Film News:
ನಟಿ ರಶ್ಮಿಕಾ ಮಂದಣ್ಣ ಅವರು ದೇಶಾದ್ಯಂತ ಜನಪ್ರಿಯತೆ ಪಡೆದುಕೊಂಡಿದ್ದಾರೆ. ‘ಪುಷ್ಪ’ ಸಿನಿಮಾ ಗೆದ್ದ ಬಳಿಕ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಶೈನ್ ಆಗುತ್ತಿದ್ದಾರೆ. ಅವರ ಅಭಿಮಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದ್ರೆ ಇಲ್ಲೊಬ್ಬ ಅಭಿಮಾನಿ ರಶ್ಮಿಕಾ ನೋಡಿ ಏನು ಮಾಡಿದ ಗೊತ್ತಾ ಆತನ ಅಭಿಮಾನದ ವೀಡಿಯೋ ಈಗ ಫುಲ್ ವೈರಲ್ ...
Health tips:
ರಕ್ತ ಕಣಗಳಲ್ಲಿ ಕೆಂಪು ರಕ್ತ ಕಣಗಳು ,ಬಿಳಿ ರಕ್ತ ಕಣಗಳು, ಪ್ಲೇಟ್ಲೆಟ್ ಎಂಬ ಮೂರುವಿಧವಾದ ಕಣಗಳು ಇರುತ್ತದೆ ಇವು ಮೂಳೆಯ ಮಧ್ಯಭಾಗ (ಬೋನ್ ಮ್ಯಾರೋ) ದಿಂದ ಉತ್ಪತ್ತಿ ಯಾಗುತ್ತದೆ. ಬಿಳಿ ರಕ್ತಕಣಗಳು ರೋಗನಿರೋಧಕವಾಗಿ ಮನುಷ್ಯನ ಶರೀರದಲ್ಲಿ ಕಾರ್ಯ ನಿರ್ವಹಿಸುತ್ತದೆ ಹಾಗು ಮನುಷ್ಯನ ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ .ಕೆಂಪುರಕ್ತಕಣಗಳು ರಕ್ತಕಣಗಳಲ್ಲಿರುವ ಹಿಮೋಗ್ಲೋಬಿನ್ ನಿಂದ ಇಡೀ...
Health tips
ಈಗಿನ ದಿನಚರಿಗಳಲ್ಲಿ ಶುಗರ್ ಎನ್ನುವುದು ಸರ್ವೇಸಾಮಾನ್ಯ ವಯಸ್ಸಾದವರಲ್ಲೇ ಅಲ್ಲದೆ ಚಿಕ್ಕ ವಯಸ್ಸಿನವರಿಗೂ ಈಗಿನ ದಿನಚರಿಗಳಲ್ಲಿ ಕಂಡುಬರುತ್ತದೆ . ಶುಗರ್ ಇರುವುವವರು ತಿನ್ನುವುದರಲ್ಲಿ ಬಹಳ ಗೊಂದಲದಿಂದ ಇರುತ್ತಾರೆ ಮುಖ್ಯವಾಗಿ ಹಣ್ಣುಗಳಲ್ಲಿ ಯಾವಾ ಹಣ್ಣನ್ನು ತಿನ್ನಬೇಕು ಯಾವ ಯಾವಹಣ್ಣನ್ನು ತಿನ್ನಬಾರದು ಎಂಬ ಗೊಂದಲದಲ್ಲಿರುತ್ತಾರೆ ,ಬೇರೆಯವರ ಸಲಹೆ ಕೆಳೆದರೆ ಒಬ್ಬೊಬ್ಬರು ಒಂದೊಂದು ರೀತಿಯಾದ ಸಲಹೆ ಕೊಡುತ್ತಾರೆ, ಇದು...
Film News:
ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾದ ಪ್ರಚಾರ ಸ ಕ್ಕರೆ ನಾಡಿನಲ್ಲಿ ಬಹಳ ಅದ್ದೂರಿಯಾಗಿ ನಡೆಯಲಿದೆಯಂತೆ. ಡಿ ಬಾಸ್ ಅಭಿಮಾನಿಗಳಿಗೆ ಹೀಗೊಂದು ಕರೆಯೋಲೆ ಬಂದಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಮೋಸ್ಟ್ ಅ,ವೈಟೆಡ್ ಸಿನಿಮಾ ಕ್ರಾಂತಿ ಇದೀಗ ಅಭಿಮಾನಿಗಳಿಂದಲೇ ಪ್ರಚಾರ ಗೈಯುತ್ತಿದೆ. ಸಕ್ಕರೆ ನಾಡು ಮಂಡ್ಯದಲ್ಲಿಯೂ...
Film News:
ಡಿ ಬಾಸ್ ಅಭಿಮಾನದ ಕೂಗು ಇದೀಗ ದೇಶದಿಂದಾಚೆಗೂ ಜೋರಾಗಿಯೇ ಕೇಳಿ ಬರುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೋಸ್ಟ್ ಅವೈಟೆಡ್ ಸಿನಿಮಾ ಪ್ರಚಾರ ವಿದೇಶದಲ್ಲಿ ನಡೆದಿದೆ.
ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ಮೋಸ್ಟ್ ಅ ವೈಟೆಡ್ ಸಿನಿಮಾ ಕ್ರಾಂತಿ ಚಿತ್ರದ ಪ್ರಚಾರ ಭರದಿಂದ ಸಾಗುತ್ತಿದೆ. ಇದೀ ಗ ದೇಶದಾಚೆಗೂ ಕ್ರಾಂತಿ ಹವಾ ಹಾರಾಡಿದೆ. ಆಸ್ಟ್ರೇಲಿಯಾದಲ್ಲಿ...
Health tips
ಪ್ರತಿಯೊಬ್ಬರು ಫಿಟ್ ಆಗಿ ಸುಂದರವಾಗಿ ಕಾಣಲು ಬಯಸುತ್ತಾರೆ ಆದರೆ ರುಚಿರುಚಿಯಾದ ಜ೦ಕ್ ಫುಡ್ ಹಾಗು ಫ್ರಯ್ಡ್ ಫುಡ್ ಅನ್ನು ಅವರು ತಿನ್ನದೆ ಬಿಡುವುದಿಲ್ಲ ಇದರಿಂದ ಅವರು ಫಿಟ್ ಆಗಿ ಕಾಣುವ ಆಸೆಯು ಆಸೆಯಾಗಿಯೇ ಉಳಿದು ಹೋಗುತ್ತದೆ. ಹಾಗಾದರೆ
ಇಲ್ಲಿನಾವು ನಿಮಗೆ ಫಿಟ್ ಆಗಿರಲು ಕೆಲವು ಟಿಪ್ಸ ಅನ್ನು ಹೇಳುತ್ತೇವೆ ಈ ಟಿಪ್ಸ್ ಅನ್ನು ಅನುಸರಿಸಿದರೆ ಬೇಗ...
Mumbai News:
ಬುರ್ಖಾ ಧರಿಸಲಿಲ್ಲ ಎಂಬ ಕಾರಣಕ್ಕೆ ಹಾಗೂ ಇಸ್ಲಾಮಿಕ್ ಸಂಪ್ರದಾಯವನ್ನು ಅನುಸರಿಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬ ಹಿಂದೂ ಸಮುದಾಯದ ತನ್ನ ಪತ್ನಿ ಗಂಟಲನ್ನು ಸೀಳಿ ಹತ್ಯೆ ಮಾಡಿದ್ದಾನೆ. ಮುಂಬೈನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಇಕ್ಬಾಲ್ ಮೊಹಮ್ಮದ್ ಶೇಖ್ (36) ಎಂಬಾತ ಪತ್ನಿ ರುಪಾಲಿ ಚಂದನಶಿವೆ (20)ಯನ್ನು ಹತ್ಯೆ...
State News:
‘ದೇಶದಲ್ಲಿ ಕೋಮು ಸೌಹರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ, ಪಿಎಫ್ಐ ಹಾಗೂ ಅದರ ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ.ಪಿಎಫ್ಐ ನಿಷೇಧಿಸಿ ಕೇಂದ್ರ ಸರಕಾರದ ಮಹತ್ವದ ಆದೇಶವನ್ನು ನಾನು ಸ್ವಾಗತಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.ಕೇಂದ್ರ ಸರಕಾರ ಪಿಎಫ್ಐ ಸಂಘಟನೆ ನಿಷೇಧಕ್ಕೆ ಬಲವಾದ...
Dasara Special:
ಶ್ರೀ ಬಂಡೆ ಮಹಾ೦ಕಾಳಿ ದೇವಲಯದಲ್ಲಿ ದಿನಾಂಕ 26/09/2022ರಂದು ಸೋಮವಾರ, ಪವಿತ್ರ ದಿನಗಳಾದ ನವರಾತ್ರಿಯ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ಹಸ್ತ ನಕ್ಷತ್ರ, ನವಗ್ರಹ ಹೋಮಗಳನ್ನೂ ಅತ್ಯ೦ತ ವೈಭೋಗದಿಂದ ಆಯೋಜಿಸಿದ್ದು ನವರಾತ್ರಿಯ ಮೊದಲನೇ ದಿನದಸಂದರ್ಭವಾಗಿ ಅಮ್ಮನವರಿಗೆ ೧೫೦ ವರ್ಷಗಳಿಂದ ನವರಾತ್ರಿಯ ಮೊದಲನೇದಿನ ಸತತವಾಗಿ ಇದೆ ರೀತಿಯಾದ ಅಲಂಕಾರವನ್ನು ಮಾಡಲಗುತ್ತದೆ ಇದು ಈ ದೇವಾಲಯದ ವಿಶೇಷವಾಗಿದೆ.ಹಾಗಾಗಿ...
Mandya News:
ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿರುವ ಕುಂಭ ಮೇಳ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿಳು ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಂದ ಅವರುಗಳು ಭಾಗವಹಿಸಲಿದ್ದಾರೆ. ಕುಂಭ ಮೇಳದ ಯಶಸ್ವಿಯಾಗಿ ನಡೆಸಲು ಎಲ್ಲರೂ ಸಹಕರಿಸ ಬೇಕು ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ...