Friday, May 8, 2026

Karnataka Tv

ಟೀಕಾಕಾರರಿಗೆ ವಿರಾಟ್ ಮಾತಿನ ಚಾಟಿ 

https://www.youtube.com/watch?v=wICFZQtW_eo ದುಬೈ: ಪಾಕ್ ವಿರುದ್ಧ  ಅದ್ಭುತ ಪ್ರದರ್ಶನ ನೀಡಿದ ಬೆನ್ನಲ್ಲೆ ವಿರಾಟ್ ಕೊಹ್ಲಿ  ಕೆಲ ಮಾಜಿ ಕ್ರಿಕೆಟಿಗರಿಗೆ , ಕ್ರಿಕೆಟ್ ಪಂಡಿತರಿಗೆ ಮಾತಿನಲ್ಲೆ ಚಾಟಿ ಬೀಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ನನ್ನ ಮೇಲೆ ನಿಜವಾದ ಪ್ರೀತಿ ಇದ್ದರೆ ನನ್ನ ಫಾರ್ಮ್ ಬಗ್ಗೆ , ನ್ಯೂನ್ಯತೆಗಳ ಬಗ್ಗೆ  ವೈಯಕ್ತಿಕವಾಗಿ ಕರೆ ಮಾಡಿ ಅಥವಾ ಸಿಕ್ಕಾಗ ಹೇಳಿ ನಾನು ಮುಕ್ತವಾಗಿ ಆಲಿಸುವೆ. https://www.youtube.com/watch?v=9JE-q_km6jU ಅದು ಬಿಟ್ಟು...

ಮಹಾ ಮಳೆಗೆ ರಾಜ್ಯ ತತ್ತರ: ಜನಪ್ರತಿನಿಧಿಗಳ ಮೇಲೆ ರಮ್ಯ ಕಿಡಿ

Tweet News: ಮೋಹಕತಾರೆ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿರುವ ನಟಿ . ಸದ್ಯ ಬೆಂಗಳೂರಿನಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ ಜನಪ್ರತಿನಿಧಿಗಳ ಮೇಲೆ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಕಿಡಿಕಾರುತ್ತಿದ್ದಾರೆ. MLA- MPಗಳ ವಿರುದ್ಧ ಮೋಹಕತಾರೆ ಆಕ್ರೋಶ ಹೊರ ಹಾಕಿದ್ದು, ಅವರ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಅನ್ನು ಟಾರ್ಗೆಟ್ ಮಾಡಿದ್ದಾರೆ ಮೋಹಕ ತಾರೆ. " ಕರ್ನಾಟಕದಲ್ಲಿ ಎಷ್ಟು...

ಕುಂಭಮೇಳ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗೆ ಸೂಚನೆ :ಎಸ್.ಅಶ್ವತಿ

Mandya News: ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ ಅ.13 ರಿಂದ 16 ರವರೆಗೆ   ಕುಂಭಮೇಳ  ಅದ್ಧೂರಿಯಾಗಿ  ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯಕ್ರಮಕ್ಕೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ರವರು ತಿಳಿಸಿದರು. ಜಿಲ್ಲಾಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ  ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರ ತ್ರಿವೇಣಿ ಸಂಗಮದಲ್ಲಿ ಕುಂಭವೇಳ...

ಭಾರತಕ್ಕೆ ಡು ಆರ್ ಡೈ ಮ್ಯಾಚ್

https://www.youtube.com/watch?v=idoRyj-2Sig ದುಬೈ:  ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಮಹತ್ವದ ಪಂದ್ಯದಲ್ಲಿ ಇಂದು ಭಾರತ ತಂಡ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿರುವ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಮೊನ್ನೆ ಪಾಕಿಸ್ಥಾನ ವಿರುದ್ಧ ವಿರೋಚಿತವಾಗಿ ಸೋತ ಭಾರತ ಗಾಯಗೊಂಡ ಹುಲಿಯಂತಾಗಿದೆ. ಕಳೆಪೆಯಾಗಿವರು ಬೌಲಿಂಗ್ ವಿಭಾಗ ಮಾಡಿದ ತಪ್ಪಿನಿಂದ ಪಾಠ ಕಲಿತು ಹೆಚ್ಚು...

