Sunday, September 8, 2024

Karnataka Tv

6 ವಾರಗಳ ಕಾಲ ಮತ್ತೆ ಲಾಕ್ ಡೌನ್

ಕರ್ನಾಟಕ ಟಿವಿ : ಆಸ್ಟ್ರೇಲಿಯಾದಲ್ಲಿ ಕೊರೊನಾ ಎರಡನೇ ಸುತ್ತಿನಲ್ಲಿ ವ್ಯಾಪಕ ಹರಡುತ್ತಿರುವ ಹಿನ್ನೆಲೆ ಮತ್ತೆ ಮೆಲ್ಬೋರ್ನ್ ನಗರದಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಬುಧವಾರದಿಂದ ಮುಂದಿನ 6 ವಾರಗಳ ಕಾಲ.. ಅಂದ್ರೆ ಸುಮಾರು 42 ದಿನಗಳ ಕಾಲ ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದೆ.. ಆಸ್ಟ್ರೇಲಿಯಾದಲ್ಲಿ ಸೋಂಕು 8755, ಸಾವು 106, ಗುಣ 7455, ಸಕ್ರಿಯ 1194. ಆಸ್ಟ್ರೇಲಿಯಾದ ...

ಕೊರೊನಾಗೆ ಹೆದರಿ ಹೆಂಡತಿ ಮನೆಗೆ ಸೇರಿಸದ ಗಂಡ.. ಮುಂದೇನಾಯ್ತು..?

ಕರ್ನಾಟಕ ಟಿವಿ : ಕೊರೊನಾ ಹಿನ್ನೆಲೆ ಮನೆ ಮಾಲೀಕರು ಬಾಡಿಗೆದಾರರು ಬೇರೆ ರಾಜ್ಯದಿಂದ ಬಂದ್ರೆ ಮನೆಗೆ ಸೇರಿಸಿಲ್ಲ.. ನಗರದಿಂದ ಬಂದ್ರೆ ಹಳ್ಳಿಗೆ ಜನ ಸೇರಿಸ್ತಿಲ್ಲ.. ಇದೀಗ ವ್ಯಕ್ತಿಯೊಬ್ಬ ಕೊರೊನಾಗೆ ಹೆದರಿ ತನ್ನ ಹೆಂಡತಿ ಮಗನನ್ನೇ ಮನೆಗೆ ಸೇರಿಸದ ಘಟನೆ ಬೆಂಗಳೂರಿನ ಸರ್ಜಾಪುರದ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕೊರೊನಾ ಆರಂಭದ ಸಂದರ್ಭದಲ್ಲಿ ಮಹಿಳೆ ತನ್ನ ಪುತ್ರನ ಜೊತೆ ತವರಿಗೆ ತೆರಳಿದ್ರು.. ಲಾಕ್...

ಪದವಿ ಪರೀಕ್ಷೆ ನಡೆಸಲು ಯುಜಿಸಿ ಹೊಸ ಗೈಡ್ ಲೈನ್ಸ್

ಕರ್ನಾಟಕ ಟಿವಿ : ಪದವಿ ವಿದ್ಯಾರ್ಥಿಗಳ ಪರೀಕ್ಷೆ ದೇಶಾದ್ಯಂತ ಯುಜಿಸಿಗೆ ಭಾರೀ ಕಸಿವಿಸಿ ಮಾಡಿದೆ. ಯುಜಿಸಿ ಈ ಮೊದಲು ಕಡ್ಡಾಯ ಪರೀಕ್ಷೆಗೆ ಆದೇಶ ಮಾಡಿ ಆಕ್ರೋಶಕ್ಕೆ ತುತ್ತಾಗಿತ್ತು.. ಸ್ಟೂಡೆಂಟ್ಸ್ ಲೈವ್ ಮ್ಯಾಟರ್, ಪ್ರಮೋಟ್ ಫೈನಲ್ ಇಯರ್ ಸ್ಟುಡೆಂಟ್ಸ್ ಅನ್ನುವ ಹ್ಯಾಷ್ ಟ್ಯಾಗ್ ಮೂಲಕ ಅಭಿಯಾನ ಕೈಗೊಂಡಿದ್ರು.. ಇದೀಗ ಯುಜಿಸಿ ಹೊಸದಾಗಿ ಸುತ್ತೋಲೆ ಹೊರಡಿಸಿದ್ದು ಸೆಪ್ಟಂಬರ್ ವೇಳೆಗೆ ಪರೀಕ್ಷೆ ನಡೆಸುವಂತೆ ಸೂಚಿಸಿದೆ....

