Friday, July 31, 2026

Karnataka Tv

ಶಿವಪುರ ಸತ್ಯಾಗ್ರಹ ಸೌಧದಲ್ಲಿ ಮೊಳಗಿದ ಕೋಟಿ ಕಂಠ ಗಾಯನ..

ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ ಮೂಲಕ ಮದ್ದೂರು ತಾಲ್ಲೂಕಿನ ಸತ್ಯಾಗ್ರಹ ಸೌಧದಲ್ಲಿ ಶಾಲಾ ಮಕ್ಕಳು, ಕನ್ನಡ ಪರ ಸಂಘಟಕರು, ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಅಧಿಕಾರಿಗಳು ಕನ್ನಡ ಗಾಯನದ ಮೂಲಕ ಕನ್ನಡದ ಸಿಹಿ ಕಂಪನ್ನು ಸೂಸಿದರು. ಮದ್ದೂರಿನಲ್ಲಿ ಜಯಭೇರಿ ಬಾರಿಸಲೇಬೇಕೆಂದು ಪಣತೊಟ್ಟ ಬಿಜೆಪಿ: ಕ್ಷೇತ್ರಕ್ಕೆ ಕೇಂದ್ರ ಸಚಿವರ ಭೇಟಿ.. ನಾಡು ನುಡಿಯ ಬಗ್ಗೆ...

ಬಳಸಿದ ಎಣ್ಣೆಯನ್ನು ಮತ್ತೆ ಬಳಸಿದರೆ ಜೀವಕ್ಕೆ ಅಪಾಯ…?

Health tips: ನಾವು ಮನೆಯಲ್ಲಿ ಬಜ್ಜಿ ,ಬೋಂಡಾ ಮಾಡುವಾಗ ಸಾಮಾನ್ಯವಾಗಿ ಸ್ವಲ್ಪ ಎಣ್ಣೆ ಉಳಿದಿರುತ್ತದೆ. ಉಳಿದ ಎಣ್ಣೆಯನ್ನು ಕೆಲವರು ಇತರ ಆಹಾರ ಪದಾರ್ತಗಳನ್ನು ಮಾಡುವಾಗ ಬಳಸುತ್ತಾರೆ. ಇನ್ನಿತರು ಬಳಸಿದ ತೈಲವನ್ನು ಮತ್ತೆ ಮತ್ತೆ ಮರುಬಳಕೆ ಮಾಡುತ್ತಾರೆ. ಹೀಗೆ ಮಾಡಿದರೆ ಜೀವಕ್ಕೆ ಅಪಾಯವಿದೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಡೀಪ್ ಫ್ರೈಗೆ ಬಳಸಿದ ಎಣ್ಣೆಯನ್ನು ಮರುಬಳಕೆ ಮಾಡಿದರೆ ಆರೋಗ್ಯಕ್ಕೆ...

ಮದ್ದೂರಿನಲ್ಲಿ ಜಯಭೇರಿ ಬಾರಿಸಲೇಬೇಕೆಂದು ಪಣತೊಟ್ಟ ಬಿಜೆಪಿ: ಕ್ಷೇತ್ರಕ್ಕೆ ಕೇಂದ್ರ ಸಚಿವರ ಭೇಟಿ..

ರಾಜ್ಯ ವಿಧಾನಸಭೆ ಚುನಾವಣೆಗೆ ಎಲ್ಲ ಪಕ್ಷಗಳು ಭರದಿಂದ ತಯಾರಿ ನಡೆಸುತ್ತಿದೆ. ಕಾಂಗ್ರೆಸ್‌ನ ರಾಹುಲ್ ಆ್ಯಂಡ್ ಟೀಮ್ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ರೆ, ಜೆಡಿಎಸ್‌ನವರು ಗ್ರಾಮ ವಾಸ್ತವ್ಯಕ್ಕೆ ಸಜ್ಜಾಗುತ್ತಿದ್ದಾರೆ. ಅದೇ ರೀತಿ ಬಿಜೆಪಿಯ ಪ್ರಚಾರದ ಭರಾಟೆ ಜೋರಾಗಿಯೇ ಇದೆ. ಇದೇ ಕಾರಣಕ್ಕೆ ಕೇಂದ್ರ ಬಿಜೆಪಿ ಸಚಿವರು ಮಂಡ್ಯದ ಮದ್ದೂರು ವಿಧಾನ ಸಭೆ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಕೇಂದ್ರ...

ಅನ್ನಂ ಪರಬ್ರಹ್ಮ ಸ್ವರೂಪಂ ಎಂದು ಏಕೆ ಕರೆಯುತ್ತಾರೆ…?

