Tuesday, August 25, 2026

Karnataka Tv

‘ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ’

ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಪದದ ಬಗ್ಗೆ ಚರ್ಚೆ ನಡೆಯುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಚೆಲುವರಾಯಸ್ವಾಮಿ, ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಕೆಲವೊಮ್ಮೆ ಆಕಸ್ಮಿಕ, ಬಾಯಿ ತಪ್ಪಿ ಜನಪ್ರತಿನಿಧಿಗಳು ಅನೇಕರು ಮಾತನಾಡಿದ್ದಾರೆ. ವಿಷಾಧ ವ್ಯಕ್ತಪಡಿಸಿ ವಾಪಸ್ ತೆಗೆದುಕೊಂಡ...

ತುಳಸಿಯನ್ನ ಹೇಗೆ ಸೇವಿಸಿದರೆ ಆರೋಗ್ಯ ಲಾಭ ಪಡೆಯಬಹುದು..?

ತುಳಸಿ ಎಲೆಯನ್ನು ತಿನ್ನುವುದರಿಂದ ನಮ್ಮ ಆರೋಗ್ಯಕ್ಕೆ ಉತ್ತಮ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ತುಳಸಿ ಎಲೆಯನ್ನ ಯಾವ ರೀತಿ, ಎಷ್ಟು ಸೇವಿಸಬೇಕು ಅನ್ನೋದು ಮಾತ್ರ ಹಲವರಿಗೆ ಗೊತ್ತಿಲ್ಲ. ಅಂಥವರು ತುಳಸಿ ತಿಂದಾಗ, ಆರೋಗ್ಯ ಸುಧಾರಿಸುವ ಬದಲು, ಉಷ್ಣ ಹೆಚ್ಚಾಗಿ, ಆರೋಗ್ಯ ಹಾಳಾಗುತ್ತದೆ. ಹಾಗಾಗಿ ನಾವಿಂದು ತುಳಸಿಯನ್ನು ಎಷ್ಟು ಪ್ರಮಾಣದಲ್ಲಿ ತಿನ್ನಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ಶಿವನ...

ಮೊಳಕೆ ಬರಿಸಿದ ಹೆಸರು ಕಾಳನ್ನು ತಿಂದರೆ ಆರೋಗ್ಯಕ್ಕಾಗಲಿದೆ ಅತ್ಯುತ್ತಮ ಲಾಭ..

ನೆನೆಸಿಟ್ಟ ಹೆಸರುಕಾಳು ತಿಂದರೆ ಆರೋಗ್ಯಕ್ಕೆ ತುಂಬಾ ಉತ್ತಮ. ಅಲ್ಲದೇ, ಹೆಸರು ಕಾಳಿನ ಪಾಯಸ, ಕೊಸೋಂಬರಿ, ಪಲ್ಯ, ಸಾಂಬಾರ್ ಕೂಡ ರುಚಿಕರದ ಜೊತೆಗೆ, ಆರೋಗ್ಯಕರ. ಹಾಗಾಗಿ ನಾವಿಂದು ಹೆಸರು ಕಾಳು ಸೇವಿಸುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ನಿಮ್ಮ ದೇಹದಲ್ಲಿ ಶಕ್ತಿ ತುಂಬಿರಬೇಕು. ನೀವು ಗಟ್ಟಿಮುಟ್ಟಾಗಿರಬೇಕು. ಚೈತನ್ಯದಾಯಕರಾಗಿರಬೇಕು ಅನ್ನೋದು ನಿಮ್ಮ ಆಸೆಯಾಗಿದ್ದಲ್ಲಿ, ನೆನೆಸಿ, ಮೊಳಕೆ ಬರಸಿದ...

ವ್ಯಕ್ತಿಯ ಶವ ಸಂಸ್ಕಾರವಾದ ಬಳಿಕ ಈ ಕೆಲಸವನ್ನು ಖಂಡಿತ ಮಾಡಿ..

ಸನಾತನ ಧರ್ಮದಲ್ಲಿ ಹುಟ್ಟಿದಾಗಿನಿಂದ ಹಿಡಿದು ಸಾವಿನವರೆಗೂ ಮಾಡಬೇಕಾದ ಹಲವು ಪದ್ಧತಿಗಳಿದೆ. ಆ ಪದ್ಧತಿಗಳನ್ನ ನಿಭಾಯಿಸಿದ್ದಲ್ಲಿ ಮಾತ್ರ, ಮನುಷ್ಯನಿಗೆ ಮುಕ್ತಿ ಸಿಕ್ಕು, ಅವನು ಮುಂದಿನ ಜನ್ಮದಲ್ಲಿ ಉತ್ತಮ ಯೋನಿಯಲ್ಲಿ ಜನ್ಮ ಪಡೆಯುತ್ತಾನೆ. ಹಾಗಾಗಿ ನಾವಿಂದು ವ್ಯಕ್ತಿಯ ಶವ ಸಂಸ್ಕಾರದ ಬಳಿಕ ಯಾವ ಕೆಲಸವನ್ನು ಮಾಡಲೇಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ.. ಹಿಂದೂ ಧರ್ಮದಲ್ಲಿ ಓರ್ವ ವ್ಯಕ್ತಿ...

