Friday, September 4, 2026

Karnataka Tv

ಇಡೀ ಜಗತ್ತೇ ಭಾರತದ ಮಾತು ಕೆಳುವ ಕಾಲ ಬಂದಿದೆ : ರಕ್ಷಣಾ ಸಚಿವ ರಾಜನಾಥ್ ಸಿಂಗ್

ಉಡುಪಿ: ಜಿಲ್ಲೆಯ ಮಣಿಪಾಲದಲ್ಲಿರುವ ಮಾಹೆ ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವಕ್ಕೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. 5 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ನಂತರ ಮಾತನಾಡಿದ ಅವರು ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ನಮ್ಮ ವಿಚಾರಕ್ಕೆ ಬಂದರೆ ತಕ್ಕ ಪಾಠ ಕಲಿಸುತ್ತೇವೆ ಇಡೀ...

ಜೆಡಿಎಸ್ ಪಂಚರತ್ನ ಯಾತ್ರೆಗೆ ಹೆಚ್.ಡಿ. ದೇವೇಗೌಡರಿಂದ ಅದ್ದೂರಿ ಚಾಲನೆ

ಕೋಲಾರ:  ಜೆಡಿಎಸ್ ನ ಮೊದಲ ಪಂಚರತ್ನ ಯಾತ್ರೆಗೆ  ಅದ್ದೂರಿ ಸಮಾವೇಶದ ಮೂಲಕ ಚಾಲನೆಯನ್ನು ನೀಡಲಾಗಿದೆ, ಮಳೆಯಿಂದ ಎರಡು ಬಾರಿ ಮುಂದೂಡಲಾಗಿದ್ದ ಪಂಚರತ್ನ ಯಾತ್ರೆಗೆ ಶುಕ್ರವಾರ  ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಅವರು ಚಾಲನೆ ನೀಡಿದ್ದಾರೆ. ಮುಳಬಾಗಿಲು ನಗರದ ಹೊರ ಹೊಲಯದ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಲಾಗಿದ್ದ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಮೊದಲ ಪಂಚರತ್ನ...

84 ಲಕ್ಷ ಸಾಲ ಕೊಟ್ಟು 4 ಕೋಟಿ ಕಟ್ಟಲು ಹೇಳಿದ ಬ್ಯಾಂಕ್ : ದಯಾಮರಣಕ್ಕೆ ಅರ್ಜಿ ಬರೆದ ವ್ಯಕ್ತಿ

ಚಾಮರಾಜನಗರ: ಗುಂಡ್ಲುಪೇಟೆ ನಿವಾಸಿ ಪ್ರಕಾಶ್ ಎಂಬುವರು ಕೆಎಸ್ ಎಫ್ ಸಿ ಬ್ಯಾಂಕ್ ನಿಂದ 84 ಲಕ್ಷ ಸಾಲ ಪಡೆದಿದ್ದರು. ಆದರೆ ತಾನು ಪಡೆದ ಸಾಲಕ್ಕಿಂತ ಹೆಚ್ಚಿಗೆ ಅಂದರೆ 4 ಕೋಟಿ ಹಣ ಕಟ್ಟಲು ಬ್ಯಾಂಕ್ ಹೇಳುತ್ತಿದೆ  ಎಂದು ಆರೋಪಿಸಿದ್ದಾರೆ. ಗುಂಡ್ಲುಪೇಟೆ ಪಟ್ಟಣದ್ಲಲಿ ಸ್ವಂತ ಜಾಗದಲ್ಲಿ ಪ್ರಕಾಶ್ ಎಂಬುವರು ಲಾಡ್ಜ್ ನಿರ್ಮಾಣ ಮಾಡಿ ನಂತರ 37...

