kalkattha News:
ಕೋಲ್ಕತ್ತಾದಲ್ಲಿ ಸೇನಾ ಕಂಟೋನ್ಮೆಂಟ್ನಲ್ಲಿರುವ ಆಸ್ಪತ್ರೆಯ ವಾರ್ಡ್ಗೆ ಆನೆಗಳು ನುಗ್ಗಿರುವ ಘಟನೆ ನಡೆದಿದೆ. ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದ ಈ ಘಟನೆ , ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವಸತಿ ಪ್ರದೇಶಕ್ಕೆ ಆನೆಗಳು ನುಗ್ಗಿದ ಹಿನ್ನೆಲೆ ಕೆಲಹೊತ್ತು ಅಲ್ಲಿನ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ವೀಡಿಯೋದಲ್ಲಿ ಜಲ್ಪೈಗುರಿ ಜಿಲ್ಲೆಯ ಸೇನಾ ಕಂಟೋನ್ಮೆಂಟ್ನಲ್ಲಿರುವ...
Banglore News:
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನಿಮಗೆ ಕೆಲಸ ಮಾಡಲು ಆಗಲ್ಲ ಎಂದರೆ ಚುನಾವಣೆಗೆ ಬನ್ನಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿಗೆ ನೇರವಾಗಿ ಸವಾಲೆಸೆದಿದ್ದಾರೆ.
ಮಳೆಯಂದ ಆಗುತ್ತಿರುವ ಅವಾಂತರದ ಕುರಿತಾಗಿ ಮಾತನಾಡಿದ ಸಿಎಂ ಈಗಿನ ಪರಿಸ್ಥಿತಿಗೆ ಕಾಂಗ್ರೆಸ್ ಕಾಲದ ಒತ್ತುವರಿಯೇ ಕಾರಣ ಎಂಬುವುದಾಗಿ ಬೊಮ್ಮಾಯಿ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ...
Film News:
ಗಂಧಗುಡಿಯಲ್ಲಿ ಈಗಂತೂ ತರಹೇವಾರಿ ಕಥಾಹಂದರದ ಸಿನಿಮಾಗಳು ಬರ್ತಿವೆ. ಎಲ್ಲಾ ಚಿತ್ರಗಳು ಸದ್ದು ಮಾಡೋದಿಲ್ಲ. ಆದರೆ ಬಿಡುಗಡೆಗೂ ಮುನ್ನ ಸದ್ದು ಮಾಡುವುದರ ಜೊತೆಗೆ ಹಾಕಿದ ಬಂಡವಾಳವನ್ನು ಈ ಚಿತ್ರ ಬಾಚಿದೆ. ಅದೇ ಧೈರ್ಯಂ ಸರ್ವತ್ರ ಸಾಧನಂ. ಎ. ಪಿ.ಪ್ರೊಡಕ್ಷನ್ಸ್ ಬ್ಯಾನರ್ ನಡಿ ಆನಂದ್ ಬಾಬು ನಿರ್ಮಾಣದಲ್ಲಿ ತಯಾರಾಗಿರುವ ಈ ಚಿತ್ರದ ಆಡಿಯೋ ರೈಟ್ಸ್ ದೊಡ್ಡ...
,Manglore News:
ದಕ್ಷಿಣ ಕನ್ನಡದಲ್ಲಿ ನಡೆದ ಆ ಒಂದು ಕೊಲೆ ಇಡೀ ಬಿಜೆಪಿಯನ್ನೇ ಒಂದೊಮ್ಮೆ ನಡುಗಿಸಿತ್ತು. ಹೌದು ಜುಲೈ 26 ರಂದು ನಡೆದ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಇನ್ನು ಕೇಸ್ ತನಿಖೆ ನಡೆಯುತ್ತಲೇ ಇದೆ. ಹೌದು ಇದೀಗ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ...
ಲೇಡಿ ಸೂಪರ್ ಸ್ಟಾರ್ ನಯನ್ ತಾರಾ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ನಯನದಲ್ಲೇ ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಿದ್ದ ಬಹುಬಾಷಾ ನಟಿ ನಯನ್ ತಾರಾ ನೀಡಿದ ಶಾಕಿಂಗ್ ನ್ಯೂಸ್ ಗೆ ಅಭಿಮಾನಿಗಳು ಬೇಸರವಾಗಿದ್ದಾರೆ.
ಮದುವೆ ಆದ್ಮೇಲೆ ಹೀರೋಯಿನ್ಗೆ ಡಿಮ್ಯಾಂಡ್ ಕಡಿಮೆ ಆಗುತ್ತೆ ಎನ್ನುವ ಕಾಲ ಒಂದಿತ್ತು. ಆದರೆ ಈಗ ಹಾಗಿಲ್ಲ. ಮದುವೆ ಆದಮೇಲು ಬ್ಯುಸಿಯಾಗಿರುವ ಸಾಕಷ್ಟು...
