Tuesday, April 28, 2026

Karnataka Tv

ಬೆಂಗಳೂರಿನ ಇಸ್ಕಾನ್ ನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ರಾಧಾಷ್ಟಮಿ ಉತ್ಸವ

ಬೆಂಗಳೂರು : ನಗರದ ಇಸ್ಕಾನ್ ದೇವಸ್ಥಾನದಲ್ಲಿ ರಾಧಾಷ್ಟಮಿಯು ಬಹು ವಿಜೃಂಭಣೆಯಿಂದ ಆಚರಿಸಲಾಯಿತು. ರಾಧಾರಾಣಿಯು ಇಡೀ ಜಗತ್ತಿನ ಮಾತೆ. ಈ ಶುಭ ದಿನದಂದು ಭಕ್ತರು ತಮಗೆ ಕೃಷ್ಣಭಕ್ತಿಯನ್ನು ಅನುಗ್ರಹಿಸಬೇಕೆಂದು ರಾಧಾರಾಣಿಯಲ್ಲಿ ಪ್ರಾರ್ಥಿಸಲಾಯಿತು. ಈ ಶುಭ ಸಂದರ್ಭದಲ್ಲಿ ಶ್ರೀ ರಾಧಾ ಕೃಷ್ಣಚಂದ್ರ ಹೊಸ ವಸ್ತ್ರಗಳಿಂದ ಕಂಗೊಳಿಸುತ್ತಿದ್ದರು. ಪೂಜಾ ವೇದಿಕೆಯನ್ನು ಬಣ್ಣ ಬಣ್ಣದ ಹೂವುಗಳಿಂದ ಅಲಂಕರಿಸಲಾಗಿತ್ತು.ದೇಶದ ಕ್ಷೇಮ ಮತ್ತು ಶಾಂತಿಗಾಗಿ...

ಭ್ರೂಣಹತ್ಯೆ ಮಾಡುವವರಿಗೆ ನರಕದಲ್ಲಿ ಎಂಥ ಶಿಕ್ಷೆ ಸಿಗುತ್ತದೆ ಗೊತ್ತಾ..?

ಹೊಟ್ಟೆಯಲ್ಲಿರುವ ಮಗು ಹೆಣ್ಣಾದರೆ, ಅಥವಾ ಅನೈತಿಕ ಸಂಭಂಧಕ್ಕೆ ಹುಟ್ಟಿದ ಮಗುವಾದರೆ, ಕೆಲವರು ಅದನ್ನು ತೆಗೆಯಲು ಗುಳಿಗೆ ತೆಗೆದುಕೊಳ್ಳುತ್ತಾರೆ. ಅಬಾರ್ಷನ್ ಮಾಡಿಸುತ್ತಾರೆ. ಇದನ್ನೇ ಭ್ರೂಣಹತ್ಯೆ ಎನ್ನುವುದು. ಇಂಥ ಮಹಾಪಾಪ ಮಾಡುವವರಿಗೆ ಯಮಲೋಕದಲ್ಲಿ ಭಯಂಕರ ಶಿಕ್ಷೆ ನೀಡಲಾಗುತ್ತದೆ. ಯಾವುದು ಅಂಥ ಶಿಕ್ಷೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಅಪ್ಪ ಅಮ್ಮನ ಈ ತಪ್ಪಿನಿಂದ ಮಕ್ಕಳು ಇಂಥ...

ಗಣೇಶ ಕುಬೇರನನ್ನೇ ತಿನ್ನಲು ಹೋಗಿದ್ದೇಕೆ..? ಕುಬೇರ ಅಂಥಾದ್ದೇನು ಮಾಡಿದ್ದ..?

ದೇವರ ದೇವ, ಅಗ್ರ ಪೂಜಿತ ಗಣೇಶ ಎಲ್ಲರ ಇಷ್ಟದೈವ ಎಂದರೆ ತಪ್ಪಾಗುವುದಿಲ್ಲ. ಅಂಥ ಗಣೇಶ ಕುಬೇರನನ್ನೇ ತಿನ್ನಲು ಹೋಗಿದ್ದನಂತೆ. ಹಾಗಾದ್ರೆ ಗಣೇಶನೇಕೆ ಕುಬೇರನನ್ನು ತಿನ್ನಲು ಹೋದ..? ಕುಬೇರ ಅಂಥಾದ್ದೇನು ಮಾಡಿದ್ದ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಸ್ವರ್ಣ ಭಂಡಾರವನ್ನು ಹೊಂದಿದ್ದ ಕುಬೇರನಿಗೆ, ತಾನು ಶ್ರೀಮಂತನೆಂಬ ಅಹಂಕಾರವಿತ್ತು. ಸ್ವರ್ಣಲಂಕೆಯನ್ನು ಕುಬೇರನೇ ಆಳುತ್ತಿದ್ದ ಕಾರಣ, ಕುಬೇರನಿಗೆ...

