State News:
ಅಕ್ಟೋಬರ್ 13 ರಂದು ಬೆಳಿಗ್ಗೆ 5 ರಿಂದ ಬ್ರಾಹ್ಮಿ ಮೂರ್ತದಲ್ಲಿ ದೇವಾಲಯ ಪ್ರವೇಶ, ಬೃಹತ್ ಭಗವಾಧ್ವಜ ಸ್ಥಾಪನೆ ಹೋಮ ಹವನಗಳ ಮೂಲಕ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳು ಮುಂದುವರೆಯುವುದು.
ಮಧ್ಯಾಹ್ನ 2-30 ರಿಂದ 6-30 ರವರೆಗೆ ಕೆ.ಆರ್ ಪೇಟೆ ಪಟ್ಟಣದಲ್ಲಿ ಕರ್ನಾಟಕ ಹಾಗೂ ಹೊರ ರಾಜ್ಯಗಳ 112 ಸಾಂಸ್ಕೃತಿಕ ಕಲಾತಂಡಗಳೊಂದಿಗೆ 3 ಜ್ಯೋತಿ ರಥಗಳ ಬೃಹತ್...
Mandya News:
ಬಿಜೆಪಿ ವಿರುದ್ದ ಮಳವಳ್ಳಿ ಶಾಸಕ ಅನ್ನದಾನಿ ವಾಗ್ದಾಳಿ ನಡೆಸಿದ್ದಾರೆ. 'ಕುಂಭಮೇಳ ಆಯೋಜನೆ ಚುನಾವಣೆ ಗಿಮಿಕ್',ಅವರಿಗೆ ಅನುಕೂಲವಾದ ರೀತಿಯಲ್ಲಿ ಮಾಡ್ಕೊಂಡಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕು ಮಂತ್ರಿಯಾಗಿದ್ದಾರೆ ಸರ್ಕಾರ ಅವರ ಪರ ಇದೆ. ಮಳೆ ಬಿದ್ದು ರಸ್ತೆಗಳು ಸಂಪೂರ್ಣ ಹದಗೆಟ್ಟಿದೆ.ಧಾರ್ಮಿಕ ಕಾರ್ಯಕ್ರಮ ಲೇಟ್ ಹಾಗಿ ಮಾತನಾಡಬಹುದು.ದೇವರು ನಮಗೆ ಶಿಕ್ಷಿಸಲ್ಲ, ರಾಜ್ಯದಲ್ಲಿ ಮಳೆ ಅವಾಂತರವಾಗಿದೆ.ಪರಿಸ್ಥಿತಿ ಗೊತ್ತಿದ್ದು ಗೊತ್ತಿದ್ದು ಕುಂಭಮೇಳ...
State News:
ಹಾಸನಾಂಬೆ ಇಂದಿನಿಂದ ದರ್ಶನ ನೀಡಳಿದ್ದಾಳೆ. ಹಾಸನಾಂಬೆ ಗರ್ಭಗುಡಿ ಓಪನ್ ಗೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ತೆರೆಯಲಿರುವ ಗರ್ಭಗುಡಿಯ ಬಾಗಿಲು ತೆರೆಯಲಿವೆ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ತಾಯಿಯ ಗರ್ಭಗುಡಿಯ ಬಾಗಿಲು ಶಾಸ್ತ್ರೋಕ್ತವಾಗಿ ತೆರೆಯಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಬಾಗಿಲು ಓಪನ್ ಆಗಲಿದೆ....
Film News:
ಶಿವಂ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿವಾನಂದ್ ಎಸ್ ನೀಲಣ್ಣನವರ್ ನಿರ್ಮಿಸಿರುವ, ಶಾಹುರಾಜ್ ಶಿಂಧೆ ನಿರ್ದೇಶನದ " ಚಾಂಪಿಯನ್ " ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಕ್ರೀಡಾ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸಚಿನ್ ಧನಪಾಲ್ ಅಭಿನಯಿಸಿದ್ದಾರೆ. ಅದಿತಿ ಪ್ರಭುದೇವ "ಚಾಂಪಿಯನ್" ಚಿತ್ರದ ನಾಯಕಿ. ಹಿರಿಯ ನಟ ದೇವರಾಜ್, ಸುಮನ್, ಪ್ರದೀಪ್ ರಾಹುತ್, ಚಿಕ್ಕಣ್ಣ,...
