Saturday, September 5, 2026

Karnataka Tv

ಇಂಥಹ ಲಕ್ಷಣಗಳಿರುವ ಸ್ತ್ರೀಯನ್ನು ಹೆಂಡತಿಯಾಗಿ ಪಡೆದುಕೊಳ್ಳುವ ಪತಿ ಅದೃಷ್ಟವಂತ ಎನ್ನುತ್ತಿರುವ ಚಾಣಕ್ಯ..!

Chanakya niti: ಆಚಾರ್ಯ ಚಾಣಕ್ಯ ಅವರು ನೀತಿಶಾಸ್ತ್ರದಲ್ಲಿ ಮಹಿಳೆಯರ ಬಗ್ಗೆ ಅನೇಕ ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಯಾವುದೇ ವ್ಯಕ್ತಿ ತನ್ನ ಜೀವನದಲ್ಲಿ ಯಶಸ್ವಿಯಾಗಬೇಕಾದರೆ, ಅವನು ತನ್ನ ಜೀವನ ಸಂಗಾತಿಯಲ್ಲಿ ಕೆಲವು ಗುಣಗಳನ್ನು ಹೊಂದಿರಬೇಕು ಎಂದು ಅವರು ಹೇಳಿದರು. ಆ ಮಹಿಳೆಯರು ಯಾರೆಂದು ತಿಳಿದುಕೊಳ್ಳೋಣ. ಆಚಾರ್ಯ ಚಾಣಕ್ಯ ಒಬ್ಬ ಮಹಾನ್ ಅರ್ಥಶಾಸ್ತ್ರಜ್ಞ, ರಾಜಕಾರಣಿ, ಮಹಾನ್ ವಿದ್ವಾಂಸ ಮಾತ್ರವಲ್ಲದೆ ಉತ್ತಮ ಶಿಕ್ಷಕರೂ...

ಅಂತರಾಷ್ಟ್ರೀಯ ವೀಕ್ಷಕರಾಗಿ ಆಹ್ವಾನಿತರಾದ ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

ನೇಪಾಳದ ಚುನಾವಣಾ ಆಯೋಗವು ಭಾರತದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಅಂತರಾಷ್ಟ್ರೀಯ ವೀಕ್ಷಕರನ್ನಾಗಿ ಆಹ್ವಾನ ನೀಡಿದೆ. ಮುಂಬರುವ ಚುನಾವಣೆಗಳಿಗೆ ರಾಜೀವ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ನವೆಂಬರ್ 18 ರಿಂದ 22ರವೆರೆಗೆ ರಾಜೀವ್ ಕುಮಾರ್ ಅವರನ್ನು ನೇಪಾಳದಲ್ಲಿ ಅತಿಥಿಗಳಾಗಿ ಭಾರತದ ಚುನಾವಣಾ ಆಯೋಗದ ಅಧಿಕಾರಿಗಳ ನಿಯೋಗವನ್ನು ಮುನ್ನಡೆಸಲಿದ್ದಾರೆ ಎಂದು ಚುನಾವಣಾ ಸಮಿತಿ ಗುರುವಾರ...

ನಿಮ್ಮ ಆರ್ಥಿಕ ಸಮಸ್ಯೆಗಳಿಗೆ ಹಾಗೂ ಇಷ್ಟಾರ್ಥಗಳಿಗೆ ಮಂಗಳವಾರ ಹನುಮಂತನನ್ನು ಹೀಗೆ ಪೂಜಿಸಿ..!

Devotional: ಹಿಂದೂ ಧರ್ಮದಲ್ಲಿ ಪವನಪುತ್ರನು ಹನುಮಂತನನ್ನು ಪೂಜಿಸುವವರನ್ನು ಕಷ್ಟಗಳಿಂದ ರಕ್ಷಿಸುತ್ತಾನೆ ಎಂದು ನಂಬಲಾಗಿದೆ. ಮಂಗಳವಾರ ಬಜರಂಗಿಯ ದಿನ. ಈ ದಿನ ಹನುಮಂತನನ್ನು ಪೂಜಿಸಿದರೆ ಎಲ್ಲಾ ತೊಂದರೆಗಳು ದೂರವಾಗುತ್ತವೆ ಎಂಬುದು ಭಕ್ತರ ನಂಬಿಕೆ. ಮಂಗಳವಾರದಂದು ಆಂಜನೇಯನನ್ನು ಪೂಜಿಸುವುದರಿಂದ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಮೃದ್ಧಿ ತರುತ್ತದೆ ಎಂದು ನಂಬಲಾಗಿದೆ. ಅಷ್ಟಸಿದ್ಧಿಯನ್ನು ಕೊಡುವ ಹನುಮಂತನನ್ನು ಪೂಜಿಸಲು ಬೇಕಾದ ನಿಯಮಗಳು ಮತ್ತು...

