Monday, June 8, 2026

Karnataka Tv

ಇನ್ನೂ ಮಾಸಿಲ್ಲ ಅಸ್ಪೃಷ್ಯತೆ ಎಂಬ ಅನಾಚಾರ…! ಮಡಿಕೆ ನೀರೇ ದಲಿತನಿಗೆ ವಿಷವಾಯಿತೇ..?!

Jaipura News: ಜೈಪುರದಲ್ಲಿ ಮೇಲ್ವರ್ಗದ ಜನರಿಗೆ ಮೀಸಲಾಗಿದ್ದ ಮಡಿಕೆಯಿಂದ ನೀರು ತೆಗೆದುಕೊಂಡು ಕುಡಿದಿದ್ದಕ್ಕೆ ದಲಿತ ಸಮುದಾಯದ ವ್ಯಕ್ತಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಚತುರ ರಾಮ್ ತನ್ನ ಹೆಂಡತಿಯೊಂದಿಗೆ ದಿಗ್ಗಾಕ್ಕೆ ಹೋಗುತ್ತಿದ್ದಾಗ ಕಿರಾಣಿ ಅಂಗಡಿಯೊಂದರ ಬಳಿ ಅಂಗಡಿಯ ಹೊರಗೆ ಇಟ್ಟಿದ್ದ ಮಡಿಕೆಯಲ್ಲಿ ನೀರು ತೆಗೆದುಕೊಂಡು ಕುಡಿದಿದ್ದಾನೆ. ಈ...

ನಿಲ್ಲುತ್ತಿಲ್ಲ ಸಾನ್ಯಾ – ರೂಪೇಶ್ ನಡುವಿನ ಮನಸ್ತಾಪ…!

Bigboss News: ರೂಪೇಶ್  ಹಾಗು ಸಾನ್ಯಾ ಮದ್ಯೆ ನಿರಂತರ ಮನಸ್ತಾಪವಾಗುತ್ತಿದೆ.ರೂಪೇಶ್ ಅವರು ಸಣ್ಣ ಸಣ್ಣ ವಿಚಾರಕ್ಕೆ ಸಾನ್ಯಾ ಜತೆ ಜಗಳ ಆಡುತ್ತಿದ್ದಾರೆ. ಇದು ವೀಕ್ಷಕರ ಗಮನಕ್ಕೆ ಬಂದಿದೆ. ‘ಇನ್ಮುಂದೆ ನಾನು ನಿನ್ನ ಜತೆ ಮಾತನಾಡಲ್ಲ’ ಎಂದು ರೂಪೇಶ್ ಹೇಳಿದರು. ಇದನ್ನು ಕೇಳಿ ಸಾನ್ಯಾ ಬೇಸರ ಹೊರಹಾಕಿದ್ದಾರೆ. ಇಬ್ಬರ ನಡುವೆ ಮನಸ್ತಾಪ ಮುಂದುವರಿದೇ ಇದೆ. ಒಂದು ಹಂತದಲ್ಲಿ...

ವಾಟ್ಸಪ್ ನಲ್ಲಿ ಇನ್ನು ಸಿಗುವುದು ದಿನಾಂಕದಿಂದ ಮೆಸೇಜ್ ಹಿಸ್ಟರಿ…!

Technology News: ವಾಟ್ಸಾಪ್ ಇದೀಗ ಅಪ್ಲಿಕೇಶನ್ ದಿನಾಂಕದ ಮೂಲಕ ಸಂದೇಶಗಳನ್ನು ಹುಡುಕುವ ಫೀಚರ್ ಅನ್ನು ತರುವಲ್ಲಿ ಕಾರ್ಯ ನಿರ್ವಹಿಸುತ್ತಿರುವುದಾಗಿ ವರದಿಯಾಗಿದೆ ಎಂದು ತಿಳಿದು ಬಂದಿದೆ. ವಾಟ್ಸಪ್ ಈಗಾಗಲೇ ತನ್ನ ಬೀಟಾ ಆವೃತ್ತಿಯಲ್ಲಿ ಈ ಫೀಚರ್ ಅನ್ನು ಪರೀಕ್ಷಿಸಲು ಬಿಡುಗಡೆಗೊಳಿಸಿದೆ. ‘ಸರ್ಚ್ ಮೆಸೇಜ್ ಬೈ ಡೇಟ್” ಎಂದು ಬರೆಯಲಾದ ಇದರ ಸ್ಕ್ರೀನ್‌ಶಾಟ್ ಅನ್ನೂ ವೆಬ್‌ಸೈಟ್ ಹಂಚಿಕೊಂಡಿದೆ. ವಾಟ್ಸಾಪ್...