Devotional : ಮನೆಯಲ್ಲಿ ಮಕ್ಕಳು ಸರಿಯಾಗಿ ಊಟವನ್ನು ಮಾಡದೆ ಚೆಲ್ಲುತಿದ್ದರೆ ಮನೆಯ ಹಿರಿಯರು ಅವರಗೆ ಬುದ್ದಿ ಹೇಳುತ್ತಾರೆ. ಅನ್ನ ಪರಬ್ರಹ್ಮಸ್ವರೂಪ ಹಾಗೆ ಬಿಸಾಡಬಾರದು ಎನ್ನುತ್ತಾರೆ. ಯಾಕೆ ಅನ್ನವನ್ನು ಪರಬ್ರಹ್ಮಸ್ವರೂಪ ಎಂದು ಮಕ್ಕಳು ಕೇಳಿದರೆ ಯಾರೂ ಕೂಡಾ ಸರಿಯಾದ ಕಾರಣ ಹೇಳುವುದಿಲ್ಲಾ,ಹೇಳಲೂ ಸಾಧ್ಯವಿಲ್ಲ. ವಾಸ್ತವವಾಗಿ, ಪ್ರತಿಯೊಂದು ಜೀವಿಯು ಹುಟ್ಟುವ ಮೊದಲು, ದೇವರು ಈ ಭೂಮಿಯಲ್ಲಿ ಆ ಜೀವಿಗೆ ಅಗತ್ಯವಿರುವ...

ನವೆಂಬರ್ ತಿಂಗಳಲ್ಲಿ ಬದಲಾಗಲಿರುವ ಆ ನಾಲ್ಕು ರಾಶಿಗಳ ಜಾತಕ…!

Astrology: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಗ್ರಹಗಳು ನಿರ್ದಿಷ್ಟ ಸಮಯದಲ್ಲಿ ಪ್ರತಿ ತಿಂಗಳು ತನ್ನ ಸ್ಥಳವನ್ನು ಬದಲಾಯಿಸುತ್ತದೆ, ನವೆಂಬರ್ ತಿಂಗಳಲ್ಲಿ 5ಗ್ರಹಗಳು ತನ್ನ ಸ್ಥಾನವನ್ನು ಬದಲಾಯಿಸುತ್ತದೆ, ಇದು ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ...? ಎಂದು ನೋಡೋಣ . ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನವೆಂಬರ್ ತಿಂಗಳು ಅತ್ಯಂತ ಮಹತ್ವ ಎಂದು ಹೇಳಬಹುದು .ಏಕೆಂದರೆ ಈ ತಿಂಗಳಲ್ಲಿ 5...

ನವೆಂಬರ್ 2022 ತಿಂಗಳ ರಾಶಿ ಫಲ ಹೇಗಿದೆ ನೋಡಿ…!

Astrology : ಪ್ರಾಚೀನ ಕಾಲದಿಂದಲೂ ಭಾರತೀಯರು ಜ್ಯೋತಿಷ್ಯದಲ್ಲಿ ಅಪಾರ ನಂಬಿಕೆಯನ್ನು ಹೊಂದಿದ್ದಾರೆ.  ಭಾರತೀಯ ವಿದ್ವಾಂಸರು ಇದನ್ನು ವೇದಗಳ ಭಾಗವೆಂದು ಪರಿಗಣಿಸಿದ್ದರು. ಜ್ಯೋತಿಷ್ಯದ ಆಧಾರದ ಮೇಲೆ ನಾವು ಭೂತ, ಭವಿಷ್ಯ ಮತ್ತು ವರ್ತಮಾನದ ಬಗ್ಗೆ ತಿಳಿಯುತ್ತೇವೆ. ಈ ಹಿನ್ನಲೆಯಲ್ಲಿ ನವೆಂಬರ್ ತಿಂಗಳ ಫಲಗಳು ಹೇಗಿವೆ ಎಂದು ಈಗ ತಿಳಿಯೋಣ. ಮೇಷ ರಾಶಿ : ಮೇಷ ರಾಶಿಯವರಿಗೆ ಈ ತಿಂಗಳು ಮಿಶ್ರ...

