Tuesday, April 28, 2026

Karnataka Tv

ರಕ್ತದಾನವು ಮಹಾಶ್ರೇಷ್ಠ ದಾನವಾಗಿದೆ : ರಾಜ್ ಮೋಹನ್ ಉಣ್ಣಿತ್ತಾನ್

Kasaragod News: ಉಪ್ಪಳ : ಎಲ್ಲ ದಾನಗಳಿಗಿಂತ ಸಮಾಜದಲ್ಲಿ ರಕ್ತದಾನ ಮಹಾ ಶ್ರೇಷ್ಠದಾನವಾಗಿದೆ, ಅಮೂಲ್ಯ ಜೀವ ಉಳಿಸಲು ಆರೋಗ್ಯವಂತ ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆಯಿಂದ ಬಳಲುವ ಅಮೂಲ್ಯ ಜೀವ ಉಳಿಸಲು ಮುಂದಾಗಬೇಕು ಎಂದು ಕಾಸರಗೋಡು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಕರೆ ನೀಡಿದ್ಜಾರೆ. ಉಪ್ಪಳದಲ್ಲಿ ಯೂತ್ ಕಾಂಗ್ರೆಸ್ ಅಸೆಂಬ್ಲಿ ಸಮಿತಿ...

ತನ್ನ ಮಗುವಿಗೆ ಭಾರತದ ಖಾದ್ಯದ ಹೆಸರಿಟ್ಟ ಇಂಗ್ಲೇಂಡ್ ದಂಪತಿ…!

International News: ಭಾರತೀಯ ಖಾದ್ಯದ ರುಚಿಗೆ ಸೋತ ಇಂಗ್ಲೆಂಡ್ ದಂಪತಿ ತಮ್ಮ ಮಗುವಿಗೆ ಅದೇ ಖಾದ್ಯದ ಹೆಸರನ್ನಿಟ್ಟ ಪ್ರಸಂಗ ಇಂಗ್ಲೆಂಡ್‌ನಲ್ಲಿ ನಡೆದಿದೆ. ಈ ಹೆಸರು ಸದ್ಯ ಸಾಮಾಜಿಕ ಜಾಲತಾಣದಲ್ಲಿ  ಫುಲ್ ವೈರಲ್ ಆಗಿದೆ. ಐರ್ಲೆಂಡ್‌ನ ನ್ಯೂಟೌನಾಬ್ಬೆಯಲ್ಲಿರುವ ʼಕ್ಯಾಪ್ಟನ್ಸ್ ಟೇಬಲ್ʼ ರೆಸ್ಟೋರೆಂಟ್‌ಗೆ ಇಂಗ್ಲೆಂಡ್‌ನ ದಂಪತಿ  ಆಹಾರ ಸವಿಯಲು ಬಂದಿದ್ದರು. ಅಲ್ಲಿ ಭಾರತೀಯ ಖಾದ್ಯ ಪಕೋರಾವನ್ನು ಸವಿದ ದಂಪತಿ ಈ...

ವಾಟ್ಸಾಪ್ ನಲ್ಲಿ ಮತ್ತೆ ಹೊಸ ಫೀಚರ್ಸ್…!

Technology News: ವಾಟ್ಸ್ ಆಪ್  ಬಳಕೆದಾರರಿಗೆ  ಮತ್ತೊಂದು ಸಿಹಿ  ಸುದ್ದಿ  ನೀಡಿದೆ ಕಂಪೆನಿ. ಹೌದು ವಾಟ್ಸಾಪ್   ಇದೀಗ ದಿನದಿಂದ  ದಿನಕ್ಕೆ  ವಿಶಿಷ್ಟವಾದಂತಹ ಫೀಚರ್ ಗಳೊಂದಿಗೆ ಹೊರಬರುತ್ತಿದೆ. ಹಾಗೆಯೇ  ಇದೀಗ ಬಳಕೆದಾರರಿಗೆ ಮತ್ತೊಂದು ಚಿಭಿನ್ನ ಫೀಚರ್ ನೀಡಿದೆ ವಾಟ್ಸಾಪ್.ಇನ್ನು ವಾಟ್ಸಾಪ್   ನಲ್ಲಿ ಈ  3 ರೀತಿಯ ಬದಲಾವಣೆಗಳನ್ನು ಕಾಣಬಹುದಾಗಿದೆ. 1 ವೀಡಿಯೋ ಚಾಟ್ ಗಳಲ್ಲಿ  ಅವತಾರ: ವೀಡಿಯೋ  ಎಡಿಟಿಂಗ್  ಪೀಚರನ್ನು...

