Devotional:
ಪತಿ ಪತ್ನಿಯರು ಎಷ್ಟೆ ಅನ್ಯೋನ್ಯವಾಗಿದ್ದರೂ ಅವರಲ್ಲಿ ಚಿಕ್ಕ ಚಿಕ್ಕ ಜಗಳಗಳು ಸಾಮಾನ್ಯವಾಗಿ ಕಾಡುತ್ತಿರುತ್ತದೆ. ಜಗಳವಾಡದೇ ಸಂಬಂಧ ಗಟ್ಟಿ ಕೂಡ ಆಗುವುದಿಲ್ಲ. ಹಾಗಂತ ಜಗಳ ಅತಿಯಾದರೆ ,ಅಲ್ಲಿ ಪ್ರೀತಿಗೆ ಜಾಗವಿರುವುದಿಲ್ಲ, ದ್ವೇಷಕ್ಕೆ ಕಾರಣವಾಗುತ್ತದೆ. ಆದಕಾರಣ ಜಗಳಗಳನ್ನು ಕಡಿಮೆಮಾಡಿ, ಗಂಡ- ಹೆಂಡತಿ ನಡುವಿನ ಸಂಬಂಧ ಅನ್ಯೋನ್ಯವಾಗಿರಲು ಜ್ಯೋತಿಷ್ಯದಲ್ಲಿ ಹೇಳಿರುವ ಈ ಉಪಾಯಗಳನ್ನು ಪಾಲಿಸುವುದರಿಂದ ನಿಮ್ಮ ವೈವಾಹಿಕ ಜೀವನದಲ್ಲಿ...
Devotional:
ಧರ್ಮ ಸಂಸ್ಥಾಪನೆಗಾಗಿ ಶ್ರೀಮನ್ನಾರಾಯಣ ತಾಳಿದ ದಶಾವತಾರಗಳ ಪೈಕಿ ಐದನೇ ಅವತಾರವೇ ವಾಮನ ಅವತಾರ. ಬಲಿ ಚಕ್ರವರ್ತಿಯ ಅಹಂಕಾರವನ್ನು ದಮನ ಮಾಡಲು ಮಹಾವಿಷ್ಣು ಈ ಅವತಾರ ತಾಳಿದ ಎಂದು ಪುರಾಣ ಹೇಳುತ್ತದೆ. ಪುರಾಣಗಳ ಪ್ರಕಾರ, ಭಾದ್ರಪದ ಶುದ್ಧ ದ್ವಾದಶಿಯಂದು ಮಧ್ಯಾಹ್ನದ ಕಾಲದಲ್ಲಿ ವಿಷ್ಣು ವಾಮನ ಅವತಾರ ತಾಳಿದ ಎಂದು ಉಲ್ಲೇಖವಿದೆ.
ವಾಮನಾವತಾರವನ್ನು ಪುರಾಣಗಳಲ್ಲಿ ವಿಷ್ಣುವಿನ ಐದನೆಯ ಅವತಾರವೆಂದು...
ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಗ್ರಾಮ ಪಂಚಾಯತಿ ಕ್ಲರ್ಕ್ನನ್ನು ಸರ್ಕಾರ ಅಮಾನತು ಮಾಡಿದೆ. ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದರು. ನೋಟಿಸ್ಗೆ ಉತ್ತರಿಸದ ಹಿನ್ನೆಲೆ ಕ್ಲರ್ಕ್ನನ್ನು ಅಮಾನತು ಮಾಡಿ ಜಾಲಹಳ್ಳಿ ಪಂಚಾಯತಿ ಅಭಿವೃದ್ಧಿ ಆಧಿಕಾರಿ ಬಸವರಾಜ್ ಆದೇಶ ಹೊರಡಿಸಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ...
ಹಾಸ್ಟೆಲ್ನಲ್ಲಿ ಇಂಜಿನಿಯರ್ ವಿದ್ಯಾರ್ಥಿಗಳು ಸಹಪಾಠಿಯನ್ನು ಥಳಿಸಿದ್ದಾರೆ. ಎಷ್ಟೇ ಕಠೀಣವಾದ ಕಾನೂನುಗಳಿದ್ದರು, ರ್ಯಾಗಿಂಗ್ ಎಂಬ ಹುಚ್ಚಾಟ ಇನ್ನೂ ಹಲವು ಕಾಲೇಜು, ಹಾಸ್ಟೇಲ್ಗಳಲ್ಲಿ ಕಡಿಮೆಯಾಗಿಲ್ಲ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ ಮತ್ತು ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಹಾಸ್ಟೆಲ್ನ ರೂಮಿನಲ್ಲಿ ವಿದ್ಯಾರ್ಥಿಗಳು ಸಹಪಾಟಿಯನ್ನು ಥಳಿಸಿ ಇಸ್ತ್ರಿ ಪೆಟ್ಟಿಗೆಯಿಂದ...
