Thursday, July 30, 2026

Karnataka Tv

ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಡಾ.ಗೋಪಾಲಕೃಷ್ಣ ಅಧಿಕಾರ ಸ್ವೀಕಾರ..

ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಇಂದು ಡಾ.ಹೆಚ್.ಎನ್.ಗೋಪಾಲ ಕೃಷ್ಣ ಅವರು ಅಧಿಕಾರ ಸ್ವೀಕರಿಸಿದರು. ಪಶು ಸಂಗೋಪನೆ ಇಲಾಖೆಯ ಆಯುಕ್ತರಾಗಿ ವರ್ಗಾವಣೆಯಾಗಿರುವ ಎಸ್.ಅಶ್ವತಿ ಅವರು ಅಧಿಕಾರ ಹಸ್ತಾಂತರಿಸಿದರು. ಮಂಡ್ಯ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿಕೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜಿಲ್ಲಾಡಳಿತದ ವತಿಯಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಲಾಗುವುದು ಎಂದರು. ಕಾರ್ತಿಕ ಮಾಸದಲ್ಲಿ ಪ್ರತಿದಿನ...

ಹಾಸನಾಂಬಾ ದೇವಿ ದರ್ಶನ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯ..

ಹಾಸನಾಂಬಾ ದೇವಿ ದರ್ಶನ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯವಾಗಿದೆ. ಇಷ್ಟು ದಿನ ಹಾಸನಾಂಬ ದೇವಿ ದರ್ಶನಕ್ಕೆ ಅವಕಾಶವಿದ್ದು, ಲಕ್ಷಾಂತರ ಭಕ್ತರು ದೂರದೂರು ಮತ್ತು ಹೊರರಾಜ್ಯಗಳಿಂದ ಬಂದು ಹಾಸನಾಂಬೆಯ ದರ್ಶನ ಪಡೆದು ಹೋಗಿದ್ದಾರೆ. ರಾಜಕೀಯ ನಾಯಕರು ಕೂಡ ಹಾಸನಾಂಬೆಯ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದಾರೆ. ನಿನ್ನೆವರೆಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶವಿದ್ದು, ಇಂದು ಮಧ್ಯಾಹ್ನ 12.47ರ ಸುಮಾರಿಗೆ, ಸಕಲ ವಿಧಿವಿಧಾನಗಳನ್ನು...

ಅಮಾನತುಗೊಂಡಿದ್ದ ಸರ್ಕಲ್ ಇನ್ಸಪೆಕ್ಟರ್ ಹೃದಯಾಘಾತದಿಂದ ಸಾವು..

ಕೆಆರ್ ಪುರ: ಅಮಾನತುಗೊಂಡಿದ್ದ ಸರ್ಕಲ್ ಇನ್ಸಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹುಣಸೂರು ಮೂಲದ ನಂದೀಶ್, ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗಷ್ಟೇ ಪಬ್‌ವೊಂದು ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ನಂದೀಶ್ ಅಮಾನತುಗೊಂಡಿದ್ದರು. ಆದ್ರೆ ಇಂದು ನಂದೀಶ್‌ಗೆ ಹೃದಯಾಘಾತವಾಗಿದ್ದು, ಕೆಆರ್‌ಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಂದೀಶ್ ಸಾವನ್ನಪ್ಪಿದ್ದಾರೆ. https://karnatakatv.net/karthika-masa-pooja/ https://karnatakatv.net/karthika-somavara-upvasa/

ಕಾರ್ತಿಕ ಮಾಸದಲ್ಲಿ ಪ್ರತಿದಿನ ಹೀಗೆ ಪೂಜೆ ಮಾಡಿ…!

