Wednesday, July 16, 2025

Karnataka Tv

ಮೊಬೈಲ್ ರೀಚಾರ್ಜ್ ಗೆ ಶುಲ್ಕ ವಿಧಿಸಿದ ಫೋನ್ ಪೇ..!

ಕರೆಂಟ್ ಬಿಲ್ ಕಟ್ಟೋಕೆ, ಅರ್ಜೆಂಟ್ ಆಗಿ ಯಾರಿಗಾದ್ರೂ ಹಣ ಕಳಿಸೋದಕ್ಕೆ, ಆನ್ ಲೈನ್ ಶಾಪಿಂಗ್,  ಮೊಬೈಲ್ ಗೆ  ರೀಚಾರ್ಜ್ ಮಾಡೋದಕ್ಕ ಫೋನ್ ಪೇ ಆಪ್ ಸಿಕ್ಕಾಪಟ್ಟೆ ಯೂಸ್ ಆಗ್ತಿದೆ. ಆದ್ರೆ ಇನ್ ಮೇಲೆ ನೀವು ಯಾರಿಗಾದ್ರೂ ಕೂತ ಜಾಗದಲ್ಲೇ ರೀಚಾರ್ಜ್ ಮಾಡಿಸ್ಬೇಕಾದ್ರೆ ಸ್ವಲ್ಪ ಯೋಚ್ನೆ ಮಾಡ್ಬೇಕಾಗುತ್ತೆ. ಯಾಕೆ ಅಂತ ಹೇಳ್ತೀವಿ ಈ ವಿಡಿಯೋ ತಪ್ಪದೇ...

75 ಕ್ರೀಡಾಪಟುಗಳು ಅಮೃತ ಕ್ರೀಡಾ ದತ್ತು ಯೋಜನೆಗೆ ಆಯ್ಕೆ..!

www.karnatakatv.net: ಅಮೃತ ಕ್ರೀಡಾ ದತ್ತು ಯೋಜನೆಗೆ 75 ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಿ ಹೆಚ್ಚಿನ ಪದಕ ಗೆಲ್ಲಲು ಅನುವಾಗುವ ನಿಟ್ಟಿನಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವ್ಯಾಪ್ತಿಯಲ್ಲಿ ಅಮೃತ ಕ್ರೀಡಾದತ್ತು ಯೋಜನೆಯನ್ನು ಸ್ವಾತಂತ್ರೋತ್ಸವದ ಭಾಷಣದಲ್ಲಿ ಸಿಎಂ ಘೋಷಣೆ ಮಾಡಿದ್ದರು. ಅದರಂತೆ ಯುವ ಸಬಲೀಕರಣ ಮತ್ತು...

ಹತ್ತಿ ಕದಿಯಲು ಯತ್ನಿಸುತ್ತಿದ್ದ ಬಾಲಕರ ರಕ್ಷಣೆ..!

www.karnatakatv.net: ರಾಯಚೂರು: ಹೈವೇ ರಸ್ತೆಗಳಲ್ಲಿ ಹತ್ತಿ ತುಂಬಿದ ಗಾಡಿಗಳಿಂದ ಹತ್ತಿ ಕದಿಯಲು ಯತ್ನಿಸುತ್ತಿದ್ದ ಬಾಲಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ರಾಯಚೂರು- ಹೈದ್ರಾಬಾದ್ ಹೆದ್ದಾರಿಯಲ್ಲಿ ದಿನ ನಿತ್ಯ ಲಾರಿಗಳು, ಗೂಡ್ಸ್ ವಾಹನಗಳು ಟನ್ ಗಟ್ಟಲೆ ಹತ್ತಿ ತುಂಬಿಕೊoಡು ಸಂಚರಿಸುತ್ತವೆ. ಅದರೆ ಈ ವಾಹನಳಿಂದ ಹತ್ತಿಯನ್ನು ಕದ್ದಿಯುವುದು ಮಹಿಳೆಯರು ಮತ್ತು ಮಕ್ಕಳ ಕೆಲಸವಾಗಿ ಮಾಡಿಕೊಂಡಿದ್ದಾರೆ. ಇವರ ಮೇಲೆ...

