Tuesday, July 28, 2026

Karnataka Tv

ಜ್ಯೋತಿಷ್ಯದ ಪ್ರಕಾರ ಭಾನುವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ…?

Astrology: ಭಾನುವಾರ ರಜಾ ದಿನವಾಗಿರುವುದರಿಂದ ಎಲ್ಲರಿಗು ಆ ದಿನ ಜಾಲಿ ಡೇ, ಎಲ್ಲರೂ ರಿಲ್ಯಾಕ್ಸ್ ಮೂಡ್ ನಲ್ಲಿ ಇರುತ್ತಾರೆ.ಈ ವಾರಕ್ಕೆ ಅದರದ್ದೇ ಆದ ಮಹತ್ವವಿದೆ ಈ ದಿನದ ಅಧಿಪತಿ ಗ್ರಹ ಸೂರ್ಯ. ಭಾನುವಾರ ಜನಿಸಿದವರು ಸೂರ್ಯನಂತೆ ಪ್ರಕಾಶ ಮಾನವನ್ನೂ ಹೊಂದಿರುವವರು. ಇವರು ಮಹತ್ವಾಕಾಂಕ್ಷಿಗಳಾಗಿದ್ದು ಸಾವಿರ ಜನರಿದ್ದರೂ ಅವರೊಂದಿಗೆ ತಾವು ವಿಭಿನ್ನವಾಗಿ ಇರಬೇಕು ಎಂದು ಕನಸು ಕಟ್ಟಿಕೊಂಡಿರುತ್ತಾರೆ....

ಜ್ಯೋತಿಷ್ಯದ ಪ್ರಕಾರ ಶನಿವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ಹಿಂದೂ ಪಂಚಾಂಗದ ಪ್ರಕಾರ ಶನಿವಾರ ,ವಾರದ 7ನೇ ದಿನ. ಈ ದಿನವು ಶನಿ ದೇವ ಹಾಗೂ ಶನಿಗ್ರಹಕ್ಕೆ ಮೀಸಲಾದ ದಿನ ಎಂದು ಹೇಳಲಾಗುವುದು. ಶನಿವಾರ ಜನಿಸಿದ ವ್ಯಕ್ತಿಯ ಜೀವನವೂ ಸಾಕಷ್ಟು ಕಠಿಣ ಸ್ಥಿತಿಗಳಿಂದ ಕೂಡಿರುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಈ ವಾರದಂದು ಜನಿಸಿದವರ ಜೀವನ ಹೇಗಿರುತ್ತದೆ ಎಂದು ತಿಳಿಯೋಣ. ಶನಿವಾರ ಜನಿಸಿದ ವ್ಯಕ್ತಿಯ ಮೇಲೆ ಶನಿಯ...

ದಶಕಂಠ ರಾವಣ ರಚಿಸಿದ ಸ್ತೋತ್ರ ….!

Devotional story: ರಾವಣನ ತಾಯಿ ಕೈಕಸಿಯು ,ಅವಳ ವೃದ್ಯಾಪ್ಯದಲ್ಲಿ ತುಂಬಾ ನಿಶಕ್ತಳಗಿರುತ್ತಾಳೆ .ಒಮ್ಮೆ ಶಿವನ ದರ್ಶನ ಪಡೆಯಲು ರಾವಣನ ಬಳಿ ಕೇಳುತ್ತಾಳೆ,ಆದಕಾರಣ ರಾವಣನು ಕೈಲಾಸ ಪರ್ವತವನ್ನು ಲಂಕೆಗೆ ತೆಗೆದುಕೊಂಡು ಬರಬೇಕು ಎಂದು ನಿರ್ಧಾರ ಮಾಡುತ್ತಾನೆ ,ಹಾಗೆಯೆ ದಕ್ಷಿಣ ದಿಕ್ಕಿನ ಕಡೆಯಿಂದ ನಡೆದುಕೊಂಡು ಬಂದು ಕೈಲಾಸ ಪರ್ವತವನ್ನು ಸೇರುತ್ತಾನೆ ,ನಂತರ ಕೈಲಾಸ ಪರ್ವತವನ್ನು ಎತ್ತಲು ಪ್ರಯತ್ನ ಮಾಡಿ...

ನಿಮ್ಮ ಸ್ಕಿನ್ ವೈಟ್ ಅಂಡ್ ಗ್ಲೋ ಆಗಲು ಅದ್ಬುತವಾದ ಸೌಂದರ್ಯ ಚಿಕಿತ್ಸೆ…!

Beauty tips: ನಿಮ್ಮ ಚರ್ಮ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ ,ಅದಕ್ಕೆ ಪರಿಹಾರ ಕಂಡು ಕೊಳ್ಳಲು ವೈದ್ಯರ ಮೊರೆಹೋಗಿ ಸಾವಿರ ಸಾವಿರ ರೂಪಾಯಿಗಳನ್ನು ಖರ್ಚು ಮಾಡಿ ಟ್ರೀಟ್ಮೆಂಟ್ ತಗೊಂಡ್ರು ಸ್ವಲ್ಪಕಾಲ ಮಾತ್ರ ಅದು ಉಳಿಯುತ್ತದೆ .ಆದರೆ ನಾವು ಹೇಳುವ ಈ ಚಿಕಿತ್ಸೆ ಒಮ್ಮೆ ಟ್ರೈ ಮಾಡಿನೋಡಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ .ನಿಮ್ಮ ಚರ್ಮ ಬ್ರೈಟ್...

