Thursday, April 9, 2026

Karnataka Tv

ಗಜಮುಖನ ನೈವೇದ್ಯಕ್ಕಾಗಿ ಹಬೆ ಬರಿಸಿದ ಮೋದಕ ರೆಸಿಪಿ..

ಇನ್ನೆರಡು ದಿನಗಳಲ್ಲಿ ಗಣೇಶ ಚತುರ್ಥಿ ಬರುತ್ತಿದೆ. ಗಣೇಶನಿಗೆ ನೈವೇದ್ಯ ಮಾಡಲು ಹಲವು ಬಗೆಗಳ ತಿಂಡಿ ತಯಾರಿಸಬೇಕಾಗುತ್ತದೆ. ಹಾಗಾಗಿ ನಾವಿಂದು ಹಬೆ ಬರಿಸಿದ ಮೋದಕ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ಈ ಬಾರಿ ಗಣೇಶ ಚತುರ್ಥಿಗೆ ಮೋದಕವನ್ನು ಹೀಗೆ ತಯಾರಿಸಿ.. ಬೇಕಾಗುವ ಸಾಮಗ್ರಿ: ಒಂದು ಸ್ಪೂನ್ ತುಪ್ಪ, 1 ದೊಡ್ಡ ಕಪ್ ಕೊಬ್ಬರಿ ತುರಿ, 1 ಕಪ್...

ಈ ಬಾರಿ ಗಣೇಶ ಚತುರ್ಥಿಗೆ ಮೋದಕವನ್ನು ಹೀಗೆ ತಯಾರಿಸಿ..

ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಗಣಪತಿಗೆ ಬಲು ಇಷ್ಟವಾಗಿರುವ ಕರಿದ ಕೊಬ್ಬರಿ ಮೋದಕ ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಶ್ರೀ ಕೃಷ್ಣ ಜನ್ಮಾಷ್ಠಮಿಗೆ ಮಾಡಬಹುದು ಈ ಅವಲಕ್ಕಿ ಲಾಡು ಪ್ರಸಾದ.. ಬೇಕಾಗುವ ಸಾಮಗ್ರಿ: ಒಂದು ಕಪ್ ಮೈದಾ ಅಥವಾ ಗೋದಿ...

ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು

https://www.youtube.com/watch?v=yvg8UJr9GcY ದುಬೈ: ಮಾಜಿ ನಾಯಕ ವಿರಾಟ್ ಕೊಹ್ಲಿ  ಪಾಕ್ ವಿರುದ್ಧ ಆಡುವ ಮೂಲಕ ಹೊಸ ಮೈಲಿಗಲ್ಲು ಮುಟ್ಟಿದ ಹಿರಿಮೆಗೆ ಪಾತ್ರರಾದರು. ಪಾಕ್ ವಿರುದ್ಧ ಆಡುವ ಮೂಲಕ 100ನೇ ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡಿದರು. ಈ ಮೂಲಕ ಮೂರು ಮಾದರಿಯಲ್ಲಿ  100 ಪಂದ್ಯಗಳನ್ನು ಪೂರೈಸಿದ ಭಾರತದ ಮೊದಲ ಆಟಗಾರ ಮತ್ತು ವಿಶ್ವದ ಎರಡನೆ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು. ನ್ಯೂಜಿಲೆಂಡ್‍ನ...

ಸೇಡು ತೀರಿಸಿಕೊಂಡ ರೋಹಿತ್ ಪಡೆ

https://www.youtube.com/watch?v=o3JlZ14HS1Y ದುಬೈ : ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಆಟ ಮತ್ತು ವೇಗಿ ಭುವನೇಶ್ವರ್ ಕುಮಾರ್ ಅವರ ಅಮೋಘ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ  ಏಷ್ಯಾಕಪ್ ಟೂರ್ನಿಯಲ್ಲಿ 5 ವಿಕೆಟ್‍ಗಳ ಗೆಲುವು ದಾಖಲಿಸಿ ಶುಭಾರಂಭ  ಮಾಡಿದೆ. ಇಲ್ಲಿನ ದುಬೈ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್...

ಇಂದು ಸುಪ್ರೀಂ ಕೋರ್ಟ್ ನಲ್ಲಿ ಹಿಜಾಬ್ ಮೇಲ್ಮನವಿ ಅರ್ಜಿ ವಿಚಾರಣೆ

ನವದೆಹಲಿ: ರಾಜ್ಯಾಧ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದಂತ ಹಿಜಾಬ್ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವಂತ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವಂತ ಅರ್ಜಿಗಳ ವಿಚಾರಣೆಯನ್ನು, ಇಂದು ಸುಪ್ರೀಂ ಕೋರ್ಟ್ ನ್ಯಾಯಪೀಠವು ಕೈಗೆತ್ತಿಕೊಳ್ಳಲಿದೆ. ಈ ವರ್ಷದ ಜನವರಿಯಲ್ಲಿ ಉಡುಪಿಯಿಂದ ಶುರುವಾದ ಹಿಜಾಬ್ ವಿವಾದ, ಕ್ರಮೇಣ ರಾಜ್ಯಾಧ್ಯಂತ ವ್ಯಾಪಿಸಿ, ಸದ್ದು ಮಾಡಿತ್ತು. ಪದವಿಪೂರ್ವ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಿ ಬರುವುದಕ್ಕೆ ನಿಷೇಧ...

ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ನೂರು ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ ಉದ್ಯೋಗ ಸೃಷ್ಟಿ ಮಾಡುವ ವಿಶೇಷ ಕಾರ್ಯಕ್ರಮ – ಸಿಎಂ ಬೊಮ್ಮಾಯಿ

ತುಮಕೂರು : ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ನೂರು ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ 5 ರಿಂದ 10 ಲಕ್ಷ ರೂ. ಧನಸಹಾಯ ನೀಡಿ ಉದ್ಯೋಗ ಸೃಷ್ಟಿ ಮಾಡುವ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಜ್ಯ ಮಟ್ಟದ ಭೋವಿ ಜನಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. 21ನೇ ಶತಮಾನ ಜ್ಞಾನದ...

ತಕ್ಷಣವೇ ಮನೆ ಮತ್ತು ಬೆಳೆ ಪರಿಹಾರ ವಿತರಿಸಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಬೆಂಗಳೂರು : ಸಂತ್ರಸ್ತರಿಗೆ ವಿಳಂಬ ಮಾಡದೆ ತಕ್ಷಣವೇ ಮನೆ ಮತ್ತು ಬೆಳೆ ಹಾನಿಗೆ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಿಂದ ಕಳೆದ ಮೂರು ದಿನಗಳಲ್ಲಿ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಸಭೆಯ ಮುಖ್ಯಾಂಶಗಳು 1....

ಕಾಂಗ್ರೆಸ್ ಹೊಸ ಅಧ್ಯಕ್ಷರ ಆಯ್ಕೆಗೆ ಚುನಾವಣೆ ಘೋಷಣೆ: ಅ.17ರಂದು ಮತದಾನ, 19ಕ್ಕೆ ಫಲಿತಾಂಶ

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಭಾನುವಾರ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುವ ವೇಳಾಪಟ್ಟಿಯನ್ನು ಅನುಮೋದಿಸಿದೆ. ಪಕ್ಷದ ಮುಖ್ಯ ಸ್ಥಾನಕ್ಕೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದೆ. ನೀವು ಕಾಂಗ್ರೆಸ್ ಅಧ್ಯಕ್ಷರಾಗಲು ಬಯಸುವವರು ನಾಮಪತ್ರಗಳನ್ನು ಸಲ್ಲಿಸಬಹುದು. ಇಂತಹ ಪ್ರಜಾಸತ್ತಾತ್ಮಕ ಕಸರತ್ತು ಹೊಂದಿರುವ ಏಕೈಕ ಪಕ್ಷ ನಮ್ಮದು ಎಂದು ಜೈರಾಮ್ ರಮೇಶ್...

ಮುರುಘಾ ಶ್ರೀಗಳ ಮೇಲೆ ಎಫ್.ಐ.ಆರ್: ತನಿಖೆಯ ನಂತರ ಸತ್ಯ ಹೊರ ಬೀಳಲಿದೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುರುಘಾ ಶ್ರೀ ಗಳ ಮೇಲೆ ಪೋಸ್ಕೊ ಅಡಿ ಎಫ್.ಐ.ಆರ್.ದಾಖಲಾಗಿದ್ದು, ತನಿಖೆಯ ನಂತರ ಸತ್ಯ ಹೊರಬೀಳಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯದವರೊಂದಿಗೆ ಮಾತನಾಡಿ, ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ವಿದೆ. ತನಿಖೆ ಮಾಡಿದ ನಂತರ ಸತ್ಯ ಹೊರಗೆ ಬರಲಿದೆ ಎಂದರು. ಇದೊಂದು ಪ್ರಮುಖ ಪ್ರಕರಣ....

ಲಂಕಾ ವಿರುದ್ಧ ಅಫ್ಘಾನಿಸ್ಥಾನ ಶುಭಾರಂಭ

https://www.youtube.com/watch?v=D4V3Ehhoppg ದುಬೈ: ವೇಗಿ ಫಾಜಾಲಾಕ್ ಫಾರೂಕಿ ಅವರ ಅಮೋಘ ದಾಳಿ ನೆರೆವಿನಿಂದ ಅಫ್ಘಾನಿಸ್ಥಾನ ತಂಡ ಏಷ್ಯಾ ಟಿ20 ಕಪ್‍ನಲ್ಲಿ ಶ್ರೀಲಂಕಾ ವಿರುದ್ಧ 8 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿ ಶುಭಾರಂಭ ಮಾಡಿದೆ. ಶನಿವಾರ ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ  ಅ್ಘನಿಸ್ಥಾನ ಫೀಲ್ಡಿಂಗ್ ಆಯ್ದುಕೊಂಡಿತು.ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 19.4 ಓವರ್‍ಗಳಲ್ಲಿ 105 ರನ್‍ಗಳಿಗೆ...

About Me

31733 POSTS
0 COMMENTS
- Advertisement -spot_img

Latest News

ಹುಳಿಮಾವು ಶ್ರೀ ಕೋದಂಡರಾಮಸ್ವಾಮಿ ದೇವಸ್ಥಾನದ ರಥೋತ್ಸವದಲ್ಲಿ ಭಾಗಿಯಾದ ಸಂಸದ ತೇಜಸ್ವಿ ಸೂರ್ಯ

Political News: ಸಂಸದ ತೇಜಸ್ವಿ ಸೂರ್ಯ ಅವರು ಇಂದು ಹುಳಿಮಾವು ಶ್ರೀ ಕೋದಂಡರಾಮಸ್ವಾಮಿ ದೇವಸ್ಥಾನದ ರಥೋತ್ಸವದಲ್ಲಿ ಭಾಗಿಯಾಗಿದ್ದರು. ಈ ಸುಂದರ ಕ್ಷಣದ ಬಗ್ಗೆ ಮಾತನಾಡಿರುವ ಅವರು, ಭಾರತವು...
- Advertisement -spot_img