Wednesday, September 2, 2026

Karnataka Tv

ಇವು ಮುಖ್ಯ ದ್ವಾರದ ಬಳಿ ಇದ್ದರೆ ವಿಪರೀತ ಖರ್ಚಾಗುತ್ತದೆ..!

Vastu tips: ವಾಸ್ತು ಶಾಸ್ತ್ರದ ಪ್ರಕಾರ, ನಿಮ್ಮ ಮನೆಯ ಮುಖ್ಯ ದ್ವಾರದ ಮುಂದೆ ಕೆಲವು ವಸ್ತುಗಳನ್ನು ಇರಿಸುವುದು ನಕಾರಾತ್ಮಕ ಫಲಿತಾಂಶಗಳನ್ನು ತರುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ನಿಮ್ಮ ಮನೆಯ ಮುಖ್ಯ ದ್ವಾರದ ಮುಂದೆ ಏನನ್ನು ಇಡಬಾರದು ಎಂಬುದರ ಸಂಪೂರ್ಣ ವಿವರಗಳನ್ನು ಈಗ ತಿಳಿಯೋಣ. ಪ್ರಾಚೀನ ಕಾಲದಿಂದಲೂ ಇಂದಿನ ಆಧುನಿಕ ಯುಗದವರೆಗೂ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ....

ಡ್ರಗ್ಸ್ ಸಾಗಾಣೆ ಮಾಡಲು ಐನಾತಿ ಪ್ಲಾನ್ ಮಾಡಿದ್ದ ಮೂವರ ಬಂಧನ

ಮಹದೇವಪುರ: ಕೋರಿಯರ್ ಅಲ್ಲಿ ಟಾಕಿಂಗ್ ಟಾಮ್ ಇಟ್ಟು ಅದರೊಳಗೆ ಡ್ರಗ್ಸ್ ಇಟ್ಟಿದ್ದ ಐನಾತಿ ಪ್ಲಾನ್ ಮಾಡಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಜಿತ್, ಶರ್ಪುದ್ದೀನ್ ಬಂಧಿತ ಆರೋಪಿಗಳು. ಮೂವರು 15 ಲಕ್ಷ ಮೌಲ್ಯದ 138 ಗ್ರಾಂ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಪಟ್ಟಂದೂರು ಅಗ್ರಹಾರದ ಐಟಿಪಿಎಲ್ ಬ್ಯಾಕ್ ಗೇಟ್ ಬಳಿ ಮಾರಾಟ ಮಾಡಲು ಯತ್ನಿಸುತ್ತಿದ್ದರು. ವೈಟ್...

ಕಾರ್ಯಕ್ರಮದ ವೇದಿಕೆಯಲ್ಲೇ ಅಸ್ವಸ್ಥರಾದ ಕೇಂದ್ರ ಸಚಿವ ನಿತನ್ ಗಡ್ಕರಿ

ಕೊಲ್ಕತ್ತಾ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕಾರ್ಯಕ್ರಮವೊಂದರಲ್ಲಿ ಅಸ್ವಸ್ಥರಾಗಿದ್ದರು. ಸಿಲಿಗುರಿಯಲ್ಲಿ ನಡೆದ 1206 ಕೋಟಿಯ ಮೂರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆಗೆ ಗಡ್ಕರಿ ಅವರು ಆಗಮಿಸಿದ್ದರು. ನಂತರ ನಿತಿನ್ ಅವರು ಕಾರ್ಯಕ್ರಮದ ಮಧ್ಯೆ ಅಸ್ವಸ್ಥರಾಗಿದ್ದರಿಂದ ವೈದ್ಯರು ತಕ್ಷಣವೇ ಗ್ರೀನ್ ರೂಮ್ ನಲ್ಲಿ ಪ್ರಥಮ ಚಿಕಿತ್ಸೆ ನೀಡಿದರು. ಚಿಕಿತ್ಸೆ...

ಗ್ಲಾಸ್ ಸ್ಕಿನ್ ಬೇಕಾ.. ಹೀಗೆ ಮಾಡಿ..!

Beauty tips: ಎಲ್ಲರೂ ಹೊಳೆಯುವ ಚರ್ಮವನ್ನು ಹೊಂದಲು ಬಯಸುತ್ತಾರೆ. ಕಲೆಗಳಿಲ್ಲದ ಮತ್ತು ಕಾಂತಿಯುತವಾದ ಸುಂದರವಾದ ಹೊಳಪುಳ್ಳ ಚರ್ಮವನ್ನು ಪಡೆಯಲು ಕೆಲವು ಸಲಹೆಗಳು ಇಲ್ಲಿವೆ. ಈ ಕಾರಣದಿಂದಾಗಿ, ಚರ್ಮವು ಯವ್ವನವಾಗಿ ಮತ್ತು ಪ್ರಕಾಶಮಾನವಾಗಿರುತ್ತದೆ. ಹೈಡ್ರೇಟೆಡ್ ಮತ್ತು ರಿಫ್ರೆಶ್ ಆಗಿರಿ. ಆರೋಗ್ಯಕರ ಹೊಳಪು ನೋಟದೊಂದಿಗೆ ಹೊಳೆಯುವ ಚರ್ಮವು ಎಲ್ಲರೂ ಬಯಸುತ್ತದೆ. ರಂಧ್ರಗಳಿಲ್ಲದೆ ಸುಂದರವಾಗಿ ಕಾಣಲು ನೀವು ಕೆಲವು ಮುನ್ನೆಚ್ಚರಿಕೆಗಳನ್ನು...