State News:
ಈ ಘಟನೆ ಮಳವಳ್ಳಿ ಪಟ್ಟಣದ ಮೈಸೂರ್ ರಸ್ತೆಯಲ್ಲಿ ನಡೆದಿದೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಮಧ್ಯಾಹ್ನ 10 ವರ್ಷದ ಬಾಲಕಿ ಟ್ಯೂಶನ್ ಗಾಗಿ ಮನೆ ಇಂದ ಹೊರಟಿದ್ದಳು . ಆದರೆ ಸಂಜೆಯಾದರೂ ಬಾಲಕಿ ಮನೆಗೆ ಬರದಿದ್ದಾಗ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಈ ವೇಳೆ ಬಾಲಕಿಯ ಮೃತದೇಹ ಟ್ಯೂಷನ್ ನಡೆಸುತ್ತಿದ್ದ...
State News:
ಚನ್ನರಾಯಪಟ್ಟಣ. ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬಾರಿ ಗೋಲ್ ಮಾಲ್ ನಡೆದಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಆರೋಪಿಸಿದ್ದಾರೆ
ಅವರು ಪಟ್ಟಣದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನುಗ್ಗೆಹಳ್ಳಿ ಗ್ರಾಮ ಪಂಚಾಯಿತಿ ಪಿ ಡಿ ಓ ಹರೀಶ್ ಎಂಬುವವರು ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿ ನಕಲಿ ಬಿಲ್ಲುಗಳನ್ನು ಸೃಷ್ಟಿ ಮಾಡಿ ಹಣವನ್ನು ನೀಡಿರುವ...
Hassan News:
ಸರ್ಕಾರಿ ಕಚೇರಿಗಳಲ್ಲಿ ಹಣ ಕೊಡದೆ ಯಾವುದೇ ಕೆಲಸ ಆಗುವುದಿಲ್ಲ ಎನ್ನುವುದಕ್ಕೆ ತಾಜಾ ಉಧಾಹರಣೆ ಹಾಸನ ಜಿಲ್ಲೆ, ಬೇಲೂರು ಪಟ್ಟಣದ ಅಂಚೆಕಚೇರಿ ಶಾಖೆ. ಆಧಾರ್ಕಾರ್ಡ್ ಮಾಡಿಕೊಡಲು, ಫೋನ್ ನಂಬರ್ ಅಪ್ಡೇಟ್ ಮಾಡಲು ಹೀಗೆ ಆಧಾರ್ಕಾರ್ಡ್ಗೆ ಸಂಬಂಧಪಟ್ಟ ಕೆಲಸ ಮಾಡಿಕೊಡಲು ಹೆಚ್ಚುವರಿ ಹಣ ಪಡೆಯುತ್ತಿದ್ದ ಅಂಚೆಇಲಾಖೆ ನೌಕರರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಮಾಡಿರುವ...
Film News:
ನಟ ರಮೇಶ್ ಅರವಿಂದ್ ಯಕ್ಷ ಯುವರಾಜನಾಗಿ ಮಿಂಚಿದ್ದಾರೆ. ಬಹುಭಾಷಾ ಕಲಾವಿದ ರಮೇಶ್ ಅರವಿಂದ್ ಯಕ್ಷಗಾನದ ವೇಷ ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಹಲವು ದಶಕಗಳ ಕನಸನ್ನು ನನಸು ಮಾಡಿಕೊಂಡಿದ್ದಾರೆ.
ಶಿವರಾಮ ಕಾರಂತ ಪ್ರಶಸ್ತಿ ಸ್ವೀಕರಿಸಲು ಉಡುಪಿಗೆ ಬಂದಿದ್ದ ರಮೇಶ್ ಅರವಿಂದ್, ನಟ, ಬರಹಗಾರ, ಸ್ಪೂರ್ತಿ ತುಂಬುವ ಭಾಷಣಕಾರ, ನಿರೂಪಕ, ರಮೇಶ್ ಅರವಿಂದ್ ಉಡುಪಿಯ...
Hassan News:
ನಾಳೆ ಅಕ್ಟೋಬರ್ 13ಕ್ಕೆ ಹಾಸನಾಂಬ ದೇವಿ ದರ್ಶನೋತ್ಸವಕ್ಕೆ ಚಾಲನೆ ದೊರೆಯಲಿದೆ. ನಾಳೆ 12.30 ಕ್ಕೆ ಗರ್ಭಗುಡಿಯ ಬಾಗಿಲು ಓಪನ್ ಆಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರ ಸಮ್ಮುಖದಲ್ಲಿ ಬಾಗಿಲು ಓಪನ್ ಆಗಲಿದೆ. ಶಾಸ್ತ್ರೋಕ್ತವಾಗಿ ಪುರೋಹಿತ ವರ್ಗ ಗರ್ಭಗುಡಿಯ ಬಾಗಿಲು ತೆರೆಯಲಿದೆ. ವರ್ಷಕ್ಕೊಮ್ಮೆ ದರ್ಶನ ನೀಡೋ ಹಾಸನಾಂಬೆಗೆ ಜಿಲ್ಲಾಡಳಿತ ಇಂದು ಅಂತಿಮ ಹಂತದ...