Thursday, April 16, 2026

Karnataka Tv

BREAKING NEWS: ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ: ಮಾಜಿ ಶಾಸಕ ಎಂ.ಡಿ ಲಕ್ಷ್ಮೀನಾರಾಯಣ ರಾಜೀನಾಮೆ

ತುಮಕೂರು: ಪಕ್ಷದ ಇತ್ತೀಚಿನ ನಡವಳಿಕೆಯಿಂದ ಬೇಸತ್ತಿದ್ದಂತ ಮಾಜಿ ಪರಿಷತ್ ಸದಸ್ಯ, ಶಾಸಕ ಎಂ.ಡಿ ಲಕ್ಷ್ಮೀನಾರಾಯಣ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ಪಕ್ಷದಿಂದ ಹೊರ ನಡೆಸಿದ್ದಾರೆ. ಇಂದು ತುಮಕೂರಿನ ತುರುವೇಕೆರೆಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ತಾವು ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಅಧ್ಯಕ್ಷ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರೋದಾಗಿ ಘೋಷಣೆ...

ಸುಳ್ಯ : ಅನ್ಯಕೋಮಿನ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ ವಿದ್ಯಾರ್ಥಿಗೆ ಥಳಿತ

Manglore  News: ಸುಳ್ಯದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಯೊಬ್ಬ ಹಿಂದೂ ಸಮುದಾಯದ ಹುಡುಗಿಯ ಜೊತೆ ಸ್ನೇಹ ಸಂಬಂಧ ಹೊಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅನ್ಯ ಸಮುದಾಯದ ವಿದ್ಯಾರ್ಥಿಗಳು ಆತನನ್ನು ಥಳಿಸಿರುವ ಘಟನೆ ನಡೆದಿದೆ. ಜಾಲ್ಸೂರು ಗ್ರಾಮದ ಪೈಚಾರ್ ನಿವಾಸಿ ಮಹಮ್ಮದ್ ಸನೀಫ್ (19) ಎಂಬ ವಿದ್ಯಾರ್ಥಿಗೆ ದೀಕ್ಷಿತ್ ಧನುಷ್ ,ಪ್ರಜ್ವಲ್. ತನುಜ್ , ಅಕ್ಷಯ್ , ಮೋಕ್ಷಿತ್ ,ಗೌತಮ್...

ಅತ್ಯಾಕರ್ಷಕ ಹೊಸ ಕೀವೇ ವಿ302ಸಿ ಬೈಕ್ ಬಿಡುಗಡೆ

Technology News: ಕೀವೇ ಹಂಗೇರಿಯನ್ ಮೋಟಾರ್‌ಸೈಕಲ್ ತಯಾರಕರಾಗಿದ್ದು, ಇದು ಪ್ರಸ್ತುತ ಚೀನಾದ ಮೋಟಾರ್‌ಸೈಕಲ್ ತಯಾರಕರಾದ ಕ್ಯೂಜೆ ಮೋಟಾರ್ಸ್ ಜೊತೆಗೆ ಬೆನೆಲ್ಲಿಯ ಒಡೆತನದಲ್ಲಿದೆ. ಕೀವೇ ಬ್ರ್ಯಾಂಡ್ ಜಾಗತಿಕ ಅಸ್ತಿತ್ವವನ್ನು ಹೊಂದಿರುವ ಬ್ರ್ಯಾಂಡ್ ಆಗಿದೆ. ಇದೀಗ ಕೀವೇ ಕಂಪನಿಯು ಹೊಸ ವಿ302ಸಿ ಬಾಬರ್-ಶೈಲಿಯ ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಹೊಸ ಕೀವೇ ವಿ302ಸಿ ಬೈಕಿನ ಬೆಲೆಯು...

ಕೈವ ಅಸಲಿ‌ ಲುಕ್ಕಿಗೂ ಮುನ್ನ, ಫಸ್ಟ್ ಲುಕ್ಕಿಗೊಂದು ‘ಗೆಸ್’ ಲುಕ್ ಪೋಸ್ಟರ್…!

Film News: ಕೈವ... ಜಯತೀರ್ಥ ನಿರ್ದೇಶನದ ಸಿನಿಮಾ. ಧನ್ವೀರ್ ನಾಯಕ ನಟನಾಗಿ ಅಭಿನಯಿಸ್ತಿರೋ ಚಿತ್ರ. ಅಭುವನಸ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣವಾಗ್ತಿದೆ. ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆ ಮಾಡಿರೋ ಗೆಸ್ ಲುಕ್ ಚಿತ್ರದ‌ ಮೇಲೆ‌ ವಿಶೇಷ ಕುತೂಹಲ‌ ಹುಟ್ಟಿಸ್ತಿದೆ. ಹಲವು ಪ್ರಶ್ನೆಗಳನ್ನ ಹುಟ್ಟಿಸಿದ ಕೈವ ಗೆಸ್ ಲುಕ್..! ಕೈವ 1983 ಅನ್ಮೋ ಟ್ಯಾಗ್ ಕೊಟ್ಟಿರೋ ಈ ಚಿತ್ರದ ಟೈಟಲ್ ಹಾಗೂ...