Devotional: 2022ರ ಕಾರ್ತಿಕ ಮಾಸವು ಅಕ್ಟೋಬರ್ 26ರಿಂದ ಆರಂಭವಾಗಿ ನವೆಂಬರ್ 23ರಂದು ಕೊನೆಗೊಳ್ಳುತ್ತದೆ. ಕಾರ್ತಿಕ ಮಾಸವು ಹಿಂದೂ ಧರ್ಮದಲ್ಲಿ ಅತ್ಯಂತ ಮಂಗಳಕರ ಎಂದು ಪ್ರಸಿದ್ದಿ ಪಡೆದಿದೆ.ಈ ಮಾಸವನ್ನು ದಾಮೋದರ ಮಾಸ, ಕಾರ್ತಿಕ ಮುಂತಾದ ಹೆಸರುಗಳಿಂದ ಕರೆಯಲಾಗುತ್ತದೆ. ಕಾರ್ತಿಕ ಮಾಸದಲ್ಲಿ ರುದ್ರಾಭಿಷೇಕ, ರುದ್ರ ಹವನ, ಶಿವಪೂಜೆ, ಲಿಂಗಾರ್ಚನೆ, ಕೇದಾರೇಶ್ವರ ವ್ರತ ಪೂಜೆ ಮತ್ತು ಸತ್ಯನಾರಾಯಣ ವ್ರತ ಮಾಡಿಸುವುದು...

ಕಾರ್ತಿಕ ಮಾಸದಲ್ಲಿ ಕಾವೇರಿ ನದಿ ನೀರಿನ ಸ್ನಾನದ ಮಹತ್ವ..!

Devotional: ಕಾರ್ತಿಕ ಮಾಸದ ನದಿ ಸ್ನಾನಕ್ಕೆ ಹಿಂದೂ ಧರ್ಮದಲ್ಲಿ ಅತಿ ಹೆಚ್ಚು ಪ್ರಾಮುಕ್ಯತೆ ನೀಡಿದ್ದಾರೆ, ಈ ಮಾಸದಲ್ಲಿ ಮಾಡುವ ಪವಿತ್ರ ಸ್ನಾನ ,ಕಲ್ಮಶವನ್ನು ಹೋಗಲಾಡಿಸುವ ಜೊತೆಗೆ ಮನುಷ್ಯನ ಕೋಪ ತಾಪಗಳ್ಳನು ನಿಯಂತ್ರಿಸುತ್ತದೆ. ಮುಖ್ಯವಾಗಿ ಕಾವೇರಿ ನದಿ ಸ್ನಾನ ಅತ್ಯಂತ ಪವಿತ್ರ ಎಂದು ಭಾವಿಸಲಾಗಿದೆ. ಸಮಯದ ಅಭಾವ ಇರುವವರು ಹಾಗೂ ಕೆಲಸದ ಒತ್ತಡ ಇರುವವರು ಕಾವೇರಿ ನದಿ...

ಕಾರ್ತಿಕ ಸೋಮವಾರ ಉಪವಾಸದ ನಿಯಮಗಳೇನು…?

Devotional: ಕಾರ್ತಿಕ ಮಾಸದ ಸೋಮವಾರದ ಪೂಜೆಯನ್ನು ಉಪವಾಸವಿದ್ದು ಮಾಡಿದರೆ ಪುಣ್ಯ ಪ್ರಾಪ್ತಿಯಾಗುವುದು. ಆದ್ದರಿಂದ ಉಪವಾಸಕ್ಕೆ ಕಾರ್ತಿಕ ಸೋಮವಾರ ಶ್ರೇಷ್ಠವೆಂದು ಹೇಳಲಾಗುತ್ತದೆ. ಉಪವಾಸ ಮಾಡುವುದರಿಂದ  ಸಾತ್ವಿಕತೆಯ ಕಡೆಗೆ ನಮ್ಮ ಮನಸ್ಸು ಇರುತ್ತದೆ ಹಾಗೂ ದೇಹಕ್ಕೆ ಚೈತನ್ಯ ದೊರೆಯುತ್ತದೆ . ಕಾರ್ತಿಕ ಸೋಮವಾರ ಉಪವಾಸ ಮಾಡುವಾಗ ಅನುಸರಿಬೇಕಾದ ನಿಯಮಗಳೇನು..? ಈ ದಿನ ಉಪವಾಸ ಮಾಡುವುದರಿಂದ ಶಿವನ ಕೃಪೆಗೆ ಪಾತ್ರರಾಗಬಹುದು ,ಬೆಳಗ್ಗೆ ಸೂರ್ಯೋದಕ್ಕಿಂತ...

