Saturday, August 29, 2026

Karnataka Tv

ಮನೆಯಲ್ಲೇ ತಯಾರಿಸಿ ಹೊಟೇಲ್ ಶೈಲಿಯ ಮೇಥಿ ಆಲೂ ಪರೋಠಾ..

ಪ್ರತಿದಿನ ಚಪಾತಿ, ರೊಟ್ಟಿ, ತಿಂದು ತಿಂದು ಬೋರ್ ಆಗಿದ್ರೆ, ನೀವು ಪರೋಠಾವನ್ನ ಟ್ರೈ ಮಾಡಬಹುದು. ಹಾಗಾಗಿ ನಾವಿಂದು ಮೆಂತ್ಯೆ ಸೊಪ್ಪು ಮತ್ತು ಆಲೂ ಸೇರಿಸಿ ಪರೋಠಾ ಮಾಡೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. 2 ಬೇಯಿಸಿ ಮ್ಯಾಶ್ ಮಾಡಿದ ಆಲೂ, ಒಂದು ದೊಡ್ಡ ಕಪ್ ಗೋಧಿಹಿಟ್ಟು, ಒಂದು ಕಪ್ ತರಿತರಿಯಾಗಿ ಪೇಸ್ಟ್ ಮಾಡಿದ ಮೆಂತ್ಯೆ ಎಲೆ, ಕಾಲು...

‘ನನಗೆ ಹೆಚ್ಚು ವರ್ಷ ಬದುಕಬೇಕು, ಆದರೆ ಎಷ್ಟು ವರ್ಷ ಬದುಕಿರುತ್ತೇನೋ ಗೊತ್ತಿಲ್ಲ’

ಮೈಸೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಶಾಸಕ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಸಾಹಿತಿಗಳು, ಚಿಂತಕರು, ಪತ್ರಕರ್ತರು, ಪ್ರತಿಪಕ್ಷದವರಿಗೆ ಬೆದರಿಕೆ ಹಾಕುವುದು ಒಳ್ಳೆಯ ಬೆಳವಣಿಗೆ ಅಲ್ಲ. ಬಿಜೆಪಿಯವರು ಮೊದಲಿನಿಂದಲೂ ಇಂಥವುಗಳನ್ನು ಪೋಷಿಸಿಕೊಂಡು ಬರುತ್ತಿದ್ದಾರೆ. ...

ವಿವಾಹಿತ ಮಹಿಳೆ ಈ ದಿಕ್ಕಿಗೆ ಕಾಲು ಇಟ್ಟು ಮಲಗಿದರೆ ಹಣದ ಸುರಿಮಳೆ..!

Vastu tips: ಮಹಿಳೆಯರನ್ನು ಆ ಮನೆಯ ಲಕ್ಷ್ಮಿ ದೇವಿ ಎಂದು ಪರಿಗಣಿಸಲಾಗುತ್ತದೆ.ಇಂತಹ ಪರಿಸ್ಥಿತಿಯಲ್ಲಿ ಮಹಿಳೆಯರು ಮಲಗುವ ಇತರ ದಿಕ್ಕುಗಳ ಬಗ್ಗೆ ತಿಳಿದುಕೊಳ್ಳುವುದು ಅವಶ್ಯಕ. ಸಂತೋಷದ ದಾಂಪತ್ಯ ಜೀವನಕ್ಕಾಗಿ ದಂಪತಿಗಳು ಕೆಲವು ವಾಸ್ತು ಸಲಹೆಗಳನ್ನು ಅನುಸರಿಸಬೇಕು. ಅದರಲ್ಲೂ ಮನೆಯಲ್ಲಿ ಮಹಾಲಕ್ಷ್ಮಿಯಾಗಿ ಬರುವ ಸೊಸೆ ಕೆಲವು ವಾಸ್ತು ಸಲಹೆಗಳನ್ನು ಪಾಲಿಸಿದರೆ ಮನೆಯಲ್ಲಿ ಸದಾ ಶಾಂತಿ, ಸಮೃದ್ಧಿ ನೆಲೆಸಿರುತ್ತದೆ. ವೈವಾಹಿಕ ಜೀವನದಲ್ಲಿ...