ಕುವೈತ್ ಖಾಲಿ ಮಾಡಬೇಕಿದೆ 8 ಲಕ್ಷ ಭಾರತೀಯರು

ಕರ್ನಾಟಕ ಟಿವಿ : ಇನ್ನು ಕುವೈತ್ ನಿಂದ ವಲಸಿಗರನ್ನ ಹೊರಹಾಕುವ ಪ್ರಕ್ರಿಯೆಗೆ ಅಂತಿಮ ಮುದ್ರೆ ದೊರಕಿದೆ. ನಿನ್ನೆ ಈ ಮಸೂದೆಗೆ ಒಂದು ಕಮಿಟಿ ಅನುಮತಿಯನ್ನ ನೀಡಬೇಕಿತ್ತು, ಅಂದು ಕಮಿಟಿ ಅನುಮತಿ ನೀಡಿದ್ದು ಹೊಸ ಕಾಯ್ದೆಯ ಪ್ರಕಾರ ಸುಮಾರು 8 ಲಕ್ಷ ಭಾರತೀಯರು ಕುವೈತ್ ತೊರೆಯ ಬೇಕಿದೆ.. 45 ಲಕ್ಷ ಕುವೈತ್ ಜನಸಂಖ್ಯೆಯಲ್ಲಿ 30 % ಮಾತ್ರ ಮೂಲ ನಿವಾಸಿಗಳು...

ಅನಿಲ ದುರಂತ ಸಂಬಂಭವಿಸಿದ ಸಂಸ್ಥೆ ಮುಚ್ಚಲು ವರದಿ

ಕರ್ನಾಟಕ ಟಿವಿ : ಆಂಧ್ರಪ್ರದೇಶದ ವಿಶಾಖಪಟ್ಟಣ್ಣಂ ಎಲ್ ಜಿ ಪಾಲಿಮರ್ಸ್ ನಲ್ಲಿ ಅನಿಲ ದುರಂತ ಸಂಬಂಧ ಇದೀಗ ತನಿಖಾ ಸಮಿತಿ ವರದಿ ನೀಡಿದ್ದು. ಎಲ್ ಜಿ ಪಾಲಿಮರ್ಸ್ ಸಂಸ್ಥೆ ಮುಚ್ಚುವುದು ಸೇರಿ ನಿರ್ದೇಶಕರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.. ಈ ಅನಿಲ ದುರಂತದಲ್ಲಿ 12 ಮಂದು ಸಾವನ್ನಪ್ಪಿದ್ರು.. ನ್ಯಾಷನಲ್ ಡೆಸ್ಕ್, ಕರ್ನಾಟಕ ಟಿವಿ, ನೀವೂ ಚೀನಾ...

ಗುಜರಾತ್, ಮಹಾರಾಷ್ಟ್ರದಲ್ಲಿ ಮಹಾ ಮಳೆ

ಕರ್ನಾಟಕ ಟಿವಿ : ಕೊರೊನಾ ನಡುವೆ ಗುಜರಾತ್ ನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಹಲವೆಡೆ ಸೇತುವೆ ಕುಸಿತ ಹಾಗೂ ನದೀ ಪಾತ್ರದ ಗ್ರಾಮಗಳಿಗೆ ನೀರು ನುಗ್ಗಿದೆ.. ಹವಮಾನ ಇಲಾಖೆಯ ಮಾಹಿತಿ ಪ್ರಕಾರ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರ, ಅಸ್ಸಾಂನಲ್ಲೂ ಮಳೆಯಿಂದ ಭಾರೀ ಹಾನಿಯುಂಟಾಗಿದೆ. ನ್ಯಾಷನಲ್ ಡೆಸ್ಕ್, ಕರ್ನಾಟಕ ಟಿವಿ, ನೀವೂ ಚೀನಾ ಆ್ಯಪ್ ಗಳನ್ನ...

ಕೊರೊನಾ ಲಸಿಕೆ ಬಗ್ಗೆ ಹೆಚ್ಚಾದ ಕುತೂಹಲ

ಕರ್ನಾಟಕ ಟಿವಿ : ಭಾರತ್ ಬಯೋಟೆಕ್ ಸಂಸ್ಥೆಯ ಕೊರೊನಾ ಲಸಿಕೆ ಸೋಮವಾರದದಿಂದ ಸೋಂಕಿತರ ಮೇಲೆ ಪ್ರಯೋಗ ಪ್ರಾರಂಭವಾಗಲಿದೆ. ಮೊದಲ ಹಂತದಲ್ಲಿ 375 ಹಾಗೂ ಎರಡನೇ ಹಂತದಲ್ಲಿ 750 ಜನರ ಮೇಲೆ ಲಸಿಕೆ ಪ್ರಯೋಗ ನಡೆಯಲಿದೆ ಎಂದು ಭಾರತ್ ಬಯೋ ಟೆಕ್ ನ ಎಂಟಿ ಡಾ, ಕೃಷ್ಣ ಎಲ್ಲಾ ತಿಳಿಸಿದ್ದಾರೆ. ಐಸಿಎಂಆರ್ಎ ಆಗಸ್ಟ್ 15 ಕ್ಕೆ ಲಸಿಕೆ ಸಿಗಲಿದೆ ಅಂತ...

