇಗೆ ತಯಾರಿಸಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ನಿದ್ದೆ ಮಾಡೋಕ್ಕೂ ಮುನ್ನ ಈ 3 ತಪ್ಪುಗಳನ್ನು...

About Me

31922 POSTS
0 COMMENTS
- Advertisement -spot_img

Latest News

ʼನೇಹಾ -ಕೇಸ್‌ʼಗೆ ನ್ಯಾಯ ಯಾವಾಗ? ಹುಬ್ಬಳ್ಳಿ ಕೋರ್ಟ್ ಬಿಗ್ ಅಪ್‌ಡೇಟ್!

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ಮತ್ತೆ ಚರ್ಚೆಗೆ ಬಂದಿದೆ. ಎರಡು ವರ್ಷ ಕಳೆದರೂ ನ್ಯಾಯ ಇನ್ನೂ ಅಂತಿಮವಾಗಿಲ್ಲ ಎಂಬ ಆರೋಪಗಳು ಹೆಚ್ಚುತ್ತಿವೆ. ನೇಹಾ ಪರ...
- Advertisement -spot_img