ಹಣ ವಂಚನೆ ಹಗರಣದ ಹಿನ್ನೆಲೆ ಮಿಸ್ಭಾಉದ್ದೀನ್ ಎಂಬಾತನನ್ನು ಬಂಧಿಸಿದ ಇ.ಡಿ

ಬೆಂಗಳೂರು: ಇಂಜಾಜ್ ಇಂಟರ್ ನ್ಯಾಷನಲ್ ನ ವ್ಯವಸ್ಥಾಪಕ ನಿರ್ದೇಶಕ ಮಿಸ್ಬಾಉದ್ದೀನ್ ಎಂಬುವನನ್ನು ನಿರ್ದೇಶನಾಲುಯದ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಭಾರಿ ಹಣ ವಂಚನೆ ಹಗರಣದ ಆರೋಪದ ಮೇಲೆ ಬಂಧಿಸಿದ್ದಾರೆ. ಹೂಡಿಕೆದಾರರಿಗೆ ಭಾರಿ ಮೊತ್ತದ ಹಣ ಹಿಂದಿರುಗಿಸುವುದಾಗಿ ಆಮೀಷವೊಡ್ಡಿ ವಂಚಿಸಿದ್ದ ಎಂದು ಇಂಜಾಜ್ ಇಂಟರ್ ನ್ಯಾಷನಲ್ ಮತ್ತು ಅಸೋಸಿಯೇಟ್ಸ್ ಗ್ರೂಪ್ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಪ್ರಕರಣ...

ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಸಿದ ವಿಚಾರ : ನಾಳೆ ಎಲ್ಲ ತಪ್ಪಿಸ್ಥರನ್ನು ಬಂಧಿಸಲು ಸರ್ಕಾರಕ್ಕೆ ಗಡುವು ಕೊಟ್ಟ ಡಿಕೆಶಿ

ಬೆಂಗಳೂರು: ನಾಳೆ ಮಧ್ಯಾಹ್ನದೊಳಗೆ ಮತದಾರರ ಪಟ್ಟಿ ಅಕ್ರಮ ನಡೆಸಿದ ಎಲ್ಲರನ್ನೂ ಬಂಧಿಸಲು ಗಡವು ನೀಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಳಿದರು. ಕೇಂದ್ರ ಚುನಾವಣಾ ಆಯೋಗಕ್ಕೂ ನಾವು ತೆಗೆದುಕೊಂಡು ಹೋಗುತ್ತೇವೆ. ಭ್ರಷ್ಟ, ಕೆಟ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಬೇಕು ಎಂದು ಕಿಡಿಕಾರಿದರು. ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು : ಪ್ರಧಾನಿ ಮೋದಿ ಮಾನನಷ್ಟ ಕೇಸ್...

ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದು

ಇಂದು ನಡೆಯಬೇಕಾಗಿದ್ದ ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯವು ರದ್ದಾಗಿದೆ. ಟಾಸ್ ನಡೆಯುವ ವೇಳೆ ಮಳೆ ಪ್ರಾರಂಭವಾಗಿದೆ. ವೆಲ್ಲಿಂಗ್ ಟನ್ ನಲ್ಲಿ ನಡೆಯಬೇಕಾಗಿದ್ದ ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ನಿರಂತರ ಮಳೆಯಿಂದಾಗಿ ಪಂದ್ಯದ ಟಾಸ್ ಸಹ ನಡೆಸಲಿಲ್ಲ. ಸುದೀರ್ಘವಾಗಿ ಕಾದರೂ ಮಳೆ ನಿರಂತರವಾಗಿ ಬರುತ್ತಿದ್ದುದ್ದರಿಂದ ಅಂಪೈರ್ ಗಳು ಪಂದ್ಯವನ್ನು ರದ್ದು...

ಮಹಾರಾಷ್ಟ್ರದ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ: ಐವರ ದುರ್ಮರಣ, ಮೂವರ ಸ್ಥಿತಿ ಚಿಂತಾಜನಕ

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಾಪೋಲಿ ಪ್ರದೇಶದ ಬಳಿ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇಯಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದದ್ದರಿಂದ ಸ್ಥಳದಲ್ಲೇ 5 ಜನ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಗಾಯಾಳುಗಳನ್ನು ನವಮುಂಬೈನ ಕಾಮೋಥೆಯಲ್ಲಿರುವ...

ಭಾರತದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-ಎಸ್’ ಉಡಾವಣೆ

ಭಾರತದ ಚೊಚ್ಚಲ ಖಾಸಗಿ ರಾಕೆಟ್ ವಿಕ್ರಮ್ -ಎಸ್  ಮೂರು ಉಪಗ್ರಹಗಳನ್ನು ಹೊತ್ತು ಇಂದು ಇಸ್ರೊದ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆಯಾಗಿದೆ. 6-ಮೀಟರ್ ಎತ್ತರವಿರುವ ಉಡವಣಾ ವಾಹನ ‘ವಿಕ್ರಮ್-ಎಸ್’ ದೇಶದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ವಿಕ್ರಮ್ ಸಾರಾಭಾಯ್ ಅವರ ಹೆಸರನ್ನು ಇದಕ್ಕೆ ಇಡಲಾಗಿದೆ. ಇದನ್ನು ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದೆ. ಇಂದು ಬೆಳಿಗ್ಗೆ 11.30ಕ್ಕೆ ವಿಕ್ರಮ್ -ಎಸ್  ಉಡವಾಣೆಗೊಂಡಿತು. ಭಯೋತ್ಪಾದನೆ...

ಕೋಟಿ ಆಸೆಗೆ ಮಾಲೀಕನ ಮಗಳನ್ನೇ ಕಿಡ್ನ್ಯಾಪ್ ಮಾಡಿ ಸಿಕ್ಕಿಬಿದ್ದ ಭೂಪ

ಆನೇಕಲ್: ಕೋಟಿ ಸಂಪಾದಿಸುವ ಕನಸು ಹೊತ್ತಿದ್ದ ಸರವಣ ಎಂಬ ಯುವಕ ದುರಾಸೆಗಾಗಿ ನೀಚ ಕೆಲಸ ಮಾಡಿ ಸಿಕ್ಕಿಬಿದ್ದಿದ್ದಾನೆ. ಬನ್ನೇರುಘಟ್ಟ ನಿವಾಸಿ ಮಂಜುನಾಥ್ ರೆಡ್ಡಿ ಅವರ 3 ವರ್ಷದ ಮಗಳನ್ನು ಕಿಡ್ನ್ಯಾಪ್ ಮಾಡಿ ಲಕ್ಷಾಂತರ ಹಣ ಕಿಳುವ ಸಂಚು ಮಾಡದ್ದ ಸರವಣ. ಕೆಲಸ ಕೇಳಿಕೊಂಡು ಬಂದು ಆಟೋ ಓಡಿಸಲು ಪ್ರಾರಂಭಿಸಿದ್ದಾನೆ. ಶಾಲಾ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆ ಮಂಜುನಾಥ್...

ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು : ಪ್ರಧಾನಿ ಮೋದಿ

ದೆಹಲಿ: ಪ್ರಧಾನಿ ಮೋದಿಯವರು ಇಂದು ಭಯೋತ್ಪಾದನೆ ನಿಗ್ರಹ ಹಣಕಾಸು ಕುರಿತು ಮೂರನೇ ‘ನೋ ಮನಿ ಫಾರ್ ಟೆರರ್' (NMFT) ಸಚಿವರ ಸಮ್ಮೇಳನ ಉದ್ಘಾಟನಾ ಭಾಷಣ ಮಾಡಿದರು. ದೆಹಲಿಯ ಹೋಟೆಲ್ ತಾಜ್ ಪ್ಯಾಲೇಸ್ ನಲ್ಲಿ ಸಭೆ ನಡೆಯುತ್ತಿದ್ದು, 2 ದಿನದ ಕಾರ್ಯಕ್ರಮದಲ್ಲಿ 70ಕ್ಕೂ ಹೆಚ್ಚು ದೇಶಗಳು ಭಾಗವಹಿಸುವ ಸಾಧ್ಯತೆಯಿದೆ. ಬಹುಪಕ್ಷೀಯ ಸಂಸ್ಥೆಗಳ ಮುಖ್ಯಸ್ಥರು ಮತ್ತು ಫೈನಾನ್ಸ್ಇಯಲ್...

About Me

32349 POSTS
0 COMMENTS
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img