Tuesday, April 21, 2026

Karnataka Tv

ನಾಡಪ್ರಭು ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ ಏಕತೆ ಹಾಗೂ ಸಮೃದ್ಧಿಯ ಸಂಕೇತ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ನಾಡಪ್ರಭು ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ ಏಕತೆ ಹಾಗೂ ಸಮೃದ್ಧಿಯ ಸಂಕೇತವಾಗಿದ್ದು, ಅವರು ಹಾಕಿಕೊಟ್ಟ ಮಾರ್ಗದಲ್ಲಿ ಬೆಂಗಳೂರನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಲೋಕಾರ್ಪಣೆಗೆ ಪೂರ್ವಭಾವಿಯಾಗಿ ಇಂದು ಉದ್ಘಾಟನಾ ಅಭಿಯಾನಕ್ಕೆ ಚಾಲನೆ ನೀಡಿದರು. ಸಮಗ್ರ ದೇವನಹಳ್ಳಿಯ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ನಾಡಪ್ರಭು...

ಮೋದಿ ಮಂಗಳೂರಿಗೆ ಭೇಟಿ ಹಿನ್ನಲೆ ಕನ್ನಡ,ಮಲಯಾಳಂನಲ್ಲಿ ಪ್ರಧಾನಿ ಟ್ವೀಟ್ …!

National News: ಪ್ರಧಾನಿ ನರೇಂದ್ರ ಮೋದಿ ನಾಳೆ ಮಂಗಳೂರಿಗೆ ಆಗಮಿಸಲಿದ್ದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಕೇರಳ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಮೋದಿ ಇಂದು ಕನ್ನಡ ಮತ್ತು ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ. ನಾಳೆ, ಸೆಪ್ಟೆಂಬರ್‌ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು...

ಮಲಯಾಳಂ ನಟ ಲಾಲೇಟ್ಟ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ ಚಂದನವನದ ನಿರ್ದೇಶಕ…!

Film News: ಮೋಹನ್‌ಲಾಲ್‌ ಮಲಯಾಳಂ ಚಿತ್ರರಂಗದ ಸ್ಟಾರ್ ನಟರಲ್ಲಿ ಒಬ್ಬರು. ಸಾಲು ಸಾಲು ಸಿನಿಮಾಗಳಲ್ಲಿ ಸದಾ ಬ್ಯುಸಿ ಇರುವ ಈ ನಟ, ಈಗಲೂ ಬಾಕ್ಸ್ ಆಫೀಸ್‌ನಲ್ಲಿ ಕೋಟಿ ಕೋಟಿ ಕಮಾಯಿ ಮಾಡುವಂತಹ ಚಾರ್ಮ್‌ ಹೊಂದಿದ್ದಾರೆ. ಸದ್ಯ ಅವರೊಂದು ಹೊಸ ಸಿನಿಮಾ ಶುರು ಮಾಡಿದ್ದಾರೆ. ವಿಶೇಷವೆಂದರೆ, ಆ ಸಿನಿಮಾಗೆ ಕನ್ನಡದ ನಿರ್ದೇಶಕರೊಬ್ಬರು ಡೈರೆಕ್ಷನ್ ಮಾಡಲಿದ್ದಾರೆ. ಹೌದು, ಸ್ಯಾಂಡಲ್‌ವುಡ್‌ನಲ್ಲಿ ಈಗಾಗಲೇ...

