Tuesday, April 28, 2026

Karnataka Tv

ರಾಜ್ಯ ಸರ್ಕಾರದಿಂದ ಇನ್ಪೋಸಿಸ್ ಜೊತೆಗೆ ಒಡಂಬಡಿಕೆ: 6 ರಿಂದ ಪಿಎಚ್ ಡಿವರೆಗೆ ಯಾರು ಬೇಕಾದರೂ ಕಲಿಯಬಹುದು

ಬೆಂಗಳೂರು: ವಿದ್ಯಾರ್ಥಿಗಳನ್ನು ವೃತ್ತಿ ಮತ್ತು ಬದುಕಿಗೆ ಸಜ್ಜುಗೊಳಿಸುವ ಉದ್ದೇಶದೊಂದಿಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮತ್ತು ರಾಜ್ಯ ಸರ್ಕಾರದ ಎಲ್ಲ ವಿ.ವಿ.ಗಳು, ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥೆ ಜತೆ ಮಂಗಳವಾರ ಒಡಂಬಡಿಕೆಗೆ ಅಂಕಿತ ಹಾಕಿದವು. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಈ...

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ

ಶಿವಮೊಗ್ಗ : ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 09 ರಂದು ಮೆರವಣಿಗೆ ಮೂಲಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಿದ್ದು ಸಾರ್ವಜನಿಕ ಹಿತದೃಷ್ಟಿ ಹಾಗೂ ವಾಹನಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೆಳಕಂಡಂತೆ ವಾಹನಗಳ ಸುಗಮ ಸಂಚಾರ, ನಿಲುಗಡೆ ಮತ್ತು ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ.ಆರ್ ಆದೇಶಿಸಿದ್ದಾರೆ. ಮೆರವಣಿಗೆಯು ಅಂದು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ...

ಭಾರತದಲ್ಲಿ ಪೊಕೊ M5 ಸ್ಮಾರ್ಟ್‌ಫೋನ್‌ ಬಿಡುಗಡೆ…!

Technology News: ಪೊಕೊ ಕಂಪೆನಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ತನ್ನ ಬಹು ನಿರೀಕ್ಷಿತ ಪೊಕೊ M5 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ವಾಟರ್-ಡ್ರಾಪ್ ಶೈಲಿಯ ನಾಚ್ ಡಿಸ್‌ಪ್ಲೇಯೊಂದಿಗೆ ಕಂಡು  ಬಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹೌದು, ಪೊಕೊ ಕಂಪೆನಿ ತನ್ನ ಪೊಕೊ M5 ಸ್ಮಾರ್ಟ್‌ಫೋನ್‌...

ಸೆ.28 ರಿಂದ ವಿಜೃಂಭಣೆಯ ದಸರಾ ಆಚರಣೆ: ಎಸ್ ಅಶ್ವತಿ

Mandya News: ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 28 ರಿಂದ ಅಕ್ಟೋಬರ್‌ 2 ರವರೆಗೆ ವಿಜೃಂಭಣೆ, ಪಾರಂಪರಿಕ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಈ ಬಾರಿ ಐದು ದಿನಗಳ ಕಾರ್ಯಕ್ರಮ ನಡೆಯುತ್ತಿದ್ದು, ಇಲಾಖೆಗಳು ವೈವಿದ್ಯಮಯ, ಆಕರ್ಷಣೀಯ, ಸಾರ್ವಜನಿಕರಿಗೆ ಮಾಹಿತಿ...

ಲಲಿತ್ ಮೋದಿ ಸುಶ್ಮಿತಾ ಸೇನ್ ಲವ್ ಬ್ರೇಕಪ್…?!

Film News: ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ಕಳೆದ ಒಂದೂವರೆ ತಿಂಗಳ ಹಿಂದೆ, ಮಾಜಿ ವಿಶ್ವಸುಂದರಿ ಸುಷ್ಮಿತಾ ಸೇನ್ ಜೊತೆಗಿನ ತಮ್ಮ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಆಕೆಯೊಂದಿಗೆ ಡೇಟಿಂಗ್ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ಸುಷ್ಮಿತಾ ಜೊತೆಗೆ ತಾವು ಅತೀ ಸಲುಗೆಯಿಂದ ಇರುವ ಫೋಟೋಗಳನ್ನು ಹಂಚಿಕೊಂಡಿದ್ದರು. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದವು. ಸುಷ್ಮಿತಾ ಜೊತೆ...

ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಅಕ್ಟೋಬರ್ ವೇಳೆಗೆ 7ನೇ ವೇತನ ಆಯೋಗ ರಚನೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಘೋಷಿಸಿದರು. ವಿಧಾನ ಸೌಧದ ಔತಣ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ...

