Wednesday, June 24, 2026

Karnataka Tv

ವೇದಿಕೆ ಮೇಲೆಯೇ ದಂಪತಿಗಳ ಕುರ್ಚಿ ಕಾದಾಟ : ಸಿದ್ದು ಸಲಹೆಯೇನು..?!

Bagalakote News: ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ.ದಂಪತಿಗಳಿಬ್ಬರು ಕುರ್ಚಿಗಾಗಿ  ಕಾದಾಟ  ನಡೆಸಿದ್ದಾರೆ.  ಹೌದು  ಬಾಗಲಕೋಟೆಯಲ್ಲಿ ಆಯೋಜಿಸಲಾಗಿದ್ದ ಸಮಾವೇ ಶವೊಂದರಲ್ಲಿ ವೀಣಾ  ಕಾಶಪ್ಪನವರು ಸಿದ್ದರಾಮಯ್ಯ  ಬಳಿ  ಬಂದು   ಪಕ್ಕದ   ಕುರ್ಚಿಯಲ್ಲೇ ಆಸೀನರಾದಂತಹ  ಸಂದರ್ಭದಲ್ಲಿ ವಿಜಯಾನಂದ  ಕಾಶಪ್ಪ ನವರು ಸಿದ್ದರಾಮಯ್ಯ  ಬಳಿ   ಬಂದು  ವೀಣಾ ರವರನ್ನು  ಬೇರೆಡೆ ಕೂರಿಸುವಂತೆ  ಹೇಳುತ್ತಾರೆ. ಈ ಕಾರಣದಿಂದ ಸಿದ್ದರಾಮಯ್ಯ  ವೀಣಾ  ಕಾಶಪ್ಪರವರನ್ನು...

RSS ಮುಖಂಡನಿಗೆ ಕೊಲೆ ಬೆದರಿಕೆ..?!

State News: ಆರೆಸ್ಸೆಸ್ ಮುಖಂಡರೊಬ್ಬರ ಕಾರಿನಲ್ಲಿ ದುಷ್ಕರ್ಮಿಗಳು 'ಕಿಲ್ ಯೂ', 'ಜಿಹಾದ್' ಎಂದು ಬರೆದು ಜೀವ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ ಎಂದು ತಿಳಿದು  ಬಂದಿದೆ.ಆರ್‌ಎಸ್‌ಎಸ್ ಧರ್ಮ  ಜಾಗರಣ ಸಂಚಾಲಕ ಡಾ.ಶಶಿಧರ ಅವರಿಗೆ ಬೆದರಿಕೆ ಹಾಕಲಾಗಿದ್ದು, ಶಶಿಧರ ವ್ಯಾಪಾರ ಮಾಡುತ್ತಿದ್ದು, ಹಿಂದೂ ಧಾರ್ಮಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಶಶಿಧರ ಅವರ ಮನೆ ಬಳಿ...

ಬಾಳೆ ಎಲೆಯಿಂದ ಊಟ ಮಾಡಿದರೆ ಸಿಗುವ ಪ್ರಯೋಜನ ಇಷ್ಟೊಂದಾ..?!

devotional story: ಬಾಳೆ ಎಲೆ ಊಟ ಎಂದರೆ ಎಲ್ಲರಿಗು ಬಲು ಪ್ರಿಯ ಬಾಳೆ ಎಲೆಗೆ ತನ್ನದ್ದೇ ಆದ ಮಹತ್ವವಿದೆ ಸಾಮಾನ್ಯವಾಗಿ ಮದುವೆಗಳಲ್ಲಿ, ಹಬ್ಬಗಳಲ್ಲಿ ಹಾಗು ಯಾವುದೇ ಸಮಾರಂಭದಲ್ಲಿ ಬಾಳೆ ಎಲೆಯಲ್ಲಿ ಊಟ ಮಾಡುವ ಸಂಪ್ರದಾಯವಿದೆ ಇದರಿಂದ ಊಟದ ರುಚಿಯು ಹೆಚ್ಚಾಗುತ್ತದೆ . ಊಟಮಾಡುವಾಗ ಬಾಳೆ ಎಲೆ ಇರಲೇಬೇಕು ಎಂದು ಕೆಲವರಂತೂ ಕಡ್ಡಾಯವಾಗಿ ಕೇಳುತ್ತಾರೆ, ಆದರೆ ಏಲಕ್ಕಿ...