ನಿಮ್ಮ ಹಲ್ಲುಗಳು ಈ ಆಕಾರದಲ್ಲಿದ್ದರೆ ಜೀವನವು ಅದ್ಭುತವಾಗಿರುತ್ತದೆ, ಅದೃಷ್ಟ ನಿಮ್ಮೊಂದಿಗೆ ಇರುತ್ತದೆ..!

Astro tips: ಕೆಲವರಿಗೆ ಹಲ್ಲುಗಳ ನಡುವೆ ಅಂತರವಿರುತ್ತದೆ. ಇತರರು ತಮ್ಮ ಹಲ್ಲುಗಳನ್ನು ಒಟ್ಟಿಗೆ ಅಂಟಿಸಿಕೊಂಡಿದ್ದಾರೆ. ಆದರೆ ಹಲ್ಲುಗಳ ಆಕಾರವು ವ್ಯಕ್ತಿಯ ಅದೃಷ್ಟಕ್ಕೂ ಸಂಬಂಧಿಸಿದೆ ಎಂದು ಕೆಲವರು ನಂಬುತ್ತಾರೆ. ಈ ಹಿನ್ನಲೆಯಲ್ಲಿ ಹಲ್ಲುಗಳ ಜೋಡಣೆಯ ವ್ಯಕ್ತಿಯ ಸ್ವಭಾವ ಹೇಗಿರುತ್ತದೆ ಎಂದು ತಿಳಿಯೋಣ. ನಗುವಿನಿಂದಲೇ ಮನುಷ್ಯನ ಸೌಂದರ್ಯ ಹೆಚ್ಚುತ್ತದೆ ಎನ್ನುತ್ತಾರೆ. ಆದರೆ ಹಲ್ಲಿನ ಆಕಾರ ಸರಿಯಾದ ರೀತಿಯಲ್ಲಿ ಇಲ್ಲದಿದ್ದರೆ, ಅಂತಹ...

ಮನೆಯ ಗೋಡೆಯ ಗಡಿಯಾರ ನಿಮ್ಮ ಯಶಸ್ಸನ್ನು ನಿರ್ಧರಿಸುತ್ತದೆ…ಇದಕ್ಕೆ ಸಂಬಂಧಿಸಿದ ವಾಸ್ತು ನಿಯಮಗಳನ್ನು ತಿಳಿದುಕೊಳ್ಳಿ..!

Vastu: ವಾಸ್ತು ಶಾಸ್ತ್ರದ ಪ್ರಕಾರ ಮನೆಯೊಳಗೆ ಗೋಡೆಯ ಗಡಿಯಾರವನ್ನು ತಪ್ಪು ದಿಕ್ಕಿನಲ್ಲಿ ಇಟ್ಟರೆ, ಅದು ನಿಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ, ಅದು ಕೆಲವು ರೀತಿಯ ತೊಂದರೆಯನ್ನು ಉಂಟುಮಾಡುತ್ತದೆ. ಈ ಹಿನ್ನೆಲೆಯಲ್ಲಿ ವಾಸ್ತು ಪರಿಹಾರಗಳ ಬಗ್ಗೆ ತಿಳಿಯೋಣ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಸಮಯವು ಅತ್ಯಂತ ಅಮೂಲ್ಯವಾದ ವಸ್ತುವಾಗಿದೆ. ಕಳೆದ ಕಾಲ.. ಬಾಯಿಂದ ಜಾರಿದ ಮಾತು ಜೀವನದಲ್ಲಿ ಮತ್ತೆ...

