Friday, August 28, 2026

Karnataka Tv

ನಿಮ್ಮ ವಯಸ್ಸಿಗೆ ತಕ್ಕಂತೆ ಹೀಗೆ ಮಾಡಿದರೆ ತ್ವಚೆಯು ಹೊಳೆಯುತ್ತದೆ…!

Beauty tips: ಸುಂದರವಾಗಿರಲು ಯಾರು ಬಯಸುವುದಿಲ್ಲ ಹೇಳಿ..? ಪ್ರತಿಯೊಬ್ಬರೂ ಸುಂದರವಾಗಿರಲು ಬಯಸುತ್ತಾರೆ. ಸುಂದರವಾಗಿರಲು ವಿವಿಧ ರೀತಿಯ ಪ್ರಯತ್ನಗಳನ್ನು ಸಹ ಮಾಡುತ್ತಾರೆ, ಮಾರುಕಟ್ಟೆಯಲ್ಲಿ ದೊರೆಯುವ ಉತ್ಪನ್ನಗಳಿಂದ ಹಿಡಿದು ಮನೆಯ ಮದ್ದುಗಳನ್ನು ಸಹ ಅನುಸರಿಸುತ್ತಾರೆ. ಆದರೆ ಇಂದಿನ ಕೆಲವು ಪ್ರಮುಖ ಸೌಂದರ್ಯ ಸಲಹೆಗಳು ಇಲ್ಲಿವೆ. ನೀವು ಇವುಗಳನ್ನು ಅನುಸರಿಸಿದರೆ ನೀವು ಹೆಚ್ಚು ಸುಂದರ ವಾಗಿರಬಹುದು. ನಿಮ್ಮ ತ್ವಚೆಯ ಮೇಲೆ ಸುಕ್ಕುಗಳು...

ಕೆಂಪೇಗೌಡ ಪ್ರತಿಮೆ ಪಕ್ಕದಲ್ಲೇ ಹೆಚ್.ಡಿ.ದೇವೇಗೌಡರ ಪ್ರತಿಮೆ ನಿರ್ಮಿಸಬೇಕು : ಹಾಸನದಲ್ಲಿ ಎಎಪಿ ಮುಖಂಡ ಅಗಿಲೆ ಯೋಗೀಶ್ ಒತ್ತಾಯ

ಹಾಸನ : ರಾಜ್ಯದಲ್ಲಿ ಎಲ್ಲರ ಪ್ರತಿಮೆ ನಿರ್ಮಿಸಿರುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪ್ರತಿಮೆಯನ್ನು ಬೆಂಗಳೂರಿನಲ್ಲಿರುವ ಕೆಂಪೇಗೌಡರ ಪ್ರತಿಮೆ ಪಕ್ಕದಲ್ಲಿ ನಿರ್ಮಾಣ ಮಾಡಬೇಕು ಮತ್ತು ಹಾಸನದ ಬುಸ್ತೇನಹಳ್ಳಿ ವೃತ್ತದಲ್ಲೂ ಪ್ರತಿಮೆ ನಿರ್ಮಿಸುವಂತೆ ಎಎಪಿ ಮುಖಂಡರಾದ ಅಗಿಲೆ ಯೋಗೀಶ್ ಒತ್ತಾಯಿಸಿದರು.​  ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಮಾಜಿ ಪ್ರಧಾನಿಗಳು ಕರ್ನಾಟಕದಿಂದ ಪ್ರಥಮ ಪ್ರಧಾನಿಯಾಗಿ ಎಲ್ಲಾ ವರ್ಗದವರಿಗೆ ರಾಜ್ಯದಲ್ಲಿ...