BREAKING NEWS: ಭಾರತದ ಮೊದಲ ಇಂಟ್ರಾನಾಸಲ್ ಕೋವಿಡ್ ಲಸಿಕೆಗೆ ಡಿಸಿಜಿಐ ಅನುಮೋದನೆ

ನವದೆಹಲಿ: ಭಾರತ್ ಬಯೋಟೆಕ್ನ ಭಾರತದ ಮೊದಲ ಇಂಟ್ರಾನಾಸಲ್ ಕೋವಿಡ್ ಲಸಿಕೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಸೋಂಕಿನ ವಿರುದ್ಧ ಪ್ರಾಥಮಿಕ ರೋಗನಿರೋಧಕತೆಗಾಗಿ ಮಂಗಳವಾರ ಡಿಸಿಜಿಐ ಅನುಮೋದನೆ ದೊರೆತಿದೆ. ಈ ಸಾಧನೆಯನ್ನು ಶ್ಲಾಘಿಸಿದ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ, ಇದು 'ಕೋವಿಡ್ -19 ವಿರುದ್ಧದ ಭಾರತದ ಹೋರಾಟಕ್ಕೆ ದೊಡ್ಡ ಉತ್ತೇಜನ' ಎಂದು ಹೇಳಿದರು. ಮಾಂಡವೀಯ ಟ್ವೀಟ್ ಮಾಡಿ, ಕೋವಿಡ್...

ಭಿಕ್ಷುಕನ ಖಾತೆಯಲ್ಲಿ 70 ಲಕ್ಷ…! ಆತ ಸತ್ತ ನಂತರ ಬಯಲಾಯ್ತು ಸತ್ಯ…!

National News: ಉತ್ತರಪ್ರದೇಶದಲ್ಲಿ  ಭಿಕ್ಷುಕನ ಖಾತೆಯಲ್ಲಿ  ಬರೋಬ್ಬರಿ 70 ಲಕ್ಷ  ದೊರೆತ ಘಟನೆ   ನಡೆದಿದೆ. ಆ  ವ್ಯಕ್ತಿಯನ್ನು ಧೀರಜ್ ಎಂದು ಗುರುತಿಸಲಾಗಿದೆ. ಪ್ರಯಾಗರಾಜ್‍ನಲ್ಲಿರುವ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಆಸ್ಪತ್ರೆಯ ಕುಷ್ಠರೋಗ ವಿಭಾಗದಲ್ಲಿ ಕಸ ಗುಡಿಸುವ ಕೆಲಸ ಮಡುತ್ತಿದ್ದನು ಧೀರಜ್. ಕ್ಷಯರೋಗದಿಂದ ಬಳಲುತ್ತಿದ್ದ ಈತ ಭಾನುವಾರ ನಸುಕಿನ ವೇಳೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು  ತಿಳಿದು  ಬಂದಿದೆ....

BREAKING: ಎಲ್ಲಾ ಮಾದರಿಯ ಕ್ರಿಕೆಟ್ ಗೆ ಸುರೇಶ್ ರೈನಾ ಗುಡ್ ಬೈ

ನವದೆಹಲಿ: ಭಾರತದ ಮಾಜಿ ಬ್ಯಾಟ್ಸ್ಮನ್ ಸುರೇಶ್ ರೈನಾ ಮಂಗಳವಾರ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಟಿ 20 ಲೀಗ್ ಗಳಲ್ಲಿ ಅವರು ಸ್ಪರ್ಧಿಸೋದರಿಂದ ಹೊರಗೆ ಉಳಿಯಲಿದ್ದಾರೆ. ಆಗಸ್ಟ್ 15, 2020 ರಂದು ಎಂ.ಎಸ್.ಧೋನಿ ಅವರನ್ನು ಅನುಸರಿಸಿ 35 ವರ್ಷದ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. ಅವರು 2021 ರಲ್ಲಿ ಐಪಿಎಲ್ ಆಡುವುದನ್ನು ಮುಂದುವರಿಸಿದರು...

ಬೆಂಗಳೂರಿನ ಮೂಲಸೌಲಭ್ಯ ನಿರ್ವಹಣೆ 300 ಕೋಟಿ ರೂ ಅನುದಾನ ಬಿಡುಗಡೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಬೆಂಗಳೂರಿನಲ್ಲಿನ ಮಳೆ ಪರಿಸ್ಥಿತಿ ಹಾಗೂ ಮೂಲಸೌಲಭ್ಯ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಬೆಂಗಳೂರು ಜಲಮಂಡಳಿ, ರಾಜ್ಯ ಮಳೆ ಹಾಗೂ ಪ್ರವಾಹದ ಹಾನಿ ಕುರಿತು ಸಚಿವರು , ಅಧಿಕಾರಿಗಳು, ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಬೆಂಗಳೂರು ಮತ್ತು ರಾಜ್ಯದ...

About Me

31899 POSTS
0 COMMENTS
- Advertisement -spot_img

Latest News

ಯುವತಿ ನಿಗೂಢ ಸಾವು: ಸ್ಟಿಕ್ಕಿ ನೋಟ್ಸ್‌ ನೀಡುತ್ತಾ ಸುಳಿವು?

ಆಡುಗೋಡಿ ಯುವತಿ ಸಾವು ಪ್ರಕರಣ: ಗೋಡೆಗಳ ಮೇಲಿನ ಚೀಟಿಗಳು, ನಿಗೂಢ ಯುವಕ. ಬೆಂಗಳೂರು ನಗರದ ಆಡುಗೋಡಿಯಲ್ಲಿ ನಡೆದ ಯುವತಿ ಸಾವಿನ ಪ್ರಕರಣವು ದಿನದಿಂದ ದಿನಕ್ಕೆ ಹೊಸ ತಿರುವು...
- Advertisement -spot_img