ಭಾರತದಲ್ಲಿ ಫಿಕ್ಸೆಲ್ ಫೋನ್ ತಯಾರಿಸಲಿವೆ ಗೂಗಲ್…!

Technology News: ಗೂಗಲ್  ಹಿಂದೆ ಪಿಕ್ಸೆಲ್ ಫೋನ್‌ಗಳನ್ನು ಚೀನಾದಲ್ಲಿ ತಯಾರಿಸಲು ಪ್ರಾರಂಭಿಸಿತ್ತು. 2019ರಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ವ್ಯಾಪಾರದ ಉದ್ವಿಗ್ನತೆ ಉಂಟಾಗಿ, ತನ್ನ ತಯಾರಿಕಾ ಸ್ಥಳವನ್ನು ವಿಯೆಟ್ನಾಂಗೆ ಬದಲಾಯಿಸಲು ನರ‍್ಧರಿಸಿತ್ತು. ಆದರೂ ಕೋವಿಡ್ ಪ್ರಭಾವದಿಂದಾಗಿ ಪಿಕ್ಸೆಲ್‌ನ 6ನೇ ಸರಣಿಯನ್ನು ಚೀನಾದಲ್ಲಿಯೇ ತಯಾರಿಸಬೇಕಾಯಿತು. ಇದೀಗ ಕಂಪನಿ ತನ್ನ ಕೆಲವು ಸಾಧನಗಳನ್ನು ಸಂಗ್ರಹಿಸಲು ಕಷ್ಟಪಡುತ್ತಿರುವ ಕಾರಣ ಫೋನ್...

ಆನ್ ಲೈನ್ ಪಾವತಿ ತಾಣ ಪೇಟಿಯಂ ಗೂ ಇಡಿ ಶಾಕ್…!

Technology news: ಪೇಟಿಎಂ ಗೂ ಇಡಿ ಶಾಕ್ ಎದುರಾಗಿದೆ.ಇತ್ತೀಚೆಗೆ ಇಡಿ ಆನ್‌ಲೈನ್ ಪಾವತಿಗಳ ವೇದಿಕೆಗಳಾದ ರೇಜರ್‌ಪೇ, ಪೇಟಿಯಂ ಹಾಗೂ ಕ್ಯಾಶ್‌ಫ್ರೀ ಕಂಪನಿಗಳ ಬೆಂಗಳೂರಿನ ಆವರಣಗಳಲ್ಲಿ ದಾಳಿ ನಡೆಸಿತ್ತು. ಈ ವೇಳೆ ಬೆಂಗಳೂರಿನ 6 ಸ್ಥಳಗಳಲ್ಲಿ ಶೋಧ ನಡೆಸಿದ್ದಾಗಿ ಇಡಿ ತಿಳಿಸಿತ್ತು. ದಾಳಿಯ ವೇಳೆ ಚೀನೀ ವ್ಯಕ್ತಿಗಳಿಂದ ನಿಯಂತ್ರಿತವಾಗಿದ್ದ ಘಟಕಗಳ ಬ್ಯಾಂಕ್ ಖಾತೆಗಳಲ್ಲಿ ಇರಿಸಲಾಗಿದ್ದ 17 ಕೋಟಿ...

ಬಿಜೆಪಿ ಪಕ್ಷದ ವಿರುದ್ಧ ಎಎಪಿ ಪಕ್ಷದ ದೂರು…!

National News: ಬಿಜೆಪಿ  ಪಕಲ್ಷದ ವಿರುದ್ಧ ಎಎಪಿ ಪಕ್ಷ ಡಿಜಿಪಿ ಗೌರವ್ ಯಾದವ್ ಅವರನ್ನು ದೆಹಲಿ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಮತ್ತು 11 ಪಕ್ಷದ ಶಾಸಕರು ಬುಧವಾರ ಚಂಡೀಗಢದಲ್ಲಿ ಭೇಟಿ ಮಾಡಿದ್ದು, ಪಕ್ಷದ 10 ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ. ಪಂಜಾಬ್ ಸರಕಾರವನ್ನು ಉರುಳಿಸಲು ತಲಾ 25 ಕೋಟಿ ರೂ. ಆಫರ್ ನೀಡಿದ್ದಾರೆಂದು...

ಪ್ರಪಾತಕ್ಕೆ ಉರುಳಿದ ಬಸ್…! 6 ಮಂದಿ ಸಾವು…!

