Tuesday, July 21, 2026

Karnataka Tv

ಅಪ್ಪಿತಪ್ಪಿಯೂ ಈ ಉಡುಗೊರೆಗಳನ್ನು ದೀಪಾವಳಿಯ ದಿನ ನೀಡಬಾರದು…!

Devotional: ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ, ಸಡಗರ ಸಂಭ್ರಮದಿಂದ ಬಂಧು ಮಿತ್ರರೊಂದಿಗೆ, ಹೊಸ ಬಟ್ಟೆಗಳನ್ನು ತೊಟ್ಟು, ಬಗೆಬಗೆಯ ಸಿಹಿತಿನಿಸುಗಳನ್ನು ಮಾಡಿ ಸಂಭ್ರಮಿಸುತ್ತಾರೆ. ಮಹಾಲಕ್ಷ್ಮೀಯನ್ನು ಪೂಜಿಸಿ ಮನೆತುಂಬಿಸಿ ಕೊಳ್ಳುವ ಹಬ್ಬ ದೀಪಾವಳಿ.ಕೆಲವು ಕಡೆ ಉಡುಗೊರೆಗಳನ್ನು ನೀಡುವುದು ದೀಪಾವಳಿ ಆಚರಣೆಯ ಒಂದು ಭಾಗವಾಗಿದೆ, ಆದರೆ ಕೆಲವು ಉಡುಗೊರೆಗಳನ್ನು ನೀಡುವುದು, ಕೆಲವು ಉಡುಗೊರೆಗಳನ್ನು ಸ್ವೀಕರಿಸುವುದು ಅಮಂಗಳ...

ದೀಪಾವಳಿ ಆಚರಣೆಯ ಹಿಂದಿನ ಪುರಾಣ…!

Devotional: ದೀಪಾವಳಿ ಎಂದಾಕ್ಷಣ ಎಲ್ಲರಿಗೂ ಕಿವಿಗೆ ಅಪ್ಪಳಿಸುವ ಪಟಾಕಿ ಸದ್ದು ಹಾಗೂ ಬಗೆಬಗೆಯ ಸಿಹಿತಿಂಡಿಗಳು ಜ್ಞಾಪಕವಾಗುತ್ತದೆ. ಆದರೆ ಈ ಹಬ್ಬದ ಆಚರಣೆಯ ಹಿಂದೆ ಹಲವು ಪುರಾಣ ಕಾಲದ ಸಂಪ್ರದಾಯ, ಸಂಸ್ಕೃತಿ, ಇತಿಹಾಸ ಇರುವುದು ಕಂಡು ಬರುತ್ತದೆ. ಆ ಎಲ್ಲಾ ಇತಿಹಾಸ ಪುರಾಣ ಕಥೆಗಳನ್ನು ತಿಳಿದು ಕೊಳ್ಳೋಣ . ದೀಪಾವಳಿ ಹಬ್ಬದ ದಿನ ಎಣ್ಣೆ ಸ್ನಾನ ಮಾಡುವ ಸಂಪ್ರದಾಯ...

ಜ್ಯೋತಿಷ್ಯದ ಪ್ರಕಾರ ಬುಧವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಂದೊಂದು ವಾರಕ್ಕೆ ಒಂದೊಂದು ರೀತಿಯ ವಿಶೇಷತೆ ಇದೆ .ಹೀಗಾಗಿ ಬುಧವಾರ ಜನಿಸಿದವರು ಕೆಲವೊಂದು ಉತ್ತಮ ಗುಣಗಳನ್ನೂ ಹಾಗೂ ಕೆಲವು ಅಸಹನೀಯ ಗುಣಗಳನ್ನೂ ಹೊಂದಿರುತ್ತಾರೆ. ಹಾಗಾದರೆ ಬುಧವಾರದಂದು ಜನಿಸಿದವರ ಜೀವನದ ಬಗ್ಗೆ ತಿಳಿದುಕೊಳ್ಳೋಣ . ಬುಧವಾರದ ಗ್ರಹದ ಅಧಿಪತಿ ಬುಧನಾಗಿರುತ್ತಾನೆ, ಈ ಗ್ರಹವು ಸೂರ್ಯನಿಗೆ ಹತ್ತಿರವಾದ ಹಾಗೂ ಎಲ್ಲಾ ಗ್ರಹಗಳಿಗಿಂತ ಚಿಕ್ಕದಾಗಿರುವ...

ಕೇವಲ ಒಂದು ತಿಂಗಳಲ್ಲಿ ನಿಮ್ಮ ತೂಕ ಕಡಿಮೆ ಮಾಡಬಹುದು ….!

