Thursday, September 10, 2026

Karnataka Tv

ಅರುಣಾಚಲದ ಮೊದಲ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಯವರು ಇಂದು ಅರುಣಾಚಲ ಪ್ರದೇಶದ ಮೊದಲ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವಾದ ‘ದೋನಿ’ ಪೋಲೋ ವಿಮಾನ ನಿಲ್ದಾಣ’ವನ್ನು ಇಟಾನಗರದ ಹೊಲೊಂಗಿಯಲ್ಲಿ ಉದ್ಘಾಟಿಸಲಿದ್ದಾರೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಧಿಕಾರವು 645 ಕೋಟಿ ಅಂದಾಜು ವೆಚ್ಚದಲ್ಲಿ ದೋನಿ ಪೋಲೋ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸಿದೆ. ವೋಟರ್ ಐಡಿ ಹಗರಣ ವಿವಾದದ ಕುರಿತು ಸಚಿವ ಮಧುಸ್ವಾಮಿ...

ಸವದತ್ತಿಯ ನವಿಲು ತೀರ್ಥ ಜಲಾಶಯದಲ್ಲಿ ತಾಯಿ ಮತ್ತು ಇಬ್ಬರ ಮಕ್ಕಳ ಶವ ಪತ್ತೆ

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ನಿವಾಸಿ ತನುಜಾ (32), ಸುದೀಪ್(4), ರಾಧಿಕಾ (3)  ಎಂಬುವರ ಶವಗಳು ನವಿಲು ತೀರ್ಥ ಜಲಾಶಯದ ಹಿನ್ನಿರಿನಲ್ಲಿ ಪತ್ತೆಯಾಗಿವೆ. ಜೀವನದಲ್ಲಿ ಜಿಗುಪ್ಸೆಗೊಂಡು ತನುಜಾ ಮಕ್ಕಳನ್ನು ಜಲಾಶಯಕ್ಕೆ ತಳ್ಳಿ ತಾನು ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದಲ್ಲಿ ಶವಗಳು...

ವೋಟರ್ ಐಡಿ ಹಗರಣ ವಿವಾದದ ಕುರಿತು ಸಚಿವ ಮಧುಸ್ವಾಮಿ ಪ್ರತಿಕ್ರಿಯೆ

ಹಾಸನ: ವೋಟರ್ ಐಡಿ ಹಗರಣ ವಿವಾದದ ಕುರಿತು ಬೇಲೂರಿನಲ್ಲಿ ಸಣ್ಣ ನೀರಾವರಿ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದು, ಎಲೆಕ್ಷನ್ ಕಮಿಷನ್ ಸ್ವಾಯತ್ತ‌ ಸಂಸ್ಥೆ. ಸಂವಿಧಾನ ಬದ್ದವಾದದ್ದು, ಅವರು ಆರು ತಿಂಗಳ ಮೊದಲೇ ಪರಿಷ್ಕರಣೆ ಆರಂಭ ಮಾಡುತ್ತಾರೆ. ಕಾಲ ಕಾಲಕ್ಕೆ ನಿರ್ಧಾರಗಳನ್ನು ಬದಲಾಯಿಸುತ್ತಿರುತ್ತಾರೆ. ಮೊದಲೆಲ್ಲಾ ಒಂದೇ ಸಾರಿ ಓಟರ್ ಲಿಸ್ಟ್‌ನಲ್ಲಿದ್ದವರನ್ನು...

ಮಕ್ಕಳನ್ನು ನೋಡಲು ಬಿಡಲಿಲ್ಲವೆಂದು ಪತ್ನಿ, ಮಕಳನ್ನೂ ಸೇರಿಸಿ ಮನೆಗೆ ಬೆಂಕಿ ಹಚ್ಚಿದ ಪತಿ

ಹಾಸನ: ಮಕ್ಕಳನ್ನು ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಕೊಪಗೊಂಡ ಪತಿ, ಪತ್ನಿ ಮಕ್ಳಳನ್ನೂ ಸೇರಿಸಿ ಮನೆಗೆ ಬೆಂಕಿ ಹಚ್ಚಿರುವ ಘಟನೆ ತಾಲೂಕಿನ ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ದಂಪತಿಗಳಿಬ್ಬರು ದೂರವಾಗಿದ್ದರೂ ಪತಿ ಆಗಾಗ ಮಕ್ಕಳನ್ನು ನೋಡಲು ಮನೆಗೆ ಬರುತ್ತಿದ್ದ. ನಿನ್ನೆ ಮಕ್ಕಳನ್ನು ನೋಡಲು ಪತ್ನಿ ಬಿಡಲಿಲ್ಲ ಎಂದು ಎಲ್ಲರನ್ನೂ ಸೇರಿಸಿ ಮೆನಗೆ ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ...