ಬೋಟ್ ಕಂಪೆನಿಯಿಂದ ಹೊಸ ಸ್ಮಾರ್ಟ್ ವಾಚ್…!

Technology News: ಬೋಟ್‌ ಕಂಪೆನಿ ಭಾರತದಲ್ಲಿ ಹೊಸ ಬೋಟ್‌ ಸ್ಟಾರ್ಮ್‌ ಪ್ರೊ ಕಾಲ್‌ ಸ್ಮಾರ್ಟ್‌ವಾಚ್‌ ಲಾಂಚ್‌ ಮಾಡಿದೆ ಎಂದು ತಿಳಿದು ಬಂದಿದೆ. ಇದು 100 ಕ್ಲೌಡ್-ಆಧಾರಿತ ವಾಚ್‌ ಫೇಸ್‌ಗಳಿಗೆ ಬೆಂಬಲವನ್ನು ನೀಡಲಿದೆ. ಇನ್ನು ಈ ಸ್ಮಾರ್ಟ್‌ವಾಚ್‌ ಫ್ಲೂಯಿಡ್ UI ಮತ್ತು ASAP ಚಾರ್ಜ್ ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ದಿನವಿಡೀ ನಿಮ್ಮ ಆಕ್ಟಿವಿಟಿಗಳನ್ನು ಟ್ರ್ಯಾಕ್‌...

ಕೇದರನಾಥ ಭಕ್ತರಿಗೆ ಜಿಯೋ ಸಂಸ್ಥೆಯಿಂದ ಗುಡ್ ನ್ಯೂಸ್…!

Technology News: ಗೌರಿಕುಂಡ ಹಾಗು ಕೇದಾರನಾಥ ನಡುವೆ ಐದು ಟವರ್‌ಗಳನ್ನು ಸ್ಥಾಪಿಸುವ ಯೋಜನೆಗೆ ಅನುಗುಣವಾಗಿ ಸೋನ್‍ಪ್ರಯಾಗದಲ್ಲಿ ದೊಡ್ಡ ಟವರ್ ಸ್ಥಾಪಿಸಲಾಗಿದೆ ಎಂದು ರಿಲಯನ್ಸ್ ಜಿಯೋ ಸಂಸ್ಥೆ ಹೇಳಿಕೊಂಡಿದೆ. ಛೋಟಿ ಲಿಂಚೋಲಿ, ಲಿಂಚೋಲಿ ಮತ್ತು ರುದ್ರಪಾಯಿಂಟ್‍ನಲ್ಲಿ ಮೂರು ಟವರ್‌ಗಳನ್ನು ಸ್ಥಾಪಿಸಲಾಗಿದೆ ಮತ್ತು ಉಳಿದ ಎರಡನ್ನು ಶೀಘ್ರದಲ್ಲೇ ನಿರ್ಮಿಸಲಾಗುತ್ತದೆ ಎಂದು ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗದಲ್ಲಿ ಯಾತ್ರಾರ್ಥಿಗಳಿಗೆ ತಡೆರಹಿತ ಸಂಪರ್ಕಕ್ಕಾಗಿ...

ಕಾಲ್ಗೆಜ್ಜೆ ಕದಿಯಲು ಕಾಲನ್ನೇ ಕತ್ತರಿಸಿದರು…!

