Astrology tips:
ನಿಮ್ಮ ಅದೃಷ್ಟ ನಿಮ್ಮ ಅಂಗೈಯಲ್ಲಿಯೇ ಇದೆ ಎಂಬುವುದು ಹೆಚ್ಚಿನವರಿಗೆ ತಿಳಿದಿಲ್ಲ ನಿಮ್ಮ ಅಂಗೈಯಲ್ಲಿ ಅಡಗಿರುವ ಚಿಹ್ನೆಗಳು ನಿಮ್ಮ ಬದುಕಿನ ಸೋಲು ಗೆಲುವುಗಳನ್ನು ಸೂಚಿಸುತ್ತದೆ .ಹಾಗಾಗಿ ಬದುಕಿನಲ್ಲಿ ಯಶಸ್ಸು ಬೇಕೆಂದರೆ ನಿಮ್ಮ ಅಂಗೈ ರೇಖೆಯನ್ನು ನೀವು ತಿಳಿದುಕೊಳ್ಳಲೇ ಬೇಕು ಈ ರೀತಿಯ ಶಾಸ್ತ್ರವನ್ನು ಹಸ್ತಾ ಸಾಮುದ್ರಿಕ ಚಿಹ್ನೆ ಅಥವಾ ಅಂಗೈ ರೇಖೆ ಶಾಸ್ತ್ರ ಎಂದು...
Health tips:
ಥೈರಾಯ್ಡ್ ಸಮಸ್ಯೆ ಇಂದ ಬರುವ ಸಮಸ್ಯೆಗಳು ಒಂದೆರಡಲ್ಲ ಆಹಾರ ಸೇವನೆಯಲ್ಲಂತೂ ಏನನ್ನು ತಿನ್ನಬೇಕು, ಏನನ್ನು ತಿನ್ನಬಾರದು ಅನ್ನುವ ಬಗ್ಗೆ ಬಹಳಷ್ಟು ಗೊಂದಲಗಳು ಕಾಡುತ್ತಿರುತ್ತದೆ .ಈಗಿನ ಪರಿಸ್ಥಿತಿಯಲ್ಲಿ ಅನೇಕ ಪುರುಷರು ,ಮಹಿಳೆಯರು, ಮಕ್ಕಳು ಥೈರಾಯ್ಡ್ ಸಮಸ್ಯೆಇಂದ ಬಳಲುತ್ತಿದ್ದಾರೆ. ಮುಖ್ಯವಾಗಿ ಒತ್ತಡದ ಜೀವನಶೈಲಿ ಆಹಾರದಲ್ಲಿ ಪೋಷಕಾಂಶಗಳ ಕೊರತೆ ಇದಕ್ಕೆ ಕಾರಣವಾಗುತ್ತದೆ.
ಥೈರಾಯ್ಡ್ ಗ್ರಂಥಿಯು ಕುತ್ತಿಗೆ ಭಾಗದಲ್ಲಿ ಚಿಟ್ಟೆಯ...
asterology:
ಸಾಮಾನ್ಯವಾಗಿ ಎಲ್ಲರು ಮದುವೆಗೆ ಮುಂಚೆ ಜಾತಕ ನೋಡಿ ಮದುವೆಯಾಗುತ್ತಾರೆ ಆದರೆ ಜಾತಕ ಮಾತ್ರವಲ್ಲ ಮದುವೆ ದಿನಾಂಕ ಕೂಡ ನಿಮ್ಮ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಮದುವೆಗೆ ಮುನ್ನ ಮದುವೆಯ ದಿನಾಂಕದ ಬಗ್ಗೆಯೂ ಗಮನ ನೀಡಬೇಕು ಎನ್ನುತ್ತದೆ ಸಂಖ್ಯಾಶಾಸ್ತ್ರ.ಮದುವೆಯ ದಿನಾಂಕ ನಿಮ್ಮ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ನೀವು ಯಾವ ದಿನಾಂಕದಂದು ಮದುವೆಯಾಗಿದ್ದೀರಿ ಎಂಬುದನ್ನು ನೋಡಿ,...