Devotional:
ಚಾಣಕ್ಯ ನೀತಿಯ ಪ್ರಕಾರ, ಕೆಲ ಜನರಲ್ಲಿ ತಾಯಿ ಲಕ್ಷ್ಮಿಯ ಕೃಪೆಗೆ ಪಾತ್ರರಾಗುವ ವಿಶೇಷ ಗುಣಗಳಿರುತ್ತವೆ ಎನ್ನಲಾಗಿದೆ. ಈ ಗುಣಗಳಿಂದಾಗಿ ಈ ಜನರು ಬಡತನದಲ್ಲಿ ಹುಟ್ಟಿದರೂ ಕೂಡ ಮುಂದೊಂದು ದಿನ ಅಪಾರ ಶ್ರೀಮಂತರಾಗುತ್ತಾರೆ ಎನ್ನಲಾಗಿದೆ.
ಚಾಣಕ್ಯರು ಹಣಕ್ಕೆ ಸಂಬಂಧಿಸಿದ ಅತ್ಯಂತ ಪ್ರಮುಖ ವಿಷಯಗಳ ಕುರಿತು ಉಲ್ಲೇಖಿಸಿದ್ದಾರೆ. ಸಂಪತ್ತಿನ ಅಧಿದೆವತೆಯಾಗಿರುವ ಲಕ್ಷ್ಮಿ ಯಾರ ಮೇಲೆ ಪ್ರಸನ್ನಳಾಗುತ್ತಾಳೆ ಎಂಬುದನ್ನು ಚಾಣಕ್ಯರು...
New Recipe
ಮನೆಯಲ್ಲಿ ಚಪಾತಿಗಳು ಉಳಿದಿದ್ದರೆ ಆತಂಕ ಪಡುವ ಅಗತ್ಯವಿಲ್ಲ. ಈ ರೀತಿ ಉಳಿದ ಚಪಾತಿಗಳಿಂದ ಹೇಗೆ ರುಚಿಯಾದ ತಿಂಡಿಯನ್ನು ಮಾಡಬಹುದೆಂದು ನಾವು ಹೇಳುತ್ತೇವೆ. ಇದಕ್ಕೆ ‘ಚಪಾತಿ ಉಪ್ಪಿಟ್ಟು’ ಅಥವಾ ಚಪಾತಿ ವಗ್ಗರಣಿ ಎಂದು ಕರೆಯಬಹುದು. ಇದನ್ನು ತಯಾರಿಸುವುದು ಸುಲಭ ಮತ್ತುಇದು ತುಂಬಾ ರುಚಿಕರವಾಗಿರುತ್ತದೆ. ಒಂದು ಸಲ ರುಚಿಮಾಡಿದರೆ ನೀವು ಉದ್ದೇಶಪೂರ್ವಕವಾಗಿ ಪ್ರತಿದಿನ ಹೆಚ್ಚು ಚಪಾತಿಗಳನ್ನು...
ಬೆಂಗಳೂರು: ಪ್ರಧಾನಿ ಮೋದಿಯವರು ವನೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿದ್ದು 5 ನಿಗದಿತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅನೇಕ ಕಾರ್ಯಕ್ರಮಗಳ ಲೋಕಾರ್ಪಣೆ ಮಾಡಲಿರುವ ಮೋದಿ ಅವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡ ಪ್ರಭು, ಬೆಂಗಳೂರು ನಿಮಾತೃ ಕೇಂಪೇಗೌಡ ಅವರ ಅತಿ ಎತ್ತರದ ದೊಡ್ಡ ಪ್ರತಿಮೆ ಅನಾವರಣ ಗೊಳಿಸಲಿದ್ದಾರೆ.
ಪ್ರಧಾನಿ ಮೋದಿಯವರ ಕಾರ್ಯಕ್ರಮದ ವಿವರ ಹೀಗಿದೆ
ನವೆಂಬರ್ 11...