ಲಕ್ಷ್ಮೀ ಸದಾ ನಿಮ್ಮ ಮನೆಯಲ್ಲಿರಬೇಕು ಅಂದ್ರೆ ನೀವು ಈ ಕೆಲಸವನ್ನು ಮಾಡಬೇಕು..

ಚಾಣಕ್ಯರು ಮನುಷ್ಯ ಯಾವ ರೀತಿ ಬದುಕಿದರೆ,  ನೆಮ್ಮದಿಯಾಗಿ, ಖುಷಿಯಾಗಿರಬಹುದು ಎಂದು ಹೇಳಿದ್ದಾರೆ. ಅದೇ ರೀತಿ ನಿಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಬೇಕು ಅಂದ್ರೆ, ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮೀ ನೆಲೆಸಿರಬೇಕು ಅಂದ್ರೆ ಏನು ಮಾಡಬೇಕು ಅಂತಲೂ ಹೇಳಿದ್ದಾರೆ. ಹಾಗಾಗಿ ನಾವಿಂದು ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಈ ಮೂರು ಜನರಿಂದ ದೂರವಿರಿ.. ಇಲ್ಲದಿದ್ದಲ್ಲಿ, ನಿಮ್ಮ...

ಈ ಮೂರು ಜನರಿಂದ ದೂರವಿರಿ.. ಇಲ್ಲದಿದ್ದಲ್ಲಿ, ನಿಮ್ಮ ಜೀವನವೇ ಹಾಳಾಗುತ್ತದೆ..

ಪ್ರತೀ ಮನುಷ್ಯನ ಜೀವನದಲ್ಲಿ ಒಬ್ಬರಲ್ಲ ಒಬ್ಬರು ಬಂದೇ ಬರುತ್ತಾರೆ. ಕೆಲವರು ಕೊನೆವರೆಗೂ ಒಟ್ಟಿಗೆ ಇದ್ದು, ಉತ್ತಮ ಜೀವನ ನಡೆಸುತ್ತಾರೆ. ಇನ್ನು ಕೆಲವರು ಅರ್ಧಕ್ಕೆ ಬಿಟ್ಟು ಹೋಗುತ್ತಾರೆ. ಇನ್ನು ಕೆಲವರು ಜೊತೆಗೆ ಇದ್ದು, ಜೀವನದ ನೆಮ್ಮದಿಯನ್ನೇ ಹಾಳು ಮಾಡುತ್ತಾರೆ. ಹಾಗಾಗಿ ನಿಮ್ಮ ಜೀವನದಲ್ಲಿ ಬರುವ ಜನರ ಬಗ್ಗೆ ಮೊದಲೇ ತಿಳಿದುಕೊಳ್ಳಿ. ನಂತರ ಅವರೊಂದಿಗೆ ಇರಬೇಕೋ ಬೇಡವೋ...

ಇದು ಗರುಡ ಪುರಾಣದಲ್ಲಿ ಬರುವ 7 ಕಹಿ ಸತ್ಯಗಳು- ಭಾಗ2

ಕಳೆದ ಭಾಗದಲ್ಲಿ ನಾವು ಗರುಡ ಪುರಾಣದಲ್ಲಿ ಹೇಳಲಾಗಿರುವ 4 ಕಹಿ ಸತ್ಯಗಳ ಬಗ್ಗೆ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಇನ್ನುಳಿದ ಕಹಿ ಸತ್ಯಗಳ ಬಗ್ಗೆ ಹೇಳಲಿದ್ದೇವೆ.. ಈ ಖುಷಿಯನ್ನು ಕಂಡುಕೊಳ್ಳಲು ಪ್ರಯತ್ನಿಸಿ.. ನಿಮ್ಮ ಜೀವನ ಉತ್ತಮವಾಗಿರುತ್ತದೆ.. ಐದನೇಯ ಸತ್ಯ ಲಿಮಿಟಿನಲ್ಲಿ ಊಟ ಮಾಡದಿದ್ದಲ್ಲಿ, ಆಯುಷ್ಯ ಕಡಿಮೆಯಾಗುತ್ತದೆ. ಹಿಂದಿನ ಕಾಲದಲ್ಲಿ ಹೊಟೇಲ್‌ಗಳ ಸಂಖ್ಯೆ ಕಡಿಮೆ ಇತ್ತು. ಅಲ್ಲದೇ,...