Chikkaballapura News:
ಕರುನಾಡಿಗೆ ಜಲಕಂಟಕವೇ ಎದುರಾಗಿದೆ. ಎಲ್ಲೆಡೆ ಧಾರಾಕಾರವಾಗಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನ ಹೈರಾಣಾಗಿ ಹೋಗಿದ್ದಾರೆ. ಇತ್ತ ಪ್ರವಾಸಿ ತಾಣ ಗಳಿಗೂ ಮಳೆ ಕಂಟಕ ಎದುರಾಗಿದೆ. ಚಿಕ್ಕಬಳ್ಳಾಪುರದ ಪ್ರವಾಸಿಗರ ನೆಚ್ಚಿನ ತಾಣ ನಂದಿಬೆಟ್ಟದಲ್ಲಿ ಗುಡ್ಡ ಕುಸಿತ ವಾಗಿದೆ. ಸುಲ್ತಾನಪೇಟೆ ಗ್ರಾಮದ ಕಡೆ ಎರಡು ಕಡೆ ಗುಡ್ಡಗಳು ಕುಸಿದಿದೆ ಎಂದು ತಿ,ಳಿದು ಬಂದಿದೆ.ಸುಲ್ತಾನಪೇಟೆಯಿಂದ ನಂದಿಬೆಟ್ಟಕ್ಕೆ ತೆರಳುವ...
Banglore news:
ಬೆಂಗಳೂರಿನಲ್ಲಿ ಮಹಾಮಳೆಗೆ ಜನಜೀವನ ಹೈರಾಣಾಗಿದೆ. ಮಹದೇವಪುರದಲ್ಲಿ ಮಳೆಯಾರ್ಭಟಕ್ಕೆ ಬೆಳ್ಳಂದೂರು ಸರ್ಜಾಪುರ ರಸ್ತೆ ಜಲಾವೃತವಾಗಿದೆ. ಹಲವು ಲೇಔಟ್ ಗಳಲ್ಲಿನ ನಿವಾಸಿಗಳಿಗೆ ಜಲದಿಗ್ಬಂದನ ಏರ್ಪಟ್ಟಿದೆ. ಸರ್ಜಾಪುರ ರಸ್ತೆಯ ದೊಡ್ಡಕನ್ನಹಳ್ಳಿಯ ರೈನ್ಬೋ ಲೇಔಟ್, ಕಂಟ್ರಿ ಸೈಟ್ ಸೇರಿದಂತೆ ಹಲವು ಲೇಔಟ್ ಗಳು ಮುಳುಗಡೆಯಾಗಿವೆ. ಕೆರೆಗಳು ತುಂಬಿ ಕೋಡಿ ಹೋಗುತ್ತಿದ್ದು, ಹೆಚ್ಚಿದ ನೀರಿನ ಮಟ್ಟದಿಂದ ಲೇಔಟ್ ಗಳಲ್ಲಿ ಐದಾರು...
Chithradurga News:
ಜನರಿಗೆ ಭದ್ರತೆ ವಹಿಸುವ ಕಷ್ಟಗಳಿಗೆ ಧಾವಿಸುವ ಪೊಲೀಸರಿಗೆ ತಮ್ಮ ಪೊಲೀಸ್ ಠಾಣೆಗೆ ಜಲ ದಿಗ್ಬಂಧನ ಏರಿದಂತಾಗಿದೆ . ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು, ನಾಯಕನಹಟ್ಟಿ ಪೊಲೀಸ್ ಠಾಣೆ ಪರಿಸ್ಥಿತಿ ಇದು ಜನರು ತಮ್ಮ ಅಳಲನ್ನು ತೋಡಿಕೊಳ್ಳಲು ಪೊಲೀಸ್ ಠಾಣೆಗೆ ಈ ನೀರನ್ನೇ ದಾಟಿಕೊಂಡು ಮುಂದೆ ಹೋಗುವಂತ ಪರಿಸ್ಥಿತಿ ಎದುರಾಗಿದೆ ಇದೊಂದೇ ಭಾರಿ ಅಲ್ಲ...
Chithradurga News:
ಚಿತ್ರದುರ್ಗ ಜಿಲ್ಲೆ , ಹಿರಿಯೂರಿನಲ್ಲಿ ಮಳೆಯಿಂದಾಗಿ ವಾಣಿವಿಲಾಸ ಡ್ಯಾಮ್ ಭರ್ತಿಯಾಗಿದ್ದು ಅದರ ಜೊತೆಗೆ ಅತಿಯಾದ ಮಳೆಯಿಂದಾಗಿ ವೇದಾವತಿ ನದಿ ಪಾತ್ರದಲ್ಲಿ ವಾಸವಾಗಿರುವ ಜನರ ಮನೆಗಳು ನೀರಿನಿಂದ ಆವ್ರುತವಾಗಿದ್ದು. ಸಂತ್ರಸ್ಥರು ಮನೆಯ ಸಾಮಗ್ರಿಗಳನ್ನು ಬೇರೆಡೆಗೆ ಸಾಗಿಸುತ್ತಿರುವ ದೃಶ್ಯ ಕಂಡು ಬಂತು ಇನ್ನು ನಗರದಲ್ಲಿ ಕೆಲವಾರು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.
https://karnatakatv.net/banglore-rain-girl-got-electric-shock/
https://karnatakatv.net/bagalkot-power-outages-in-these-areas-of-the-district-on-september-7-and-8/
https://karnatakatv.net/knowledge-should-be-used-for-the-betterment-of-society-country-and-the-world-chief-minister-basavaraj-bommai/
Banglore News:
ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ರಕ್ಕಸ ಮಳೆಗೆ ಜನ ಜೀವನವೇ ಅಸ್ತವ್ಯಸ್ತವಾಗಿದೆ. ರಣ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ಘಟನೆ ನಡೆದಿದೆ. ಅಖಿಲಾ (23) ಮೃತ ಯುವತಿ ಎಂದು ತಿಳಿದು ಬಂದಿದೆ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ, ಖಾಸಗಿ ಶಾಲೆಯೊಂದರಲ್ಲಿ ಕಳೆದ...