Friday, June 5, 2026

Karnataka Tv

ಶ್ರೀ ಲೀಲಾ ತಾಯಿ ಸ್ವರ್ಣಲತಾಗೆ ಬಂಧನದ ಭೀತಿ…!

Film News: ಪೊಲೀಸರಿಂದ ಶ್ರೀ ಲೀಲಾ ಅಕ್ರಮವಾಗಿ ಕಾಲೇಜಿಗೆ ಬಂದಂತಹ ದೂರಿನನ್ವಯ ಇದೀಗ ಶ್ರೀಲೀಲಾ  ತಾಯಿ ಸ್ವರ್ಣಲತಾ ಗೆ ಬಂಧನದ  ಭೀತಿ ಎದದುರಾಗಿದೆ. ಮಧುಕರ್‌ ಅಂಗೂರು ಜೊತೆಗೆ ಸ್ವರ್ಣ ಲತಾ ಅಲೆಯನ್ಸ್‌ ವಿವಿಯೊಳಗೆ ತಮ್ಮ ಬೌನ್ಸರ್‌ ಜೊತೆಗೆ ಅಕ್ರಮ ಪ್ರವೇಶವನ್ನು ಮಾಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಕೋರ್ಟ್ ಈ ಬಗ್ಗೆ ಆದೇಶ ನೀಡಿದ್ದರು ಕೂಡ  ಸ್ವರ್ಣ ಲತಾ...

ವಿಧಾನಸಭೆಯ ಉಪ ಸಭಾಪತಿ ಆನಂದ ಮಾಮನಿ ಆಸ್ಪತ್ರೆಗೆ ದಾಖಲು

State News: ವಿಧಾನಸಭೆಯ ಉಪ ಸಭಾಪತಿ ಹಾಗೂ ಶಾಸಕ ಆನಂದ ಮಾಮನಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲ ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಆನಂದ ಮಾಮನಿ ಅವರನ್ನು ನಿನ್ನೆ ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮಾಮನಿ ಆಪ್ತ ಮೂಲಗಳು ತಿಳಿಸಿವೆ. https://karnatakatv.net/modi-birthday-blood-donation/ https://karnatakatv.net/life-ends-because-of/ https://karnatakatv.net/dks-vs-naleen-kumar-kateel/

ಸಾಕು ನಾಯಿ ಸಲುವಾಗಿ ಆತ್ಮಹತ್ಯೆ…!

Banglore News: ಮನೆಯಲ್ಲಿ ನಾಯಿ ಸಾಕುವ ವಿಚಾರಕ್ಕೆ ನಡೆದಿದ್ದ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾದ ವಿಚಿತ್ರ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ದಿವ್ಯಾ ಹಾಗೂ ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡವರು. ನಾಯಿ ವಿಚಾರಕ್ಕೆ ಅತ್ತೆ-ಮಾವನ ಜೊತೆ ದಿವ್ಯಾಳಿಗೆ ಜಗಳವಾಗಿದೆ. ಈ ಜಗಳವು ದಿವ್ಯಾ ನೇಣಿಗೆ ಕೊರಳೊಡ್ಡುವ ಮೂಲಕ ಅಂತ್ಯವಾಗಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಿವ್ಯಾ ಮನೆಯಲ್ಲಿ ನಾಯಿ...

ಮೋದಿ ಹುಟ್ಟುಹಬ್ಬಕ್ಕೆ ರಕ್ತದಾನದ ಮಹಾ ಅಭಿಯಾನ…!

National News: ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಸಂರ‍್ಭದಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯವು ಸ್ವಯಂಪ್ರೇರಿತ ರಕ್ತದಾನಕ್ಕಾಗಿ ಮೆಗಾ ಅಭಿಯಾನ  ಪ್ರಾರಂಭಿಸಲಿದೆ ಎಂದು ತಿಳಿದು ಬಂದಿದೆ. ಕಳೆದ ವರ್ಷ ಮೋದಿ ಹುಟ್ಟುಹಬ್ಬದ ದಿನದಂದು ಕೊವಿಡ್ ಲಸಿಕೆ ಅಭಿಯಾನ ನಡೆದಿದ್ದು, ಇದಕ್ಕೆ ಅದ್ಬುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು.ಕಳೆದ ರ‍್ಷ ಸೆಪ್ಟೆಂಬರ್ 17 ರಂದು, ದೇಶಾದ್ಯಂತ...