Health tips: ಶರೀರದಲ್ಲಿ ಇರುವಂತಹ ಅನಾವಶ್ಯಕ ಕೊಬ್ಬನ್ನು ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಕರಗಿಸಿ ತೂಕವನ್ನು ಕಡಿಮೆ ಮಾಡುವಂತಹ ವಿಧಾನ ಮಾರ್ಗವನ್ನು ತಿಳಿದು ಕೊಳ್ಳೋಣ .ಶರೀರದಲ್ಲಿ ಬೊಜ್ಜು ಮತ್ತು ಕೊಬ್ಬು ಯಾವರೀತಿ ಸಂಗ್ರಹಣೆ ಯಾಗುತ್ತದೆ, ಎಂದು ನಾವು ಮೊದಲು ತಿಳಿದು ಕೊಳ್ಳಬೇಕು, ನಂತರ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು. ವೈಜ್ಞಾನಿಕವಾಗಿ ಇದಕ್ಕೆ ಕಾರಣ ಅಜಿರ್ಣವೆನ್ನಬಹುದು,ಹೌದು ಅಜೀರ್ಣ ಹೇಗೆ ಕಾರಣವೆಂದರೆ...

ಮನುಷ್ಯರು ಇವುಗಳನ್ನು ತಡೆದರೆ…. ಅಕಾಲಿಕ ಮರಣ ಸಂಭವಿಸುತ್ತದೆ …!

Health tips: ಹಸಿವಿಲ್ಲದೆ ಊಟ ಮಾಡುವುದು ಹಾಗೂ ಹಸಿವಾಗುತ್ತಿರುವುದನ್ನೂ ತಡೆಯುವುದರಿಂದ ಮನುಷ್ಯರಲ್ಲಿ ಬಹಳ ತೊಂದರೆ ಉಂಟಾಗುತ್ತದೆ, ದೇಹದಲ್ಲಿ ವಾತ ಪಿತ್ತಗಳು ಸೃಷ್ಟಿಯಾಗಿ ಹೆಚ್ಚು ಕಾಯಿಲೆಗಳು ಉತ್ಪತ್ತಿ ಯಾಗುತ್ತದೆ,ಬಿಪಿ, ಶುಗರ್, ಹಲವು ರೀತಿಯ ಕ್ಯಾನ್ಸರ್ ಗಳು ಬರುವ ಸಾಧ್ಯತೆಗಳು ಇರುತ್ತದೆ ಹಾಗೂ ಕ್ಯಾನ್ಸರ್ ಸೆಲ್ ಉತ್ಪಾದನೆಗೆ ಇದು ಕಾರಣ ವಾಗುತ್ತದೆ .ಹಾಗೂ ಶರೀರದ PH ಲೇವೆಲ್ ಅನ್ನು...

ಮಂಗಳವಾರ ಹನುಮನ ಕೃಪೆಗೆ ಪಾತ್ರರಾಗಬೇಕಾದರೆ ಹೀಗೆ ಪೂಜಿಸಿ….!

Devotional story: ಒಂದೊಂದು ವಾರ ಒಂದೊಂದು ದೇವರಿಗೆ ಪೂಜಿಸುವುದು ಹಿಂದೂ ಸಂಪ್ರದಾಯದಲ್ಲಿ ಪ್ರಾಚೀನ ಕಾಲದಿಂದ ನಡೆದುಕೊಂಡು ಬಂದಿದೆ. ಹಾಗೆಯೇ ಮಂಗಳವಾರ ಹನುಮಂತನನ್ನು ಭಕ್ತಿ, ಶ್ರದ್ದೆ ಇಂದ ಭಕ್ತರು ಪೂಜಿಸುತ್ತಾರೆ. ಹನುಮ ಚಿರಂಜೀವಿ ಬೇಡಿದ ವರಗಳನ್ನು ಶೀಘ್ರವಾಗಿ ಪ್ರಸಾದಿಸುವ ಕರುಣಾಮಯಿ, ಆದರೆ ಮಂಗಳವಾರ ಹನುಮಂತನನ್ನು ಹೇಗೆ ಪೂಜಿಸಿದರೆ ಅವರ ಕೃಪೆಗೆ ಪಾತ್ರರಾಗಬಹುದು ಎಂಬ ಗೊಂದಲ ಸಾಮಾನ್ಯಾಗಿ ಎಲ್ಲರಲ್ಲಿ...

2023ರ ನಂತರ ಈ ಮೂರು ರಾಶಿಗಳಿಗೆ ಶುರುವಾಗಲಿದೆ ಕೆಟ್ಟ ಸಮಯ ನಿಮ್ಮ ರಾಶಿಯು ಕೂಡ ಇದರಲ್ಲಿ ಇದ್ಯಾ …?

Astrology: ಜ್ಯೋತಿಷ್ಯದ ಪ್ರಕಾರ ಶನಿ ದೇವರು ಕರ್ಮಗಳಿಗೆ ಪ್ರತಿಫಲ ಪರಿಗಣಿಸುತ್ತಾನೆ ಎಂದು ಹೇಳಲಾಗಿದೆ, ಶನಿಯು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸ್ಥಳಾಂತರಗೊಂಡಾಗ ಕೆಲವು ಪರಿಣಾಮ ಬೀರುತ್ತದೆ. ಕೆಲವು ರಾಶಿಗಳಿಗೆ ಶುಭವಾದ್ರೆ, ಇನ್ನು ಕೆಲವು ರಾಶಿಗಳಿಗೆ ಸಾಡೇ ಸಾತಿ ಶುರುವಾಗುತ್ತದೆ. ಶನಿಯು ಜನವರಿ 17, 2023 ರಂದು ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶನಿ ಆಗಮನದ ಕಾರಣದಿಂದಾಗಿ ಮಕರ,...