ಬೆಲ್ಲದಿಂದ ತಯಾರಿಸಿದ ಗೌರಿ ಗಣೇಶನನ್ನು ಖರೀದಿಸಿ ಹಬ್ಬ ಆಚರಿಸಿ: ಡಾ.ನಾಗರಾಜು

Mandya News: ಸಾರ್ವಜನಿಕರು ಈ ಬಾರಿ ವಿಶೇಷವಾಗಿ ಗೌರಿ ಮತ್ತು ಗಣೇಶ ಹಬ್ಬವನ್ನು ಆಚರಣೆ ಮಾಡಬೇಕೆಂಬ ಉದ್ದೇಶದಿಂದ ಮಂಡ್ಯ ಜಿಲ್ಲೆಯಲ್ಲಿ ಕೆಪೆಕ್ ಬೆಂಗಳೂರು,ಕೃಷಿ ಇಲಾಖೆ,ವಿಕಸನ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಹಾಗೂ ಸಿದ್ದಯ್ಯನಕೊಪ್ಪಲು ರೈತ ಉತ್ಪಾದಕರ ಕಂಪನಿ.ಲಿ ಇವರುಗಳು ವಿಶೇಷವಾಗಿ ಬೆಲ್ಲ ದಿಂದ ಗೌರಿ - ಗಣೇಶ ಮೂರ್ತಿಯನ್ನು ಸಿದ್ದಪಡಿಸಿದ್ದಾರೆ ಬೆಲ್ಲದಿಂದ ತಯಾರಿಸಿದ ಗೌರಿ ಗಣೇಶನನ್ನು ಖರೀದಿಸಿ...

ಸಾಂಸ್ಕೃತಿಕ ನಗರಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

Mysoor News: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಲಾದ ಕೃತ್ಯ  ದಾಖಲಾಗಿದೆ. 9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಪೈಶಾಚಿಕ ಕೃತ್ಯ ಎಸಗಿ ನಾಪತ್ತೆಯಾಗಿದ್ದಾರೆ. ಮೈಸೂರಿನ ವಿವಿ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿ ಅನಾರೋಗ್ಯಕ್ಕೆ ಒಳಗಾದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀವ್ರ ಜ್ವರದಿಂದ ಬಳಲುತ್ತಿರುವ ಬಾಲಕಿ ಸದ್ಯ ಮೈಸೂರಿನ...

ಮಹಾ ಮಳೆಗೆ ಬೆಂಗಳೂರಿನಲ್ಲೊಂದು ಸಾವು: ಕರುಳು ಹಿಂಡುವಂತಿದೆ ವೃದ್ಧನ ಸಾವಿನ ಕಥೆ

Banglore News: ನಿರಂತರವಾಗಿ  ಸುರಿಯುತ್ತಿರುವ ರಕ್ಕಸ ಮಳೆಗೆ ರಾಜ್ಯದ  ಜನತೆ  ಜೀವನವೇ  ಅಸ್ತವ್ಯಸ್ತವಾಗಿದೆ. ಅಪಾರ ಹಾನಿ ನಷ್ಟಗಳಿಂದ ಜನರು  ಕಂಗಾಲಾಗಿದ್ದಾರೆ. ಜೊತೆಗೆ  ಇದೀಗ ರಾಜಧಾನಿಯಲ್ಲಿ ವೃದ್ಧರೊಬ್ಬರು ಪ್ರಾಣವನ್ನೇ  ಕಳೆದುಕೊಂಡಿದ್ದಾರೆ. ಹಾಗಂತ  ಇವರು ಪ್ರವಾಹದಲ್ಲಿ  ಸಿಲುಕಿ ಸಾವನನ್ನಪ್ಪಿಲ್ಲ ಹಣಕಾಸಿನ ತೊಂದರೆಯಿಂದಲೂ ಸಾವನ್ನಪ್ಪಿಲ್ಲ . ಎಲ್ಲಾ ಇದ್ರು  ವೃದ್ಧರನ್ನು  ಉಳಿಸಿಕೊಳ್ಳಲಾಗಿಲ್ಲ ಎಂಬುವುದಾಗಿ ಅಳಲನ್ನು ತೋಡಿಕೊಂಡಿದ್ದಾರೆ ಮನೆಯವರು. ಅವರ ಸಾವಿನ...