ನಮಗೆ ಪೂರ್ವ ಜನ್ಮದ ನೆನಪು ಯಾಕೆ ಇರೋದಿಲ್ಲಾ ಅಂತಾ ಗೊತ್ತಾ..?

ಎಲ್ಲರಿಗೂ ತಮ್ಮ ಪೂರ್ವ ಜನ್ಮದ ಬಗ್ಗೆ ಸಿಕ್ಕಾಪಟ್ಟೆ ಕುತೂಹಲ ಇರುತ್ತದೆ. ಆದ್ರೆ ಯಾರಿಗೂ ಪೂರ್ವ ಜನ್ಮದಲ್ಲಿ ತಾವೇನಾಗಿದ್ವಿ. ಎಲ್ಲಿದ್ವಿ. ಇತ್ಯಾದಿ ವಿಷಯಗಳ ಬಗ್ಗೆ ನೆನಪೇ ಇರೋದಿಲ್ಲಾ. ಹಾಗಾದ್ರೆ ಯಾಕೆ ನಮಗೆ ಹಿಂದಿನ ಜನ್ಮದ ಬಗ್ಗೆ ನೆನಪಿರುವುದಿಲ್ಲ ಅನ್ನೋ ಬಗ್ಗೆ ಕೆಲ ಮಾಹಿತಿಯನ್ನ ತಿಳಿಯೋಣ ಬನ್ನಿ.. ಪತಿ ಪತ್ನಿ ಒಂದೇ ತಟ್ಟೆಯಲ್ಲಿ ಯಾಕೆ ಊಟ ಮಾಡಬಾರದು..? ಇದಕ್ಕೆ ವೈಜ್ಞಾನಿಕ...

ಈ 5 ಕೆಲಸಗಳನ್ನು ಮಾಡುವುದರಿಂದ ನಿಮ್ಮ ಆಯಸ್ಸು ಕಡಿಮೆಯಾಗುತ್ತದೆ..

ಮನುಷ್ಯ ಜೀವನದಲ್ಲಿ ಬಯಸುವುದು ದುಡ್ಡು ಮಾತ್ರ. ಹಾಗಂತ ಎಲ್ಲ ಮನುಷ್ಯರೂ ದುಡ್ಡನ್ನೇ ಬಯಸಲ್ಲ. ದುಡ್ಡಿದ್ದವರು, ಪ್ರೀತಿ ಬಯಸುತ್ತಾರೆ. ದುಡ್ಡು, ಪ್ರೀತಿ ಸಿಕ್ಕವರು, ಆಯಸ್ಸು ಬಯಸುತ್ತಾರೆ. ಈ ಮೂರು ಇದ್ದವರು ಉತ್ತಮ ಆರೋಗ್ಯ ಸಿಗಲಿ ಎಂದು ಬಯಸುತ್ತಾರೆ. ಯಾಕಂದ್ರೆ ಆಯಸ್ಸು ಹೆಚ್ಚಾದ್ರೆ ಸಾಕಾಗಲ್ಲ. ಬದುಕಿರುವ ತನಕ ನಾವು ಆರೋಗ್ಯವಾಗಿರುವುದು ಮುಖ್ಯ. ಹಾಗಾಗಿ ನಾವಿಂದು ಮನುಷ್ಯ ಆರೋಗ್ಯವಾಗಿರಬೇಕು....

ಪತಿ ಪತ್ನಿ ಒಂದೇ ತಟ್ಟೆಯಲ್ಲಿ ಯಾಕೆ ಊಟ ಮಾಡಬಾರದು..?

