Tuesday, July 21, 2026

Karnataka Tv

ಪಾರ್ಲಿಮೆಂಟ್ ಬಗ್ಗೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ…

ಹಾಸನ: ಇಂದು ಹಾಸನಾಂಬ ದೇವಿಯ ದರ್ಶನಕ್ಕೆ ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಾಂಡ ಗುರೂಜಿ ಕೂಡ ಹಾಸನಾಂಬೆಯ ದರ್ಶನ ಪಡೆದು ರಾಜ್ಯದಲ್ಲಿ ಮುಂದೆ ಏನೇನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಅ.15 ರಂದು ಮಹಾ ಕುಂಭಮೇಳದ ಕಾರ್ಯಕ್ರಮಗಳ ವಿವರ ಇಂತಿದೆ. ಈ ಬಗ್ಗೆ ಮಾತನಾಡಿದ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ, ದೇಶದ ಬಗ್ಗೆ ಮಾತನಾಡಿದಾಗ ಟ್ರೋಲ್ ಮಾಡ್ತಾರೆ. ಪಾರ್ಲಿಮೆಂಟ್...

ಅತ್ಯಾಚಾರಕ್ಕೆ ಬಲಿಯಾದ ಬಾಲಕಿಯ ಮನೆಗೆ ಸಚಿವರ ಭೇಟಿ..

ಮಳವಳ್ಳಿ: ನಾಲ್ಕು ದಿನಗಳ ಹಿಂದೆ ಇಲ್ಲಿನ ಟ್ಯೂಷನ್ ಕೇಂದ್ರ ವೊಂದರಲ್ಲಿ ನಡೆದ ಅತ್ಯಾಚಾರಕ್ಕೆ ಬಲಿಯಾದ ನತದೃಷ್ಟ ಬಾಲಕಿಯ ಮನೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಶುಕ್ರವಾರ ಭೇಟಿ ನೀಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೂಡ ಇದ್ದರು. ಈ ಸಂದರ್ಭದಲ್ಲಿ ಸಚಿವರಿಬ್ಬರೂ ಮೃತ ಬಾಲಕಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ...

ಇಂಥ ಜಾಗಗಳಲ್ಲಿ ಉಳಿಯಲೇಬೇಡಿ.. ಉಳಿದರೆ ಎಂದಿಗೂ ಉದ್ಧಾರವಾಗುವುದಿಲ್ಲ..

ನಾವು ಮನೆ ಕಟ್ಟಲು ಹೋಗುವಾಗ, ಅಥವಾ ಬಾಡಿಗೆ ಮನೆಗೆ ಹೋಗುವಾಗ, ಅಥವಾ ಯಾವುದಾದರೂ ಅತಿಥಿಯ ಮನೆಯಲ್ಲಿ ಉಳಿಯಲು ಹೋದಾಗ, ಕೆಲ ಅಂಶಗಳನ್ನು ನೆನಪಿಡಬೇಕಾಗುತ್ತದೆ. ನಾವು ಕೆಲವು ಜಾಗಗಳಲ್ಲಿ ಉಳಿಯಬಾರದು. ಯಾಕಂದ್ರೆ ಅಂಥ ಜಾಗದಲ್ಲಿ ಉಳಿದರೆ, ನಾವೆಂದಿಗೂ ಉದ್ಧಾರವಾಗುವುದಿಲ್ಲ. ಹಾಗಾದ್ರೆ ಎಂಥ ಜಾಗದಲ್ಲಿ ನಾವು ಉಳಿಯಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಗೌರವ ಸಿಗದ ಜಾಗ: ನಮಗೆ...

ರಾಮನಾಮ ಜಪದಿಂದ ಆಗುವ ಪ್ರಯೋಜನವೇನು..?

ಇಡೀ ಭರತಖಂಡದ ರಾಜನಾಗಿ ಮೆರೆದ ಶ್ರೀರಾಮ, ಶ್ರೀವಿಷ್ಣುವಿನ ಅವತಾರ. ಶ್ರೀರಾಮನನ್ನು ಜಪಿಸಿದವರನ್ನು ಎಂದಿಗೂ ರಾಮ ನಿರಾಸೆ ಮಾಡುವುದಿಲ್ಲವೆಂಬ ಮಾತಿದೆ. ಹಾಗಾಗಿ ಹಲವರು ರಾಮ ನಾಮ ಜಪ ಮಾಡುತ್ತಾರೆ. ಇಂದು ನಾವು ರಾಮ ನಾಮ ಜಪದಿಂದಾಗುವ ಪ್ರಯೋಜನವೇನು ಅಂತಾ ತಿಳಿಯೋಣ ಬನ್ನಿ.. ಸ್ವತಃ ಶಿವನೇ ಹೇಳಿದ್ದಾನೆ ರಾಮನಾಮ ಜಪಕ್ಕಿಂತ ಉನ್ನತವಾದ ಜಪ ಇನ್ನೊಂದಿಲ್ಲವೆಂದು. ನೀವು ರಾಮನಾಮ ಜಪಿಸೋದು...