ಇದು ಗರುಡ ಪುರಾಣದಲ್ಲಿ ಬರುವ 7 ಕಹಿ ಸತ್ಯಗಳು- ಭಾಗ1

ಗರುಡ ಪುರಾಣದಲ್ಲಿ ನರಕದಲ್ಲಿ ಯಾವ ರೀತಿಯ ಶಿಕ್ಷೆ ಕೊಡುತ್ತಾರೆ ಅನ್ನೋದರ ಜೊತೆಗೆ, ಜೀವನದಲ್ಲಿ ಯಾವ ಪಾಪಗಳನ್ನು ಮಾಡಬಾರದು. ಮತ್ತು ಯಾವ ಪುಣ್ಯ ಕಾರ್ಯಗಳನ್ನು ಮಾಡಬೇಕು ಅನ್ನೋ ಬಗ್ಗೆ ಹೇಳಲಾಗಿದೆ. ಅಲ್ಲದೇ, ಜೀವನದ ಕಡು ಸತ್ಯಗಳ ಬಗ್ಗೆಯೂ ಹೇಳಲಾಗಿದೆ. ಹಾಗಾಗಿ ನಾವಿಂದು ಮೊದಲ ಭಾಗದಲ್ಲಿ 4 ಕಟು ಸತ್ಯಗಳ ಬಗ್ಗೆ ಹೇಳಲಿದ್ದೇವೆ.. ಮೊದಲನೇಯ ಸತ್ಯ ತಾಳ್ಮೆ ಇಲ್ಲದವನು...

ಈ ಒಂದು ಗುಣವಿಲ್ಲದಿದ್ದಲ್ಲಿ ನೀವು ಬದುಕಿದ್ದೂ ಪ್ರಯೋಜನವಿಲ್ಲ..

ಮನುಷ್ಯನಲ್ಲಿ ಹಲವಾರು ಗುಣವನ್ನು ನಾವು ಕಾಣಬಹುದು. ಕೆಲವರಿಗೆ ನಗು ನಗುತ್ತಲಿರುವ ಗುಣವಿರುತ್ತದೆ. ಕೆಲವರದ್ದು ಸಿಡುಕು ಸ್ವಭಾವ. ಇನ್ನು ಕೆಲವರಿಗೆ ಕೊಂಕು ಮಾತನಾಡುವ ಗುಣ, ಇನ್ನು ಕೆಲವರು ಸಿಹಿಜೇನಿನ ನುಡಿ. ಹೀಗೆ ಹಲವಾರು ಗಣಗಳನ್ನು ನಾವು ಮನುಷ್ಯನಲ್ಲಿ ಕಾಣಬಹುದು. ಆದ್ರೆ ಚಾಣಕ್ಯರ ಪ್ರಕಾರ, ನಮ್ಮಲ್ಲಿ ಎಷ್ಟೇ ಗುಣವಿರಲಿ, ಎಂಥದ್ದೇ ಗುಣವಿರಲಿ. ನಾವು ಆ ಒಂದು ಗುಣವಿಲ್ಲದವರಾಗಿದ್ದರೆ,...

ಈ ಖುಷಿಯನ್ನು ಕಂಡುಕೊಳ್ಳಲು ಪ್ರಯತ್ನಿಸಿ.. ನಿಮ್ಮ ಜೀವನ ಉತ್ತಮವಾಗಿರುತ್ತದೆ..

ಮನುಷ್ಯ ದುಡಿಯೋದೇ, ದುಡ್ಡು, ನೆಮ್ಮದಿ, ಖುಷಿಯ ಜೀವನಕ್ಕಾಗಿ. ಆದ್ರೆ ಕೆಲವರಿಗೆ ದುಡ್ಡಿದ್ದರೆ ನೆಮ್ಮದಿಯಿರೋದಿಲ್ಲಾ, ಇನ್ನು ಕೆಲವರಿಗೆ ಇರುವ ಕಡಿಮೆ ಹಣದಲ್ಲಿಯೇ ಖುಷಿಯಾಗಿರುತ್ತಾರೆ. ಆದ್ರೆ ಜೀವನದಲ್ಲಿ ನಾವು ಕೆಲ ಖುಷಿಯನ್ನು ಕಂಡುಕೊಂಡಾಗ ಮಾತ್ರ ನಾವು ನೆಮ್ಮದಿಯಿಂದಿರಲು ಸಾಧ್ಯ. ಹಾಗಾದ್ರೆ ನಾವು ಯಾವ ಖುಷಿಯನ್ನು ಕಂಡುಕೊಳ್ಳಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ಖುಷಿ ಉತ್ತಮವಾಗಿ...

About Me

32380 POSTS
0 COMMENTS
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img