ಅಂದವಾದ, ಬೆಳ್ಳಗಿನ ಮುಖ ಯಾರಿಗೆ ಬೇಡ ಹೇಳಿ. ಇಂದಿನ ಕಾಲದಲ್ಲಿ ಯುವಕರು ಕೂಡ, ತಮ್ಮ ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಹಾಗಾಗಿ ನಾವಿಂದು ಕೆಲವು ಬ್ಯೂಟಿ ಟಿಪ್ಸನ್ನ ನಿಮ್ಮ ಮುಂದೆ ತಂದಿದ್ದೇವೆ. ಅದರಲ್ಲೂ ನಿಸರ್ಗದ ಕೊಡುಗೆಯಾದ ಅರಿಶಿನ ಬಳಸಿ, ನಾವು ಮನೆಯಲ್ಲೇ ಫೇಸ್ ಮಾಸ್ಕ ತಯಾರಿಸೋದು ಹೇಗೆ ಅನ್ನೋದನ್ನ ತಿಳಿಯೋಣ ಬನ್ನಿ..
ಪುಟ್ಟ ಮಕ್ಕಳು...
ಅಂದವಾಗಿರುವ, ದಪ್ಪವಾದ, ಸಿಲ್ಕಿ ಕೂದಲು ನಮಗೂ ಬೇಕು ಅನ್ನೋ ಆಸೆ ಯಾವ ಹೆಣ್ಣು ಮಗಳಿಗಿರೋದಿಲ್ಲಾ ಹೇಳಿ. ಹೆಣ್ಣಿನ ಅಂದ ಹೆಚ್ಚಿಸೋದೇ, ಈ ಕೂದಲು. ಇಂಥ ನೀಳ ಕೇಶರಾಶಿ ನಿಮ್ಮದಾಗಬೇಕು ಅಂದ್ರೆ, ನಾವಿವತ್ತು ಹೇಳುವ ಟಿಪ್ಸ್ ಫಾಲೋ ಮಾಡಿ.
ಪುಟ್ಟ ಮಕ್ಕಳು ಆರೋಗ್ಯವಾಗಿ, ಚುರುಕಾಗಿರಬೇಕು ಅಂದ್ರೆ ಈ ಲಾಡು ಕೊಡಿ..
ಒಂದು ಸ್ಪೂನ್ ತುಪ್ಪ, 2 ಸ್ಪೂನ್ ಆ್ಯಲೋವೆರಾ...
Film news:
ಕ್ರಿಕೆಟ್ ಮತ್ತು ನಟನಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಜೋಡಿ ರಾಹುಲ್ ಮತ್ತು ಅಥಿಯಾ ಇದೀಗ ಈ ವರ್ಷದ ಕೊನೆ ಡಿಸೆಂಬರ್ ಅಂತ್ಯದಲ್ಲಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕೆ.ಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ, ಕಳೆದ ಮೂರು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ. ಯಾವಾಗ ಈ ಜೋಡಿ ಮದುವೆಯಾಗುತ್ತಾರೆ ಎಂದು ಕಾದು ಕುಳಿತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ...
Udupi News:
ಉಡುಪಿಯಲ್ಲಿ ಮತ್ತೆ ಮಳೆಯಾಗುತ್ತಿರುವ ಪರಿಣಾಮವಾಗಿ ನಿರಂತರ ಜ್ವರದ ಸಮಸ್ಯೆ ಕಾಡುತ್ತಿದೆ. ಜೊತೆಗೆ ಇಲಿಜ್ವರ ಪ್ರಕರಣ ಕೂಡಾ ದಾಖಲಾಗುತ್ತಿದೆ. ಇದರಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ.ಉಡುಪಿ ತಾಲೂಕಿನಲ್ಲಿ 54 ಮಂದಿ, ಕುಂದಾಪುರದಲ್ಲಿ 76 ಮಂದಿ ಹಾಗೂ ಕಾರ್ಕಳದಲ್ಲಿ 28 ಮಂದಿಯಲ್ಲಿ ಇಲಿ ಜ್ವರ ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 305...
Bigboss:
ಬಿಗ್ ಬಾಸ್ ಮನೆಯಲ್ಲಿ ಈಗ 9 ಮಂದಿ ಸ್ಪರ್ಧಿಗಳು ಮಾತ್ರ ಉಳಿದುಕೊಂಡಿದ್ದಾರೆ. ಮನೆಯಲ್ಲಿ ತುಂಬಾ ಕ್ಲೋಸ್ ಆಗಿದ್ದ ಸಾನ್ಯಾ ರೂಪೇಶ್ ಮಧ್ಯೆ ಇದೀಗ ಮನಸ್ತಾಪ ಏರ್ಪಟ್ಟಿದೆ. ಹೌದು ಇತ್ತೀಚೆಗೆ ಸಾನ್ಯಾ ಜಶ್ವಂತ್ ಜೊತೆ ಕ್ಲೋಸ್ ಆಗಿರೋದು ರೂಪೇಶ್ ಹಾಗು ನಂದಿನಿ ಇಬ್ಬರಿಗೂ ಬೇಸರವಾಗಿದೆ. ರೂಪೇಶ್ ಇದನ್ನು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಸಾನ್ಯಾ ನೀನಿದ್ದಲ್ಲಿಗೆ ಈಗ ನಾನು...
