Devotional:
ಧನ್ ತೇರಾಸ್, ದೀಪಾವಳಿಯ ಹಬ್ಬದ ದಿನದಂದು ಮಾಡುವ ಯಾವುದೇ ಕೆಲಸಗಳು ವಿಶೇಷವಾದ ಫಲಕೊಡುತ್ತದೆ.ಹಾಗೆಯೆ ಈ ದಿನ ಮಾಡುವ ದಾನವು ನಿಮಗೆ ಶುಭ ಫಲವನ್ನು ತಂದುಕೊಡುತ್ತದೆ. ಲಕ್ಷ್ಮಿ ದೇವಿಯ ಆಶೀರ್ವಾದ ನಿಮಗೆ ಲಭಿಸುತ್ತದೆ .ಲಕ್ಷ್ಮಿ ದೇವಿಯ ಕೃಪೆಗಾಗಿ ವಿಶೇಷವಾಗಿ ಧನ್ ತೇರಾಸ್ ಮತ್ತು ದೀಪಾವಳಿಯಂದು ಪೂಜೆಗಳನ್ನು ಮಾಡಲಾಗುತ್ತದೆ. ದೀಪಾವಳಿ ಹಬ್ಬವು ಧನ್ ತೇರಾಸ್ ದಿನದಿಂದ ಪ್ರಾರಂಭವಾಗುತ್ತದೆ....
ಮಂಡ್ಯ: ದೀಪಾವಳಿ ಅಂದ್ರೆ ಬೆಳಕಿನ ಹಬ್ಬ. ಈ ಹಬ್ಬವನ್ನ ಸಂಭ್ರಮ, ಸಡಗರದಿಂದ ಆಚರಿಸಬೇಕು ಅನ್ನೋದು ಎಲ್ಲರ ಆಶಯ. ಆದ್ರೆ ತಮ್ಮ ಸ್ಟುಡಿಯೋದಲ್ಲಿ ದೀಪಾವಳಿ ಆಚರಿಸಬೇಕೆಂದು, ಸಂಭ್ರಮದಿಂದಿದ್ದ ಫೋಟೋಗ್ರಾಫರ್ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.
ತಮ್ಮ ಸ್ಟುಡಿಯೋದಲ್ಲಿ ದೀಪಾವಳಿಯನ್ನು ಅದ್ಧೂರಿಯಾಗಿ ಆಚರಿಸಬೇಕೆಂದು, ತಯಾರಿ ಮಾಡುವ ವೇಳೆ ಶಾಕ್ ಹೊಡೆದು ಇಬ್ಬರು ಫೋಟೋಗ್ರಾಫರ್ ಸಾವನ್ನಪ್ಪಿದ ಘಟನೆ ಮಂಡ್ಯದ ಬೆಸಗರಹಳ್ಳಿಯಲ್ಲಿ...
Astrology:
ಭಾನುವಾರ ರಜಾ ದಿನವಾಗಿರುವುದರಿಂದ ಎಲ್ಲರಿಗು ಆ ದಿನ ಜಾಲಿ ಡೇ, ಎಲ್ಲರೂ ರಿಲ್ಯಾಕ್ಸ್ ಮೂಡ್ ನಲ್ಲಿ ಇರುತ್ತಾರೆ.ಈ ವಾರಕ್ಕೆ ಅದರದ್ದೇ ಆದ ಮಹತ್ವವಿದೆ ಈ ದಿನದ ಅಧಿಪತಿ ಗ್ರಹ ಸೂರ್ಯ. ಭಾನುವಾರ ಜನಿಸಿದವರು ಸೂರ್ಯನಂತೆ ಪ್ರಕಾಶ ಮಾನವನ್ನೂ ಹೊಂದಿರುವವರು. ಇವರು ಮಹತ್ವಾಕಾಂಕ್ಷಿಗಳಾಗಿದ್ದು ಸಾವಿರ ಜನರಿದ್ದರೂ ಅವರೊಂದಿಗೆ ತಾವು ವಿಭಿನ್ನವಾಗಿ ಇರಬೇಕು ಎಂದು ಕನಸು ಕಟ್ಟಿಕೊಂಡಿರುತ್ತಾರೆ....