ಪುರಾತನ ವಿಗ್ರಹ ವಿದೇಶಕ್ಕೆ ಸಾಗಾಣಿಕೆಗೆ ಯತ್ನ- 1 ಕೆಜಿ ಚಿನ್ನ ವಶ..!

www.karnatakatv.net: ಅಕ್ರಮವಾಗಿ ಸಾಗಿಸುತ್ತಿದ್ದ ಪುರಾತನ ಕಾಲದ ವಿಗ್ರಹಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ. ವಿಮಾನ ನಿಲ್ದಾಣದಲ್ಲಿ ಏರ್ ಪೋರ್ಟ್ ಕಸ್ಟಮ್ ಅಧಿಕಾರಿಗಳು ಕಾರ್ಯಾಚರಣೆಯನ್ನು ನಡೇಸಿದ್ದು ಪುರಾತನ ಕಾಲದ ವಿಗ್ರಹಗಳನ್ನು ಬೆಂಗಳೂರಿನಿoದ ಜಪಾನ್ ಗೆ ಸಾಗಣೆ ಮಾಡುತ್ತಿರುವ ಯತ್ನವನ್ನು ತಡೆದಿದ್ದಾರೆ. ಈ ವಿಗ್ರಹವನ್ನು ಏರ್ ಕಾರ್ಗೋ ಮೂಲಕ ಅಕ್ರಮವಾಗಿ ವಿದೇಶಕ್ಕೆ ಸಾಗಣಿ ಮಾಡುತ್ತಿರುವಾಗ ಕೆಂಪೇಗೌಡ ಅಂತರಾಷ್ಟ್ರೀಯ...

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನಟಿ ಸುಧಾಗೆ ಆದ ಅವಮಾನಕ್ಕೆ ಕ್ಷಮೆ ಕೇಳಿದೆ..!

www.karnatakatv.net: ಕೃತಕ ಕಾಲುಗಳನ್ನು ಬಿಚ್ಚಿ ತಪಾಸಣೆ ಮಾಡಿ ಸಮಸ್ಯೆಯನ್ನು ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವುದನ್ನು ಕುರಿತು ನಟಿ, ನೃತ್ಯಪಟು ಸುಧಾ ಚಂದ್ರನ್ ವಿಡಿಯೋ ಮೂಲಕ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಸುಧಾ ಚಂದ್ರನ್ ಅವರಿಗೆ ಆದ ಸಮಸ್ಯೆಯನ್ನು ಅವರು ವಿಡಿಯೋ ಮಾಡುವ ಮೂಲಕ ತಮ್ಮ ಬೇಸರವನ್ನು ವ್ತಕ್ತಪಡಿಸಿ ಅದರಲ್ಲಿಯೇ ನೇರವಾಗಿ ಮೋದಿ ಅವರಿಗೆ ಮನವಿಯನ್ನು ಸಹ ಮಾಡಿಕೊಂಡಿದ್ದಾರೆ. ಆದರೆ...

ಕೋರ್ಟ್ ನಲ್ಲಿ ನಟಿ ಸಮಂತಾಗೆ ಹಿನ್ನಡೆ..!

ನಟಿ ಸಮಂತಾ –ನಾಗಚೈತನ್ಯ ವಿಚ್ಚೇಧನ ಆಗಿ ಹೋಗಿದೆ. ಆದ್ರೆ  ಇದಕ್ಕೂ ಮೊದಲು ಇವರಿಬ್ಬರ ಬಗ್ಗೆ ಸಾಕಷ್ಟುಗಾಳಿ ಸುದ್ದಿಹರಿದಾಡುತ್ತಿದ್ವು. ಇದರಿಂದ ಸಿಡಿದೆದ್ದಿದ್ದ ಸಮಂತಾ ತಮ್ಮ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಅಪಪ್ರಚಾರ ಮಾಡಿದ್ದವರ ಮೇಲೆ ಕಾನೂನು ಸಮರ ಸಾರಿದ್ದಾರೆ. ಹೌದು, ನಟಿ ಸಮಂತಾರವರ ವೈಯಕ್ತಿಕ ಜೀವನದ ಬಗ್ಗೆ ಕಳೆದ ಕೆಲವು ತಿಂಗಳಿಂದ ಹಲವು ಸುದ್ದಿಗಳು ಹರಿದಾಡಿದ್ದವು. ಅದರಲ್ಲಯಾವ ಸುದ್ದಿ...

ಭಾರತ ವಿರುದ್ಧದ ಪಂದ್ಯಕ್ಕೆ ನಾವು ಉತ್ತಮವಾಗಿ ತಯಾರಿ ನಡೆಸಿದ್ದೇವೆ; ಬಾಬರ್..!

www.karnatakatv.net : ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳಿಗೆ ಇಂದು ಚಾಲನೆ ಸಿಗಲಿದೆ. ಆದರೆ ಎಲ್ಲಾ ಅಭಿಮಾನಿಗಳ ಕಣ್ಣು ಅ.24ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಮೇಲೆ ಬಿದ್ದಿದ್ದೆ. ಹೌದು..ಇಂಡಿಯಾ-ಪಾಕಿಸ್ತಾನ ಕ್ರಿಕೆಟ್ ಕದನ ಎಂದರೆ ಅದೊಂದು ನಿಜವಾದ ಯುದ್ದದಂತೆ ಇರುತ್ತದೆ. ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಭಾರತ ಎಂದುಗೂ ಸೋಲನ್ನು...

