Friday, April 24, 2026

Karnataka Tv

ಮಂಗಳೂರಿನಲ್ಲಿ ಮೋದಿ ಮೇನಿಯಾ…!

ಪರಶುರಾಮ ಪುಣ್ಯಭೂಮಿಗೆ ಭಾರತದ  ಪ್ರಧಾ ನಿ  ನರೇಂದ್ರ ಮೋದಿ  ಅವರ ಪುಣ್ಯ ಸ್ಪರ್ಷವಾಗಿದೆ. ಗೌರವದಿಂದ ಮುಖ್ಯಮಂತ್ರಿ ಅವರನ್ನು  ಸ್ವಾಗತಿಸಿದರು.ನವಮಂಗಳೂರು ಬಂದರು ಪ್ರಾಧಿಕಾರ ಹಾಗೂ ಎಂಆರ್ ಪಿ ಎಲ್ ಒಳಗೊಂಡಂತೆ 3,800 ಕೋ.ರೂ ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲು ಕೊಚ್ಚಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದಿಳಿದಿದ್ದಾರೆ. ಕೇರಳದಿಂದ...

ಮಂಗಳೂರು: ಮೋದಿ ಆಗಮನ ಹಿನ್ನಲೆ ಬದಲಾದ ಸಂಚಾರ ವ್ಯವಸ್ಥೆ,ಪರದಾಡಿದ ಜನಸಾಮಾನ್ಯರು

Manglore News: ಮೋದಿ  ಇಂದು ಮಂಗಳೂರಿಗೆ  ಆಗಮಿಸಲಿದ್ದಾರೆ.ಈ ಕಾರಣ ಬಂದೋಬಸ್ತ್ ಕಾರ್ಯಗಳು  ನಡೆಯುತ್ತಿವೆ. ಇವುಗಳಿಂದ  ಜನರಿಗೆ ಸಂಚಾರದಲ್ಲಿ  ಕೊಂಚ ತೊಂದರೆಯಾಗಿದೆ. ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ಮ್ತು ಸುರಕ್ಷತೆಯ ನಿಟ್ಟಿನಲ್ಲಿ ನಗರಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ...

ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ

ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ...ಸಿಎಂ ಬೊಮ್ಮಾಯಿಯಿಂದ ಆತ್ಮೀಯ ಸ್ವಾಗತ. ನವ ಮಂಗಳೂರು ಬಂದರು ಪ್ರಾಧಿಕಾರದ ವಿವಿಧ ಯೋಜನೆಗಳ ಲೋಕಾರ್ಪಣೆ/ ಶಂಕುಸ್ಥಾಪನೆ ನೆರವೇರಿಸಲು ಮಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.   https://karnatakatv.net/manglore-modi-programme-black-dress-not-allowed/

ಬೆಂಗಳೂರಿಗೆ ಮುರುಘಾ ಶ್ರೀ ಶಿಫ್ಟ್…!

Banglore News: ಪೋಕ್ಸೋ ಕೇಸ್ ಸಂಬಂದಿಸಿ  ಮುರುಘ ಶ್ರೀ ಯವರನ್ನು  ನಿನ್ನೆ ಅರೆಸ್ಟ್  ಮಾಡಲಾಗಿತ್ತು. ತದ ನಂತರ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು  ಜಿಲ್ಲಾಆಸ್ಪತ್ರೆಗೆ ದಾಖಲಿಸಲಾಗಿತ್ತು.ನಂತರ ಅವರಿಗೆ  ಇಸಿಜಿ ಕೂಡಾ ಮಾಡಲಾಗಿತ್ತು. ಇದೀಗ  ಸ್ವಾಮೀಜಿಗಳ  ಆರೋಗ್ಯದಲ್ಲಿ  ತೀವ್ರ ಏರುಪೇರು  ಆದ ಕಾರಣ ಹೃದಯ ಸಂಬಂಧಿ  ಖಾಯಿಲೆ ಇರುವುದು ಖಚಿತ ಪಡಿಸಿದ ನಂತರ  ಬೆಂಗಳೂರಿಗೆ  ಶಿಫ್ಟ್ ಮಾಡಲಾಗಿದೆ....

ಒಂದು ಹಪ್ಪಳಕ್ಕಾಗಿ ಬಡಿದಾಟ, 1.5 ಲಕ್ಷ ನಷ್ಟ…!