Astrology:
ಹಿಂದೂ ಪಂಚಾಂಗದ ಪ್ರಕಾರ ಶನಿವಾರ ,ವಾರದ 7ನೇ ದಿನ. ಈ ದಿನವು ಶನಿ ದೇವ ಹಾಗೂ ಶನಿಗ್ರಹಕ್ಕೆ ಮೀಸಲಾದ ದಿನ ಎಂದು ಹೇಳಲಾಗುವುದು. ಶನಿವಾರ ಜನಿಸಿದ ವ್ಯಕ್ತಿಯ ಜೀವನವೂ ಸಾಕಷ್ಟು ಕಠಿಣ ಸ್ಥಿತಿಗಳಿಂದ ಕೂಡಿರುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಈ ವಾರದಂದು ಜನಿಸಿದವರ ಜೀವನ ಹೇಗಿರುತ್ತದೆ ಎಂದು ತಿಳಿಯೋಣ.
ಶನಿವಾರ ಜನಿಸಿದ ವ್ಯಕ್ತಿಯ ಮೇಲೆ ಶನಿಯ...
Devotional story:
ರಾವಣನ ತಾಯಿ ಕೈಕಸಿಯು ,ಅವಳ ವೃದ್ಯಾಪ್ಯದಲ್ಲಿ ತುಂಬಾ ನಿಶಕ್ತಳಗಿರುತ್ತಾಳೆ .ಒಮ್ಮೆ ಶಿವನ ದರ್ಶನ ಪಡೆಯಲು ರಾವಣನ ಬಳಿ ಕೇಳುತ್ತಾಳೆ,ಆದಕಾರಣ ರಾವಣನು ಕೈಲಾಸ ಪರ್ವತವನ್ನು ಲಂಕೆಗೆ ತೆಗೆದುಕೊಂಡು ಬರಬೇಕು ಎಂದು ನಿರ್ಧಾರ ಮಾಡುತ್ತಾನೆ ,ಹಾಗೆಯೆ ದಕ್ಷಿಣ ದಿಕ್ಕಿನ ಕಡೆಯಿಂದ ನಡೆದುಕೊಂಡು ಬಂದು ಕೈಲಾಸ ಪರ್ವತವನ್ನು ಸೇರುತ್ತಾನೆ ,ನಂತರ ಕೈಲಾಸ ಪರ್ವತವನ್ನು ಎತ್ತಲು ಪ್ರಯತ್ನ ಮಾಡಿ...
Beauty tips:
ನಿಮ್ಮ ಚರ್ಮ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ ,ಅದಕ್ಕೆ ಪರಿಹಾರ ಕಂಡು ಕೊಳ್ಳಲು ವೈದ್ಯರ ಮೊರೆಹೋಗಿ ಸಾವಿರ ಸಾವಿರ ರೂಪಾಯಿಗಳನ್ನು ಖರ್ಚು ಮಾಡಿ ಟ್ರೀಟ್ಮೆಂಟ್ ತಗೊಂಡ್ರು ಸ್ವಲ್ಪಕಾಲ ಮಾತ್ರ ಅದು ಉಳಿಯುತ್ತದೆ .ಆದರೆ ನಾವು ಹೇಳುವ ಈ ಚಿಕಿತ್ಸೆ ಒಮ್ಮೆ ಟ್ರೈ ಮಾಡಿನೋಡಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ .ನಿಮ್ಮ ಚರ್ಮ ಬ್ರೈಟ್...
Beauty tips:
ನೀವು ಈ ಕೂಡಲೇ ಹಲವಾರು ಮನೆ ಮದ್ದುಗಳನ್ನು ಉಪಯೋಗಿಸಿ ಪ್ರಯೋಜನವಿಲ್ಲದೆ ನಿರಾಸೆ ಹೊಂದಿದ್ದರೆ, ಒಮ್ಮೆ ನಾವು ಹೇಳುವ ಈ ಟಿಪ್ಸ್ಅನ್ನು ಕ್ರಮವಾಗಿ ಅನುಸರಿಸಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬಹುದು. ಹಾಗಾದರೆ ಆ ಟಿಪ್ಸ್ ಯಾವುದು ಎಂದು ತಿಳಿದು ಕೊಳ್ಳೋಣ .