ಸಿದ್ದರಾಮಯ್ಯ ಅಂತಹ ನಾಯಕರು ಕ್ಷೇತ್ರ ಹುಡುಕಾಟ ನಡೆಸುವುದು ಶೋಚನೀಯ ಸಂಗತಿ : ಕೋಲಾರದಲ್ಲಿ ಸಂಸದ ಮುನಿಸ್ವಾಮಿ ವಾಗ್ದಾಳಿ

ಕೋಲಾರ: ಕೋಲಾರದಿಂದ ಸ್ಪರ್ಧೆಗೆ ಸಿದ್ದರಾಮಯ್ಯ ಇಂಗಿತ ವಿಚಾರವಾಗಿ ಕೋಲಾರ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಅವರು ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಅಂತಹ ನಾಯಕರು ಕ್ಷೇತ್ರ ಹುಡುಕಾಟ ನಡೆಸುವುದು ಶೋಚನೀಯ ಸಂಗತಿಯಾಗಿದೆ. ಇದನ್ನು ಜನರು ಗಮನಿಸುತ್ತಿದ್ದಾರೆ. ಕೋಲಾರಕ್ಕೆ ಸಿದ್ದರಾಮಯ್ಯನವರು ಇನ್ನು 50 ಬಾರಿ ಬಂದು ಹೋದರು ಯಾರು ಹೆದರುವುದಿಲ್ಲ. ಪರೀಕ್ಷೆಯಲ್ಲಿ ಕಾಪಿ ಚೀಟಿ ತಂದಿದ್ದಕ್ಕೆ ವಿದ್ಯಾರ್ಥಿನಿ ನಿಂದಿಸಿದ ಶಿಕ್ಷಕಿ...

ಪರೀಕ್ಷೆಯಲ್ಲಿ ಕಾಪಿ ಚೀಟಿ ತಂದಿದ್ದಕ್ಕೆ ವಿದ್ಯಾರ್ಥಿನಿ ನಿಂದಿಸಿದ ಶಿಕ್ಷಕಿ : ಮನನೊಂದ ಬಾಲಕಿ ನೇಣಿಗೆ ಶರಣು

ಬೆಂಗಳೂರು: ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಕಾಪಿ ಚೀಟಿ ತಂದಿದ್ದಳೆಂದು ಶಿಕ್ಷಕಿ ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾಳೆ. ಒಎಂಬಿಆರ್ ಲೇಔಟ್ ನ ದೊಡ್ಡ ಬಾಣಸವಾಡಿಯ ಮರಿಯಂ ನಿಲಯ ಇಂಗ್ಲೀಷ್ ಸ್ಕೂಲ್ ನಲ್ಲಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ಅಮೃತಾ ಎಸ್ಎಸ್ಎಲ್ ಸಿ ಓದುತ್ತಿದ್ದಳು, ಕ್ಲಾಸ್ ಟೆಸ್ಟ್ ವೇಳೆ ಕಾಪಿ ಚೀಟಿ ಮಾಡಿ ಸಿಕ್ಕಿಬಿದ್ದಿದ್ದಳು. ಇದೇ ವಿಷಯವನ್ನು...

ಮಂಡ್ಯ ರೈತರ ಅಹೋರಾತ್ರ ಧರಣಿಯಲ್ಲಿ ಇಂದು ಸಿದ್ದರಾಮಯ್ಯ ಭಾಗಿ

ಮಂಡ್ಯ:  ಮಂಡ್ಯದಲ್ಲಿ ರೈತರ ಹೋರಾಟದಲ್ಲಿ ಭಾಗಿಯಾದ ಮಾತನಾಡಿದ ಸಿದ್ದರಾಮಯ್ಯ,  ರೈತರು ಅಹೋರಾತ್ರಿ ಧರಣಿ ಮಾಡುತ್ತಿದ್ದಾರೆ. ಕಬ್ಬಿಗೆ ವೈಜ್ಞಾನಿಕ ಬೆಲೆ, ಹಾಲಿನ ದರ ಏರಿಕೆಗೆ ಒತ್ತಾಯಿಸುತ್ತಿದ್ದಾರೆ. ಮಹೇಶ್ ಬಾಬು ತಂದೆ ಮತ್ತು ಸೂಪರ್ ಸ್ಟಾರ್ ಕೃಷ್ಣ ಆಸ್ಪತ್ರೆಗೆ ದಾಖಲು..! ಈಗಾಗಲೇ ಸರ್ಕಾರಕ್ಕೆ ಒತ್ತಾಯಿಸಿದ್ದೇನೆ. ಆದರೆ ಸರ್ಕಾರ ಮಾತು ಕೊಟ್ಟಂತೆ ನಡೆದುಕೊಳ್ಳುತ್ತಿಲ್ಲ ಅಸೆಂಬ್ಲಿಯಲ್ಲಿ ಚರ್ಚೆ ಮಾಡಿ ಸರ್ಕಾರದ ಗಮನ ಸೆಳೆಯುವ...