ಉಡುಪಿಗೆ ನಾಳೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ಉಡುಪಿ: ನಾಳೆ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಣಿಪಾಲದ ಮಾಹೆ ವಿಶ್ವವಿದ್ಯಾಲಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ  ಎಂಐಟಿ ಕಾಲೇಜಿನ ಸಿವಿಲ್ ಆರ್ಕಿಟೆಕ್ಟರ್ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲೆಗೆ ಸಚಿವರು ಬರುತ್ತಿರುವುದರಿಂದ ಬೀಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಾಳೆಯಿಂದ ಕೋಲಾರದಲ್ಲಿ ಜೆಡಿಎಸ್ ನ 5 ದಿನಗಳ ಪಂಚರತ್ನ ರಥಯಾತ್ರೆ https://karnatakatv.net/central-minister-fallsill/

ನಾಳೆಯಿಂದ ಕೋಲಾರದಲ್ಲಿ ಜೆಡಿಎಸ್ ನ 5 ದಿನಗಳ ಪಂಚರತ್ನ ರಥಯಾತ್ರೆ

ಕೋಲಾರ: ನಾಳೆಯಿಂದ ಕೋಲಾರದಲ್ಲಿ 5 ದಿನಗಳ ಕಾಲ ಪಂಚರತ್ನ ರಥಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನ 1 ರಂದು ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಅದ್ದೂರಿ ಸಮಾವೇಶ ನಿರಂತರ ಮಳೆ ಕಾರಣದಿಂದ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಮುಳಬಾಗಿಲು ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪಂಚರತ್ನ ರಥಯಾತ್ರೆ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ಮಳೆಯಿಂದ...

ಇವು ಮುಖ್ಯ ದ್ವಾರದ ಬಳಿ ಇದ್ದರೆ ವಿಪರೀತ ಖರ್ಚಾಗುತ್ತದೆ..!

Vastu tips: ವಾಸ್ತು ಶಾಸ್ತ್ರದ ಪ್ರಕಾರ, ನಿಮ್ಮ ಮನೆಯ ಮುಖ್ಯ ದ್ವಾರದ ಮುಂದೆ ಕೆಲವು ವಸ್ತುಗಳನ್ನು ಇರಿಸುವುದು ನಕಾರಾತ್ಮಕ ಫಲಿತಾಂಶಗಳನ್ನು ತರುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ನಿಮ್ಮ ಮನೆಯ ಮುಖ್ಯ ದ್ವಾರದ ಮುಂದೆ ಏನನ್ನು ಇಡಬಾರದು ಎಂಬುದರ ಸಂಪೂರ್ಣ ವಿವರಗಳನ್ನು ಈಗ ತಿಳಿಯೋಣ. ಪ್ರಾಚೀನ ಕಾಲದಿಂದಲೂ ಇಂದಿನ ಆಧುನಿಕ ಯುಗದವರೆಗೂ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ....

ಡ್ರಗ್ಸ್ ಸಾಗಾಣೆ ಮಾಡಲು ಐನಾತಿ ಪ್ಲಾನ್ ಮಾಡಿದ್ದ ಮೂವರ ಬಂಧನ

ಮಹದೇವಪುರ: ಕೋರಿಯರ್ ಅಲ್ಲಿ ಟಾಕಿಂಗ್ ಟಾಮ್ ಇಟ್ಟು ಅದರೊಳಗೆ ಡ್ರಗ್ಸ್ ಇಟ್ಟಿದ್ದ ಐನಾತಿ ಪ್ಲಾನ್ ಮಾಡಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಜಿತ್, ಶರ್ಪುದ್ದೀನ್ ಬಂಧಿತ ಆರೋಪಿಗಳು. ಮೂವರು 15 ಲಕ್ಷ ಮೌಲ್ಯದ 138 ಗ್ರಾಂ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಪಟ್ಟಂದೂರು ಅಗ್ರಹಾರದ ಐಟಿಪಿಎಲ್ ಬ್ಯಾಕ್ ಗೇಟ್ ಬಳಿ ಮಾರಾಟ ಮಾಡಲು ಯತ್ನಿಸುತ್ತಿದ್ದರು. ವೈಟ್...