ನಿಮ್ಮ ಕೂದಲು ಉದುರುವಿಕೆಗೆ ಕಾರಣವೇನೆಂದು ಮೊದಲೂ ನೀವು ತಿಳಿದುಕೊಳ್ಳಬೇಕು ,ಆಗ ನಿಮ್ಮ...
ಗಿನ್ನಿಸ್ ವರ್ಲ್ಡ್ ರೆಕಾರ್ಡ್ಗಾಗಿ ಓರ್ವ ವಿದೇಶಿ ವ್ಯಕ್ತಿ 150 ಉರಿಯುವ ಕ್ಯಾಂಡಲ್ಗಳನ್ನು 30 ಸೆಕೆಂಡುಗಳ ಕಾಲ ಬಾಯಲ್ಲಿರಿಸಿಕೊಂಡಿದ್ದಾನೆ. ಡೆವಿಡ್ ರಶ್ ಎಂಬ ವ್ಯಕ್ತಿ ಸೈನ್ಸ್, ಟೆಕ್ನಾಲಜಿ, ಎಂಜಿನಿಯರಿಂಗ್, ಮೆಥಮೆಟಿಕ್ಸ್ ಪ್ರಮೋಟ್ ಮಾಡುವ ಸಲುವಾಗಿ ಈಗಾಗಲೇ 250 ರೆಕಾರ್ಡ್ಗಳನ್ನ ಬ್ರೇಕ್ ಮಾಡಿದ್ದಾರೆ. ಈಗ ಈ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ.
ಡಿಸೆಂಬರ್ನಲ್ಲೇ ಈ ರೆಕಾರ್ಡ್ ಬ್ರೇಕ್ ಮಾಡೋಕ್ಕೆ ರಶ್...
ಹಾಸನ: ಇಂದು ಶುಕ್ರವಾರವಾದ ಕಾರಣ ಮಾಜಿ ಸಚವಿ ಹೆಚ್.ಡಿ.ರೇವಣ್ಣ ಹಾಸನಾಂಬೆಯ ದರ್ಶನ ಮಾಡಿದ್ದಾರೆ. ಇದಾದ ಬಳಿಕ ಮಾತನಾಡಿದ ರೇವಣ್ಣ, ಆ ತಾಯಿ ದಯೆಯಿಂದ ರಾಜ್ಯದ ಜನತೆಗೆ ಒಳ್ಳೆಯದಾಗಬೇಕು. ಒಳ್ಳೆಯ ಮಳೆ, ಬೆಳೆ ಆಗಲಿ, ಎಷ್ಟು ಬೇಕೋ ಅಷ್ಟು ಮಳೆಯಾಗಲಿ . ಜಾಸ್ತಿ ಮಳೆಯಾಗಿ ಬೆಂಗಳೂರು ನಗರದ ಜನತೆಗೆ, ರೈತರಿಗೆ ತೊಂದರೆಯಾಗಿದೆ ಎಂದು ರೇವಣ್ಣ ಹೇಳಿದ್ದಾರೆ.
ಜೆಡಿಎಸ್...
ಹಾಸನ: ಮೊನ್ನೆಯಷ್ಟೇ ಹಾಸನಾಂಬೆಯ ದರ್ಶನ ಪಡೆದಿದ್ದ ಬ್ರಹ್ಮಾಂಡ ಗುರೂಜಿ, ಇಂದು ಶುಕ್ರವಾರವಾದ ಕಾರಣ ಎರಡನೇಯ ಬಾರಿಗೆ ಮತ್ತೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಈ ಬಳಿಕ ಮಾತನಾಡಿದ ಗುರೂಜಿ, ದೇವೇಗೌಡರಿಗೆ ಪರಿಪೂರ್ಣವಾದಂತಹ ಆರೋಗ್ಯ ಸಿಗಲು ಸಲಹೆ ಕೇಳಿದ್ರು. ದೇವೇಗೌಡರ ಆರೋಗ್ಯಕ್ಕೆ ದೇವಿಯಲ್ಲಿ ಪ್ರಾರ್ಥನೆ ಮಾಡಿ ಅಂತ ಕೇಳಿದ್ರು. ನಾನು ಎರಡು ಮೂರು ಸಲಹೆ ಕೊಟ್ಟಿದ್ದೇನೆ. ದೊಡ್ಮನೆ...
ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್ಫಾರ್ಮರ್ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...