ಬೇಕಾಗುವ ಸಾಮಗ್ರಿ: 4 ಸ್ಪೂನ್ ತುಪ್ಪ, ಒಂದು ಕಪ್ ಸಣ್ಣಗೆ ಹೆಚ್ಚಿದ ಮೆಂತ್ಯೆ, ಒಂದುವರೆ ಕಪ್ ಗೋಧಿ ಹಿಟ್ಟು, ಅರ್ಧ ಕಪ್ ರವೆ, ಎರಡು ಸ್ಪೂನ್ ಕಾರ್ನ್ ಫ್ಲೋರ್, ತರಿ ತರಿಯಾಗಿ ಪುಡಿದ ಕಾಳುಮೆಣಸು, ಕಾಲು ಸ್ಪೂನ್ ಜೀರಿಗೆ, ಎಳ್ಳು, 1 ಸ್ಪೂನ್ ಸಕ್ಕರೆ ಪುಡಿ, ಉಪ್ಪು, ಕೊಂಚ ಹಿಂಗು, ಚಿಟಿಕೆ ಅರಿಶಿನ, ಅವಶ್ಯಕತೆ...
zodiac:
ಶುಕ್ರನು ಅಕ್ಟೋಬರ್ 18ರಂದು ತುಲಾ ರಾಶಿಗೆ ಸಂಚರಿಸಲಿದ್ದಾನೆ ಹಾಗೂ ಸೂರ್ಯ ಮತ್ತು ಕೇತುವನ್ನು ಭೇಟಿಯಾಗುತ್ತಾನೆ. ನಂತರ ಶುಕ್ರನು ತುಲಾ ರಾಶಿಗೆ ಆಗಮಿಸುತ್ತಾನೆ. ಅಂದರೆ ತನ್ನ ರಾಶಿಯಲ್ಲಿ ಸಂಚರಿಸುತ್ತಾನೆ. ಇದರಿಂದ ಶುಕ್ರನು ತುಂಬಾ ಬಲವಾದ ಸ್ಥಾನದಲ್ಲಿರುತ್ತೆ. ಹಾಗಾಗಿ ತುಲಾರಾಶಿಯಲ್ಲಿ ಶುಕ್ರನ ತ್ರಿಗ್ರಹಿ ಯೋಗ ಮಾಡುವುದರಿಂದ ಅನೇಕ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ, ಆದರೆ ಮೇಷ ವೃಷಭ...
ಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿ ಕನ್ನಡಿಗರ. ಮನಗೆದ್ದಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ಅಭಿನಯದ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್ ನಲ್ಲಿ ಬರುತ್ತಿರುವ ಚಿತ್ರಕ್ಕೆ "ಕೌಸಲ್ಯಾ ಸುಪ್ರಜಾ ರಾಮ" ಎಂಬ ಸುಂದರ ಶೀರ್ಷಿಕೆ ಇಡಲಾಗಿದೆ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ನಡೆಯಿತು. ಒಂದು ವಿಭಿನ್ನ ವಿಡಿಯೋ ಮೂಲಕ ಶಶಾಂಕ್ ತಮ್ಮ ಚಿತ್ರದ...
ಗಂಗೆಯ ತಟದಲ್ಲಿ ತೆರೆದುಕೊಳ್ಳುವ ಅದ್ಭುತ ಪ್ರೇಮಕಥಾನಕದ ಚಿತ್ರ ಬನಾರಸ್. ಆ ಕಥೆಗೂ ಭಾರತದಲ್ಲಿ ಪೂಜ್ಯನೀಯ ಸ್ಥಾನ ಪಡೆದುಕೊಂಡಿರುವ ತಾಯಿ ಗಂಗೆಗೂ ಅವಿನಾಭಾವ ನಂಟಿದೆ. ಬಹುಶಃ ಬರಿಗಣ್ಣಿಗೆ ಕಾಣದ, ಮನಸಿಗಷ್ಟೇ ತಾಕುವ ಆ ಸೆಳೆತದಿಂದಲೋ ಏನೋ... ನಾಯಕ ಝೈದ್ ಖಾನ್ ಮತ್ತು ನಾಯಕಿ ಸೋನಲ್ ಮೊಂತೆರೊ ಅವರನ್ನು ಮತ್ತೆ ಮಾಯಗಂಗೆ ತನ್ನತ್ತ ಸೆಳೆದುಕೊಂಡಿದ್ದಾಳೆ. ಇದೀಗ ಬೇರೆ...
