ದೆಹಲಿ: ಪಶ್ಚಿಮ ಬಂಗಾಳದ ರಾಜ್ಯಪಾಲರನ್ನಾಗಿ ಗುರುವಾರ ಸಿವಿ ಆನಂದ್ ಬೋಸ್ ಅವರನ್ನು ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಬೋಸ್ (71) ಕೇರಳ ಕೇಡರ್ ನ 1977 ಬ್ಯಾಚ್ (ನಿವೃತ್ತ) ಭಾರತೀಯ ಆಡಳಿತ ಸೇವೆ ಅಧಿಕಾರಿ. ಅವರು ಕೊನೆಯದಾಗಿ 2011 ರಲ್ಲಿ ನಿವೃತ್ತರಾಗುವ ಮೊದಲು ರಾಷ್ಟ್ರೀಯ ವಸ್ತುಸಂಗ್ರಹಾಲಯದಲ್ಲಿ ನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದರು.
ಶಾಲಾ ಬಾಲಕಿ...
ಹಾಸನ: ಏಳನೇ ತರಗತಿ ಓದುತ್ತಿದ್ದ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಾಳೆ. ಮುದ್ದು ಮಗಳನ್ನ ಕಳೆದುಕೊಂಡು ಕುಟುಂಬ ಕಂಗಲಾಗಿದೆ. ಕಾಣೆಯಾಗಿ ಎರಡು ವಾರವಾದರೂ ಸುಳಿವು ಸಿಗುತ್ತಿಲ್ಲ. ಬಾಲಕಿ ಪತ್ತೆಗಾಗಿ ಪೊಲೀಸರ ಹುಡುಕಾಟ ಮುಂದುವರೆದಿದ್ದು, ಘಟನೆಗೆ ಗಿರೀಶ್ ಎಂಬ ಯುವಕನೇ ಕಾರಣ ಎಂದು ಪೋಷಕರು ಆರೋಪಿಸುತ್ತಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಅಣತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...
ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸದ ವೇಳೆ ಬೇರೆಡೆಯಿಂದ ಜನರನ್ನುಕರೆತರಲಾಗಿತ್ತು ಎಂಬ ಮಾಜಿ ಸಚಿವ ವರ್ತೂರು ಪ್ರಕಾಶ್ ಆರೋಪಕ್ಕೆ, ಕೋಲಾರದ ಪಿ,ಎಲ್,ಡಿ ಬ್ಯಾಂಕ್ ಮಾಜಿ ಅಧ್ಯಕ್ಷ್ಯ, ಕಾಂಗ್ರೆಸ್ ಮುಖಂಡ ಚಂಜಿಮಲೆ ರಮೇಶ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರ ಪ್ರವಾಸಕ್ಕೆ ಹೊರಗಿನಿಂದ ಜನರನ್ನು ಕರೆತಂದಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ಸಿದ್ದರಾಮಯ್ಯ ಅಭಿಮಾನಿಗಳು ಕೋಲಾರದಲ್ಲಿ ಅಪಾರ...
ಮಂಡ್ಯ: ಬೇಲೂರು ಕೃಷಿ ಪತ್ತಿನ ಸಹಕಾರ ಸಂಘ ನೂತನ ಆಡಳಿತ ಮಂಡಳಿಯನ್ನು ಉದ್ಘಾಟನೆ ಮಾಡಲು ಸಂಸದೆ ಸುಮಲತಾ ಅಂಬರೀಷ್ ಆಗಮಿಸಿದ್ದರು. ಅಂಬರೀಷ್ ಅವರ ಆಪ್ತ ಬೇಲೂರು ಸೋಮಶೇಖರ್ ಮತ್ತು ಬೇಲೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಇವರ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಸದೆ ಸುಮಲತಾ ಅಂಬರೀಷ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂಥಹ...
ಪ್ರಯಾಣ ಟಿಕೆಟ್ ಪರೀಕ್ಷಕರೊಬ್ಬರು ಚಲಿಸುತ್ತಿದ್ದ ರಾಜಧಾನಿ ಎಕ್ಷ್ ಪ್ರೆಸ್ ರೈಲಿನಿಂದ ಸೈನಿಕನನ್ನು ತಳ್ಳಿದ್ದಾರೆ. ಈ ಘಟನೆಯಲ್ಲಿ ರಜಪೂತ್ ರೈಫಲ್ಸ್ ಗೆ ಸೇರಿದ ಸೈನಿಕ ಸೋನುಕುಮಾರ್ ಸಿಂಗ್ ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆ ನಂತರ ರೈಲಿನಲ್ಲಿದ್ದ ಸಹ ಸೈನಿಕರು ಟಿಟಿಇಯನ್ನು ಥಳಿಸಿದ್ದಾರೆ. ಸೈನಿಕ ಸೋನುಕುಮಾರ್ ಬರೇಲಿ ರೈಲು ನಿಲ್ದಾಣದಲ್ಲಿ ರೈಲು ಹತ್ತುವಾಗ...