ಪಾತ್ರೆಗಳನ್ನು ಸ್ವಚ್ಛಗೊಳಿಸುವಾಗ ಹೀಗೆ ಮಾಡಿದರೆ..ನಿಮ್ಮ ಕೈಗಳು ಸುರಕ್ಷಿತ..!

Beauty: ಪಾತ್ರೆಗಳನ್ನು ತೊಳೆಯುವುದು ಅನೇಕ ಮಹಿಳೆಯರಿಗೆ ಇಷ್ಟವಿಲ್ಲದ ಕೆಲಸವಾಗಿದೆ. ಮೇಲಾಗಿ ಡಿಶ್ ವಾಶ್ ನಲ್ಲಿರುವ ರಾಸಾಯನಿಕಗಳಿಂದಾಗಿ ಮೃದುವಾದ ಕೈಗಳು ಒರಟಾಗುತ್ತವೆ. ಪಾತ್ರೆಗಳನ್ನು ಸ್ವಚ್ಛಗೊಳಿಸುವಾಗ ಒಂದಿಷ್ಟು ಮುಂಜಾಗ್ರತೆಗಳನ್ನು ಪಾಲಿಸಿದರೆ, ನಿಮ್ಮ ಕೈಗಳು ಸುಂದರವಾಗಿರುತ್ತದೆ. ಸಾಮಾನ್ಯವಾಗಿ ಹುಡುಗಿಯರ ಕೈಗಳು ತುಂಬಾ ತೆಳು ಮತ್ತು ಮೃದುವಾಗಿರುತ್ತದೆ. ಪಾತ್ರೆಗಳನ್ನು ಶುಚಿಗೊಳಿಸುವುದರಿಂದ, ತ್ವಚೆಯಲ್ಲಿ ತೇವಾಂಶ ಕಡಿಮೆಯಾಗುತ್ತದೆ, ರಾಸಾಯನಿಕಗಳಿಗೆ ಒಡ್ಡಿಕೊಳ್ಳುವುದು ಇತ್ಯಾದಿ ಕಾರಣಗಳಿಂದ ಕೆಲವರಲ್ಲಿ ಕೈಗಳ...

ಮಹೇಶ್ ಬಾಬು ತಂದೆ ಮತ್ತು ಸೂಪರ್ ಸ್ಟಾರ್ ಕೃಷ್ಣ ಆಸ್ಪತ್ರೆಗೆ ದಾಖಲು..!

ಹೈದರಾಬಾದ್: ಮಹೇಶ್ ಬಾಬು ತಂದೆ ಮತ್ತು ಖ್ಯಾತ ನಟ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಸೂಪರ್ ಸ್ಟಾರ್ ನವೆಂಬರ್ 13 ರಂದು ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಈಗ ಅವರು ಕ್ಷೇಮವಾಗಿದ್ದಾರೆ ಎಂದು ತಿಳಿಸಿದ್ದಾರೆ. ಯಾವ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಖಚಿತ ಮಾಹಿತಿ ತಿಳಿದುಬಂದಿಲ್ಲ. ಮಂಡ್ಯಕ್ಕೆ ಇಂದು ಸಿದ್ದರಾಮಯ್ಯ ಆಗಮನ :...

ಇವುಗಳನ್ನು ತಿಂದರೆ ಒಂದು ವಾರದಲ್ಲಿ ನಿಮ್ಮ ತ್ವಚೆಯು ಹೊಳೆಯುತ್ತದೆ..!