ಶ್ರೀಗಳಿಲ್ಲದ ಮಠದಲ್ಲಿ ನಡೆಯಿತು ಸಾಮೂಹಿಕ ವಿವಾಹ…!

chithradurga  News: ಚಿತ್ರದುರ್ಗದ  ಮುರುಘಾ  ಮಠದ ಶಿವಮೂರ್ತಿ  ಸ್ವಾಮೀಜಿ  ಪೋಕ್ಸೋ ಕೇಸ್ ನಡಿ ಇಂದು  ಜೈಲುವಾಸ ಅನುಭವಿಸುತ್ತಿದ್ದಾರೆ. ಶ್ರೀಗಳು ಜೈಲುವಾಸದಲ್ಲಿದ್ದರೂ ಇಂದು  ಮಠದಲ್ಲಿ ವಿವಾಹ ನಡೆಯುತ್ತಿದೆ. ಹೌದು ಮೊದಲೇ ನೋಂದಣಿಯಾಗಿದ್ದ 7 ಜೋಡಿಗಳ ಪೈಕಿ  6 ಜೋಡಿಗಳು ಇದೀಗ ಮಠದಲ್ಲಿ  ಸಾಮೂಹಿಕವಾಗಿ ವಿವಾಹವಾಗಿದ್ದಾರೆ. ಆರು ಜೋಡಿಗಳು ಮಾತ್ರ ವೇದಿಕೆ ಮೇಲೆ ಅಸೀನರಾಗಿದ್ದರು.  ವಧು-ವರರ ಜೊತೆ ಕುಟುಂಬಸ್ಥರು...

ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಆತ್ಮಹತ್ಯೆ..!

Karnataka News: ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿಯಾಗಿದ್ದ  ಬಸವಸಿದ್ಧಲಿಂಗ ಸ್ವಾಮೀಜಿ ಮಠದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ನಡೆದಿದೆ. ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂಧನದ ನಂತರ ಫೋನ್  ಸಂಭಾಷಣೆಯ  ಆಡಿಯೋ ಒಂದು ವೈರಲ್  ಆಗಿತ್ತು.ಇಬ್ಬರು ಮಹಿಳೆಯರು ಫೋನ್​ನಲ್ಲಿ ಸ್ವಾಮೀಜಿಗಳ ವಿಚಾರದ ಕುರಿತು  ಸಂಭಾಷಣೆ ನಡೆಸಿದ್ದರು. ಮಾತನಾಡಿಕೊಂಡಿದ್ದ ಆಡಿಯೊ...

ವಿಧಾನ ಸೌಧಕ್ಕೂ ತಪ್ಪಿಲ್ಲ ಜಲಕಂಟಕ…!

Banglore News: ಬೆಂಗಳೂರಿಗರು ಸದ್ಯ ಮಳೆಯಿಂದಾಗಿ ಹೈರಾಣಾಗಿದ್ದಾರೆ. ರಸ್ತೆಯಲ್ಲಿ ತುಂಬಿದ ನೀರಿನಿಂದಾಗಿ  ಓಡಾಡಲಾಗದೆ ಮನೆಯಲ್ಲೇ ಉಳಿಯುವಂತಾಗಿದ್ದಾರೆ. ಮತ್ತೊಂದೆಡೆ ಮನೆಗಳಿಗೆ ನುಗ್ಗಿದ ನೀರಿನಿಂದಾಗಿ   ವಾಸ್ತವ್ಯಕ್ಕೂ  ತುಂಬಾ ತೊಂದರೆಯಾಗುತ್ತಿದೆ.ಜೊತೆಗೆ ಇದೀಗ ವಿಧಾನ ಸೌಧಕ್ಕೆ  ಕೂಡಾ  ಜಲ ಕಂಟಕ ಎದುರಾಗಿದೆ. ವಿಧಾನ ಸೌಧದ ಕ್ಯಾಂಟೀನ್ ಸಂಪೂರ್ಣವಾಗಿ ಜಲಾವೃತವಾಗಿದೆ.  ಜಲಾವೃತವಾಗಿರುವ ಕ್ಯಾಂಟೀನ್  ಇದೀಗ  ಬಂದ್ ಮಾಡಲಾಗಿದೆ. ಕ್ಯಾಂಟೀನ್  ನಲ್ಲಿರುವ ಚಯರ್  ಟೇಬಲ್ ...

ಮುರುಘಾ ಮಠದ ಶ್ರೀಗಳಿಗೆ 9 ದಿನ ಜೈಲುವಾಸ…!

Chithradurga  News: ಚಿತ್ರದುರ್ಗದ  ಮುರುಘಾ  ಮಠದ ಶಿವಮೂರ್ತಿ  ಸ್ವಾಮೀಜಿ  ಪೋಕ್ಸೋ ಕೇಸ್ ನಡಿ  3 ದಿನಗಳ ಕಾಲ  ಕಸ್ಟಡಿಗೆ ಪಡೆದಿದ್ದರು. ನಿರಂತರ  ಪ್ರಶ್ನೆಗಳ ಸುರಿಮಳೆಯಿಂದ  ವಿ ಚಾರಣೆ ಕೂಡಾ ನಡೆಸಲಾಯಿತು. ಪುರುಷತ್ವ ಪರೀಕ್ಷೆ ಜೊತೆಗೆ ಕೂದಲು ಉಗುರು ರಕ್ತ  ಸ್ಯಾಂಪಲ್ ಗಳನ್ನು  ಎಫ್ ಎಸ್ ಎಲ್ ಗೂ ಕಳುಹಿಸಲಾಯಿತು. ತದನಂತರ ಶ್ರೀಗಳನ್ನು ನ್ಯಾಯಾಂಗದ ಮುಂದೆ ಹಾಜರು...