ನಿಮಗೆ ಅತಿಯಾಗಿ ಕೂದಲು ಉದುರುತ್ತಿದೆಯಾ..? ಹಾಗಾದರೆ ಈ ಮನೆ ಮದ್ದನು ಅನುಸರಿಸಿ…!

Beauty tips: ನೀವು ಈ ಕೂಡಲೇ ಹಲವಾರು ಮನೆ ಮದ್ದುಗಳನ್ನು ಉಪಯೋಗಿಸಿ ಪ್ರಯೋಜನವಿಲ್ಲದೆ ನಿರಾಸೆ ಹೊಂದಿದ್ದರೆ, ಒಮ್ಮೆ ನಾವು ಹೇಳುವ ಈ ಟಿಪ್ಸ್ಅನ್ನು ಕ್ರಮವಾಗಿ ಅನುಸರಿಸಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬಹುದು. ಹಾಗಾದರೆ ಆ ಟಿಪ್ಸ್ ಯಾವುದು ಎಂದು ತಿಳಿದು ಕೊಳ್ಳೋಣ . ನಿಮ್ಮ ಕೂದಲು ಉದುರುವಿಕೆಗೆ ಕಾರಣವೇನೆಂದು ಮೊದಲೂ ನೀವು ತಿಳಿದುಕೊಳ್ಳಬೇಕು ,ಆಗ ನಿಮ್ಮ...

ಗಿನ್ನಿಸ್ ರೆಕಾರ್ಡ್‌ಗಾಗಿ ಈ ವ್ಯಕ್ತಿ ಏನು ಮಾಡಿದ್ರು ಗೊತ್ತಾ..?

ಗಿನ್ನಿಸ್ ವರ್ಲ್ಡ್ ರೆಕಾರ್ಡ್‌ಗಾಗಿ ಓರ್ವ ವಿದೇಶಿ ವ್ಯಕ್ತಿ 150 ಉರಿಯುವ ಕ್ಯಾಂಡಲ್‌ಗಳನ್ನು 30 ಸೆಕೆಂಡುಗಳ ಕಾಲ ಬಾಯಲ್ಲಿರಿಸಿಕೊಂಡಿದ್ದಾನೆ. ಡೆವಿಡ್ ರಶ್ ಎಂಬ ವ್ಯಕ್ತಿ ಸೈನ್ಸ್, ಟೆಕ್ನಾಲಜಿ, ಎಂಜಿನಿಯರಿಂಗ್, ಮೆಥಮೆಟಿಕ್ಸ್ ಪ್ರಮೋಟ್ ಮಾಡುವ ಸಲುವಾಗಿ ಈಗಾಗಲೇ 250 ರೆಕಾರ್ಡ್‌ಗಳನ್ನ ಬ್ರೇಕ್ ಮಾಡಿದ್ದಾರೆ. ಈಗ ಈ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ. ಡಿಸೆಂಬರ್‌ನಲ್ಲೇ ಈ ರೆಕಾರ್ಡ್ ಬ್ರೇಕ್ ಮಾಡೋಕ್ಕೆ ರಶ್...

ಅಪ್ಪನ ಆರೋಗ್ಯಾಭಿವೃದ್ಧಿಗಾಗಿ ಪೂಜೆ ಬಗ್ಗೆ ಚರ್ಚಿಸಿದ ರೇವಣ್ಣ..

ಹಾಸನ: ಇಂದು ಶುಕ್ರವಾರವಾದ ಕಾರಣ ಮಾಜಿ ಸಚವಿ ಹೆಚ್‌.ಡಿ.ರೇವಣ್ಣ ಹಾಸನಾಂಬೆಯ ದರ್ಶನ ಮಾಡಿದ್ದಾರೆ. ಇದಾದ ಬಳಿಕ ಮಾತನಾಡಿದ ರೇವಣ್ಣ, ಆ ತಾಯಿ ದಯೆಯಿಂದ ರಾಜ್ಯದ ಜನತೆಗೆ ಒಳ್ಳೆಯದಾಗಬೇಕು. ಒಳ್ಳೆಯ ಮಳೆ, ಬೆಳೆ ಆಗಲಿ, ಎಷ್ಟು ಬೇಕೋ‌ ಅಷ್ಟು ಮಳೆಯಾಗಲಿ . ಜಾಸ್ತಿ ಮಳೆಯಾಗಿ ಬೆಂಗಳೂರು ‌ನಗರದ ಜನತೆಗೆ, ರೈತರಿಗೆ ತೊಂದರೆಯಾಗಿದೆ ಎಂದು ರೇವಣ್ಣ ಹೇಳಿದ್ದಾರೆ. ಜೆಡಿಎಸ್...