‘ಮಂಡ್ಯ ನಗರದ 90% ರಸ್ತೆಗಳು ಹೊಂಡಗಳಾಗಿ ಪರಿರ್ವತನೆಗೊಂಡಿವೆ’

ಮಂಡ್ಯ: ನಗರದ ಹದಗೆಟ್ಟ ರಸ್ತೆಗಳು ಕಸದ ರಾಶಿಗಳು ಅಸಮರ್ಪಕ ಯು ಜಿಡಿ ಲೈನ್ ಗಳು ಮತ್ತು ನಗರ ಸಭೆ ಅಸಮರ್ಪಕ ಕಾರ್ಯದ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಮಧು ಚಂದನ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಮಂಡ್ಯನಗರವು ಸಕ್ಕರೆ ನಗರ ಎಂದು ಪ್ರಖ್ಯಾತಿ ಪಡೆದಿದ್ದು, ರಾಷ್ಟ್ರಮಟ್ಟದಲ್ಲಿ ಮನ್ನಣೆ ಗಳಿಸಿದೆ. ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಜನಪ್ರತಿನಿಧಿಗಳ...

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಗೋಪಾಲಯ್ಯ ಆಕ್ರೋಶ..

ಮಂಡ್ಯ: ಮೀಸಲಾತಿ ಹೋರಾಟದ ವಿಚಾರಕ್ಕೆ ಸಂಬಂಧಿಸಿದಂತೆ, ಮಂಡ್ಯದಲ್ಲಿ ಸಚಿವ ಕೆ. ಗೋಪಾಲಯ್ಯ, ಸಿಎಂ ಜೊತೆ ಮಾತನಾಡಿ ಎಲ್ಲಿ ಅನ್ಯಾಯ ಆಗಿದೆ ಅದನ್ನ ಸರಿಪಡಿಸುವ ಕೆಲಸ ಮಾಡ್ತೇವೆ ಎಂದಿದ್ದಾರೆ. ಅಲ್ಲದೇ, ಮೀಸಲಾತಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ಕೊಟ್ಟ ಗೋಪಾಲಯ್ಯ, ಐದು ವರ್ಷ ಕಾಂಗ್ರೆಸ್ ಸರ್ಕಾರ ಇತ್ತು, ಸಂಪೂರ್ಣವಾಗಿ ಮಾಡಬಹುದಿತ್ತು. ರಾಜ್ಯದ ಜನತೆ...

‘ಮೀಸಲಾತಿ ಕ್ರೆಡಿಟ್ ಬಿಜೆಪಿ ಪಕ್ಷಕ್ಕೆ ಮಾತ್ರ ಸಲ್ಲುತ್ತೆ’

ಮಂಡ್ಯ:  ಮಂಡ್ಯಕ್ಕೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು ಆಗಮಿಸಿದ್ದು, ಮಂಡ್ಯದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಪರಿಶಿಷ್ಟ ಪಂಗಡ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿದ್ದರು. ಶ್ರೀರಾಮುಲು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ್ದು, 'ಮೀಸಲಾತಿ ಕ್ರೆಡಿಟ್ ಬಿಜೆಪಿ ಪಕ್ಷಕ್ಕೆ ಮಾತ್ರ ಸಲ್ಲುತ್ತೆ' ಎಂದರು. ಬಿಜೆಪಿ ಐತಿಹಾಸಿಕ ತಿರ್ಮಾನ ತೆಗೆದುಕೊಂಡಿದೆ. ಎಸ್ಸಿ,ಎಸ್ಟಿ ಮೀಸಲಾತಿ ವಿಚಾರದಲ್ಲಿ 1957...

‘ಜೋಡೊ ಯಾತ್ರೆ ಓಡೋ ಯಾತ್ರೆಯಾಗಿದೆ, ಮರ್ಯಾದೆ ಹೋಯ್ತೆ ಹೊರತು ಲಾಭ ಇಲ್ಲ’

ಕೋಲಾರ : ಕೆಂಪೇಗೌಡರ ಕಂಚಿನ ಪ್ರತಿಮೆಗೆ ಪವಿತ್ರ ಮಣ್ಣು ಸಂಗ್ರಹ ಅಭಿಯಾನಕ್ಕೆ, ಕಂದಾಯ ಸಚಿವ ಆರ್. ಅಶೋಕ್ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನ.11ರಂದು    ನಾಡ ಪ್ರಭ ಕೆಂಪೇಗೌಡ 108 ಎತ್ತರದ ಕಂಚಿನ ಪ್ರತಿಮೆ ಅನಾವರಣ ಹಿನ್ನೆಲೆ, ಕೋಲಾರ ಜಿಲ್ಲೆಯಲ್ಲಿ ಎಂಟು ದಿನಗಳ ಕಾಲ ಸಂಚರಿಸಲಿರುವ  ಕೆಂಪೇಗೌಡ ರಥಯಾತ್ರೆಗೆ ಕಂದಾಯ ಸಚಿವ...

About Me

32786 POSTS
0 COMMENTS
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img