‘ಈ ಮಣ್ಣಿನ ಮಗ, ದೇಶದ ಮಾಜಿಪ್ರಧಾನಿ ದೇವೇಗೌಡರ ಆರೋಗ್ಯ ಚಲೋ ಆಗಬೇಕು’

ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಈ ವೇಳೆ ಮಾತನಾಡಿದ ಶ್ರೀರಾಮುಲು, ನಾನು ಇಲ್ಲಿ ರಾಜಕೀಯ ಮಾತನಾಡಲ್ಲ. ಏಕೆಂದರೆ ಒಂದು ಕಡೆ ದೀಪಾವಳಿ ಆಗ್ತಿದೆ, ಇನ್ನೊಂದು ಕಡೆ ಹಾಸನಾಂಬೆ ದೇವಿ ಆಶೀರ್ವಾದ ಪಡೆದಿದ್ದೇನೆ. ಈ ಮಣ್ಣಿನ ಮಗ, ದೇಶದ ಮಾಜಿಪ್ರಧಾನಿ ದೇವೇಗೌಡರ ಆರೋಗ್ಯ ಚಲೋ ಆಗಬೇಕು. ಅವರು ಈ ರಾಜ್ಯಕ್ಕೋಸ್ಕರ,...

‘ಇದು ಪೊಲಿಟಿಕಲ್ ಗಿಮಿಕ್, ರಾಜಕೀಯಕ್ಕೋಸ್ಕರ ಅಲ್ಲ’

ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಇದಾದ ಬಳಿಕ ಮೀಸಲಾತಿ ಹೆಚ್ಚಳ ಚುನಾವಣೆ ಗಿಮಿಕ್ ಎಂಬ ವಿರೋಧ ಪಕ್ಷದ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಅನೇಕ ದಶಕಗಳಿಂದ ಮೀಸಲಾತಿ ಜಾಸ್ತಿ ಆಗಬೇಕು ಅಂತ ಹೋರಾಟ ನಡೆಯುತ್ತಿತ್ತು. ಎಸ್ಸಿ ಜನಾಂಗಕ್ಕೆ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕೊಡಬೇಕಿತ್ತು. ಅನೇಕ ಸರ್ಕಾರಗಳು...

‘ತಾಯಿಯ ಆಶೀರ್ವಾದಿಂದ ಇವತ್ತು ಸರ್ಕಾರ ಎಸ್ಸಿ, ಎಸ್ಟಿ ಜನಾಂಗಕ್ಕೆ ಮೀಸಲಾತಿ ಜಾಸ್ತಿ ಮಾಡಿದೆ’

ಹಾಸನ: ಸಾರಿಗೆ ಸಚಿವ ಶ್ರೀರಾಮುಲು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ಬಂದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಮಾತನಾಡಿದ ಶ್ರೀರಾಮುಲು, ಹಾಸನಾಂಬೆ ದೇವಿ ಬಹಳ ದಿನಗಳಿಂದ ಸಂಕಲ್ಪ, ಇಚ್ಛೆಯಿತ್ತು. ಇವತ್ತು ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದೇವಿ ಆಶೀರ್ವಾದ ಪಡೆದುಕೊಂಡಿದ್ದೇನೆ. ಇದರಿಂದ ಸಂತೋಷ, ಸಮಾಧಾನ, ಸಾರ್ಥಕತೆ ಆಗಿದೆ. ಒಂದು ಕಡೆ...

ಶಾಸಕ ಪ್ರೀತಂ ಗೌಡ್ರ ನೇತೃತ್ವದಲ್ಲಿ ಬರುವ ಭಕ್ತರಿಗೆ ನಿರಂತರ ಅನ್ನದಾನ..

ಹಾಸನ: ಅದಿ ದೇವತೆ ಹಾಸನಾಂಬೆ ದೇವಿಯವರ ಗರ್ಭಗುಡಿ ಬಾಗಿಲು ತೆಗೆದು ಈಗಾಗಲೇ ಲಕ್ಷಾಂತರ ಮಂದಿಗೆ ದರ್ಶನ ನೀಡಿದ್ದು, ಬರುವ ಭಕ್ತರು ಯಾರು ಹಸಿವಿನಿಂದ ಹೋಗಬಾರದೆಂದು ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡ ಅವರು ಪ್ರಸಾದ ರೂಪದಲ್ಲಿ ಅನ್ನದಾನ ಮಾಡುತ್ತಿರುವುದಾಗಿ ಪ್ರಸಂಸೆಯ ಮಾತುಗಳು ಕೇಳಿ ಬಂದಿದೆ. ‘ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಂ ಗೌಡ್ರ ಕೀಳು ಮಟ್ಟದ ರಾಜಕಾರಣ’ ​...

About Me

32774 POSTS
0 COMMENTS
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img