Jammu and Kashmeer News: ಜಮ್ಮುವಿನಿಂದ ಪೂಂಚ್‌ಗೆ ತೆರಳುತ್ತಿದ್ದ ಬಸ್ ರಜೌರಿಯಲ್ಲಿ ಪ್ರಪಾತಕ್ಕೆ ಉರುಳಿದ ಘಟನೆ ತಿಳಿದು ಬಂದಿದೆ. ರಜೌರಿಯ ಮಂಜಕೋಟೆ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇನೆ, ಪೊಲೀಸರು, ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕರ‍್ಯಾಚರಣೆ ನಡೆಸಿದ್ದಾರೆ. ಐದು ಮಂದಿಯ ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...

“ಬಿಜೆಪಿ ಗೂಂಡಾ ಧೋರಣೆ ಸಹ್ಯವಲ್ಲ”: ಮಮತಾ ಬ್ಯಾನರ್ಜಿ

National News: ಬಿಜೆಪಿಯ  ಪ್ರತಿಭಟನೆ ಗೂಂಡಾಗಳ ಧೋರಣೆ ಅದು ರ‍್ಯಾಲಿಯಲ್ಲಿ ಭಾಗವಹಿಸಿದವರು ಪೊಲೀಸರ‌ ಮೇಲೆರಗಿದಾಗ ಪೊಲೀಸರು ಗುಂಡಿನ ದಾಳಿ ನಡೆಸಬಹುದಾಗಿತ್ತು. ಆದರೆ ಸರ್ಕಾರ ತಾಳ್ಮೆ ವಹಿಸಿದ ಪರಿಣಾಮ ಅಂತಹ ಪ್ರತಿಕ್ರಿಯೆಗಳು ನಡೆದಿಲ್ಲ  ಎಂದು  ಹೇಳಿದರುಶಾಂತಿಯುತ ಪ್ರತಿಭಟನೆಗೆ ನಮ್ಮ ಅಭ್ಯಂತರವಿಲ್ಲ. ಆದರೆ ಬಿಜೆಪಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದೆ. ಸಾರ್ವಜನಿಕ ಆಸ್ತಿಗೂ ತೊಂದರೆ ಉಂಟು ಮಾಡಿದೆ. ಇದು ಸಹ್ಯವಲ್ಲ....

ಬೇಸರಗೊಂಡಿದ್ಯಾಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ..?!

Banglore News: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ.) ಸಮನ್ಸ್‌ ಜಾರಿ ಮಾಡಿದೆ.ಇದೇ 19ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸೂಚಿಸಿದೆ. ಆದರೆ ಈ ವಿಚಾರವಾಗಿ ’ ಭಾರತ ಜೋಡೋ ಯಾತ್ರೆ, ವಿಧಾನಸಭಾ ಕಲಾಪದ ನಡುವೆ ಸಮನ್ಸ್ ನೀಡಿರುವುದಕ್ಕೆ ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್...

ಬುರ್ಕಾಧಾರಿ ಮಹಿಳೆಯಿಂದ ಚಿನ್ನದಂಗಡಿಯಲ್ಲಿ ಬ್ಲಾಕ್ ಮ್ಯಾಜಿಕ್….!

Banglore News: ಬೆಂಗಳೂರು, ಅಟ್ಟೂರು ಲೇಔಟ್ ನಲ್ಲಿ ಬುರ್ಕಾಧಾರಿ ಮಹಿಳೆಯಿಂದ ಚಿನ್ನದಂಗಡಿಯಲ್ಲಿ  ಬ್ಲಾಕ್ ಮ್ಯಾಜಿಕ್ ಪ್ರಕರಣ ಬೆಳಕಿಗೆ  ಬಂದಿದೆ. ಬುರ್ಕಾ  ಧರಿಸಿ  ಬಂದ ಮಹಿಳೆ ಬರೋಬ್ಬರಿ 85 ಸಾವಿರ ಎಗರಿಸಿ ಹೋದ ಪ್ರಕರಣ ಕಂಡುಬಂದಿದೆ. ಮುಖ ತೋರಿಸ್ತಿದ್ದಂತೆ ಜ್ಞಾನ ಕಳೆದುಕೊಳ್ಳುತ್ತಿದ್ದಾರೆ ಚಿನ್ನದಂಗಡಿ  ಮಾಲೀಕರು. ಹಾಗೆಯೇ ನಕಲಿ ಬಂಗಾರ ನೀಡಿ ಹಣ ಎಗರಿಸಿ ಹೋಗುತ್ತಿದ್ದಾರೆ. ಯಲಹಂಕ ಆರ್...

About Me

32265 POSTS
0 COMMENTS
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img