ಕಾಶ್ಮೀರದ ಶ್ರೀನಗರಕ್ಕೆ ಅಮಿತ್ ಶಾ ಭೇಟಿ..!

www.karnatakatv.net: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕಾಶ್ಮೀರದ ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಕಣಿವೆ ಪ್ರದೇಶದಲ್ಲಿ ಬೆಳವಣಿಗೆಗಳ ಬಗ್ಗೆ ಪರಾಮರ್ಶೆ ನಡೆಸಲು 3ದಿನಗಳ ಪ್ರವಾಸಕ್ಕೆ ಕೇಂದ್ರ ಗೃಹ ಸಚಿವರು ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದಾರೆ. ಉಗ್ರರಿಂದ ಇತ್ತೀಚೆಗೆ ನಾಗರಿಕರ ಹತ್ಯೆ ಮತ್ತು ಹೆಚ್ಚಿನ ಉಪಟಳದ ಕಾರಣ ಭೇಟಿ ಕೈಗೊಳ್ಳುತ್ತಿದ್ದಾರೆ....

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಯನ್ನು ಈಡೇರಿಸುವಂತೆ ಅಗ್ರಹ..!

www.karnatakatv.net: ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಮನಗರ ಜಿಲ್ಲಾಧ್ಯಕ್ಷ ರಮೇಶ್ ಅವರು ಸಾರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಯನ್ನು ಈಡೇರಿಸುವಂತೆ ತೋಳಿಗೆ ಕಪ್ಪು ಬಟ್ಟೆ ಕಟ್ಟಿ ಕರ್ತವ್ಯ ನಿರ್ವಹಿಸುವದಾಗಿ ತಿಳಿಸಿದ್ದಾರೆ. ಶಿಕ್ಷರಕ ಬೇಡಿಕೆಯನ್ನು ಈಡೇರಿಸುವದಾಗಿ ಅಗ್ರಹಿಸಿ ಅ. 29ರ ವರೆಗೆ ಕರ್ತವ್ಯವನ್ನು ನಿರ್ವಹಿಸುತ್ತಾ ತೋಳಿಗೆ ಕಪ್ಪು ಪಟ್ಟಿ ಧರಿಸುದಾಗಿ ಸೂಚಿಸಿದ್ದಾರೆ. ಈ ಸಂಬoಧ ಪತ್ರಿಕಾ...

ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ

ಕೊರೋನ ಕಾಲಿಟ್ಟಿದ್ದೆ ಇಟ್ಟಿದ್ದು , ಎಷ್ಟೋ ಮಂದಿ ಕೆಲಸ ಕಳೆದುಕೊಂಡರು ಇನ್ನೂ ಕೆಲವರು ಅರ್ಧ ಸಂಬಳ ತೆಗೆದುಕೊಳ್ಳುವ ಪರಿಸ್ಥಿತಿ ಬಂದೊದಗಿತು , ಮತ್ತು ಸರ್ಕಾರಿ ಉದ್ಯೋಗಿಗಳೂ ಸಹ ಬಿಡುವಿಲ್ಲದೆ ಕೆಲಸವನ್ನು ಮಾಡಿದರು ಮತ್ತು ಆರ್ಥಿಕ ಪರಿಸ್ಥಿತಿ ಎದುರಾಗಿ ಕೆಲವೊಂದು ಸಲ ಕಡಿಮೆ ಸಂಬಳವನ್ನು ಸಹ ತೆಗೆದುಕೊಂಡರು.ಆದರೆ ಇದೀಗ ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಭರ್ಜರಿ...

About Me

26868 POSTS
0 COMMENTS
- Advertisement -spot_img

Latest News

ಪಾಳು ಬಿದ್ದ ಮನೆಯಲ್ಲಿ ಅಸ್ಥಿಪಂಜರ ಪತ್ತೆ!

ಹೈದರಾಬಾದ್‌ನ ನಾಂಪಲ್ಲಿಯ ಒಂದು ಪಾಳು ಬಿದ್ದ ಮನೆಯಲ್ಲಿ ಹಳೆಯ ಅಸ್ಥಿಪಂಜರ ಪತ್ತೆಯಾಗಿದೆ. ಹೈದರಾಬಾದ್‌ನ ನಾಂಪಲ್ಲಿಯ ಪುರಾತನ ಮಾರುಕಟ್ಟೆ ಪ್ರದೇಶದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದರು. ಕ್ರಿಕೆಟ್ ಆಟದ...
- Advertisement -spot_img