ಅ.15 ರಂದು ಮಹಾ ಕುಂಭಮೇಳದ ಕಾರ್ಯಕ್ರಮಗಳ ವಿವರ ಇಂತಿದೆ.

State News: ಅಕ್ಟೋಬರ್ 15ರಂದು ಬೆಳಿಗ್ಗೆ 6 ರಿಂದ 9 ಗಂಟೆವರೆಗೆ ಕಳಸ ಪೂಜೆ, ಗಣಪತಿ, ನವಗ್ರಹ, ಮೃತ್ಯುಂಜಯ ಮತ್ತು ಸಹಸ್ರ, ಮೋದಕ ಹೋಮ ನಡೆಯಲಿದೆ.ಬೆಳಿಗ್ಗೆ 9.30 ರಿಂದ 11:30 ಗಂಟೆವರೆಗೆ ಎಂ.ಎನ್.ಪಿ ರತ್ನಂ ಮತ್ತು ತಂಡದವರಿಂದ ಸಾಕ್ಸೋಫೋನ್ ಕಾರ್ಯಕ್ರಮ, ರವಿ ಶಿವಕುಮಾರ್ ಮತ್ತು ತಂಡ ಗಂಧರ್ವ ಮ್ಯೂಸಿಕ್ ಅಕಾಡೆಮಿ, ಕೆ.ಆರ್ ಪೇಟೆ ರವರಿಂದ ಕರ್ನಾಟಕ...

ನಿಮ್ಮ ಸ್ಕಿನ್ ಗ್ಲೋ ಆಗಲು ಮಲಗುವ ಮುನ್ನ ಈ ಟಿಪ್ಸ್ ಫಾಲೋ ಮಾಡಿ..

ತಿಳಿಯಾದ, ಸ್ವಚ್ಛವಾದ ಕಲೆ ಇಲ್ಲದ ತ್ವಚೆಯನ್ನೇ ಎಲ್ಲರೂ ಬಯಸೋದು. ನಿಮ್ಮ ತ್ವಚೆಯೂ ಹೀಗೆ ಕ್ಲೀನ್ ಆಗಿರಬೇಕು ಅಂದ್ರೆ ನೀವು ಕೆಲವು ಟಿಪ್ಸ್ ಫಾಲೋ ಮಾಡಬೇಕಾಗತ್ತೆ. ಹಾಗಾಗಿ ನಾವಿಂದು ಮಲಗುವ ಮುನ್ನ ಯಾವ ಟಿಪ್ಸ್ ಫಾಲೋ ಮಾಡಿದ್ರೆ ಉತ್ತಮ ಅನ್ನೋ ಬಗ್ಗೆ ಟಿಪ್ಸ್ ನೀಡಲಿದ್ದೇವೆ.. ಒಂದು ಸ್ಪೂನ್ ಅಕ್ಕಿ ಮತ್ತು ಒಂದು ಸ್ಪೂನ್ ಬಿಳಿ ಎಳ್ಳನ್ನು ರಾತ್ರಿ...

ನೀರು‌ ಅತ್ಯಮೂಲ್ಯ ಪೂಜಿಸಿ, ಸಂರಕ್ಷಿಸಿ: ಡಾ.ಡಿ ವಿರೇಂದ್ರ ಹೆಗ್ಗಡೆ

State News: ನೀರು ನಮ್ಮ ಜೀವನಾಡಿ, ನೀರನ್ನು ಪೂಜಿಸಿ, ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ: ಡಿ ವಿರೇಂದ್ರ ಹೆಗ್ಗಡೆ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತದ ವತಿಯಿಂದ ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದ್ದ ಮಹಾ ಕುಂಭಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಬಹಳಷ್ಟು ವಸ್ತುಗಳು‌ ನಮ್ಮ ಜೀವನದಲ್ಲಿ ಸಹಕರಿಯಾಗಿರುತ್ತದೆ. ಆಯುಧ...