ನೇಪಾಳ ಸರ್ಕಾರದಲ್ಲಿ ಚೀನಾದ ವಿಷಕನ್ಯೆ

ಕರ್ನಾಟಕ ಟಿವಿ : ನೇಪಾಳ ಸರ್ಕಾರವನ್ನ ನಡೆಸ್ತಿರೋದು ನೇಪಾಳ ರಾಜಕೀಯ ನಾಯಕರ ಅಥವಾ ಚೀನಾದ ಅಧಿಕಾರಿಗಳ ಅನ್ನುವ ಅನುಮಾನ ಶುರುವಾಗಿದೆ. ಯಾಕಂದ್ರೆ ನೇಪಾಳದಲ್ಲಿರುವ ಚೀನಾ ರಾಯಭಾರಿ ಹೌ ಯಾಂಕಿ ಇದೀಗ ಪತನದ ಅಂಚಿನಲ್ಲಿರುವ ಕೆ.ಪಿ ಶರ್ಮಾ ಒಲಿ ಸರ್ಕಾರ ಉಳಿಸಿಕೊಳ್ಳಲು ಭಾರೀ ಸರ್ಕಸ್ ನಡೆಸ್ತಿದ್ದಾರೆ. ಹೌ ಯಾಂಕಿ ಮೊನ್ನೆಯಷ್ಟೆ ನೇಪಾಳ ಅಧ್ಯಕ್ಷರನ್ನ ಭೇಟಿಯಾಗಿದ್ರು.. ಇದೀಗ ಪ್ರಧಾನಿ ಒಲಿ ಹಾಗೂ ನೇಪಾಳ...

ಅಮೆರಿಕಾ ಭಾರತದ ಪರ ನಿಲ್ಲಲಿದೆ

ಕರ್ನಾಟಕ ಟಿವಿ : ಭಾರತದಲ್ಲಿ ಮೇಲೆ ಮೇಲೆ ಅಮೆರಿಕಾದ ಅತಿಯಾದ ಪ್ರೀತಿ ಇಂದು ಮುಂದುವರೆದಿದೆ. ವೈಟ್ ಹೌಸ್ ಚೀಫ್ ಆಫ್ ಸ್ಟಾಫ್ ಮಾರ್ಕ್ ಮೆಡೋಸ್ ಭಾರತ-ಚೀನಾ ನಡುವಿನ ಸಂಘರ್ಷದಲ್ಲಿ ಅಮೆರಿಕಾ ಸೇನೆ ಭಾರತ ಜೊತೆ ನಿಲ್ಲಲಿದೆ ಎಂದು ಹೇಳಿದ್ದಾರೆ.. ಭಾರತೀಯ ಸೈನಿಕರನ್ನ ಚೀನಾ ಹತ್ಯೆ ಮಾಡಿದ ಹಿನ್ನೆಲೆ ನಾವು ದಕ್ಷಿಣ ಚೀನಾ ಸಮುದ್ರಕ್ಕೆ ಎರಡು ಯುದ್ಧ ನೌಕೆ ಕಳುಹಿಸಿರುವುದಾಗಿ...

ಚೀನಾ ನಂಬಂಗಿಲ್ಲ, ಭಾರತೀಯ ಏನ್ ಸೇನೆ ಮಾಡ್ತಿದೆ ಗೊತ್ತಾ..?

www.karnatakatv.net : ಇನ್ನು ಭಾರತ ಹಾಗೂ ಚೀನಾ ನಡುವೆ ರಾಜತಾಂತ್ರಿಕ ಹಾಗೂ ಮಿಲಿಟರಿ ಮಾತುಕತೆಯ ನಂತರ ಪರಿಸ್ಥಿತಿ ತಿಳಿಯಾಗ್ತಿದೆ. ಗಾಲ್ವಾನ್ ಕಣಿವೆ, ಗೊಗ್ರಾ ಸೇರಿದಂತೆ ಎರಡ್ಮೂರು ಪ್ರದೇಶದಲ್ಲಿ ಮುಖಾಮುಖಿಯಾಗಿದ್ದ ಪ್ರದೇಶದಿಂದು ಚೀನಾ ಸೇನೆ 2 ಕಿಲೋಮೀಟರ್ ನಷ್ಟು ಹಿಂದೆ ಸರಿದಿದೆ. ಈ ನಡುವೆ ಚೀನಾ ಸದಾ ಭಾರತದ ಜೊತೆ ಶಾಂತಿಯನ್ನ ಬಯಸುತ್ತದೆ ಎಂದು ಚೀನಾ...

About Me

23428 POSTS
0 COMMENTS
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img