Thursday, September 17, 2026

Karnataka Tv

ದಟ್ಟವಾದ, ಸುಂದರವಾದ ಕೇಶರಾಶಿ ಬೇಕೆಂದಲ್ಲಿ ಈ ತಪ್ಪು ಎಂದಿಗೂ ಮಾಡಬೇಡಿ.. ಭಾಗ2

ಮೊದಲ ಭಾಗದಲ್ಲಿ ನಮಗೆ ದಟ್ಟವಾದ, ಸುಂದರವಾದ ಕೂದಲು ಬೇಕೆಂದಲ್ಲಿ ನಾವು ಯಾವ 4 ತಪ್ಪು ಮಾಡಬಾರದು ಅನ್ನೋ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ, ಇನ್ನುಳಿದ 4 ತಪ್ಪುಗಳ ಬಗ್ಗೆ ಹೇಳಲಿದ್ದೇವೆ. ಐದನೇಯ ತಪ್ಪು, ಸ್ಟ್ರೇಟ್ನರ್, ಹೇರ್ ಡ್ರೈಯರನ್ನ ಹೆಚ್ಚು ಬಳಕೆ ಮಾಡೋದು. ಇತ್ತೀಚಿನ ದಿನಗಳಲ್ಲಿ ಹಲವು ಹೆಣ್ಣು ಮಕ್ಕಳ ಬಳಿ, ಸ್ಟ್ರೇಟ್ನರ್ ಮತ್ತು...

ದಟ್ಟವಾದ, ಸುಂದರವಾದ ಕೇಶರಾಶಿ ಬೇಕೆಂದಲ್ಲಿ ಈ ತಪ್ಪು ಎಂದಿಗೂ ಮಾಡಬೇಡಿ.. ಭಾಗ1

ಹೆಣ್ಣಿನ ಸೌಂದರ್ಯ ಇಮ್ಮಡಿಗೊಳ್ಳೋದೆ, ಅವಳ ಕೇಶದಿಂದ. ಹೇರ್ ಸ್ಟೈಲ್ ಚೆಂದವಿದ್ದಲ್ಲಿ, ನೀವು ಸುಂದರವಾಗಿ ಕಾಣಬಹುದು. ಆದ್ರೆ ನಿಮ್ಮ ಕೂದಲು ದಟ್ಟವಾಗಿರಬೇಕು ಅಂದ್ರೆ ನೀವು ನಿಮ್ಮ ಕೂದಲಿನ ಆರೋಗ್ಯ ಕಾಪಾಡಿಕೊಳ್ಳಬೇಕು. ಹಾಗಾಗಿ ನೀವು ಕೆಲವು ತಪ್ಪುಗಳನ್ನು ಮಾಡಬಾರದು. ಅದು ಯಾವ ತಪ್ಪು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು, ಪದೇ ಪದೇ ತಲೆ ಸ್ನಾನ ಮಾಡುವುದು. ವಾರದಲ್ಲಿ...

ಹಿರಿಯೂರು ಕ್ಷೇತ್ರ: ಕಾಂಗ್ರೆಸ್ ನಿಂದ ಬಿ ಸೋಮಶೇಖರ್ ಅರ್ಜಿ ಸಲ್ಲಿಕೆ

ಹಿರಿಯೂರು, ನವೆಂಬರ್ 21, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಗಾಗಿ ಜನಪ್ರಿಯ ಕಾಂಗ್ರೆಸ್ ಮುಖಂಡರಾದ ಶ್ರೀ ಬಿ ಸೋಮಶೇಖರ್ ಅವರು ಇಂದು ಅರ್ಜಿ ಸಲ್ಲಿಸಿದರು. ಪಕ್ಷದ ಹಲವು ಮುಖಂಡರ ಜೊತೆಗೆ ಕಾಂಗ್ರೆಸ್ ಕಚೇರಿಯಲ್ಲಿ ಸೋಮಶೇಖರ್ ಅವರು ಉಮೇದುವಾರಿಕೆಗೆ ಅರ್ಜಿ ಸಲ್ಲಿಕೆ ಮಾಡಿದರು. ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ.. ಹಿರಿಯೂರು...

ಬದಲಿ ವ್ಯವಸ್ಥೆ ಮಾಡದೇ ಏಕಾಏಕಿ ಹಾಲುವಾಗಿಲು ಸೇತುವೆ ಡೆಮಾಲಿಶ್- ಗ್ರಾಮಸ್ಥರ ಹಿಡಿ ಶಾಪ..