ಮೈಸೂರಿನಲ್ಲಿ ಹೆಚ್ ಡಿಕೆ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ಮೈಸೂರು: ಸಿದ್ದರಾಮಯ್ಯಗೆ ರಾಜಕೀಯವಾಗಿ ಪುನರ್ ಜನ್ಮ ಕೊಟ್ಟೆ ಎಂಬ ಹೆಚ್ ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯನವರು ನಾನು 8 ಚುನಾವಣೆ ಗೆಲ್ಲುವಾಗ ಕುಮಾರಸ್ವಾಮಿ ಎಲ್ಲಿದ್ದರು? ಕುಮಾರಸ್ವಾಮಿ ರಾಜಕೀಯಕ್ಕೆ ಬಂದದ್ದು ಯಾವಾಗ? ರಸ್ತೆ ಗುಂಡಿಗೆ ಬಿದ್ದು ನಿವೃತ್ತ ಯೋಧ ಬಲಿ 1996ರಲ್ಲಿ ರಾಜಕೀಯಕ್ಕೆ ಬಂದವರು ಅವರು. ನಾನು ಅಷ್ಟರಲ್ಲಿ ಚುನಾವಣೆ ಗೆದ್ದಿರಲಿಲ್ವಾ? ನಾನು ಹೋಗದ...

ಮನುಷ್ಯನ ಜೀವನದಲ್ಲಿ ರವಿ ಕೆಟ್ಟ ಸ್ಥಾನದಲ್ಲಿದ್ದರೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ..ಪರಿಹಾರ ಸಲಹೆಗಳು ನಿಮಗಾಗಿ..!

Devotional: ವ್ಯಕ್ತಿಯ ಜಾತಕದಲ್ಲಿ ರವಿಯು ನೀಚ ಸ್ಥಾನದಲ್ಲಿದ್ದರೆ, ವ್ಯಕ್ತಿಯ ಹಾದಿಯು ಕಷ್ಟಗಳಿಂದ ತುಂಬಿರುತ್ತದೆ. ಭಾನುವಾರದಂದು ಉಪವಾಸ ಮಾಡಿ ಸೂರ್ಯನನ್ನು ಪೂಜಿಸುವ ಮೂಲಕ ತೃಪ್ತಿ ಹೊಂದುತ್ತಾರೆ. ಸೂರ್ಯ ದೇವರನ್ನು ಮೆಚ್ಚಿಸಲು ಇತರ ಮಾರ್ಗಗಳು ಯಾವುವು ಎಂದು ತಿಳಿಯೋಣ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಭಗವಾನ್ ಸೂರ್ಯ ಎಲ್ಲಾ ಗ್ರಹಗಳ ಅಧಿದೇವತೆ. ಆ ವ್ಯಕ್ತಿಯ ಗ್ರಹಗಳು ಮತ್ತು ಚಿಹ್ನೆಗಳು ಅನುಕೂಲಕರ ಸ್ಥಾನದಲ್ಲಿದ್ದಾಗ,...

ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿಗೆ ಕಾಡ್ತಿದ್ಯಾ ಸೋಲಿನ ಭಯ ?

ಮಂಡ್ಯ: ಮಂಡ್ಯದ ಮಳವಳ್ಳಿಯಲ್ಲಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿದ್ದು, ಅವರ ಕೊಟ್ಟ ಹೇಳಿಕೆಯಿಂದ, ಅನ್ನದಾನಿಗೆ ಸೋಲಿನ ಭಯ ಕಾಡುತ್ತಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ ಅನ್ನದಾನಿ, ನೀವು ನನ್ನ ಕೈ ಬಿಟ್ರೆ ನಾನು ಹಾಡು ಹೇಳಿಕೊಂಡು, ನಾಟಕವಾಡಿಕೊಂಡು ಜೀವನ ಮಾಡ್ತಿನಿ ಎಂದು ಹೇಳಿದ್ದಾರೆ. ಹಾಸದಲ್ಲಿ ಶಾಸಕ ಪ್ರೀತಮ್ ಜೆ. ಗೌಡರ್ 41ನೇ ಹುಟ್ಟುಹಬ್ಬ ಆಚರಣೆ ಮಂಡ್ಯದ ಮಳವಳ್ಳಿಯಲ್ಲಿ ಕನಕ...