ಬಾಸ್ಮತಿ ಅನ್ನವನ್ನು ಸೇವಿಸುವಾಗ ಈ ಅಂಶವನ್ನು ಖಂಡಿತ ನೆನಪಿನಲ್ಲಿಡಿ..

ಬಾಸ್ಮತಿ ಅಕ್ಕಿ ಅಂದ್ರೆ ಯಾರಿಗೆ ತಾನೇ ಇಷ್ಚವಾಗಲ್ಲ ಹೇಳಿ..? ಅದರಲ್ಲೂ ಬಿರಿಯಾನಿ ಪ್ರಿಯರಿಗೆ ಬಾಸ್ಮತಿ ರೈಸ್ ಅಂದ್ರೆ ತುಂಬಾನೇ ಇಷ್ಟ. ಪಲಾವ್, ಬಿರಿಯಾನಿ, ಸೇರಿ ಇನ್ನಿತರ ಅನ್ನದ ಪದಾರ್ಥ ಮಾಡುವಾಗ ನಾವು ಬಾಸ್ಮತಿ ರೈಸ್ ಬಳಸುತ್ತೇವೆ. ಇದನ್ನ ಸರಿಯಾದ ರೀತಿಯಲ್ಲಿ ಬೇಯಿಸಿದಾಗಲೇ, ಇದು ಉತ್ತಮ ರುಚಿ ಕೊಡುತ್ತದೆ. ಆದ್ರೆ ಬಾಸ್ಮತಿ ಅಕ್ಕಿ ತಿನ್ನುವುದರಿಂದ ಆಗುವ...

ಶಿವನ ದೇವಸ್ಥಾನಕ್ಕೆ ಹೋದಾಗ ಪೂರ್ತಿಯಾಗಿ ಪ್ರದಕ್ಷಿಣೆ ಯಾಕೆ ಹಾಕಬಾರದು..?

ಶಂಭೋ ಎಂದು ಕರೆದರೆ, ಭಕ್ತರ ಕರೆಗೆ ಓಗೋಡುವ ಭೋಲೇನಾಥ, ಭಕ್ತರ ಎಲ್ಲ ಮನೋಕಾಮನೆಗಳನ್ನು ಪೂರ್ತಿ ಮಾಡುತ್ತಾನೆಂಬ ನಂಬಿಕೆ ಇದೆ. ಅಂಥ ಶಿವನ ದೇವಸ್ಥಾನಕ್ಕೆ ಹೋದಾಗ, ಕೆಲವರು ಅರ್ಧ ಪ್ರದಕ್ಷಿಮೆ ಹಾಕುತ್ತಾರೆ. ಯಾಕೆ ಹೀಗೆ..? ಯಾಕೆ ಶಿವಲಿಂಗವಷ್ಟೇ ಇರುವ ದೇವಸ್ಥಾನದಲ್ಲಿ ಅರ್ಧ ಪ್ರದಕ್ಷಿಣೆ ಹಾಕಲಾಗತ್ತೆ..? ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನಾನ್ ವೆಜ್ ತಿನ್ನದವರು...

ನಾನ್ ವೆಜ್ ತಿನ್ನದವರು ಇವುಗಳನ್ನು ತಿಂದರೆ ಪ್ರೊಟೀನ್ ಸಿಗುತ್ತದೆ…!

Health tips: ಪ್ರೋಟೀನ್ ಬಗ್ಗೆ ಮಾತನಾಡುವಾಗ, ನಮ್ಮ ಊಟದಲ್ಲಿ ಇದು ಬಹಳ ಮುಖ್ಯವಾಗಿದೆ. ಏಕೆಂದರೆ ಇದು ನಮ್ಮ ಸ್ನಾಯುಗಳು, ಜೀವಕೋಶಗಳು ಮತ್ತು ಇತರ ಪ್ರಮುಖ ಅಂಗಾಂಶಗಳನ್ನು ಆರೋಗ್ಯಕರವಾಗಿ ಮತ್ತು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಅಗತ್ಯವಾದ ಬೆಳವಣಿಗೆಯ ಅಂಶಗಳನ್ನು ಒದಗಿಸುತ್ತದೆ. ಭಾರತದಲ್ಲಿ ಹೆಚ್ಚಿನ ಜನರು ಇನ್ನೂ ಸಸ್ಯಾಹಾರಿಗಳು. ಅವರು ತರಕಾರಿಗಳು ಮತ್ತು ಬೀಜಗಳನ್ನು ಮಾತ್ರ ತಿನ್ನುತ್ತಾರೆ. ಇದು ಪೌಷ್ಟಿಕಾಂಶವಾಗಿದೆ....

ಬೇಗ ಗರ್ಭಧಾರಣೆ ಮಾಡಬೇಕೆನ್ನುವವರು ಈ ಆಹಾರವನ್ನು ತಿನ್ನಿ..

ಪ್ರತಿ ಹೆಣ್ಣಿಗೂ ತಾನೂ ಕೂಡ ತಾಯಿಯಾಗಬೇಕು ಅನ್ನೋ ಆಸೆ ಇರುತ್ತದೆ. ಆದ್ರೆ ಹಾಗೆ ತಾಯಿಯಾಗಲೂ ಎಲ್ಲರಿಗೂ ಸಾಧ್ಯವಿಲ್ಲ. ಅದಕ್ಕೂ ಕೂಡ ಆರೋಗ್ಯ ಅದೃಷ್ಟ ಎರಡೂ ಬೇಕು. ಹಾಗಾಗಿ ನಾವಿಂದು ಯಾವ ಆಹಾರವನ್ನು ನೀವು ನಿಯಮಿತವಾಗಿ ಸೇವಿಸಿದ್ದಲ್ಲಿ, ಗರ್ಭಧಾರಣೆ ಮಾಡಬಹುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ.. ಮೊದಲನೇಯ ಆಹಾರ ಒಮೆಗಾ ತ್ರಿ ಫ್ಯಾಟಿ ಆ್ಯಸಿಡ್. ಇದು...

ಶುಗರ್ ರೋಗಿಗಳು ಇವುಗಳನ್ನು ನೆನೆಸಿ ತಿಂದರೆ ಇನ್ಸುಲಿನ್ ಗೆ ಸಮ..!

Health tips: ವಾಲ್ ನಟ್ಸ್.. ಇವುಗಳನ್ನು ಸೂಪರ್ ಫುಡ್ ಎನ್ನಬಹುದು ಡ್ರೈ ಫ್ರೂಟ್ಸ್ ರಾಜ ಎಂದೂ ಕರೆಯುತ್ತಾರೆ. ಅವು ಆರೋಗ್ಯಕರ ಕೊಬ್ಬುಗಳು, ಫೈಬರ್, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿವೆ. ವಾಲ್‌ನಟ್ಸ್ ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ರಂಜಕ, ತಾಮ್ರ, ಸೆಲೆನಿಯಮ್ ಮತ್ತು ಒಮೆಗಾ-3 ಕೊಬ್ಬಿನಾಮ್ಲಗಳಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ನಮ್ಮ ಚಳಿಗಾಲದ ಆಹಾರದಲ್ಲಿ ವಾಲ್‌ನಟ್‌ಗಳನ್ನು ಸೇರಿಸಿದರೆ ಹಲವಾರು...

‘ಹುಷಾರ್’ ಹಾಡಿಗೆ ಧ್ವನಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ : ಹಾಡು ಬಿಡುಗಡೆ ಮಾಡಿ ಶುಭ ಕೋರಿದ ಪ್ರಿಯಾಂಕ ಉಪೇಂದ್ರ

ಬೆಂಗಳೂರು: ‘ಹುಷಾರ್’ ಚಿತ್ರದಲ್ಲಿನ ‘ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ’ ಎಂಬ ಹಾಡಿಗೆ ರಿಯಲ್ ಸ್ಟಾರ್ ಉಪೇಂದ್ರ ಅವರು ಧ್ವನಿ ನೀಡಿದ್ದು, ಇಂದು ಪ್ರಿಯಾಂಕ ಉಪೇಂದ್ರ ಅವರು ಹಾಡನ್ನು ಬಿಡುಗಡೆ ಮಾಡಿದ್ದಾರೆ. ಸತೀಶ್ ರಾಜ್ ನಿರ್ಮಸಿ, ನಿರ್ದೇಶಿಸಿರುವ ಚಿತ್ರ ‘ಹುಷಾರ್’ ಇನ್ನು ಚಿತ್ರದ ಟ್ರೇಲರ್ ನಿರ್ಮಾಪಕ ಎನ್.ಎಂ ಸುರೇಶ್ ಬಿಡುಗಡೆ ಮಾಡಿದರು. ನಾನು ಈ ಸಮಾರಂಭಕ್ಕೆ...

About Me

33085 POSTS
0 COMMENTS
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img