ಈ ಹೂವುಗಳಿಂದ ನಿಮ್ಮ ಸೌಂದರ್ಯ ಹೆಚ್ಚುತ್ತದೆ…!

Beauty tips: ನಮ್ಮ ತೋಟದಲ್ಲಿ ಸುಲಭವಾಗಿ ಸಿಗುವ ಹೂವುಗಳು ನಮ್ಮ ಸೌಂದರ್ಯವನ್ನು ಹೆಚ್ಚಿಸುತ್ತದೆ ಎಂಬುದು ನಿಮಗೆ ತಿಳಿದಿದೆಯೇ.. ಇವುಗಳಿಂದ ತಯಾರಿಸಿದ ಫೇಸ್ ಪ್ಯಾಕ್ ಗಳು ಚರ್ಮದ ಅನೇಕ ಸಮಸ್ಯೆಗಳನ್ನು ಕಡಿಮೆ ಮಾಡಿ ತ್ವಚೆಗೆ ಹೊಳಪನ್ನು ನೀಡುತ್ತವೆ. ನಿಮ್ಮ ಸೌಂದರ್ಯವನ್ನು ಹೆಚ್ಚಿಸಲು ಹೂವುಗಳು ದುಬಾರಿ ಕ್ರೀಮ್‌ಗಳಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಬ್ಯೂಟಿಷಿಯನ್‌ಗಳು ಹೇಳುತ್ತಾರೆ. ಪ್ರತಿಯೊಬ್ಬರೂ ಸುಂದರವಾಗಿರಲು ಬಯಸುತ್ತಾರೆ....

ವೃದ್ಧೆಯ ಕತ್ತಲ್ಲಿರುವ ಚಿನ್ನದ ಸರ ಕಿತ್ತು ಸರಗಳ್ಳರು ಪರಾರಿ

ಹಾಸನ: ಗ್ರಾಹಕರ ಸೋಗಿನಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಸರಗಳ್ಳರು, ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ. ಅರಕಲಗೂಡು ತಾಲ್ಲೂಕಿನ ಸಂತೆಮರೂರಿನಲ್ಲಿ ಘಟನೆ ನಡೆದಿದ್ದು, ಚಿಲ್ಲರೆ ಅಂಗಡಿ ಇಟ್ಟುಕೊಂಡಿರುವ ಸಾವಿತ್ರಿಮಣಿ ಎಂಬುವರ ಚಿನ್ನದ ಸರ ಕಿತ್ತುಕೊಂಡು ಕಳ್ಳರು ಎಸ್ಕೇಪ್ ಆಗಿದ್ದಾರೆ. ಸಿಗರೇಟ್, ಲೇಸ್, ಜ್ಯೂಸ್ ಖರೀದಿಸಿ ವೃದ್ದೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಚಿನ್ನದ...

ಇಂದು ‘ತ್ರಿಬಲ್ ರೈಡಿಂಗ್’ ಟ್ರೇಲರ್ ಬಿಡುಗಡೆ

  ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ತ್ರಿಬಲ್ ರೈಡಿಂಗ್ ಚಿತ್ರದ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆದಿದ್ದು,ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಇನ್ನು ಬಿಡುಗಡೆ ಸಂದರ್ಭದಲ್ಲಿ ಖ್ಯಾತ ಹಾಸ್ಯ ನಟ ಸಾಧು ಕೋಕಿಲ ಎಲ್ಲರೊಂದಿಗೆ ಡ್ಯಾನ್ಸ್ ಮಾಡಿ ಮನರಂಜಿಸಿದರು. ಟ್ರಿಬಲ್ ರೈಡಿಂಗ್ ಮಹೇಶ್ ಗೌಡ ನಿರ್ದೇಶನದ ರೋಮ್ಯಾಂಟಿಕ್ ಆಕ್ಷನ್...

ಹೆನ್ನಾ ಕೂದಲಿಗೆ ಒಳ್ಳೆಯದೇ..?