Bigboss:
ಸುದೀಪ್ ನೇತೃತ್ವದ ಬಿಗ್ ಬಾಸ್ ಇದೀಗ ಅಭಿಮಾನಿಗಳ ಕುತೂಹಲವನ್ನು ದಿನೇ ದಿನೇ ಕೆರಳಿಸುತ್ತಿದೆ. ಸದ್ಯ ಇದೀಗ ಓಟಿಟಿ ಯಲ್ಲಿ ಸದ್ದು ಮಾಡುತ್ತಿರುವ ಬಿಗ್ ಬಾಸ್ ಸೀಸನ್ ಪರದೆ ಮೇಲೆ ಬರಲು ರೆಡಿಯಾಗಿದೆ. ಹೌದು ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಮಾಹಿತಿ ಹೊರ ಹಾಕಿದ್ದು. ಬಿಗ್ ಬಾಸ್ ಸೀಸನ್ 9 ಇದೀಗ ಪರದೆ ಮೇಲೆ...
Film News:
ಸಿನಿಮಾಗಳಲ್ಲಿ ಮೋಡಿ ಮಾಡಿದ್ದ ಬೆಂಗಾಲಿ ಚೆಲುವೆ ನುಸ್ರತ್ ಜಹಾನ್ ಸದ್ಯ ರಾಜಕಿಯ ರಂಗದಲ್ಲಿ ಸಕ್ರೀಯರಾಗಿರುವ ನಟಿ. ಹಾಗೆಯೇ ಬೆಂಗಾಲಿ ಚೆಲುವೆ ಸದ್ಯ ರಜಾ ಮೂಡ್ ನಲ್ಲಿದ್ದಾರೆ. ಕೆಲಸಕ್ಕೆ ಬ್ರೇಕ್ ಹಾಕಿ ಗೆಳೆಯ ಯಶ್ ಗುಪ್ತಾ ಜೊತೆ ಥೈಲ್ಯಾಂಡ್ ಗೆ ಹಾರಿದ್ದಾರೆ. ಇಬ್ಬರು ಇದೀಗ ಅಲ್ಲಿನ ಪಾರ್ಕ್ ಗೆ ಹೋಗಿ ಅಲ್ಲಿ ಚಿರತೆ ,ಹುಲಿ,...
Film News:
ಇತ್ತೀಚೆಗಷ್ಟೇ ದ್ರುವ ಸರ್ಜಾ ತನ್ನ ಮಡದಿ ಪ್ರೇರಣಾ ಬೇಬಿ ಬಂಪ್ ಫೋಟೋ ಶೇರ್ ಮಾಡಿ ತಂದೆಯಾಗುತ್ತಿರು ಸಂತಸದ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು. ಇದೀಗ ಸೀಮಂತದ ಫೋಟೋ ಹಂಚಿ ಖುಷಿಪಟ್ಟಿದ್ದಾರೆ.
ಚಿರು ಅಗಲಿಕೆಯ ನಂತರ ಶೋಕದಲ್ಲಿದ್ದ ಕುಟುಂಬದಲ್ಲಿ ಇದೀಗ ಸಂತಸ ಮೂಡುತ್ತಿದೆ. ಮೇಘನಾ ಮಗನ ಆಗಮನದಿಂದ ಸ್ವಲ್ಪ ಚೇತರಿಸಿಕೊಂಡಿದ್ದ ಸರ್ಜಾ ಕುಟುಂಬಕ್ಕೆ ಇದೀಗ ಮತ್ತೆ...
Special News:
ರಾಷ್ಟ್ರೀಯ ಉದ್ಯಾಣವೊಂದರಲ್ಲಿ ಆನೆ ಹಾಗು ಮರಿಯ ವೀಡಿಯೋ ಸಖತ್ ಆಗಿಯೇ ವೈರಲ್ ಆಗಿದೆ. ಹೌದು ಮಿಲಿಯನ್ ಗಟ್ಟಲೆ ಜನರು ಈ ವೀಡಿಯೋ ವೀಕ್ಷಿಸಿ ತಮ್ಮ ಬಾಲ್ಯ ನೆನಪಾಗುವುದೆಂದು ಕಾಮೆಂಟ್ ಕೂಡಾ ಮಾಡಿದ್ದಾರೆ.
ಪ್ರಾಣಿಗಳು ಸಹಜವಾಗಿಯೇ ಮನುಷ್ಯರನ್ನು ಕಂಡಾಗ ಭಯಪಡುತ್ತವೆ. ಅದಕ್ಕೆ ಪರೋಕ್ಷ ಕಾರಣವೂ ನಾವೆ ಬಿಡಿ. ಅದೇ ಸನ್ನಿವೇಶದ ಮುಗ್ದ ವೀಡಿಯೋ ಒಂದು ಈಗ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...