ಜ್ಯೋತಿಷ್ಯದ ಪ್ರಕಾರ ಮಂಗಳವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ಮಂಗಳವಾರ ಆಂಜನೇಯನಿಗೆ ಸಮರ್ಪಿತವಾದ ದಿನವಾಗಿದೆ. ಈ ದಿನ ಹುಟ್ಟಿದವರ ಗುಣ, ಸ್ವಭಾವದ  ಸಂಗತಿಗಳ ಮಾಹಿತಿ ವಿವರಣೆ ಹೀಗಿದೆ. ಮಂಗಳವಾರ ತುಂಬಾ ಶುಭವಾದ ವಾರ. ಇದು ಶಕ್ತಿ ದೇವತೆಗಳಿಗೆ ಅತ್ಯಂತ ಪ್ರಿಯವಾದ ವಾರವಾಗಿರುತ್ತದೆ. ಇವರು ಹೆಚ್ಚು ದುರ್ಗಾದೇವಿಯನ್ನು ಆರಾಧನೆ ಮಾಡಿದರೆ ಒಳ್ಳೆಯದಾಗುತ್ತದೆ. ಮಂಗಳವಾರ ಹುಟ್ಟಿದವರಿಗೆ ಮಂಗಳ ಗ್ರಹದ ಪ್ರಭಾವ ಇರುತ್ತದೆ. ಅತಿಯಾದ ಕೋಪವನ್ನು ಹೊಂದಿರುತ್ತಾರೆ, ಮತ್ತು...

ಈ ಸಮಯದಲ್ಲಿ ನಿದ್ದೆ ಎಚ್ಚರಗೊಂಡರೆ ನಿಮಗೆ ನೀವೇ ಸೃಷ್ಟಿಕರ್ತ….

Devotional: ಮುಂಜಾನೆ ಸುಮಾರು 3:30 ರಿಂದ 5:30 ಅಥವಾ 6:00ಗಂಟೆಯವರೆಗೆ ಇರುವ ಸಮಯ ಸೂರ್ಯೋದಯದಕ್ಕೆ ಮುಂಚಿನ ರಾತ್ರಿಯ ಕೊನೆಯ ಪಾದವನ್ನು ಬ್ರಹ್ಮ ಮುಹೂರ್ತ ಎಂದು ಪರಿಗಣಿಸುತ್ತಾರೆ .ಭೂಮಿಯ ಜೊತೆ ಸೂರ್ಯ ಮತ್ತು ಚಂದ್ರನ ಸಂಬಂಧ ಹೇಗಿದೆಯೆಂದರೆ ಈ ಸಮಯದಲ್ಲಿ ಮಾನವರಲ್ಲಿ ಕೆಲವು ದೈಹಿಕ ಬದಲಾವಣೆಗಳು ಸಂಭವಿಸುತ್ತವೆ. ಮುಹೂರ್ತ ಎಂದರೆ ಸೃಷ್ಟಿಕರ್ತನ ಸಮಯ ನೀವೇ ಸ್ವತಃ ನಿಮ್ಮನ್ನು...

ಹೆಡ್ ಬುಷ್ ಸಿನಿಮಾ – 5 ಸ್ಪೆಷಲ್ ನ್ಯೂಸ್

News 1 ಈಗ ಎಲ್ಲೆಲ್ಲೂ ಡಾಲಿ ಧನಂಜಯ್ ಅಭಿನಯದ ಹೆಡ್ ಬುಶ್ ಸಿನಿಮಾದ್ದೇ ಸದ್ದು. ಬರೋಬ್ಬರಿ 22 ಕೋಟಿಗೆ ಹೆಡ್ ಬುಷ್ ಸೋಲ್ಡೌಟ್ ಆಗಿದೆ. ಹೆಡ್ ಬುಶ್ ಸಿನಿಮಾ ರಿಲೀಸ್‌ಗೂ ಮುನ್ನವೇ, ಬೊಂಬಾ‘್ ಬ್ಯುಸಿನೆಸ್ ಮಾಡಿದೆ. ಹೆಡ್‌ಬುಷ್‌ಗೆ ಜೀ ಸ್ಟುಡಿಯೋ ಫಿದಾ ಆಗಿದ್ದು, ಡಾಲಿ ಜಯರಾಜ್ ಕ್ರೆಜ್‌ಗೆ ದೊಡ್ಡ ಡೀಲ್ ಸಿಗುವ ಮೂಲಕ, ಹೆಡ್‌ ಬುಷ್...

About Me

32672 POSTS
0 COMMENTS
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img