ಕಾರ್ಯಕ್ರಮದ ವೇದಿಕೆಯಲ್ಲೇ ಅಸ್ವಸ್ಥರಾದ ಕೇಂದ್ರ ಸಚಿವ ನಿತನ್ ಗಡ್ಕರಿ

ಕೊಲ್ಕತ್ತಾ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕಾರ್ಯಕ್ರಮವೊಂದರಲ್ಲಿ ಅಸ್ವಸ್ಥರಾಗಿದ್ದರು. ಸಿಲಿಗುರಿಯಲ್ಲಿ ನಡೆದ 1206 ಕೋಟಿಯ ಮೂರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆಗೆ ಗಡ್ಕರಿ ಅವರು ಆಗಮಿಸಿದ್ದರು. ನಂತರ ನಿತಿನ್ ಅವರು ಕಾರ್ಯಕ್ರಮದ ಮಧ್ಯೆ ಅಸ್ವಸ್ಥರಾಗಿದ್ದರಿಂದ ವೈದ್ಯರು ತಕ್ಷಣವೇ ಗ್ರೀನ್ ರೂಮ್ ನಲ್ಲಿ ಪ್ರಥಮ ಚಿಕಿತ್ಸೆ ನೀಡಿದರು. ಚಿಕಿತ್ಸೆ...

ಗ್ಲಾಸ್ ಸ್ಕಿನ್ ಬೇಕಾ.. ಹೀಗೆ ಮಾಡಿ..!

Beauty tips: ಎಲ್ಲರೂ ಹೊಳೆಯುವ ಚರ್ಮವನ್ನು ಹೊಂದಲು ಬಯಸುತ್ತಾರೆ. ಕಲೆಗಳಿಲ್ಲದ ಮತ್ತು ಕಾಂತಿಯುತವಾದ ಸುಂದರವಾದ ಹೊಳಪುಳ್ಳ ಚರ್ಮವನ್ನು ಪಡೆಯಲು ಕೆಲವು ಸಲಹೆಗಳು ಇಲ್ಲಿವೆ. ಈ ಕಾರಣದಿಂದಾಗಿ, ಚರ್ಮವು ಯವ್ವನವಾಗಿ ಮತ್ತು ಪ್ರಕಾಶಮಾನವಾಗಿರುತ್ತದೆ. ಹೈಡ್ರೇಟೆಡ್ ಮತ್ತು ರಿಫ್ರೆಶ್ ಆಗಿರಿ. ಆರೋಗ್ಯಕರ ಹೊಳಪು ನೋಟದೊಂದಿಗೆ ಹೊಳೆಯುವ ಚರ್ಮವು ಎಲ್ಲರೂ ಬಯಸುತ್ತದೆ. ರಂಧ್ರಗಳಿಲ್ಲದೆ ಸುಂದರವಾಗಿ ಕಾಣಲು ನೀವು ಕೆಲವು ಮುನ್ನೆಚ್ಚರಿಕೆಗಳನ್ನು...

ಈ ಹೂವುಗಳಿಂದ ನಿಮ್ಮ ಸೌಂದರ್ಯ ಹೆಚ್ಚುತ್ತದೆ…!

Beauty tips: ನಮ್ಮ ತೋಟದಲ್ಲಿ ಸುಲಭವಾಗಿ ಸಿಗುವ ಹೂವುಗಳು ನಮ್ಮ ಸೌಂದರ್ಯವನ್ನು ಹೆಚ್ಚಿಸುತ್ತದೆ ಎಂಬುದು ನಿಮಗೆ ತಿಳಿದಿದೆಯೇ.. ಇವುಗಳಿಂದ ತಯಾರಿಸಿದ ಫೇಸ್ ಪ್ಯಾಕ್ ಗಳು ಚರ್ಮದ ಅನೇಕ ಸಮಸ್ಯೆಗಳನ್ನು ಕಡಿಮೆ ಮಾಡಿ ತ್ವಚೆಗೆ ಹೊಳಪನ್ನು ನೀಡುತ್ತವೆ. ನಿಮ್ಮ ಸೌಂದರ್ಯವನ್ನು ಹೆಚ್ಚಿಸಲು ಹೂವುಗಳು ದುಬಾರಿ ಕ್ರೀಮ್‌ಗಳಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಬ್ಯೂಟಿಷಿಯನ್‌ಗಳು ಹೇಳುತ್ತಾರೆ. ಪ್ರತಿಯೊಬ್ಬರೂ ಸುಂದರವಾಗಿರಲು ಬಯಸುತ್ತಾರೆ....

About Me

32352 POSTS
0 COMMENTS
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img