ಹಾಸದಲ್ಲಿ ಶಾಸಕ ಪ್ರೀತಮ್ ಜೆ. ಗೌಡರ್ 41ನೇ ಹುಟ್ಟುಹಬ್ಬ ಆಚರಣೆ : ಗಣೇಶ, ನವಗ್ರಹ, ಜಗನ್ಮೋಹಿನಿ ಜಪ ಮಂತ್ರ ಹೋಮದ ಜೊತೆ ಅನ್ನದಾನ

ಹಾಸನ: ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡರ 41ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ನಗರದ ಶ್ರೀ ಸೀತರಾಮಾಂಜನೇಯ ದೇವಸ್ಥಾನದ ಆವರಣದಲ್ಲಿ ಸೋಮವಾರ ಗಣೇಶ, ನವಗ್ರಹ, ಜಗನ್ಮೋಹಿನಿ ಜಪ ಮಂತ್ರ ಹೋಮವನ್ನು ನಡೆಸಿ ಅನ್ನದಾನ ನೆರವೇರಿಸಲಾಯಿತು. ಕೆಂಪೇಗೌಡ ಪ್ರತಿಮೆ ಪಕ್ಕದಲ್ಲೇ ಹೆಚ್.ಡಿ.ದೇವೇಗೌಡರ ಪ್ರತಿಮೆ ನಿರ್ಮಿಸಬೇಕು : ಹಾಸನದಲ್ಲಿ ಎಎಪಿ ಮುಖಂಡ ಅಗಿಲೆ ಯೋಗೀಶ್ ಒತ್ತಾಯ ನಂತರ ನಗರಸಭೆ ಅಧ್ಯಕ್ಷರು...

ರಸ್ತೆ ಗುಂಡಿಗೆ ಬಿದ್ದು ನಿವೃತ್ತ ಯೋಧ ಬಲಿ

ಮಂಡ್ಯ: ರಸ್ತೆ ಗುಂಡಿಗೆ ಬಿದ್ದು ನಿವೃತ್ತ ಯೋಧರೊಬ್ಬರು ಬಲಿಯಾಗಿದ್ದಾರೆ. ಮಂಡ್ಯದ ಕಾರಿಮನೆ ಗೇಟ್ ಬಳಿ ಘಟನೆ ನಡೆದಿದೆ. ಕುಮಾರ್(38) ಮೃತ ನಿವೃತ್ತ ಯೋಧ.  ಇತ್ತೀಚೆಗಷ್ಟೇ ಸೇನೆಯಿಂದ ನಿವೃತ್ತಿ ಪಡೆದಿದ್ದ ಕುಮಾರ್ ಅವರು ಬೆಂಗಳೂರಿನಲ್ಲೇ ಪೊಲೀಸ್ ಪೇದೆ ಹುದ್ದೆಯ ನೇಮಕಕ್ಕೆ ತರಬೇತಿ ಪಡೆಯುತ್ತಿದ್ದರು. ತಂದೆ ಜೊತೆ ಸಾತನೂರು ಗ್ರಾಮಕ್ಕೆ ತೆರಳುವಾಗ ಮಂಡ್ಯದ ಕಾರಿಮನೆ ಗೇಟ್ ಬಳಿ...

About Me

33119 POSTS
0 COMMENTS
- Advertisement -spot_img

Latest News

Political News: ಕಾಂಗ್ರೆಸ್ ಭಂಡತನವನ್ನು ನಾವು ಸಂಸದೀಯ ವ್ಯವಸ್ಥೆಯಲ್ಲೇ ಭೇದಿಸಿ, ಬಗ್ಗಿಸಿದ್ದೇವೆ: ಸುನೀಲ್ ಕುಮಾರ್

Political News: ವಾಲ್ಮೀಕಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು...
- Advertisement -spot_img