Devotional :
ಹಿಂದೂ ಪಂಚಾಂಗದ ಪ್ರಕಾರ ಮಾರ್ಘಶಿರ ಮಾಸ ದೈವಾರಾಧನೆಗೆ ಅತ್ಯಂತ ಶ್ರೇಷ್ಠವಾದ ಮಾಸ. ಚಾಂದ್ರಮಾನ ಮಾಸಗಳಲ್ಲಿ ಮಾರ್ಘಶಿರ ಮಾಸ, ಸೌರಮಾನದ ಪ್ರಕಾರ ಧನುರ್ಮಾಸ ಎಂದು ಕರೆಯಲ್ಪಡುವ ಈ ಮಾಸದಲ್ಲಿ ವಿಷ್ಣುವಿನ ಆರಾಧನೆಗೇ ಹೆಚ್ಚು ಮಹತ್ವ ನೀಡಲಾಗಿದೆ. ಸೂರ್ಯೋದಯಕ್ಕೂ ಮುನ್ನವೇ ಪವಿತ್ರ ಸ್ನಾನಮಾಡಿ, ಬ್ರಾಹ್ಮಿ ಮುಹೂರ್ತದಲ್ಲಿ ಇಷ್ಟ ದೇವದ ಆರಾಧನೆ, ಇದು ಮಾರ್ಘಶಿರ ಮಾಸದ ಆಚರಣೆ....
ದೆಹಲಿ: ಟ್ವಿಟರ್ ಕಂಪನಿಯು ಭಾರತದಲ್ಲಿಯೂ ನೌಕರರನ್ನು ಕೆಲಸದಿಂದ ತೆಗೆಯಲು ಆರಂಭಿಸಿದೆ. ಭಾರತದಲ್ಲಿ ಮಾರುಕಟ್ಟೆ ಹಾಗೂ ಸಂವಹನ ವಿಭಾಗದ ಅಷ್ಟೂ ನೌಕರರನ್ನು ಕೆಲಸದಿಂದ ತೆಗೆಯಲು ಆರಂಭಿಸಿದ್ದಾರೆ ಎಂದು ಟ್ವಿಟರ್ ಇಂಡಿಯಾ ನೌಕರರೊಬ್ಬರು ತಿಳಿಸಿದ್ದಾರೆ.
ಈ ವಿಚಾರವಾಗಿ ಟ್ವಿಟರ್ ಇಂಡಿಯಾ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಟ್ವಿಟರ್ ಕಂಪನಿಯನ್ನು ಆರೋಗ್ಯಕರ ಹಾದಿಗೆ ತರುವ ಪ್ರಯತ್ನವಾಗಿ ನಾವು ನಮ್ಮ ಜಾಗತಿಕ ಉದ್ಯೋಗಿಗಳ ಸಂಖ್ಯೆಯನ್ನು...
ಶಿವಮೊಗ್ಗ: ಪೋಲಿಸರ ಮೇಲೆ ಚಾಕುವಿನಿಂದ ದಾಳಿಗೆ ಯತ್ನಿಸಿದ ಆರೋಪಿಯ ಕಾಲಿಗೆ ದೊಡ್ಡಪೇಟೆ ಠಾಣೆ ಸಬ್ ಇನ್ಸ್ ಪೆಕ್ಟರ್ ವಸಂತ್ ಗುಂಡು ಹಾರಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾಗ ಈ ಘಟನೆ ನಡೆದಿದೆ.
ಐದು ದಿನಗಳ ಹಿಂದೆ ನಾಲ್ವರು ಯುವಕರ ತಂಡ ಅಶೋಕ್ ಪ್ರಭು ಎಂಬುವರಿಗೆ ಅಡ್ಡಹಾಕಿ ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದರು. ಈ ವೇಳೆ...
ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಮತ್ತು ಅಡ್ಡಾದಿಡ್ಡಿ ಪಾರ್ಕಿಂಗ್ ಎಂದರೆ ವಾಹನ ಸವಾರರಿಗೆ ನಿತ್ಯದ ತಲೆನೋುವಾಗಿದೆ. ಈ ಗಂಟಲಾಸಿನ ಸಮಸ್ಯೆಗೆ ಕಟ್ಟುನಿಟ್ಟಿನ ಕಡಿವಾಣ ಹಾಕಲು ರಾಜ್ಯ ಸರ್ಕಾರ...