ಟಿ.ಕೆ ಹಳ್ಳಿ ಯಂತ್ರಗಾರ ಜಲಾವೃತ: ಸ್ಥಳಕ್ಕೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ

Banglore News: ಮಂಡ್ಯದ  ಮಳವಳ್ಳಿ ತಾಲೂಕಿನ ತೊರೆಕಾಡನ  ಹಳ್ಳಿಯಲ್ಲಿ ಜಲಮಂಡಳಿ  ಸಂಪೂರ್ಣ  ಜಲಾವೃತವಾಗಿದೆ . ಜೊತೆಗೆ ಬೆಂಗಳೂರಿನ ಟಿ.ಕೆ ಹಳ್ಳಿಯಲ್ಲಿ ಜಲಘಟಕ ಸಂಪೂರ್ಣ ನೀರಿನಿಂದ ಆವೃತವಾಗಿದೆ. ಬೆಂಗಳೂರಿನ  ಜನತೆ ಇದೇ  ಜಲಮಂಡಳಿಯನ್ನು  ಕುಡಿಯುವ ನೀರಿಗಾಗಿ   ಅವಲಂಬಿಸಿದ್ದರು. ಇದೀಗ  ಈ  ಜಲಮಂಡಳಿ  ಸಂಪೂರ್ಣ ಜಲಾವೃತವಾಗಿರುವುದರಿಂದ  ಜನರು  ತೊಂದರೆ ಅನುಭವಿಸುವಂತಾಗಿದೆ. ನಿನ್ನೆ ರಾತ್ರಿಯ  ಧಾರಾಕಾರ ಮಳೆಗೆ  ಜಲಾಮಂಡಳಿ  ಸಂಪೂರ್ಣವಾಗಿ ...

ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಗಂಡಾಂತರ..!

Banglore News: ಬೆಂಗಳೂರಿನಲ್ಲಿ ನಿರಂತರ ಮಳೆಗೆ ಜನರು ಹೈರಾಣಾಗಿದ್ದಾರೆ. ಇತ್ತ ಇದೀಗ ರಣ ಮಳೆಗೆ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದೆ. ಸಾಮಾನ್ಯ  ಮಳೆ ಬಾರದೆ ಇದ್ದರೆ ಜನರು ಕುಡಿಯುವ  ನೀರಿಗೆ ಪರದಾಡುವುದು  ನೋಡಿದ್ದೇವೆ ಆದರೆ ಇಲ್ಲಿ  ಸಂಪೂರ್ಣ ಉಲ್ಟಾ ಆಗಿದೆ. ಅಧಿಕ ಮಳೆಯಿಂದಾಗಿ ಬೆಂಗಳೂರಿಗರಿಗೆ ಕುಡಿಯುವ ನೀರಿನ ಗಂಡಾಂತರ  ಎದುರಾಗಿದೆ. ಮಂಡ್ಯದ  ಮಳವಳ್ಳಿ ತಾಲೂಕಿನ ತೊರೆಕಾಡನ  ಹಳ್ಳಿಯಲ್ಲಿ...

ಹೊನ್ನಾವರ ತಾಲೂಕಿನಲ್ಲಿ ದರ್ಶನ್ ಅಭಿಮಾನಿಗಳಿಂದ ಕ್ರಾಂತಿ ಸಿನಿಮಾ ಪ್ರೊಮೋಷನ್

Honnavara  News: ಸದ್ಯ  ಡಿ ಬಾಸ್  ಫ್ಯಾನ್ಸ್  ತಾವೇ ಕ್ರಾಂತಿ ಸಿನಿಮಾದ  ಪ್ರಚಾರದಲ್ಲಿ  ತೊಡಗಿದ್ದಾರೆ.  ಹೌದು  ದರ್ಶನ್  2 ವರ್ಷಗಳ  ಬಳಿಕ  ಮತ್ತೆ ತೆರೆ ಮೇಲೆ ಅಬ್ಬರಿಸೋದಕ್ಕೆ ರೆಡಿಯಾಗಿದ್ದಾರೆ. ಒಂದೆಡೆ ಕ್ರಾಂತಿ ಸಿನಿಮಾದ ಕೆಲವೊಂದು ಪೋಸ್ಟರ್ ಗಳನ್ನು ಬಿಡುಗಡೆ  ಮಾಡಿ  ಅಭಿಮಾನಿಗಳಿಗೆ  ಕುತೂಹಲ ಮೂಡಿಸುತ್ತಿದ್ರೆ. ಮತ್ತೊಂದೆಡೆ ಅದೇ  ಪೋಸ್ಟರ್ ಹಿಡಿದು  ಅನೇಕ ಅಭಿಮಾನಿಗಳು ತನ್ನ ನೆಚ್ಚಿನ...

About Me

31898 POSTS
0 COMMENTS
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img