Kerala  News: ಕೇರಳದಲ್ಲಿ  ಅನ್ನಿಪ್ಪಾಡಿಂ ಎಂಬಲ್ಲಿ  ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ  ದೊಡ್ಡ ಜಟಾಪಟಿಯೇ ನಡೆದಿದೆ. ಮದುವೆ ಮನೆ ಎಂದರೆ ಸಡಗರ ಸಂಭ್ರಮದ ವಾತವರಣವಾಗಿರಬೇಕಿದ್ದಲ್ಲಿ ಜಗಳದಿಂದಾಗಿ  ಜನ ವಾಪಾಸಾಗಿರುವ ಘಟನೆ  ನಡೆದಿದೆ.ಗಂಡಿನ ಕಡೆಯವರು ಕೇವಲ ಒಂದು ಹಪ್ಪಳಕ್ಕಾಗಿ ಜಗಳವಾಡಿದ ಪ್ರಕ್ರಿಯೆ ಮಾತ್ರ ನಿಜಕ್ಕೂ ಶೋಚನೀಯವೆನಿದುತ್ತಿದೆ. ಗಂಡಿನ  ಕಡೆಯವರು ಒಂದು ಹಪ್ಪಳ  ನೀಡಿ  ಎಂದಿದ್ದಕ್ಕೆ  ಇಲ್ಲ ಒಂದೇ ಹಪ್ಪಳ...

ಸೆಪ್ಟೆಂಬರ್ ನಲ್ಲಿ ಸ್ಮಾರ್ಟ್ ಫೋನ್ ಕೊಳ್ಳೋರಿಗೆ ಗುಡ್ ನ್ಯೂಸ್…!

Technology News: ಸೆಪ್ಟೆಂಬರ್  ತಿಂಗಳಲ್ಲಿ ಮೊಬೈಲ್  ಕೊಳ್ಳಬೇಕು ಅನ್ನೋರಿಗೆ ಇಲ್ಲಿದೆ ಸಿಹಿ ಸುದ್ದಿ . ಇದೇ ತಿಂಗಳಲಲ್ಲಿ ಅನೇಕ ಸ್ಮಾರ್ಟ್ ಫೋನ್  ಗಳು  ಮಾರುಕಟ್ಟೆಗೆ ಬರಲಿದೆ. ಖಂಡಿತವಾಗಿಯೂ ನಿಮ್ಮ ಅಭಿರುಚಿಗೆ ತಕ್ಕಂತೆ ಫೋನ್ ಗಳು  ಎಂಟ್ರಿ  ಕೊಡೋದಕ್ಕೆ ರೆಡಿಯಾಗಿವೆ. ಅವುಗಳ  ವಿಶೇಷ ವಿನ್ಯಾಸಕ್ಕೆ  ಮಾರು ಹೋಗೋದಂತು ಖಂಡಿತ. ಸೆಪ್ಟೆಂಬರ್‌ ತಿಂಗಳಲ್ಲಿ ಟೆಕ್‌ ಮಾರುಕಟ್ಟೆಗೆ ಎಂಟ್ರಿ ನೀಡಲಿರುವ ಸ್ಮಾರ್ಟ್‌ಫೋನ್‌ಗಳು...

ಚತುರ್ಥಿಗೆ ಗಣೇಶನಿಗೂ ಆಧಾರ್ ಕಾರ್ಡ್…!

Special  News: 2ವರ್ಷದ  ಬಳಿಕ  ಈ  ಬಾರಿ ಎಲ್ಲೆಡೆ ಗಣೇಶ ಹಬ್ಬ ಜೋರಾಗಿಯೇ ಇದೆ. ಭಕ್ತರು ನಾನಾ  ರೀತಿಯಲ್ಲಿ  ಗಣೇಶನನ್ನು ರೂಪಿಸಲು ಯೋಜನೆ ಮಾಡಿದ್ದಾರೆ. ಇಲ್ಲಿ ಗಣೇಶನ ಆಧಾರ್ ಕಾರ್ಡ್ ರೂಪವನ್ನು ನಿರ್ಮಿಸಲಾಗಿದೆ. ಜೆಮ್​ಶೆಡ್​ಪುರದಲ್ಲಿರುವ ಈ ಗಣೇಶ ಜನರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದಾನೆ. ಕಾರಣ, ಆಧಾರ ಕಾರ್ಡ್​ ಮಾದರಿಯಲ್ಲಿ ಮಂಟಪದ ವಿನ್ಯಾಸದಲ್ಲಿ ಇವನನ್ನು ಕೂರಿಸಿದ್ದಾರೆ. 6ನೇ ಶತಮಾನದಲ್ಲಿ...