Malavalli : ಕಾಮುಕನ ಕೈಗೆ ಸಿಕ್ಕು ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದ ಬಾಲಕಿ ದಿವ್ಯಾ ಮನೆಗೆ ಸಂಸದೆ Sumalatha Ambreesh ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ರು.. ಘಟನೆ ನಡೆದು ವಾರವಾದ್ರೂ ಬಾರದ ಸಂಸದೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕತ್ವಾಗಿತ್ತು.. ಇಂದು ಬೆಳಗ್ಗೆ KR Pete ಕುಂಭ ಮೇಳದಲಿ CM Basavaraj Bommayi ಜೊತೆ ಕರ್ಯಕ್ರಮದಲ್ಲಿ ಭಾಗಿಯಾಗಿದ್ದ...
ಪುನೀತ್ ಪರ್ವಕ್ಕೆ ಕರುನಾಡು ಕಾದು ಕುಳಿತಿದೆ. 'ಗಂಧದ ಗುಡಿ' ಪ್ರಿ-ರಿಲೀಸ್ ಈವೆಂಟ್ಗೆ ದಿನಗಣನೆ ಶುರುವಾಗಿದೆ. ಇನ್ನೊಂದು ವಾರ ಅಷ್ಟೇ ಅದ್ಧೂರಿಯಾಗಿ 'ಗಂಧದ ಗುಡಿ' ಸಿನಿಮಾ ಪ್ರಿ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಅಪ್ಪು ಅಭಿನಯದ ಕೊನೆಯ ಸಿನಿಮಾವನ್ನು ಸಂಭ್ರಮಮಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.
ಪುನೀತ್ ರಾಜ್ಕುಮಾರ್ ಕರಿಯರ್ನ ಸ್ಪೆಷಲ್ ಸಿನಿಮಾ ಆಗಿರುವ ಕಾರಣಕ್ಕೆ ಪ್ರಿ-ರಿಲೀಸ್ ಕಾರ್ಯಕ್ರಮ ಜೋರಾಗಿ ನಡೆಯಲಿದೆ. ಅಭಿಮಾನಿಗಳು...
ನಾವು ಉತ್ತಮ ಕೆಲಸಗಳನ್ನು ಮಾಡಿದ್ರೆ ಉತ್ತಮರಾಗುತ್ತೇವೆ. ಕೆಟ್ಟ ಕೆಲಸಗಳನ್ನು ಮಾಡಿದ್ರೆ ಪಾಪಿಗಳಾಗುತ್ತೇವೆಂದು ಎಲ್ಲರಿಗೂ ಗೊತ್ತು. ಕೆಟ್ಟ ಕೆಲಸ ಮಾಡಿದವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಅನ್ನೋದು ಗೊತ್ತು. ಆದ್ರೆ ನಾವಿಂದು ಜೀವನದಲ್ಲಿ ನಾವು ಮಾಡಬಹುದಾದ 5 ಪುಣ್ಯದ ಕೆಲಸಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹಾಗಾದ್ರೆ ಯಾವುದು ಆ 5 ಪುಣ್ಯದ ಕೆಲಸಗಳು ಅಂತಾ ತಿಳಿಯೋಣ ಬನ್ನಿ..
ದೇವರು...
ಸಾಮಾನ್ಯ ಕುಟುಂಬದಿಂದ ಬಂದು, ಕಠಿಣ ಪರಿಶ್ರಮದಿಂದ ಐಪಿಎಸ್ ಹುದ್ದೆ ಗಿಟ್ಟಿಸಿಕೊಂಡು ಸಾವಿರಾರು ಯುವಕರಿಗೆ ಪ್ರೇರಣೆಯಾಗಿದ್ದ ಅಧಿಕಾರಿಯೊಬ್ಬರು ಈಗ ಕರಾಳ ಆರೋಪ ಎದುರಿಸುತ್ತಿದ್ದಾರೆ. ಹೈದರಾಬಾದ್ನ ‘ಸರ್ದಾರ್ ವಲ್ಲಭಭಾಯಿ...