Beauty: ಸ್ಪಷ್ಟ ಚರ್ಮವನ್ನು ಪಡೆಯಲು ಸರಿಯಾದ ಆಹಾರವಿಲ್ಲ. ಆದರೆ ಕೆಲವು ಆಹಾರ ಪದಾರ್ಥಗಳು ತ್ವಚೆಯನ್ನು ಸುಂದರವಾಗಿಡಲು ಸಹಾಯ ಮಾಡುತ್ತವೆ. ಭಾರತೀಯ ಅಡುಗೆಪದ್ಧತಿಯು ಚರ್ಮ ಅನುಕೂಲವಾದ ಅಂಶಗಳನ್ನು ಒಳಗೊಂಡಿರುತ್ತದೆ. ಇವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸುವುದರಿಂದ ನಿಮ್ಮ ಮೈಬಣ್ಣ ಹೆಚ್ಚಾಗುತ್ತದೆ. ಆದ್ದರಿಂದ ಇವುಗಳಲ್ಲಿ ಕೆಲವನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಲು ಪ್ರಯತ್ನಿಸಿ. ಒಂದು ವಾರದಲ್ಲಿ ನಿಮ್ಮ ತ್ವಚೆಯು ಸ್ಪಷ್ಟ ಮತ್ತು...

ಮಂಡ್ಯಕ್ಕೆ ಇಂದು ಸಿದ್ದರಾಮಯ್ಯ ಆಗಮನ : ರೈತರ ಹೋರಾಟದಲ್ಲಿ ಭಾಗಿ

ಮಂಡ್ಯ: ಜಿಲ್ಲೆಗೆ ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದು, ರೈತರ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಹೋರಾಟ ನಡೆಯುತ್ತಿದ್ದು, ಕಳೆದ 8 ದಿನಗಳಿಂದ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ರೈತರ ಜೊತೆ ಧರಣಿಯಲ್ಲಿ ಕುಳಿತು ಹೋರಾಟಕ್ಕೆ ಬೆಂಬಲ ನೀಡಿದ ಸಿದ್ದರಾಮಯ್ಯ. ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ...

ಕರುಳಿನಲ್ಲಿ ತ್ಯಾಜ್ಯ ಶೇಖರಣೆಯಾದರೆ..ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ..!

Health: ನಮ್ಮಇಡೀ ದೇಹದ ಆರೋಗ್ಯವು ಕರುಳಿನ ಆರೋಗ್ಯವನ್ನು ಅವಲಂಬಿಸಿರುತ್ತದೆ. ನಾವು ಸೇವಿಸುವ ಆಹಾರದಲ್ಲಿ ಪೋಷಕಾಂಶಗಳು, ದೇಹದ ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಮುಖ್ಯ. ನಾವು ಸೇವಿಸುವ ಆಹಾರದಿಂದಾಗಿ, ಕರುಳಿನಲ್ಲಿ ತ್ಯಾಜ್ಯ ಸಂಗ್ರಹವಾಗಿದ್ದರೆ, ಅವು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಇವುಗಳಿಂದಾಗಿ, ಕರುಳು ಊದಿಕೊಳ್ಳುತ್ತದೆ, ಜೊತೆಗೆ ಹೊಟ್ಟೆ ಹುಣ್ಣು ಆಗುತ್ತದೆ. ಕರುಳಿನಲ್ಲಿ ಕಸ ಶೇಖರಣೆಗೊಂಡರೆ ಅದನ್ನು ಹೇಗೆ ತೆಗೆದುಹಾಕಬೇಕು ಎಂಬುದರ ಕುರಿತು...

About Me

33109 POSTS
0 COMMENTS
- Advertisement -spot_img

Latest News

2029ಕ್ಕೂ ಮುನ್ನವೇ ಸಮೀಕ್ಷೆ – ಮೋದಿ ಅಧಿಕಾರ ಉಳಿಯುತ್ತಾ?

ಲೋಕಸಭಾ ಚುನಾವಣೆ ಮುಗಿದು ಎರಡು ವರ್ಷಗಳು ಕಳೆದಿವೆ. ಮುಂದಿನ ಚುನಾವಣೆಗೆ ಇನ್ನೂ ಮೂರು ವರ್ಷಗಳ ಸುದೀರ್ಘ ಸಮಯವಿದ್ದರೂ, "ಇಂದು ಚುನಾವಣೆ ನಡೆದರೆ ದೇಶದ ರಾಜಕೀಯ ಚಿತ್ರಣ...
- Advertisement -spot_img