ಕಾಸರಗೋಡು: ಮಳೆಗೆ ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನ ಜಲಾವೃತ

Kasaragod  News: ಕಾಸರಗೋಡಿನಲ್ಲಾದ ನಿರಂತರ  ಮಳೆಗೆ ಇತಿಹಾಸ  ಪ್ರಸಿದ್ಧ ಮಧೂರು ಗಣಪತಿ ದೇವಾಲಯ  ಸಂಪೂರ್ಣ ಜಲಾವೃತವಾಗಿದೆ. ಮುನ್ನಾಡು, ಮುಳಿಯಾರು, ಬೇಡಡ್ಕ ಗ್ರಾಮಗಳ ವಿವಿಧೆಡೆ ಮಂಗಳವಾರ ಮುಂಜಾನೆ ಸುರಿದ ಮಳೆಗೆ ಪ್ರವಾಹ ಹಾಗೂ ಭೂಕುಸಿತದಿಂದ ಮನೆಗಳಿಗೆ ಹಾನಿಯಾಗಿದೆ. ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಹರಿಯುವ ಮಧುವಾಹಿನಿ ನದಿಯ ನೀರು ದೇವಸ್ಥಾನದ ಮುಂಭಾಗ ಪ್ರವೇಶಿಸಿದೆ. ಗುಡ್ಡ...

ಎಚ್.ಡಿ .ಕೆ ತೋಟದ ಮನೆಯಲ್ಲಿ ಗಣೇಶ ಹಬ್ಬದ ಆಚರಣೆ:

Banglore  News: ಗಣೇಶ  ಹಬ್ಬದ  ಪ್ರಯುಕ್ತ ರಾಜ್ಯದೆಲ್ಲೆಡೆ  ಸಂಭ್ರಮ ಮನೆ ಮಾಡಿದೆ. ಜನರು  ಗಣಪನನ್ನು   ಮನೆಯಲ್ಲಿ ಇಟ್ಟು ಜನ ಭಕ್ತಿಯಿಂದ ಗಣೇಶೋತ್ಸವ ಆಚರಿಸುತ್ತಿದ್ದಾರೆ. ಜನ ನಾಯಕರು ಕೂಡ ಹಬ್ಬದ ಸಂಭ್ರಮದಲ್ಲಿದ್ದಾರೆ. ವಿಘ್ನ ನಿವಾರಕನನ್ನು ಪೂಜೆ  ಮಾಡಿ ಭಕ್ತಿಯಿಂದ  ಪ್ರಾರ್ಥನೆ ಮಾಡುತ್ತಿದ್ದಾರೆ. ಕರ್ನಾಟಕದ ಮಾಜಿ  ಮುಖ್ಯಮಂತ್ರಿ  ಎಚ್.ಡಿ ಕುಮಾರಸ್ವಾಮಿ ಮನೆಯಲ್ಲು  ಹಬ್ಬದ ವಾತಾವರಣ ಕಳೆಗಟ್ಟಿತ್ತು. ತಮ್ಮ ತೋಟದ...

ಎಚ್.ಡಿ .ದೇವೇಗೌಡರ ಮನೆಯಲ್ಲಿ ಗಣೇಶ ಹಬ್ಬದ ಆಚರಣೆ

Banglore News: ಗಣೇಶ  ಹಬ್ಬದ  ಪ್ರಯುಕ್ತ ರಾಜ್ಯದೆಲ್ಲೆಡೆ  ಸಂಭ್ರಮ ಮನೆ ಮಾಡಿದೆ. ಜನರು  ಗಣಪನನ್ನು   ಮನೆಯಲ್ಲಿ ಇಟ್ಟು ಜನ ಭಕ್ತಿಯಿಂದ ಗಣೇಶೋತ್ಸವ ಆಚರಿಸುತ್ತಿದ್ದಾರೆ. ಜನ ನಾಯಕರು ಕೂಡ ಹಬ್ಬದ ಸಂಭ್ರಮದಲ್ಲಿದ್ದಾರೆ. ವಿಘ್ನ ನಿವಾರಕನನ್ನು ಪೂಜೆ  ಮಾಡಿ ಭಕ್ತಿಯಿಂದ  ಪ್ರಾರ್ಥನೆ ಮಾಡುತ್ತಿದ್ದಾರೆ. ಕರ್ನಾಟಕದ ಮಾಜಿ  ಮುಖ್ಯಮಂತ್ರಿ  ಜೆ.ಡಿ.ಎಸ್  ಹಿರಿ ತಲೆ  ಎಚ್.ಡಿ  ದೇವೇಗೌಡ ತನ್ನ ಬೆಂಗಳೂರಿನಲ್ಲಿರುವ ಮನೆಯಲ್ಲಿ...

About Me

31794 POSTS
0 COMMENTS
- Advertisement -spot_img

Latest News

Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಡಾ.ಆಂಜೀನಪ್ಪ ಅವರಿಗೆ ಸಲಹೆ

Health Tips: ಬೇಸಿಗೆ ಶುರುವಾಗಿದೆ. ಬಿರು ಬಿಸಿಲಿಗೆ ಮನೆಯಲ್ಲೇ ಇದ್ದರೂ, ಸೆಕೆಯಲ್ಲಿ ಮಿಂದೇಳುವ ಪರಿಸ್ಥಿತಿ. ಸಮ್ಮರ್ ಎಂದು ಎಳನೀರು, ಶರ್ಬತ್, ಕಲ್ಲಂಗಡಿ, ಸೌತೇಕಾಯಿ, ಐಸ್‌ಕ್ರೀಮ್, ಜ್ಯೂಸ್...
- Advertisement -spot_img