ಹಾಸನ: ಬದಲಿ ರಸ್ತೆ ವ್ಯವಸ್ಥೆ ಮಾಡದೇ ಮತ್ತು ಯಾರಿಗೂ ತಿಳಿಸದೇ ಹೊಸ ಸೇತುವೆ ಮಾಡುವುದಾಗಿ ಏಕಾಏಕಿ ಹಳೇ ಸೇತುವೆಯನ್ನು ಹೊಡೆದು ಹಾಕಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದೆ ಎಂದು ಇಲ್ಲಿನ ಸುತ್ತಮುತ್ತಲ ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದಲ್ಲದೇ ಹಿಡಿ ಶಾಪ ಹಾಕಿದ್ದಾರೆ. ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ.. ​ ​ ​ ​ ​ ​ ಬೈಪಾಸ್...

ಊಟ ಮಾಡುವ ಮುನ್ನ ಅನ್ನವನ್ನ ದೇವರಿಗೆ ನೈವೇದ್ಯ ಮಾಡಬೇಕು ಅಂತಾ ಹೇಳೋದ್ಯಾಕೆ ಗೊತ್ತಾ..?

ಕೆಲವರು ಪ್ರತಿದಿನ ದೇವರಿಗೆ ಅನ್ನವನ್ನ ಅರ್ಪಿಸಿದ ನಂತರವೇ ಊಟ ಮಾಡುವುದು. ಇನ್ನು ಕೆಲವರು ಊಟಕ್ಕೆ ಕುಳಿತಾಗ, ಮೊದಲು ದೇವರನ್ನು ನೆನಪಿಸಿಕೊಂಡು, ನಂತರ ಊಟ ಮಾಡುತ್ತಾರೆ. ಕೆಲವರು ಊಟ ಮಾಡುವುದಕ್ಕೂ ಮುನ್ನ ಕೃಷ್ಣಾರ್ಪಣಮಸ್ತು, ಶಿವಾರ್ಪಣ ಮಸ್ತು ಎಂದು ಹೇಳಿ ಊಟ ಮಾಡುವುದುಂಟು. ಹಾಗಾದ್ರೆ ಇದಕ್ಕೆ ಕಾರಣವೇನು..? ಯಾಕೆ ನಾವು ಊಟಕ್ಕೂ ಮುನ್ನ ದೇವರಿಗೆ ಅನ್ನವನ್ನ ನೇವೈದ್ಯ...

ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ..

ಮನುಷ್ಯನಾದವನು ಜೀವನದಲ್ಲಿ ಒಂದಲ್ಲ ಒಂದು ತಪ್ಪು ಮಾಡೇ ಮಾಡಿರ್ತಾನೆ. ಆದ್ರೆ ನಾವು ಮಾಡಿದ ತಪ್ಪನ್ನು ನಾವು ತಿದ್ದಿಕೊಳ್ಳೋಕ್ಕೆ ಕಲಿಯಬೇಕೇ ಹೊರತು. ಮತ್ತೆ ಮತ್ತೆ ಅದೇ ತಪ್ಪನ್ನು ಮಾಡಬಾರದು. ಹಾಗಾಗಿ ಶ್ರೀಕೃಷ್ಣ ನಾವು ಮಾಡುವ ಕೆಲ ಕೆಲಸಗಳೇ ನಮ್ಮ ನಾಶಕ್ಕೆ ಕಾರಣವಾಗುತ್ತದೆಯಂತೆ. ಹಾಗಾದ್ರೆ ಯಾವುದು ಆ ಕೆಲಸ ಅಂತಾ ತಿಳಿಯೋಣ ಬನ್ನಿ.. ತಿಳಿದು ತಿಳಿದು ಬೇರೆಯವರಿಗೆ ಮೋಸ...

ಚಳಿಗಾಲದಲ್ಲಿ ಕಿವಿ ನೋವಿಗೆ ಕಾರಣಗಳೇನು ಗೊತ್ತಾ..? ಕಾಳಜಿ ವಹಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ..

Health tips: ಅಶುದ್ಧ ಕಿವಿಗಳು ಸೋಂಕುಗಳಿಗೆ ಕಾರಣವಾಗಬಹುದು ಮತ್ತು ಆರೋಗ್ಯ ಪರಿಸ್ಥಿತಿಗಳನ್ನು ಉಲ್ಬಣಗೊಳಿಸಬಹುದು. ಚಳಿಗಾಲದಲ್ಲಿ ಕಿವಿಯ ಆರೋಗ್ಯಕ್ಕೆ ಚಳಿಗಾಲದಲ್ಲಿ ಕಿವಿ ನೋವಿನ ಸಮಸ್ಯೆ ಸಾಮಾನ್ಯ. ಈ ನೋವು ಸಾಮಾನ್ಯವಾಗಿ ಕಿವಿಯಲ್ಲಿ ಮತ್ತು ಅದರ ಸುತ್ತಲೂ ತೀವ್ರವಾಗಿರುತ್ತದೆ. ತೀವ್ರ ಅಸ್ವಸ್ಥತೆಯನ್ನು ಉಂಟುಮಾಡುತ್ತದೆ. ಇದು ಅಂತಿಮವಾಗಿ ಮೆದುಳಿಗೆ ಹರಡಬಹುದು. ಶೀತ ಹವಾಮಾನ ಮತ್ತು ಗಾಳಿಯಿಂದ ಕಿವಿ ನೋವು ಉಂಟಾಗುತ್ತದೆ...