Devotional:
ಹೋಮ ಅಥವಾ ವಿಶೇಷ ಪೂಜೆ, ಕೆಲವು ವಸ್ತುಗಳನ್ನು ವಿಶೇಷವಾಗಿ ಹಬ್ಬಕ್ಕೆ ತರಲಾಗುತ್ತದೆ, ಸಾಮಾನ್ಯವಾಗಿ ಪೂಜೆಯ ನಂತರ ಪೂಜಾ ಸಾಮಗ್ರಿಗಳು ಸ್ವಲ್ಪವೇ ಉಳಿದಿರುತ್ತವೆ. ಸಾಮಾನ್ಯವಾಗಿ ಜನರು ಪ್ರತಿದಿನ ದೇವರನ್ನು ಪೂಜಿಸುತ್ತಾರೆ. ಹಬ್ಬ ಹರಿದಿನಗಳಲ್ಲಿ ಮತ್ತು ವಿಶೇಷ ಸಂದರ್ಭಗಳಲ್ಲಿ ದೇವರ ಪೂಜೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಅಕ್ಷತೆ, ಹಣ್ಣು, ಹೂವು, ತೆಂಗಿನಕಾಯಿ, ಅರಿಶಿನ, ಕುಂಕುಮ ಸೇರಿದಂತೆ ಅನೇಕ...
ಕಚ್ಚಾ ಬಾಂಬ್ ಸ್ಫೋಟವಾಗಿದ್ದು 9 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಕ್ಟೋರಾ ಗ್ರಾಮದಲ್ಲಿ ತನ್ನ ತಾಯಿಯ ಚಿಕ್ಕಪ್ಪನ ಮನೆಯಲ್ಲಿ ಬಾಲಕಿ ಕುತೂಹಲದಿಂದ ಬಾಂಬ್ ಅನ್ನು ಎತ್ತಿದ್ದಕ್ಕೆ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬಾಲಕಿಯನ್ನು ಕೂಡಲೇ ಮಿನಾಖಾನ್ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ....
Chanakya niti:
ಆಚಾರ್ಯ ಚಾಣಕ್ಯ ಅವರು ನೀತಿಶಾಸ್ತ್ರದಲ್ಲಿ ಮಹಿಳೆಯರ ಬಗ್ಗೆ ಅನೇಕ ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಯಾವುದೇ ವ್ಯಕ್ತಿ ತನ್ನ ಜೀವನದಲ್ಲಿ ಯಶಸ್ವಿಯಾಗಬೇಕಾದರೆ, ಅವನು ತನ್ನ ಜೀವನ ಸಂಗಾತಿಯಲ್ಲಿ ಕೆಲವು ಗುಣಗಳನ್ನು ಹೊಂದಿರಬೇಕು ಎಂದು ಅವರು ಹೇಳಿದರು. ಆ ಮಹಿಳೆಯರು ಯಾರೆಂದು ತಿಳಿದುಕೊಳ್ಳೋಣ.
ಆಚಾರ್ಯ ಚಾಣಕ್ಯ ಒಬ್ಬ ಮಹಾನ್ ಅರ್ಥಶಾಸ್ತ್ರಜ್ಞ, ರಾಜಕಾರಣಿ, ಮಹಾನ್ ವಿದ್ವಾಂಸ ಮಾತ್ರವಲ್ಲದೆ ಉತ್ತಮ ಶಿಕ್ಷಕರೂ...
ನೇಪಾಳದ ಚುನಾವಣಾ ಆಯೋಗವು ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಅಂತರಾಷ್ಟ್ರೀಯ ವೀಕ್ಷಕರನ್ನಾಗಿ ಆಹ್ವಾನ ನೀಡಿದೆ. ಮುಂಬರುವ ಚುನಾವಣೆಗಳಿಗೆ ರಾಜೀವ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ನವೆಂಬರ್ 18 ರಿಂದ 22ರವೆರೆಗೆ ರಾಜೀವ್ ಕುಮಾರ್ ಅವರನ್ನು ನೇಪಾಳದಲ್ಲಿ ಅತಿಥಿಗಳಾಗಿ ಭಾರತದ ಚುನಾವಣಾ ಆಯೋಗದ ಅಧಿಕಾರಿಗಳ ನಿಯೋಗವನ್ನು ಮುನ್ನಡೆಸಲಿದ್ದಾರೆ ಎಂದು ಚುನಾವಣಾ ಸಮಿತಿ ಗುರುವಾರ...
Devotional:
ಹಿಂದೂ ಧರ್ಮದಲ್ಲಿ ಪವನಪುತ್ರನು ಹನುಮಂತನನ್ನು ಪೂಜಿಸುವವರನ್ನು ಕಷ್ಟಗಳಿಂದ ರಕ್ಷಿಸುತ್ತಾನೆ ಎಂದು ನಂಬಲಾಗಿದೆ. ಮಂಗಳವಾರ ಬಜರಂಗಿಯ ದಿನ. ಈ ದಿನ ಹನುಮಂತನನ್ನು ಪೂಜಿಸಿದರೆ ಎಲ್ಲಾ ತೊಂದರೆಗಳು ದೂರವಾಗುತ್ತವೆ ಎಂಬುದು ಭಕ್ತರ ನಂಬಿಕೆ. ಮಂಗಳವಾರದಂದು ಆಂಜನೇಯನನ್ನು ಪೂಜಿಸುವುದರಿಂದ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಮೃದ್ಧಿ ತರುತ್ತದೆ ಎಂದು ನಂಬಲಾಗಿದೆ. ಅಷ್ಟಸಿದ್ಧಿಯನ್ನು ಕೊಡುವ ಹನುಮಂತನನ್ನು ಪೂಜಿಸಲು ಬೇಕಾದ ನಿಯಮಗಳು ಮತ್ತು...