ತೀರಿಹೋದವರು ಕನಸ್ಸಿನಲ್ಲಿ ಕಾಣಿಸೋದ್ಯಾಕೆ..?

ಕನಸು ಹೇಳಿ ಕೇಳಿ ಬರೋದಿಲ್ಲಾ. ಒಮ್ಮೊಮ್ಮೆ ಯಾರ್ಯಾರೋ ಕನಸಲ್ಲಿ ಬರ್ತಾರೆ..? ಹುಚ್ಚುಚ್ಚಾಗಿ ಕನಸು ಬೀಳತ್ತೆ. ಆದ್ರೆ ಕೆಲವು ಬಾರಿ ಕೆಲವು ಕನಸು ಲಾಭ ತಂದುಕೊಟ್ರೆ, ಇನ್ನು ಕೆಲವು ಕನಸು ನಷ್ಟವನ್ನುಂಟು ಮಾಡತ್ತೆ. ಅದೇ ರೀತಿ ಕನಸಿನಲ್ಲಿ ನಮ್ಮ ಪೂರ್ವಜರು, ತೀರಿಹೋದವರು ಕೂಡ ಬರ್ತಾರೆ. ಹಾಗಾದ್ರೆ ತೀರಿಹೋದವರು ಕನಸಿನಲ್ಲಿ ಯಾಕೆ ಬರ್ತಾರೆ ಅನ್ನೋ ಬಗ್ಗೆ ಸಂಪೂರ್ಣ...

ಆ್ಯಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ…!

State News: ಹನೂರು: ಹೆರಿಗೆಗಾಗಿ ಕರೆದೊಯ್ಯುತ್ತಿದ್ದ  ವೇಳೆ ಗರ್ಭಿಣಿಯೊಬ್ಬರು 108 ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ಚೆಂಗಡಿ ಕೌದಳ್ಳಿ ಮಾರ್ಗಮಧ್ಯದಲ್ಲಿ ಜರುಗಿದೆ. ಹನೂರು ತಾಲೂಕಿನ ಚಂಗಡಿ ಗ್ರಾಮದ ವೆಂಕಟರಾಜು ರವರ ಪತ್ನಿ ವಿಶಾಲಾಕ್ಷಿ ಅವರಿಗೆ ಶುಕ್ರವಾರ ಬೆಳಿಗ್ಗೆ 10 ರ ವೇಳೆಯಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಕುಟುಂಬಸ್ಥರ ಈಕೆಯನ್ನು...

ಸಮುದ್ರ ಮಂಥನದ ವೇಳೆ ಸಿಕ್ಕ 14 ರತ್ನಗಳ ಬಗ್ಗೆ ಮಾಹಿತಿ..

ಇಂದ್ರ ದರಿದ್ರನಾಗಿ ದಿಕ್ಕಿಲ್ಲದಂತಿದ್ದಾಗ, ವಿಷ್ಣು ಸಮುದ್ರ ಮಂಥನ ಮಾಡಿ, ಮತ್ತೆ ಸಿರಿವಂತನಾಗು ಎಂದು ಸಲಹೆ ನೀಡುತ್ತಾನೆ. ಆಗ ದೇವೆಂದ್ರ ದಾನವರ ಬಳಿ ಸಂಧಾನ ಮಾಡಿ, ಸಮುದ್ರ ಮಂಥನ ಮಾಡುತ್ತಾನೆ. ಈ ವೇಳೆ ಕೆಲವು ಕೆಟ್ಟ ವಸ್ತುಗಳು ಮತ್ತು 14 ಅತ್ಯುತ್ತಮ ರತ್ನಗಳು ಸಿಗುತ್ತದೆ. ಹಾಗೆ ಸಿಕ್ಕ ಅತ್ಯುತ್ತಮ ರತ್ನಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ...

About Me

32654 POSTS
0 COMMENTS
- Advertisement -spot_img

Latest News

Political News: ಅಜ್ಜಿಯ ಅಂತಿಮ ದರ್ಶನಕ್ಕಾಗಿ ಬಂದು ಧೈರ್ಯ ತುಂಬಿದವರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ಇಂದು ಹರದನಹಳ್ಳಿಯಲ್ಲಿ ನೆರವೇರಿತು. ಗೌಡರ ಸಂಪ್ರದಾಯದ ಪ್ರಕಾರ, ಅಂತಿಮ ವಿಧಿವಿಧಾನಗಳು ನೆರವೇರಿದ್ದು, ಈ ವೇಳೆ...
- Advertisement -spot_img