ನಟಿ ಆಶಾ ಪರೇಖ್ ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಘೋಷಣೆ

Film news: ಬಾಲಿವುಡ್‌ನ ಹಿರಿಯ ನಟಿ ಆಶಾ ಪರೇಖ್‌ ಅವರಿಗೆ 2022ರ ಸಾಲಿನ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ ಎಂದು  ತಿಳಿದು  ಬಂದಿದೆ. ಆಶಾ ಪರೇಖ್‌ ಅವರು ಹಿಂದಿ, ಮರಾಠಿ ಹಾಗೂ ಮತ್ತಿತರ ಭಾಷೆಗಳ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ.'ಆಸ್ಮಾನ್' ಸಿನಿಮಾದ ಮೂಲಕ ಬಾಲಿವುಡ್‌ಗೆ ಪಾದರ್ಪಣೆ ಮಾಡಿದ ಆಶಾ ಪಾರೇಖ್, ದೋ ಬದನ್, ಉಪಕಾರ್ ಹಾಗೂ ಕಾರವಾನ್,...

ಕುಂಕುಮದ ಮಹತ್ವ :

devotional story: ಕುಂಕುಮ ಹೆಣ್ಣುಮಕ್ಕಳ ಸಿಂಗಾರದ ವಸ್ತುಗಳಲ್ಲೊಂದು ಎನ್ನಬಹುದು ಯಾವ ಆಭರಣಗಳನ್ನು ತೊಡದಿದ್ದರೂ ಹಣೆಗೆ ಕುಂಕುಮವಿಟ್ಟರೆ ಸಾಕು ಸುಂದರವಾಗಿ ಶೋಭಿಸುತ್ತಾರೆ. ,ಎಷ್ಟೇ ಆಭರಣ ಹಾಕಿ ಅಲಂಕಾರ ಮಾಡಿಕೊಂಡರು ನೋಡುವುವರೆಲ್ಲರಿಗೂ ಮೊದಲು ಗಮನ ಸೆಳೆಯುವುದು ಹಣೆಯಲ್ಲಿರುವ ಕುಂಕುಮ. ಕುಂಕುಮವನ್ನು ಹಣೆಗೆ ಹಚ್ಚಿಕೊಳ್ಳುವುದರಿಂದ ನಮಗೆ ಬಹಳಷ್ಟು ಲಾಭಗಳಿವೆ ಎಂದು ಹಿಂದೂ ಧರ್ಮದಲ್ಲಿ ಹೇಳಲಾಗಿದೆ .ಕುಂಕುಮವು ಸೌಭಾಗ್ಯ ಮತ್ತು ಅದೃಷ್ಟದ...

ಈ ಹೂಗಳನ್ನು ದೇವರಿಗೆ ಅರ್ಪಿಸಬಾರದು :

devotional story: ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ ಮನೆಯಲ್ಲಿಯೇ ಆಗಲಿ ದೇವಲಯದಲ್ಲಿಆಗಲಿ ಪೂಜೆಯಲ್ಲಿ ವಿವಿದ ವಿಧದ ಹೂವುಗಳನ್ನು ದೇವರಿಗೆ ಅರ್ಪಿಸುತ್ತಾರೆ ಹಾಗು ಪೂಜೆಯ ಬಳಿಕ ಪ್ರಸಾದ ರೂಪದಲ್ಲಿ ಹೂವುಗಳನ್ನು ಭಕ್ತರಿಗೆ ನೀಡಲಾಗುತ್ತದೆ ಇದು ಭಕ್ತರ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂಬುವುದಾಗಿಯೂ  ಭಾವಿಸಲಾಗುತ್ತದೆ. ಹಾಗು ದೇವಾಲಯದ ಒಳಗಡೆ ಹೋದಾಗ...

ಅಮಿತ್ ಶಾ ನೇತೃತ್ವದಲ್ಲಿ ಸಭೆ:RAW,IBN,ED ತನಿಖೆ ಕುರಿತಾಗಿ ಚರ್ಚೆ..!

Breaking News: ಪಿಎಫ್ ಐ  ಶಾಂತಿ ಕದಡುವ ಸಂಘಟನೆಗಳ  ಜನ್ಮ  ಜಾಲಾಡುತ್ತಿರುವ  ವಿಚಾರವೀಗ  ರಾಷ್ಟ್ರದಾದ್ಯಂತ  ಬಹಳ  ಸದ್ದು  ಮಾಡುತ್ತಿದೆ. ಈ  ನಿಟ್ಟಿನಲ್ಲಿ  ಇದೀಗ  ಕೇಂದ್ರದಲ್ಲಿ  ಅಮಿತ್ ಶಾ  ನೇತೃತ್ವದಲ್ಲಿ  ಸಭೆ ನಡೆದಿದೆ. ಸಭೆಯಲ್ಲಿ  ರಾ ಐ ಬಿ  ಎನ್ ಇಡಿ ತನಿಖೆ ಕುರಿತಾಗಿ ಚರ್ಚೆಯಾಗಿದೆ.ಹಾಗು  ಸಭೆಯಲ್ಲಿ ರಾಷ್ಟ್ರೀಯ ಭದ್ರತಾ  ಸಲಹಾಗಾರ ಅಜಿತ್ ದೋವಲ್ ಮತ್ತು  ಕೇಂದ್ರ...

ಪ್ರತಿನಿತ್ಯ ಮನೆಯಲ್ಲಿ ಪೂಜೆ ಮಾಡುವಾಗ ಈ ವಿಷಯಗಳ ಬಗ್ಗೆ ಎಚ್ಚರವಹಿಸಿ..!

devotional story: ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಸ್ಥಾನವಿದೆ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿ ಪ್ರತಿ ದಿನ ಮುಂಜಾನೆ ಮತ್ತು ಸಂಜೆ ದೇವರ ಪೂಜೆ ಮಾಡುತ್ತಾರೆ .ಆದರೆ ಪೂಜೆ ಮಾಡುವಾಗ ಪೂಜೆಯಲ್ಲಿ ಮನಸ್ಸು ಸಂಪೂರ್ಣ ಕೇಂದ್ರೀಕೃತಗೊಳಿಸುವುದು ಬಹಳ ಮುಖ್ಯವಾಗಿರುತ್ತದೆ ನಮ್ಮನ್ನು ಭೂಮಿಮೇಲೆ ಮನುಷ್ಯರಾಗಿ ಸೃಷ್ಟಿಸಿದ್ದಕ್ಕಾಗಿ ದೇವರಿಗೆ ಪ್ರತಿದಿನ ಕೃತಜ್ಞತೆಯನ್ನು ಸಲ್ಲಿಸುವ ಒಂದು ಸರಳವಾದ ಪ್ರಕ್ರಿಯೆಯಾಗಿದೆ. ಪೂಜೆಮಾಡಬೇಕಾದರೆ...

ಬೆಂಗಳೂರು:ತಹಶೀಲ್ದಾರ ಕಚೇರಿ ಮೇಲೆ ಲೋಕಾಯುಕ್ತ ನ್ಯಾಯಮೂರ್ತಿ ಚಂದ್ರಶೇಖರ್ ದಿಡೀರ್ ಭೇಟಿ..!

Banglore News: ಬೆಂಗಳೂರು ಕೆ.ಆರ್.ಪುರ ಪೂರ್ವ ತಾಲೂಕು ತಹಶೀಲ್ದಾರ ಕಚೇರಿ ಮೇಲೆ ಲೋಕಾಯುಕ್ತ ನ್ಯಾಯಮೂರ್ತಿ  ಚಂದ್ರಶೇಖರ್ ದಿಡೀರ್ ಭೇಟಿ ಪರಿಶೀಲನೆ ನಡೆಸಿದರು. ದಾಖಲೆಗಳನ್ನು‌ ಪರಿಶೀಲಿಸುತ್ತಾ ಸಿಬ್ಬಂದಿಗಳ ಮೇಲೆ ನ್ಯಾಯಮೂರ್ತಿ ಕಿಡಿಕಾರಿ ದ್ದಾರೆ.ನಿಗದಿತ ಅವಧಿಯಲ್ಲಿ ಕಡತ ವಿಲೇವಾರಿ ಮಾಡದಿರುವುದು,  ಖಾತಾ, ಭೂ ಪರಿವರ್ತನೆ ಮಾಡಲು ಹಣ ಬೇಡಿಕೆ, ಸಿಬ್ಬಂದಿ ಕೊರತೆ ಸೇರಿದಂತೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ...

ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ

Banglore News: ಬೆಂಗಳೂರು  ಕೆಆರ್ ಪುರಂ ನಲ್ಲಿ  ವೈದ್ಯರ ನಿರ್ಲಕ್ಯಕ್ಕೆ  ಜನರು  ಆಕ್ರೋಶಗೊಂಡ  ಘಟನೆ ನಡೆದಿದೆ. ಅನಾರೋಗ್ಯಪೀಡಿತ ವ್ಯಕ್ತಿ ರಸ್ತೆಯಲ್ಲೇ ವೈದ್ಯರು  ಕ್ಯಾರೇ  ಎನ್ನದೆ ಯಾವುದೆ ಚಿಕಿತ್ಸೆ ನೀಡಲು  ನಿರಾಕರಿಸಿದ ಘಟನೆ ನಡೆದಿದೆ. ಕೆಆರ್ ಪುರಂ ನ  ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ  ನಿರ್ಲಕ್ಷ್ಯ ಕಂಡುಬಂದಿದೆ.  ಕಳೆದ  ನಾಲ್ಕೈದು ದಿನಗಳಿಂದ  ಅನಾರೋಗ್ಯ ಪೀಡಿತ  ವ್ಯಕ್ತಿಯೊಬ್ಬ ರಸ್ತೆಯಲ್ಲೇ ಬಿದ್ದಿದ್ದು...

About Me

32392 POSTS
0 COMMENTS
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img