ಕೊಚ್ಚಿನ್ : ವಿಮಾನವಾಹಕ ನೌಕೆ ಐಎನ್‌ಎಸ್‌ ವಿಕ್ರಾಂತ್‌ಗೆ ಪ್ರಧಾನಿ ಚಾಲನೆ

K erala  News: ಇಂದು ಮೋದಿ ಮಂಗಳೂರು  ಭೇಟಿ  ಹಿನ್ನಲೆ ಮಂಗಳೂರು ಫುಲ್  ಸನ್ನದ್ಧವಾಗಿದೆ. ಮಂಗಳೂರಿಗೆ  ಹೋಗೋ ಮೊದಲು ಕೇರಳಕ್ಕೆ ಆಗಮಿಸಿರೋ ಮೋದಿ  ಇಂದು  ವಿಮಾನವಾಹಕ ನೌಕೆ ಐಎನ್ ಎಸ್ ಗೆ ಚಾಲನೆ ನೀಡಿದ್ದಾರೆ.ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್‌ ವಿಕ್ರಾಂತ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಕೊಚ್ಚಿಯ ಕೊಚ್ಚಿನ್...

ಅರೆಸ್ಟ್ ಬಳಿಕ ಮುರುಘಶ್ರೀ ಗೆ ಕಾಣಿಸಿಕೊಂಡ ಎದೆನೋವು

Chithradurga News: ಮುರುಘ  ಮಠದ ಹಿಂಬಾಗಿಲಿಂದ ಮುರುಘ ಶ್ರೀಯನ್ನು  ಅರೆಸ್ಟ್  ಮಾಡಲಾಗಿತ್ತು. ಕಾವಿ  ಪೇಠ  ತೆಗೆದು  ಬಿಳಿ ಬಟ್ಟೆಯೊಂದಿಗೆ ನ ಶ್ರೀಗಳು ಶರಣಾಗಿದ್ದರು. ನಿನ್ನೆ  ಸಂಜೆ  ಅರೆಸ್ಟ್  ಆಗಿದ್ದ ಮುರುಘ ಶ್ರೀಗಳಿಗೆ ಇದೀ ಗ ಎದೆನೋವು ಕಾಣಿಸಿ ಕೊಂಡಿದೆ. ಚಿತ್ರದುರ್ಗದ  ಜಿಲ್ಲಾಆಸ್ಪತ್ರೆಯಲ್ಲಿ  ಎಲ್ಲಾ ಪರೀಕ್ಷೆಗಳಿಗಾಗಿ  ಕರೆದೊಯ್ಯಲಾಗಿದೆ. ಈಗಾಗಲೇ ಇಸಿಜಿ  ನಡೆಸಲಾಗಿದೆ. ಈ ಸ್ಥಳದಲ್ಲಿ  ಎಸ್.ಪಿ ಪರಶುರಾಮ್...

ಉತ್ತರ ಪ್ರದೇಶ : ದೋಣಿ ಮುಳುಗಡೆ 7 ಮಂದಿ ಜಲ ಸಮಾಧಿ

UttharPradesh News: ಉತ್ತರ  ಪ್ರದೇಶದಲ್ಲಿ  ರಕ್ಕಸ ಮಳೆಯಿಂದಾಗಿ  ಗಂಗೆ ಉಗ್ರ ರೂಪ  ತಾಳಿ ಪ್ರವಾಹವನ್ನೇ  ಸೃಷ್ಟಿ ಮಾಡುತ್ತಿದ್ದಾಳೆ. ಪ್ರವಾಹಕ್ಕೆ  ದೋಣಿಯೊಂದು  ಮುಳುಗಡೆಯಾಗಿ 7 ಮಂದಿ  ಜಲ ಸಮಾಧಿಯಾಗಿದ್ದಾರೆ. ಗಂಗಾ ನದಿಯಲ್ಲಿ ಜನರನ್ನು ಸಾಗಿಸುತ್ತಿದ್ದ ದೋಣಿಯೊಂದು ಮುಳುಗಡೆಯಾಗಿ ಐದು ಮಕ್ಕಳು ಸೇರಿ ಶವಗಳನ್ನು 7 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಸಂಧ್ಯಾ...

About Me

31867 POSTS
0 COMMENTS
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img