ಚಳಿಗಾಲದಲ್ಲಿ ತುಳಸಿ ಮತ್ತು ಪುದೀನಾ ಚಹಾವನ್ನು ಕುಡಿಯುವುದರಿಂದ ಶೀತ ಮತ್ತು ಗಂಟಲು ನೋವು ಕಡಿಮೆಯಾಗುತ್ತದೆ..!

Health : ಅನೇಕ ಜನರು ನೈಸರ್ಗಿಕ ಮನೆಮದ್ದುಗಳನ್ನು ಬಳಸಲು ಹಿಂಜರಿಯುತ್ತಾರೆ. ಹೆಚ್ಚಿನ ಸಂದರ್ಭಗಳಲ್ಲಿ, ಮನೆಮದ್ದುಗಳು ಪರಿಣಾಮಕಾರಿ ಎಂದು ತಜ್ಞರು ಹೇಳುತ್ತಾರೆ. ಮನೆಮದ್ದುಗಳು ಸಾಮಾನ್ಯವಾಗಿ ವೈರಲ್ ಜ್ವರಗಳಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ತಜ್ಞರ ಪ್ರಕಾರ ತುಳಸಿ ಗಿಡ ಮನೆಮದ್ದುಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ತುಳಸಿ ಗಿಡದ ಎಲ್ಲಾ ಭಾಗಗಳು ಔಷಧೀಯ ಗುಣಗಳಿಂದ ಕೂಡಿದೆ. ಆಯುರ್ವೇದದ ಪ್ರಕಾರ, ತುಳಸಿ ಎಲೆಗಳು ಪ್ರಕೃತಿಯಲ್ಲಿ...

ಹೂಲಾ-ಹೂಪ್ಸ್ ನಿಂದ ಮಹಿಳೆಯರಿಗಷ್ಟೇ ಅಲ್ಲ ಪುರುಷರಿಗೂ ಹಲವು ಪ್ರಯೋಜನಗಳಿವೆ..!

Health tips: ಹೂಲಾ ಹೂಪಿಂಗ್ ಮಕ್ಕಳಿಗೆ ಮಾತ್ರ ಎಂದು ನೀವು ಭಾವಿಸಿದರೆ. ಕಂಡಿತಾ ನಿಮ್ಮ ಭಾವನೆ ತಪ್ಪಾಗಿರುತ್ತದೆ ಈ ಹೂಲಾ ಹೂಪಿಂಗ್ ಒಂದು ಸರಳ ಸಾಧನವಾಗಿದೆ. ನಿಮ್ಮ ದಿನಚರಿಯಲ್ಲಿ ಇದನ್ನು ಸೇರಿಸುವುದು ವ್ಯಾಯಾಮ ಮಾತ್ರವಲ್ಲ, ವಿನೋದವೂ ಆಗಿದೆ. ಆರೋಗ್ಯದ ಜೊತೆಗೆ ಸಂತೋಷವೂ ಬರುತ್ತದೆ. ವ್ಯಾಯಾಮದ ವಿಷಯಕ್ಕೆ ಬಂದರೆ, ದೈಹಿಕ ಚಟುವಟಿಕೆಯನ್ನು ನಿಮ್ಮ ದೈನಂದಿನ ದಿನಚರಿಯ ಭಾಗವಾಗಿ...

ಚುನಾವಣೆ ವೇಳೆ ಸ್ವಚ್ಛತಾ ಕಾರ್ಯಕ್ರಮ : ಅಗಿಲೆ ಯೋಗೀಶ್

ಹಾಸನ: ಚುನಾವಣೆ ವೇಳೆ ಸ್ವಚ್ಛತಾ ಕಾರ್ಯ ಮಾಡಲು ಹೊರಟಿದ್ದು, ನಗರಸಭೆ ಕೆಲಸ ಸ್ವಚ್ಛತೆ ಆದರೇ, ಕೂಡಲೇ ನಗರಸಭೆಯ ಬಾಗಿಲು ಮುಚ್ಚುವಂತೆ ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೀಶ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು ಕಳೆದ ಒಂದುದಿನದ ಹಿಂದೆ ಕ್ಷೇತ್ರದ ಶಾಸಕರು ಹಾಸನವನ್ನು ಗುಡಿಸಲು ಹೊರಟಿದ್ದರು. ಆದರೇ ನೆನ್ನೆ ಕಸ ಗುಡಿಸುತ್ತೇನೆಂದು ಕೆಲ...

About Me

32428 POSTS
0 COMMENTS
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img