ವಿದ್ಯಾರ್ಥಿಗಳೇ ಗಮನಿಸಿ: BMTCಯಿಂದ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ಕೋವಿಡ್‌-19 ಸಾಂಕ್ರಾಮಿಕದ ಕಾರಣ 2021-22 ನೇ ಸಾಲಿನ ಕಾಲೇಜಿನ ತರಗತಿಗಳು ತಡವಾಗಿ ಪ್ರಾರಂಭವಾಗಿದ್ದು ಅಂತಿಮ ಸೆಮಿಸ್ಟರ್‌ನ ಪದವಿ, ವೃತ್ತಿಪರ, ಸ್ನಾತಕೋತ್ತರ ಮತ್ತು ತಾಂತ್ರಿಕ ಹಾಗೂ ವೈಧ್ಯಕೀಯ ವಿದ್ಯಾರ್ಥಿಗಳ ಪರೀಕ್ಷೆಗಳು ಸೆಪ್ಟೆಂಬರ್‌-2022 ಮತ್ತು ಅಕ್ಟೋಬರ್‌ – 2022 ರ ಮಾಹೆಯಲ್ಲಿ ಇರುತ್ತವೆ. ತತ್ಸಂಬಂಧ, ಸದರಿ ವಿದ್ಯಾರ್ಥಿಗಳ ಪರೀಕ್ಷೆಗಳು ಮುಗಿಯುವವರೆಗೂ ಸಂಸ್ಥೆಯ ಸೇವೆಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸುವ...

ಸೇವಾ ಸಿಂಧು ಪೋರ್ಟಲ್ ನಲ್ಲಿ ವಿದ್ಯಾರ್ಥಿ ಬಸ್ ಪಾಸ್‌ಗೆ ಅರ್ಜಿ ಆಹ್ವಾನ

Mandya News: ಮಂಡ್ಯ : ಕ.ರಾ.ರ.ಸಾ.ನಿಗಮದ ವತಿಯಿಂದ  ಪ್ರಸ್ತುತ ಪದವಿ/ ಸ್ನಾತಕೋತ್ತರ/ ಡಿಪ್ಲೋಮೋ/ ಕಾನೂನು/ಬಿಇ ಹಾಗೂ ಇತರೆ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ 2022-23ನೇ ಸಾಲಿನ ಹೊಸ ಬಸ್ ಪಾಸ್ ವಿತರಣೆ ಪ್ರಾರಂಭಿಸಿದ್ದು, ಅಂತಿಮ ಸೆಮಿಸ್ಟರ್/ಅಂತಿಮ ವರ್ಷ ಹೊರತುಪಡಿಸಿ ಇನ್ನಿತರೆ ಸೆಮಿಸ್ಟರ್/ ವರ್ಷದ ಪದವಿ/ ಸ್ನಾತಕೋತ್ತರ/ ಡಿಪ್ಲೋಮೋ/ ಕಾನೂನು/ಬಿಇ ವಿದ್ಯಾರ್ಥಿಗಳಿಗೆ ಹಳೆಯ ಬಸ್ ಪಾಸ್ ಹಾಗೂ ರಶೀತಿ...

ಯಳಂದೂರು : ಗ್ರಾಮಪಂಚಾಯತ್ ಆವರಣದಲ್ಲೇ ಮಹಿಳೆಯ ಅಂತ್ಯಕ್ರಿಯೆ…!

Yalandoor News: ಕಳೆದ ಹಲವು ವರ್ಷಗಳಿಂದ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಜಿಲ್ಲಾಡಳಿತ ಮತ್ತು ಶಾಸಕರುಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಈ ಕಾರಣದಿಂದ ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ಸೇತುವೆ ಇಲ್ಲದ ಕಾರಣ ಆಕ್ರೋಶಗೊಂಡ ಗ್ರಾಮಸ್ಥರು ಮಹಿಳೆಯೊಬ್ಬರ ಅಂತ್ಯಸಂಸ್ಕಾರವನ್ನು ಗ್ರಾಮ ಪಂಚಾಯತ್ ಆವರಣದಲ್ಲೇ ನೆರವೇರಿಸಿದ ಘಟನೆ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಚಂದ್ರಮ್ಮ (48) ಬುಧವಾರ ರಾತ್ರಿ ಸಾವನ್ನಪ್ಪಿದ್ದರು....

ಮಂಡ್ಯ ಬಂದಿಗೌಡ ಲೇಔಟ್ ಬಳಿ ಅತಿ ಎತ್ತರದ ಗಣಪತಿ ಸ್ಥಾಪನೆ…!

