Tuesday, April 28, 2026

Karnataka Tv

BREAKING: ಚೀನಾದಲ್ಲಿ ಪ್ರಭಲ ಭೂಕಂಪನ: 46 ಮಂದಿ ಸಾವು, ಹಲವರಿಗೆ ಗಾಯ

ಬೀಜಿಂಗ್: ನೈಋತ್ಯ ಚೀನಾದಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ. ಸಿಚುವಾನ್ ಪ್ರಾಂತ್ಯದ ಕಾಂಗ್ಡಿಂಗ್ ನಗರದ ಆಗ್ನೇಯಕ್ಕೆ ಸುಮಾರು 43 ಕಿಲೋಮೀಟರ್ (26 ಮೈಲಿ) ದೂರದಲ್ಲಿ 6.6 ತೀವ್ರತೆಯ ಭೂಕಂಪವು 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ಪ್ರಾಂತೀಯ ರಾಜಧಾನಿ...

ಜ್ಞಾನ ಸಮಾಜ, ದೇಶ ಹಾಗೂ ವಿಶ್ವದ ಒಳಿತಿಗೆ ಬಳಕೆಯಾಗಬೇಕು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಜ್ಞಾನವು ಸಮಾಜ, ದೇಶ ಹಾಗೂ ವಿಶ್ವದ ಒಳಿತಿಗೆ ಬಳಕೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಂದು ಉನ್ನತ ಶಿಕ್ಷಣ ಇಲಾಖೆಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಕ್ಕಳಿಂದಲೂ ಕಲಿಯಲು ಬಹಳಷ್ಟಿರುತ್ತದೆ. ಮಕ್ಕಳು, ಶಿಕ್ಷಕರಿಗೆ ತಮ್ಮದೇ ಆದ...

ಶಿಕ್ಷಕರ ದಿನಾಚರಣೆಯಂದೇ ಹೊಸ ಯೋಜನೆ ಘೋಷಿಸಿದ ಪ್ರಧಾನಿ ಮೋದಿ: ‘ಪಿಎಂ-ಶ್ರೀ ಯೋಜನೆ’ ವಿಶೇಷತೆ ಏನ್ ಗೊತ್ತಾ.?

ನವದೆಹಲಿ: ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಭಾರತದಾದ್ಯಂತದ ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣಕ್ಕಾಗಿ ಹೊಸ ಯೊಜನೆಯೊಂದನ್ನು ಘೋಷಿಸಿದರು. ಪ್ರಧಾನ ಮಂತ್ರಿ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂ-ಶ್ರೀ) ಯೋಜನೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಯ ಪ್ರಯೋಗಾಲಯವಾಗಲಿದ್ದು, ಮೊದಲ ಹಂತದಲ್ಲಿ 14,500 ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಇಂದು, ಶಿಕ್ಷಕರ ದಿನದಂದು,...

ನಿದ್ದೆ ಮಾಡೋಕ್ಕೂ ಮುನ್ನ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ..

ಊಟ, ತಿಂಡಿ, ನೀರು, ಗಾಳಿ, ಅನ್ನೋದು ಆರೋಗ್ಯಕ್ಕೆ ಎಷ್ಟು ಮುಖ್ಯವೋ, ನಿದ್ದೆಯೂ ಕೂಡ ಅಷ್ಟೇ ಮುಖ್ಯ. ಮನುಷ್ಯ ದಿನಕ್ಕೆ 8 ಗಂಟೆ ನಿದ್ರಿಸಬೇಕು ಅಂತಾ ಹೇಳಲಾಗತ್ತೆ. ಆದ್ರೆ ಮನುಷ್ಯ 4 ಗಂಟೆ ನಿದ್ರಿಸಿದ್ರೂ, ನೆಮ್ಮದಿಯಾಗಿ ನಿದ್ರಿಸಿದ್ರೆ, ಅದರಿಂದಾನೂ ಆತ ಆರಾಮವಾಗೇ ಇರ್ತಾನೆ. ಹಾಗಾದ್ರೆ ಇಂದಿನ ಕಾಲದವರು ಮಲಗೋಕ್ಕೂ ಮುನ್ನ ಮಾಡುವ 3 ತಪ್ಪುಗಳು ಯಾವುದು..?...

ಎಂಥ ಮನೆಯಲ್ಲಿ ಹೆಣ್ಣು ಮಕ್ಕಳ ಜನನವಾಗುತ್ತದೆ..?

ಕೆಲವರಿಗೆ ಹೆಣ್ಣೆಂದರೆ ಭಾರ. ಆದ್ರೆ ಇನ್ನೂ ಕೆಲವರಿಗೆ ಹೆಣ್ಣು ಹುಟ್ಟಲಿ ಅನ್ನೋದೇ ಆಸೆ. ಹಾಗಾದ್ರೆ ಹೆಣ್ಣು ಹುಟ್ಟೋದಂದ್ರೆ, ಉತ್ತಮವಾ..? ಎಂಥ ಮನೆಯಲ್ಲಿ ಹೆಣ್ಣು ಮಗು ಹುಟ್ಟುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಒಮ್ಮೆ ಅರ್ಜುನ, ಶ್ರೀಕೃಷ್ಣನಲ್ಲಿ ಈ ರೀತಿ ಕೇಳುತ್ತಾನೆ. ಪ್ರಭು ಎಂಥ ಮನೆಯಲ್ಲಿ ಧನ ಲಕ್ಷ್ಮಿ ಅಂದರೆ, ಪುತ್ರಿಯ ಜನನವಾಗುತ್ತದೆ ಎಂದು...

