Health tips
ಮುಂಜಾನೆ ಬೆಡ್ ಕಾಫಿ ಇಲ್ಲದೆ ಕೆಲವರ ದಿನ ಆರಂಭವಾಗುವುದಿಲ್ಲ ಇನ್ನು ಕೆಲವರಿಗೆ ಜುಳುಜುಳು ಮಳೆಯಾಗುತ್ತಿರುವ ಸಮಯದಲ್ಲಿ ಒಂದು ಕಪ್ ಬಿಸಿಬಿಸಿ ಕಾಫಿಯನ್ನು ಸವಿಯುವುದೆಂದರೆ ಬಹಳ ಇಷ್ಟ ಕೆಲವರು ಕಾಫಿ ಸೇವನೆ ಅರೋಗ್ಯ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಹೇಳುತ್ತಾರೆ ಇನ್ನು ಕೆಲವರಂತೂ ಕಾಫಿ ಕುಡಿಯಬೇಕೋ ಬಿಡಬೇಕೋ ಎಂಬ ಗೊಂದಲದಲ್ಲಿರುತ್ತಾರೆ ,ಇನ್ನು ಕೆಲವರು ಏನೂ ತಲೆಗೆ...
Health tips
ಅಗಸೆ ಬೀಜಗಳ ಅದ್ಬುತ ಗುಣಗಳ ಬಗ್ಗೆ ತಿಳಿದರೆ ಇಂದಿನಿಂದಲೇ ಸೇವಿಸಲು ಆರಂಭಿಸುತ್ತೀರಿ. ಅಗಸೆ ಬೀಜಗಳು ಆಲ್ಫಾ-ಲಿನೋಲೆನಿಕ್ ಆಮ್ಲವನ್ನು ಹೊಂದಿರುತ್ತವೆ, ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ತಪ್ಪಿಸಲು ಸಹಕಾರಿಯಾಗಿದೆ. ಇದು ಆಸ್ತಮಾ, ಮಲಬದ್ಧತೆಯನ್ನು ದೂರವಿರಲು ಸಹಾಯ ಮಾಡುತ್ತದೆ.ಅಗಸೆಬೀಜವು ಲಿಗ್ನಾನ್ಸ್ ಎಂಬ ಕ್ಯಾನ್ಸರ್ ವಿರೋಧಿ ಸಂಯುಕ್ತಗಳನ್ನು ಹೊಂದಿದೆ, ಇದು ಪಾಲಿಫಿನಾಲ್ಗಳು ಸ್ತನ ಕ್ಯಾನ್ಸರ್ ಸೇರಿದಂತೆ...
Dasara News:
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪಸಮಿತಿ ವತಿಯಿಂದ ಕರ್ನಾಟಕ ವಸ್ತು ಪ್ರದರ್ಶನ ಆವರಣದ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ಆಯೋಜಿಸಿದ್ದ "ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆ"ಯನ್ನು ದೀಪ ಬೆಳಗಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ಉದ್ಘಾಟಿಸಿದರು.
ಬಳಿಕ ಪ್ರತಾಪ್ ಸಿಂಹ...
State News:
ಕರ್ನಾಟಕ ರತ್ನ.. ಕನ್ನಡದ ಕಂದ.. ಡಾ. ಪುನೀತ್ ರಾಜ್ಕುಮಾರ್ ಅಗಲಿ 11 ತಿಂಗಳೇ ಕಳೆದಿದೆ. ಆದರೂ ಅಪ್ಪುವಿನ ಮೇಲಿನ ಅಭಿಮಾನ, ಪ್ರೀತಿ ಮಾತ್ರ ಕಿಂಚಿತ್ತು ಕಡಿಮೆ ಆಗಿಲ್ಲ. ಅದ್ದೂರಿ ಮೈಸೂರು ಯುವ ದಸರಾ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದ್ದು, ಈ ಬಾರಿಯ ೬ ದಿನಗಳ ಕಾರ್ಯಕ್ರಮ ನಡೆಯಲಿದೆ. ‘ಅಪ್ಪು ನಮನ’ ಹೆಸರಲ್ಲಿ ಕಾರ್ಯಕ್ರಮ ಉದ್ಘಾಟಿಸಲಾಗಿದೆ....
International News:
ವಾಷಿಂಗ್ ಟನ್ ನ ಫ್ಲೋರಿಡಾದ ನೈಋತ್ಯ ಭಾಗಕ್ಕೆ ಬುಧವಾರ ಭೀಕರ ಇಯಾನ್ ಚಂಡಮಾರುತ ಅಪ್ಪಳಿಸಿದ್ದು, ದೊಡ್ಡ ಅನಾಹುತವೇ ಸೃಷ್ಟಿಯಾಗಿದೆ. ಚಂಡಮಾರುತದ ಪರಿಣಾಮ ಫ್ಲೋರಿಡಾದ ಬಹುತೇಕ ಭಾಗ ಕತ್ತಲೆಯಲ್ಲಿ ಮುಳುಗಿದೆ ಎಂದು ತಿಳಿದು ಬಂದಿದೆ.
ನೂರಾರು ಮನೆಗಳು ಸೇರಿದಂತೆ ಹಲವರು ಈ ಚಂಡಮಾರುತಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸಮುದ್ರಕ್ಕೆ ತೆರಳಿದ್ದ ದೋಣಿಯೊಂದು ಮುಳುಗಡೆಯಾಗಿದ್ದು, 20...