ಪತಿ- ಪತ್ನಿ ಸಂಬಂಧ ಅಂದ್ರೆ ಉತ್ತಮವಾದ ಸಂಬಂಧ. ಇಂಥ ಸಂಬಂಧ ಇನ್ನೂ ಉತ್ತಮವಾಗಿರಬೇಕು. ಮತ್ತು ಪತಿ- ಪತ್ನಿ ಮಧ್ಯೆ ಬಿರುಕು ಬರಬಾರದು ಅಂತಿದ್ರೆ, ಒಂದೇ ತಟ್ಟೆಯಲ್ಲಿ ಊಟ ಮಾಡಬಾರದು ಅಂತಾ ಹೇಳಲಾಗಿದೆ. ಈ ಬಗ್ಗೆ ಭೀಷ್ಮ ಪಿತಾಮಹರು ಹೇಳಿದ್ದು, ಯಾಕೆ ಪತಿ- ಪತ್ನಿ ಒಂದೇ ತಟ್ಟೆಯಲ್ಲಿ ಊಟ ಮಾಡಬಾರದು ಅಂತಾ ಹೇಳಿದ್ದಾರೆ. ಎಂಥ ಮನೆಯಲ್ಲಿ ಹೆಣ್ಣು...

ನಿರ್ಮಾಪಕ ಬಾ.ಮಾ ಹರೀಶ್ ಗೆ ಮಾತೃವಿಯೋಗ

State News: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ, ನಿರ್ಮಾಪಕ ಬಾ.ಮಾ ಹರೀಶ್ ತಾಯಿ ಪ್ರೇಮ ನಿಧನಹೊಂದಿದ್ದಾರೆ. ಪ್ರೇಮ ಅವರಿಗೆ 74 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿರೋ ಬಾ.ಮಾ ಹರೀಶ್ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸ್ವಂತ ಊರು...

ಅಮೂಲ್ಯ ಗೆ ಹುಟ್ಟುಹಬ್ಬದ ಸಂಭ್ರಮ…!

Film News: ಅಮೂಲ್ಯ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಈ ಹುಟ್ಟು ಹಬ್ಬಕ್ಕೆ ವಿಶೇಷ ಅನ್ನುವಂತೆ ಎರಡು ಮಕ್ಕಳು ಜೊತೆಯಾಗಿವೆ. ಹೀಗಾಗಿ ಅಮೂಲ್ಯ ಬಾಳಲ್ಲಿ ಸಂಭ್ರಮ ಮನೆಮಾಡಿದೆ. ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಅಮೂಲ್ಯ ಅವರಿಗೆ ಅವರ ಅಭಿಮಾನಿಗಳು ಎಂದಿನಂತೆ ಬೇಡಿಕೆ ಇಟ್ಟಿದ್ದಾರೆ. ಆದಷ್ಟು ಬೇಗ ಮತ್ತೆ ನೀವು ಸಿನಿಮಾ ರಂಗಕ್ಕೆ ಬರಬೇಕು ಎಂದು ಮನವಿ...

ಇಂದಿನ ಟಾಪ್ 5 ನ್ಯೂಸ್…!

“ಇಷ್ಟೊತ್ತಿಗೆ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ವಾ..?” : ಡಿಕೆಶಿ ಮೂರು ವರ್ಷದಿಂದ ಬಿಜೆಪಿಯವರು ಯಾಕೆ ಸುಮ್ಮನಿದ್ದರು. ಇಷ್ಟೊತ್ತಿಗೆ ಹಗ್ಗ ಹಾಕಿ ನಮ್ಮನ್ನು ಗಲ್ಲಿಗೇರಿಸಬಹುದಿತ್ತಲ್ವ. ಮೂರು ರ‍್ಷದಿಂದ ಎಲ್ಲಿಗೆ ಹೋಗಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಕಾಂಗ್ರೆಸ್ ಮಾಡಿದ್ದೆಲ್ಲ ಭ್ರಷ್ಟಾಚಾರ ಎಂಬ ನಳೀನ್ ಕುಮಾರ್ ಕಟೀಲ್ ಟ್ವೀಟ್...

About Me

32234 POSTS
0 COMMENTS
- Advertisement -spot_img

Latest News

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಹೈಕಮಾಂಡ್ ರಬ್ಬರ್ ಸ್ಟ್ಯಾಂಪೋ?: ಆರ್.ಅಶೋಕ್ ವ್ಯಂಗ್ಯ

Political News: ನಗರಾಭಿವೃದ್ಧಿ ಸಚಿವ ಸ್ಥಾನ ಸಿಗದ ಕಾರಣ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಮಂತ್ರಿ ಮಾಡಲಿಲ್ಲ ಅಂತ ಪ್ರಮಾಣ ವಚನ ಸಮಾರಂಭದಿಂದ...
- Advertisement -spot_img