ಉಚಿತ ವಿದ್ಯುತ್ ಯೋಜನೆ ಸ್ಥಗಿತ: ಡಬ್ಬಲ್ ಎಂಜಿನ್ ಸರ್ಕಾರ ಡಬ್ಬಲ್ ದ್ರೋಹ ಎಸಗಿದೆ – ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪೂರೈಕೆಯನ್ನು ಕಡಿಮೆ ಮಾಡಿ ಮೀಟರ್ ಅಳವಡಿಸಲು ಹೊರಟಿರುವುದು ಮತ್ತು ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಠ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್‌ಗಳವರೆಗೆ ನೀಡಲಾಗುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ಸ್ಥಗಿತಗೊಳಿಸಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ...

ರಾವಣನ ಮಗ ಮೇಘನಾಥ, ರಾವಣನಿಗಿಂತಲೂ ಬಲಶಾಲಿಯಾಗಲು ಏನು ಕಾರಣ..? ಯಾರೀತ..?

ನಾವು ನಿಮಗೆ ಹಲವು ಬಾರಿ ರಾವಣನ ಬಗ್ಗೆ ತಿಳಿಸಿದ್ದೇವೆ. ರಾವಣನಲ್ಲೂ ಹಲವು ಉತ್ತಮ ಗುಣವಿದ್ದಿತು. ಆದರೆ ಕೆಲವೇ ಕೆಲವು ದುರ್ಗಣದ ಕಾರಣ, ರಾವಣನ ಸಂಹಾರವಾಯಿತು. ಆದರೆ ರಾವಣನಿಗಿಂದಲೂ, ಅವನ ಮಗ ಮೇಘರಾಜ ಬಲಶಾಲಿಯಾಗಿದ್ದ. ಹಾಗಾದ್ರೆ ಮೇಘರಾಜ ಯಾರು..? ಯಾಕೆ ಅವನು ರಾವಣನಿಗಿಂತ ಬಲಶಾಲಿ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಗಣೇಶ ಕುಬೇರನನ್ನೇ ತಿನ್ನಲು...

ಪ್ರಸಾರ ನಿಲ್ಲಿಸುತ್ತಿದೆ “ನನ್ನರಸಿ ರಾಧೆ”…!

Serial News: ಕಿರುತೆರೆ ಪ್ರೇಕ್ಷಕರು ಹೆಚ್ಚು ಇಷ್ಟ ಪಟ್ಟಿದ್ದ ಧಾರಾವಾಹಿಗಳಲ್ಲಿ ನನ್ನರಸಿ ರಾಧೆ ಕೂಡ ಒಂದು. ಈ ಧಾರಾವಾಹಿ ಇದೇ ತಿಂಗಳು ಮುಕ್ತಾಯ ಆಗಲಿದೆ ಎಂಬ ಮಾಹಿತಿ ಕೇಳಿಬಂದಿದೆ. ಸೆಪ್ಟಂಬರ್ 24ರಂದು ಈ ಧರಾವಾಹಿಯ ಕೊನೆ ಸಂಚಿಕೆ ಪ್ರಸಾರವಾಗಲಿದೆ ಎನ್ನಲಾಗುತ್ತಿದೆ. ಇದೀಗ ಪ್ರಸಾರ ನಿಲ್ಲಿಸಿದ ಧಾರಾವಾಹಿ ಲಿಸ್ಟ್‌ಗೆ ಮತ್ತೊಂದು ಸೀರಿಯಲ್ ಸೇರಿಕೊಳ್ಳುತ್ತಿದೆ ನನ್ನರಸಿ ರಾಧೆ. ಹೌದು ಕಲರ್ಸ್...

ಶಿಕ್ಷಕರ ದಿನದಂದು ಮೋದಿ ಭರ್ಜರಿ ಗಿಫ್ಟ್..!

National News: ಪ್ರಧಾನಿ ನರೇಂದ್ರ  ಮೋದಿ ಶಿಕ್ಷಕರ ದಿನದಂದು ಭರ್ಜರಿ ಗಿಫ್ಟ್ ನೀಡಿದ್ದಾರೆ. ಹೌದು ಶಿಕ್ಷಕರ ದಿನವಾದ ಇಂದು ಪ್ರಧಾನಿ ಶಾಲೆಗಳಿಗೆ  ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಪ್ರಧಾನ ಮಂತ್ರಿ ರೈಸಿಂಗ್ ಇಂಡಿಯಾ ಯೋಜನೆಯಡಿಯಲ್ಲಿ  ದೇಶದ 14,500 ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣ ಮಾಡುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿ...

ಮಂಡ್ಯ: ಸಿಎಂ ಬೊಮ್ಮಾಯಿಂದ ಬೆಂಗಳೂರು ನೀರು ಸರಬರಾಜು ಪಂಪ್ ಹೌಸ್ ಗಳ ಪರಿಶೀಲನೆ

Mandya News: ಅತಿ ಹೆಚ್ಚು ಮಳೆಯಿಂದ ಟಿ. ಕೆ ಹಳ್ಳಿಯ ಪಂಪ್ ಹೌಸ್ ಬಳಿಯ ಭೀಮೇಶ್ವರ ನದಿಯು ಹಾಗೂ ಕೆರೆ ತುಂಬಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎರಡು ಪಂಪ್ ಹೌಸ್ ಗೆ ನುಗ್ಗಿ ಬಹಳ ಹಾನಿಯಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜು ಬೊಮ್ಮಾಯಿ ಅವರು ತಿಳಿಸಿದರು. ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿ  ಬೆಂಗಳೂರು ನೀರು ಸರಬರಾಜು...

About Me

31898 POSTS
0 COMMENTS
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img