Mandya News: ಮಂಡ್ಯದ ಬಂದಿಗೌಡ ಲೇಔಟ್ ಬಳಿ  ಅತಿ  ಎತ್ತರದ ಗಣಪತಿ ಕೂರಿಸಲಾಗಿದೆ. ಬಂದಿ ಗೌಡ ಬಡಾವಣೆ ಎಸ್ ಬಿಐ ಬ್ಯಾಂಕ್ ರಸ್ತೆ ಯಲ್ಲಿ ಗಣಲಪತಿ  ಕೂರಿಸಲಾಗಿದೆ. 18 ವರ್ಷದಿಂದ ಗಣಪತಿ ಪ್ರತಿ ಸ್ಟಾಪನೆ ಮಾಡುತ್ತಿರುವ ಬಂದಿ ಗೌಡ ಬಡಾವಣೆ ವಿನಾಯಕ ಗೆಳೆಯರ ಬಳಗ ಈ  ಬಾರಿ ವಿಶೇಷವಾಗಿ 21 ಅಡಿ ಎತ್ತರದ ಗಣಪತಿ ಕೂರಿಸಿದ್ದಾರೆ....

BREAKING NEWS: ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಂಸದ ಮುದ್ದಹನುಮೇಗೌಡ ರಾಜೀನಾಮೆ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕೈಗೆ ಗುಡ್ ಬೈ ಹೇಳಿ, ಬಿಗ್ ಶಾಕ್ ನೀಡಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಉವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಇಬ್ಬರನ್ನೂ ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಿ ಎಂದು ಮನವಿ ಮಾಡಿ ಬಂದಿದ್ದೇನೆ. ಪಕ್ಷ...

ಕಾರಿನಲ್ಲಿ ಕೋಬ್ರಾ ಬಹುದೂರ ಸಂಚಾರ..!

Kerala News: ಕೇರಳದಲ್ಲಿ ಚಾಲಕನೋರ್ವ  ತನ್ನ  ಕಾರಿನಲ್ಲಿ  ಸಂಚಾರ ಮಾಡುತ್ತಿರುವಾಗ ಬಹುದೂರದ ವರೆಗೂ ಕೋಬ್ರಾ ಜೊತೆಯಾಗಿದೆ. ಮಳೆಗಾಲದಲ್ಲಿ  ಬೆಚ್ಚಗಿರಲು ಕೋಬ್ರಾ ಈ  ಪ್ರಯಾಣ ಮಾಡೋ  ಯೋಜನೆ  ಹಾಕಿದಂತಿದೆ. ಹೌದು ಕಾರು ಏರಿ ಬೆಚ್ಚಗೆ ಕುಳಿತ ಹಾವೊಂದು ಸುಮಾರು 200 ಕಿಲೋ ಮೀಟರ್ ದೂರ ಕಾರಲ್ಲೇ ಸಾಗಿದೆ. ಕಾರು ಏರಿದ ಹಾವು ಸುಮಾರು ಒಂದು ವಾರದ ಕಾಲ ಅದರ ಇಂಜಿನ್...

ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ಅವೈಜ್ಞಾನಿಕ ಕಾಮಗಾರಿಯಿಂದಲೇ ರಾಮನಗರ ಜಿಲ್ಲೆಯಲ್ಲಿ ಪ್ರವಾಹ – HDK

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿರ್ಮಾಣ ಆಗುತ್ತಿರುವ ಎಕ್ಸ್ ಪ್ರೆಸ್ ಹೈವೇ ಯೋಜನೆಯಲ್ಲಿ ಕೈಗೊಂಡಿರುವ ಅವೈಜಾನಿಕ ಕಾಮಗಾರಿಗಳಿಂದಲೇ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಅಲ್ಲಿದೆ, ಎಕ್ಸ್ ಪ್ರೆಸ್ ಹೈವೇ ಹಾಗೂ ಪ್ರವಾಹದ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವರು ಮತ್ತೊಮ್ಮೆ ವಾಗ್ದಾಳಿ...

About Me

31836 POSTS
0 COMMENTS
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img