State News:
ನಿರಂತರವಾಗಿ ಸಿಬಿಐ ಅಧಿಕಾರಿಗಳು ಡಿಕೆಶಿ ಆಸ್ತಿಗಳ ಮೇಲೆ ದಾಳಿ ನಡೆಸುತ್ತಿದೆ. ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿಬಿಐ ಅಧಿಕಾರಿಗಳ ದಾಳಿ ಕುರಿತು, ನನ್ನ ಮೇಲೆ ಅವರಿಗೆ ಪ್ರೀತಿ ಜಾಸ್ತಿ ಇರುವುದರಿಂದ ಆಗಾಗ್ಗೆ ಬರುತ್ತಿರುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
ನಾನು ಈಗಾಗಲೇ ಎಲ್ಲ ದಾಖಲೆ ಕೊಟ್ಟಿದ್ದೇನೆ. ಆದರೂ ತಹಶೀಲ್ದಾರ್ ಜತೆಗೆ ಬಂದು ಊರಿನಲ್ಲಿರುವ ಆಸ್ತಿಗಳನ್ನು...
State News:
ಭಾರತ್ ಜೋಡೋ ಯಾತ್ರೆಯು ಸೆ.30ರಂದು ಚಾಮರಾಜನಗರ ಜಿಲ್ಲೆಯ ಮೂಲಕ ರಾಜ್ಯ ಪ್ರವೇಶಿಸಿ, ಅ.19ರಂದು ರಾಯಚೂರು ಮೂಲಕ ತೆಲಂಗಾಣಕ್ಕೆ ತೆರಳಲಿದೆ.ಯಾತ್ರೆ ರಾಜ್ಯ ಪ್ರವೇಶಿಸುತ್ತಿದ್ದಂತೆ ರಾಹುಲ್ ಗಾಂಧಿ ಅವರನ್ನು ಅದ್ಧೂರಿ ಸ್ವಾಗತದೊಂದಿಗೆ ಎದುರುಗೊಳ್ಳಲು ಈಗಾಗಲೇ ಅಗತ್ಯ ಸಿದ್ಧತೆ ಆರಂಭವಾಗಿದೆ. ರಾಹುಲ್ ಗಾಂಧಿ ಅವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ...
State news:
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಟೌನ್ ಹಾಲ್ ಎದುರು ಪುರಾತತ್ವ,ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿದ್ದ "ಪಾರಂಪರಿಕ ಸೈಕಲ್ ಸವಾರಿ(ಟ್ರಿನ್-ಟ್ರಿನ್) ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು
ಬಳಿಕ ಮಾತನಾಡಿದ ಅವರು,ನಾಡಹಬ್ಬ ದಸರಾ ಅಂಗವಾಗಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ...
Film News:
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದ್ರೆ ಕರುನಾಡು ಮನೆ ಮಗ ನಂತೆ ಆರಾದನೆ ಮಾಡುತ್ತೆ ಅಭಿಮಾನಿಗಳು ಡಿ ಬಾಸ್ ಅಂದ್ರೆ ದೇವರಂತೆ ನೋಡ್ತಾರೆ. ಆದ್ರೆ ಇದೀಗ ಬಿಗ್ ಬಾಸ್ ಸ್ಪರ್ಧಿ ಹೇಳಿರೋ ಆ ಒಂದು ಹೇಳಿಕೆಗೆ ಡಿ ಬಾಸ್ ಅಭಿಮಾನಿಗಳು ಕೆರಳಿ ಕೆಂಡವಾಗಿದ್ದಾರೆ.
ದರ್ಶನ್ ತೂಗುದೀಪ ಅಂದ್ರೆ ಅಭಿಮಾನಿಗಳ ಪಾಲಿನ ಅಭಿಮಾನದ ದೀಪ. ಚಾಲೆಂಜಿಂಗ್ ಸ್ಟಾರ್ ...
ನವರಸಗಳಿಗೂ ಹೊಂದುವ ಶ್ರೀಕೃಷ್ಣ, ಸುಂದರಾಂಗ ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ಅಲಂಕಾರ ಪ್ರಿಯನಾದ ಶ್ರೀಕೃಷ್ಣ, ಶಾಸ್ತ್ರ ವಿದ್ಯೆಯ ಜೊತೆ, ಶಸ್ತ್ರ ವಿದ್ಯೆಯಲ್ಲೂ ನಿಪುಣನಾಗಿದ್ದ. ಯಾಕಂದ್ರೆ ಶ್ರೀಕೃಷ್ಣನ ಬಳಿ ಹಲವು ದಿವ್ಯಾಸ್ತ್ರಗಳಿದ್ದವು. ಅವುಗಳ ಬಗ್ಗೆ ನಾವಿಂದು ಸಂಪೂರ್ಣ ವಿವರಣೆ ನೀಡಲಿದ್ದೇವೆ.
ಸುದರ್ಶನ ಚಕ್ರ: ಸುದರ್ಶನ ಚಕ್ರವನ್ನು ವಿಷ್ಣು, ಶಿವನಿಂದ ಪಡೆದಿದ್ದ. ಶ್ರೀದಾಮ ಎಂಬ ರಾಕ್ಷಸನ ಅಂತ್ಯ ಮಾಡುವುದಕ್ಕೆ...