ರೈತರೇ ಗಮನಿಸಿ: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಪ್ರಕ್ರಿಯೆ ಪ್ರಾರಂಭ

ಬಾಗಲಕೋಟೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳು ಉತ್ಪನ್ನಗಳ ಖರೀದಿ ಪ್ರಕ್ರಿಯೆ ಸೆಪ್ಟೆಂಬರ 5 ರಿಂದ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಟಾಸ್ಕಪೋರ್ಸ ಸಮಿತಿಯ ಅಧ್ಯಕ್ಷರಾದ ಪಿ.ಸುನೀಲ್‍ಕುಮಾರ ತಿಳಿಸಿದ್ದಾರೆ. ಹೆಸರುಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಲ್‍ಗೆ 7755 ರೂ.ಗಳಂತೆ ಪ್ರತಿ ಎಕರೆಗೆ 4 ಕ್ವಿಂಟಲ್ ಮತ್ತು...

ಕರ್ನಾಟಕ -ಮಹಾರಾಷ್ಟ್ರ ಗಡಿವಿವಾದ :ಅನುಭವಿ ಕಾನೂನು ತಜ್ಞರ ನೇಮಕ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಸರ್ವೋಚ್ಛ ನ್ಯಾಯಾಲಯದಲ್ಲಿ ಬರುವ ನವೆಂಬರ್ 23ರಂದು ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ವಿಷಯ ವಿಚಾರಣೆಗೆ ಬರಲಿದೆ.ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಹಾಗೂ ಹಿರಿಯ ಕಾನೂನು ತಜ್ಞರ ತಂಡ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಡಿವಿವಾದ ಕುರಿತು ಅಡ್ವಕೇಟ್ ಜನರಲ್ ಅವರೊಂದಿಗೆ...

ಸೆ.9ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು:ರಾಜ್ಯಾದಾದ್ಯಂತ ಸೆಪ್ಟೆಂಬರ್ 9 ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಇಂದಿನಿಂದ ಬೆಂಗಳೂರು, ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳು ಮತ್ತು ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ. ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಂದು...

BREAKING: ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಮುಂಬೈ ಬಳಿ ರಸ್ತೆ ಅಪಘಾತದಲ್ಲಿ ಸಾವು

ನವದೆಹಲಿ: ಟಾಟಾ ಸಮೂಹದ ಮಾಜಿ ಅಧ್ಯಕ್ಷ ಮತ್ತು ಕೈಗಾರಿಕೋದ್ಯಮಿ ಸೈರಸ್ ಮಿಸ್ತ್ರಿ ಭಾನುವಾರ ಮುಂಬೈ ಬಳಿಯ ಪಾಲ್ಘರ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ, ಮಿಸ್ತ್ರಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ವೈದ್ಯರು ಘೋಷಿಸಲಾಯಿತು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ಸೈರಸ್...

BREAKING: ರಾಜ್ಯ ಸರ್ಕಾರದಿಂದ ಎಸ್ಸಿ, ಎಸ್ಟಿ ಸಮುದಾಯಕ್ಕೆ ಘೋಷಿಸಿದ್ದ 75 ಯುನಿಟ್ ಉಚಿತ ಯೋಜನೆ ವಾಪಾಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಡತನ ರೇಖೆಗಿಂತ ಕಡಿಮೆಯಿರುವಂತ ಬಿಪಿಎಲ್ ಪಡಿತರ ಚೀಟಿಯ ಎಸ್ಸಿ, ಎಸ್ಟಿ ಸಮುದಾಯದವರಿಗೆ ಘೋಷಣೆ ಮಾಡಿತ್ತು. ಆದ್ರೇ ಈ ಯೋಜನೆಯನ್ನು ಇದೀಗ ದಿಢೀರ್ ವಾಪಾಸ್ ಪಡೆಯಲಾಗಿದೆ. ಈ ಬಗ್ಗೆ ಇಂಧನ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಎಸ್ಸಿ, ಎಸ್ಟಿ ಸಮುದಾಯದ ಬಿಪಿಎಲ್ ಪಡಿತರ ಕುಟುಂಬಗಳಿಗೆ ಸರ್ಕಾರದಿಂದ 75 ಯುನಿಟ್ ಉಚಿತ...

ಸೇಡು ತೀರಿಸಿಕೊಂಡ ಶ್ರೀಲಂಕಾ

https://www.youtube.com/watch?v=8U3drqGGyVk ಶಾರ್ಜಾ: ಏಷ್ಯಾಕಪ್ ಟೂರ್ನಿಯ ಸೂಪರ್ 4ನ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡ ಅಫ್ಘಾನಿಸ್ಥಾನ ತಂಡ 4 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ಥಾನ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 175/6 ರನ್ ಗಳಿಸಿತು. ಶ್ರೀಲಂಕಾ...

ಹಿಂದುಳಿದ ವಿದ್ಯಾರ್ಥಿಗಳೇ ಗಮನಿಸಿ: ಅರಿವು ಶೈಕ್ಷಣಿಕ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಹಾವೇರಿ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಸೌಲಭ್ಯಕ್ಕೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ 2022-23ನೇ ಸಾಲಿನ ಅರಿವು ಶೈಕ್ಷಣಿಕ ಸಾಲಕ್ಕೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ...

About Me

31898 POSTS
0 COMMENTS
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img