Rajastan News: ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಕಾಲ್ಗೆಜ್ಜೆ ಕದಿಯಲು ಬಂದ ಕಳ್ಳನೊಬ್ಬ ವೃದ್ದೆಯ ಕಾಲನ್ನೇ ಕತ್ತರಿಸಿದ  ಘಟನೆ ನಡೆದಿದೆ. "75 ವರ್ಷದ ವೃದ್ದೆ ಉಚ್ಚಾಬಿ ಬಾಯಿ ಸೈನಿ ಮನೆಯಲ್ಲಿ ಒಬ್ಬರೇ ಮಲಗಿದ್ದಾಗ ಇಬ್ಬರು ಕಳ್ಳರು ಕಾಲನ್ನೇ ಕತ್ತರಿಸಿದ ಕಾಲ್ಗೆಜ್ಜೆದೊಂದಿಗೆ ಪರಾರಿಯಾಗಿದ್ದಾರೆ. ಆದರೆ, ಇನ್ನೊಂದು ಕಾಲಿನ ಗೆಜ್ಜೆಯನ್ನು ದೋಚಲು ಸಾಧ್ಯವಾಗಲಿಲ್ಲ" ಎಂದು ನೈನ್ವಾ ಎಸ್‌ಎಚ್‌ಒ ಬಾಬುಲಾಲ್ ಮೀನಾ...

ರಾಜ್ಯ ಸರ್ಕಾರದಿಂದ ಇನ್ಪೋಸಿಸ್ ಜೊತೆಗೆ ಒಡಂಬಡಿಕೆ: 6 ರಿಂದ ಪಿಎಚ್ ಡಿವರೆಗೆ ಯಾರು ಬೇಕಾದರೂ ಕಲಿಯಬಹುದು

ಬೆಂಗಳೂರು: ವಿದ್ಯಾರ್ಥಿಗಳನ್ನು ವೃತ್ತಿ ಮತ್ತು ಬದುಕಿಗೆ ಸಜ್ಜುಗೊಳಿಸುವ ಉದ್ದೇಶದೊಂದಿಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮತ್ತು ರಾಜ್ಯ ಸರ್ಕಾರದ ಎಲ್ಲ ವಿ.ವಿ.ಗಳು, ಐಟಿ ದಿಗ್ಗಜ ಇನ್ಫೋಸಿಸ್ ಸಂಸ್ಥೆ ಜತೆ ಮಂಗಳವಾರ ಒಡಂಬಡಿಕೆಗೆ ಅಂಕಿತ ಹಾಕಿದವು. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಈ...

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ

ಶಿವಮೊಗ್ಗ : ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 09 ರಂದು ಮೆರವಣಿಗೆ ಮೂಲಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಿದ್ದು ಸಾರ್ವಜನಿಕ ಹಿತದೃಷ್ಟಿ ಹಾಗೂ ವಾಹನಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೆಳಕಂಡಂತೆ ವಾಹನಗಳ ಸುಗಮ ಸಂಚಾರ, ನಿಲುಗಡೆ ಮತ್ತು ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ.ಆರ್ ಆದೇಶಿಸಿದ್ದಾರೆ. ಮೆರವಣಿಗೆಯು ಅಂದು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ...

ಭಾರತದಲ್ಲಿ ಪೊಕೊ M5 ಸ್ಮಾರ್ಟ್‌ಫೋನ್‌ ಬಿಡುಗಡೆ…!

Technology News: ಪೊಕೊ ಕಂಪೆನಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ತನ್ನ ಬಹು ನಿರೀಕ್ಷಿತ ಪೊಕೊ M5 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ವಾಟರ್-ಡ್ರಾಪ್ ಶೈಲಿಯ ನಾಚ್ ಡಿಸ್‌ಪ್ಲೇಯೊಂದಿಗೆ ಕಂಡು  ಬಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹೌದು, ಪೊಕೊ ಕಂಪೆನಿ ತನ್ನ ಪೊಕೊ M5 ಸ್ಮಾರ್ಟ್‌ಫೋನ್‌...

About Me

32016 POSTS
0 COMMENTS
- Advertisement -spot_img

Latest News

ದೋಚಿದ್ರು… ಬೆಂಕಿ ಹಚ್ಚಿದ್ರು! ಕೋಲಾರದಲ್ಲಿ ಕಳ್ಳರ ವಿಕೃತಿ.

ಕೋಲಾರದಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ನಗದು ಮತ್ತು ಚಿನ್ನಾಭರಣ ದೋಚಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಲ್ಲಸಂದ್ರದಲ್ಲಿ ಭೀಕರ...
- Advertisement -spot_img