Beauty tips: ಹೆನ್ನಾವನ್ನು ಸಾಂಪ್ರದಾಯಿಕ ಸಮಾರಂಭಗಳು, ಮದುವೆಗಳು ಮತ್ತು ಶುಭ ಸಮಾರಂಭಗಳಲ್ಲಿ ಬಳಸಲಾಗುತ್ತದೆ. ನಮ್ಮ ಸಂಪ್ರದಾಯದಲ್ಲಿ, ಮದುವೆಯ ಸಮಯದಲ್ಲಿ ಖಂಡಿತವಾಗಿಯೂ ಕೈಗಳಿಗೆ ಹಾಕಿಕೊಳ್ಳುತ್ತಾರೆ ,ಬಿಳಿ ಕೂದಲನ್ನು ಕಪ್ಪಾಗಿಸಲು ಇದನ್ನು ಬಳಸಲಾಗುತ್ತದೆ. ಇದನ್ನು ಬಳಸುವುದರಿಂದ ಕೂದಲು ಕೂಡ ಕಂಡೀಷನ್ ಆಗುತ್ತದೆ. ನಿಮಗೆ ಹೊಳೆಯುವ ಕೂದಲು ಬೇಕಿದ್ದರೆ ಮಾರುಕಟ್ಟೆಯಲ್ಲಿ ಸಿಗುವ ವಿವಿಧ ಬಣ್ಣಗಳ ಬದಲಿಗೆ ಇದನ್ನು ಬಳಸಬಹುದು. ಈಗ...

ಸರಿಯಾಗಿ ನಿದ್ದೆ ಬರುತ್ತಿಲ್ಲವೇ..? ನಿಮ್ಮ ಹಾಸಿಗೆ ಕೂಡ ಒಂದು ಕಾರಣ..!

Health tips: ನಾವು ಮಲಗುವ ಹಾಸಿಗೆ ಮತ್ತು ದಿಂಬು ಕೂಡ ನಮ್ಮ ನಿದ್ರೆಯ ಮೇಲೆ ಪರಿಣಾಮ ಬೀರಬಹುದು ಎಂದು ತಜ್ಞರು ಹೇಳುತ್ತಾರೆ. ಹಾಸಿಗೆ ಮತ್ತು ದಿಂಬು ನಮಗೆ ಹೊಂದಿಕೆಯಾಗದಿದ್ದರೆ, ನಿದ್ರಾಹೀನತೆಯ ಅಪಾಯವಿದೆ ಎಂದು ಅವರು ಹೇಳುತ್ತಾರೆ. ಹಾಸಿಗೆ ಆರಾಮದಾಯಕವಾಗಿದ್ದರೆ ,ಕುತ್ತಿಗೆ ನೋವು, ಬೆನ್ನುನೋವಿನಂತಹ ಸಮಸ್ಯೆಗಳು ಇರುವುದಿಲ್ಲ. ಆರಾಮವಾಗಿ ನಿದ್ದೆ ಮಾಡಬಹುದು. ಕೆಲವರು ಹಾಸಿಗೆ ಹಿಡಿದ ತಕ್ಷಣ ಆರಾಮವಾಗಿ...

ತಮಿಳುನಾಡಿನ 14 ಜನ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಶ್ರೀಲಂಕಾ: 14 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದಾರೆ. ಸಮುದ್ರ ಗಡಿ ಉಲ್ಲಂಘನೆ ಆರೋಪದ ಮೇಲೆ ಮೀನುಗಾರರನ್ನು ಬಂಧಿಸಲಾಗಿದೆ. ಅದರಲ್ಲಿ ತಮಿಳುನಾಡಿನ ಮೀನುಗಾರನೊಬ್ಬನ ಕಣ್ಣಿಗೆ ಗಾಯವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯವಾಗಿರುವ ಮೀನುಗಾರ ರಾಮೇಶ್ವರಂನ ಜಾನ್ಸನ್, ದಾಳಿ ನಡೆಸಿದಾಗ ಾತನ ಕಣ್ಣಿಗೆ ಗಾಯವಾಗಿದೆ ಎಂದು ಅವರು ತಿಳಿಸಿದರು. ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ ತಮಿಳುನಾಡು ರಾಜ್ಯದ ನಾಗಪಟ್ಟಣಂ...

About Me

33184 POSTS
0 COMMENTS
- Advertisement -spot_img

Latest News

Bengaluru: ಒಗ್ಗಟ್ಟಾಗಿ, ಉತ್ತಮ ಬೆಂಗಳೂರನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ: ತೇಜಸ್ವಿ ಸೂರ್ಯ

Bengaluru News: ಇನ್ನು ಕೆಲ ದಿನಗಳಲ್ಲೇ ಬೆಂಗಳೂರಿನಲ್ಲಿ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆಗೆ ಸಜ್ಜಾಗಿದ್ದು, ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸಂತೋಷ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ...
- Advertisement -spot_img