ಜೆಡಿಎಸ್ ಬಗ್ಗೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ..

ಹಾಸನ: ಮೊನ್ನೆಯಷ್ಟೇ ಹಾಸನಾಂಬೆಯ ದರ್ಶನ ಪಡೆದಿದ್ದ ಬ್ರಹ್ಮಾಂಡ ಗುರೂಜಿ, ಇಂದು ಶುಕ್ರವಾರವಾದ ಕಾರಣ ಎರಡನೇಯ ಬಾರಿಗೆ ಮತ್ತೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಈ ಬಳಿಕ ಮಾತನಾಡಿದ ಗುರೂಜಿ, ದೇವೇಗೌಡರಿಗೆ ಪರಿಪೂರ್ಣವಾದಂತಹ ಆರೋಗ್ಯ ಸಿಗಲು ಸಲಹೆ ಕೇಳಿದ್ರು. ದೇವೇಗೌಡರ ಆರೋಗ್ಯಕ್ಕೆ ದೇವಿಯಲ್ಲಿ ಪ್ರಾರ್ಥನೆ ಮಾಡಿ ಅಂತ ಕೇಳಿದ್ರು.  ನಾನು ಎರಡು ಮೂರು ಸಲಹೆ ಕೊಟ್ಟಿದ್ದೇನೆ. ದೊಡ್ಮನೆ...

‘ಜೆಡಿಎಸ್ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಬೇಕು’

ಹಾಸನ: ಎಂಎಲ್‌ಸಿ ಶರವಣ್ ಹಾಸನಾಂಬೆಯ ದರ್ಶನ ಮಾಡಲು, ಕುಟುಂಬ ಸಮೇತರಾಗಿ ಇಂದು ಹಾಸನಕ್ಕೆ ಆಗಮಿಸಿದ್ದರು. ಈ ವೇಳೆ ಮಾತನಾಡಿದ್ದ ಶರವಣ್, ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಬಹಳ‌ ಜನಕ್ಕೆ ದೇವಿ ದರ್ಶನ ಮಾಡಲು ಆಗಿರಲಿಲ್ಲ. ಈ‌ ಭಾರಿ ವಿಶೇಷವಾಗಿ ಜಗನ್ಮಾತೆ ದರ್ಶನ ಮಾಡಲು ಕುಟುಂಬ ಸಮೇತರಾಗಿ ಬಂದಿದ್ದೇನೆ. ಬಹಳ ಖುಷಿಯಾಗಿದೆ ತಾಯಿ ಆಶೀರ್ವಾದ...

ಹಾಸನದಲ್ಲಿ ಮಳೆ ಆರ್ಭಟಕ್ಕೆ ನಿರ್ಗತಿಕ ಬಲಿ..

ಹಾಸನ: ಹಾಸನದಲ್ಲಿ ಮಳೆ ಆರ್ಭಟಕ್ಕೆ ಮತ್ತೊಂದು ಬಲಿಯಾಗಿದೆ. ರಾತ್ರಿ ಕಾಂಪೊಂಡ್ ಕುಸಿದು ನಿರ್ಗತಿಕ ವ್ಯಕ್ತಿ ಸಾವನ್ನಪ್ಪಿದ್ದು, ಹರ್ಷಾಮಹಲ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವಲ್ಲಭಭಾಯಿ ರಸ್ತೆಯ ಲೋಕೇಶ್ (50) ಮೃತ ವ್ಯಕ್ತಿಯಾಗಿದ್ದು, ಬೀದಿ ಬದಿಯಲ್ಲಿ ಹೇರ್ ಪಿನ್ ಕ್ಲಿಪ್ ಮಾರಾಟ ಮಾಡುತ್ತಿದ್ದ. ರಾತ್ರಿ ವೇಳೆ ಸಾರ್ವಜನಿಕ ಸ್ಥಳದಲ್ಲಿಯೇ ಲೋಕೇಶ್ ರಾತ್ರಿ ಆಶ್ರಯ ಪಡೆಯುತ್ತಿದ್ದ. ರಾತ್ರಿ ಕೂಡ...

About Me

32755 POSTS
0 COMMENTS
- Advertisement -spot_img

Latest News

ಜಪಾನ್‌ನಲ್ಲಿ 7.1 ತೀವ್ರತೆಯ ಭೀಕರ ಭೂಕಂಪ – ಸುನಾಮಿ ಎಚ್ಚರಿಕೆ ಜಾರಿ!

ಜಪಾನ್ ದೇಶದಲ್ಲಿ ಮತ್ತೊಮ್ಮೆ ಭೀಕರ ಭೂಕಂಪ ಸಂಭವಿಸಿದ್ದು, ಭೂಮಿಯ ತೀವ್ರ ಕಂಪನದಿಂದ ಜನ ನಡುಗಿಹೋಗಿದ್ದಾರೆ. ಈ ಪ್ರಕೃತಿ ವಿಕೋಪದಿಂದ ಇಡೀ ಜಗತ್ತಿನಲ್ಲಿ ಮತ್ತೊಮ್ಮೆ ಆತಂಕದ ನೆರಳು...
- Advertisement -spot_img