Beauty tips:
ನಾವು ಚಿಕ್ಕವರಾಗಿದ್ದಾಗ ಸ್ನಾನ ಮಾಡುವಾಗ ನಮ್ಮ ಅಜ್ಜಿಯರು, ತಾಯಂದಿರು ಕೂದಲನ್ನು ಗಟ್ಟಿಯಾಗಿ ಉಜ್ಜುವಂತೆ ಸಲಹೆ ನೀಡುತ್ತಿದ್ದರು. ಆದರೆ ಈ ಸಲಹೆ ನಮ್ಮ ತ್ವಚೆಗೆ ಹಾನಿಕಾರಕ ಎನ್ನುತ್ತಾರೆ ಡಾ.ಶರದ್
ನಾವು ಚಿಕ್ಕವರಾಗಿದ್ದಾಗ ಸ್ನಾನ ಮಾಡುವಾಗ ನಮ್ಮ ಅಜ್ಜಿಯರು, ತಾಯಂದಿರು ಕೂದಲನ್ನು ಗಟ್ಟಿಯಾಗಿ ಉಜ್ಜುವಂತೆ ಸಲಹೆ ನೀಡುತ್ತಿದ್ದರು. ಯಾರಾದ್ರೂ ಬೇಗ ಸ್ನಾನ ಮಾಡಿದ್ರೆ..ಸುಮನ್ನೇ ಮೇಲೆ ಮೇಲೆ ಸ್ನಾನ...
Beauty tips:
ಮುಖದ ಮೇಲೆ ಯಾವುದನ್ನಾದರೂ ಅನ್ವಯಿಸುವ ಮೊದಲು ನಿಮ್ಮ ಚರ್ಮವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಟ್ಯಾನ್ ಮತ್ತು ಮೊಡವೆಗಳನ್ನು ತೆಗೆದುಹಾಕಲು ದುಬಾರಿ ಕ್ರೀಮ್ಗಳು ಮಾತ್ರವಲ್ಲ. ಕೆಲವು ಮನೆ ಸಲಹೆಗಳು ಸಹ ಕೆಲಸ ಮಾಡುತ್ತವೆ. ಚರ್ಮದ ಸಮಸ್ಯೆಗಳೂ ದೂರವಾಗುತ್ತವೆ. ಆದರೆ, ಈ ಸಲಹೆಗಳನ್ನು ಅನುಸರಿಸುವ ಮೊದಲು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಅವು ಯಾವುವು ಇದರಿಂದ ಯಾವ...
Hair care:
ಚಳಿಗಾಲದಲ್ಲಿ ತಲೆಹೊಟ್ಟು ಸಮಸ್ಯೆ ಹೆಚ್ಚು ಮಾರುಕಟ್ಟೆಯಲ್ಲಿ ಸಿಗುವ ಆ್ಯಂಟಿ ಡ್ಯಾಂಡ್ರಫ್ ಶಾಂಪೂಗಳನ್ನು ಡ್ಯಾಂಡ್ರಫ್ ಹೋಗಲಾಡಿಸಲು ಬಳಸಲಾಗುತ್ತದೆ. ಆದರೆ, ಅದರಿಂದ ಯಾವುದೇ ಫಲಿತಾಂಶ ಸಿಗುವುದಿಲ್ಲ. ಫಲಿತಾಂಶ ಸಿಕ್ಕಿದರು ಅದು ತಕ್ಷಣದ ಫಲಿತಾಂಶ ಅಷ್ಟೇ ಮತ್ತೆ ಮತ್ತೆ ಬರುತಿರುತ್ತದೆ. ನಮ್ಮ ಮನೆಯಲ್ಲಿ ಸಿಗುವ ವಸ್ತುಗಳಿಂದ ನೈಸರ್ಗಿಕವಾಗಿ ತಲೆಹೊಟ್ಟು ಸಮಸ್ಯೆಯನ್ನು ಪರಿಶೀಲಿಸಬಹುದು. ಹೇಗೆ ಎಂದು ತಿಳಿಯಲು ಈ...
ಬೀಜಿಂಗ್: ಚೀನಾದ ಹನನ್ ಪ್ರಾಂತ್ಯದ ಅನ್ಯಾಂಗ್ ನಗರದ ವಾಣಿಜ್ಯ ವ್ಯವಹಾರ ಸಂಸ್ಥೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿದ್ದು, 38 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ನಂದಿಸಲು ಅಗ್ನಿ ಶಾಮಕ ದಳ ಸ್ಥಳಕ್ಕೆ ದೌಡಾಯಿಸಿ 4 ಗಂಟೆ ಕಾಲ ಬೆಂಕಿ ನಂದಿಸಿದರು ರಾತ್ರಿ 11 ಗಂಟೆಯಲ್ಲಿ ಬೆಂಕಿ ನಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ...
ಬೆಳಗಾವಿ: ನೇಣು ಬಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರುಶುರಾಮ ಕೋನೇರಿ(20) ಬೈಲಹೊಂಗಲದ ಇಂದಿರಾ ನಗರದ ವಸತಿ ನಿಲಯದಲ್ಲಿ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ನಿಲಯದಲ್ಲಿ ಎಲ್ಲ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ನಂತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯಗೆ ಕಾರಣಗಳು ತಿಳಿದುಬಂದಿಲ್ಲ, ಸ್ಥಳ್ಕಕೆ ಪೊಲೀಸರು ಆಗಮಿಸಿ ವಿದ್ಯಾರ್ಥಿ ಮೃತದೇಹವನ್ನು ಮರಣೋತ್ತರ ಪರೀಕ್ಷಗೆ...
ದೆಹಲಿ: ಮಹಿಳೆ ಎಷ್ಟೇ ಮುಂದುವರೆದಿದ್ದರೂ, ಪುರಷ ಸಮನಾಗಿ ಕೆಲಸ ಮಾಡುತ್ತಿದ್ದರೂ ಅವರ ಮೇಲಿನ ದೌರ್ಜನ್ಯಗಳು ಮಾತ್ರ ಇನ್ನೂ ನಿಂತಿಲ್ಲ. ಇದರ ಕುರಿತು ವಿಶ್ವಸಂಸ್ಥೆಯ ಸೆಕ್ರೆಟರಿ ಆಂಟೋನಿಯೊ ಗುಟರೆಸ್ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರತಿ 11 ನಿಮಿಷಗಳಿಗೊಮ್ಮೆ ಮಹಿಳೆಯ ಮೇಲೆ ದೌರ್ಜನ್ಯವಾಗುತ್ತಿದ್ದು, ಅದು ಸಂಗಾತಿ ಅಥವಾ ಕುಟುಂಬದ ಸದಸ್ಯರಿಂದ ಮಹಿಳೆಯನ್ನು ಹತ್ಯೆ ಮಾಡಲಾಗುತ್ತಿದೆ. ಇದು ವಿಶ್ವದ ಅತ್ಯಂತ...
Health:
ಪಾರ್ಶ್ವವಾಯು ವೈದ್ಯಕೀಯವಾಗಿ ಗಂಭೀರ ಸ್ಥಿತಿಯಾಗಿದ್ದು, ಇದು ಆರಂಭಿಕ ರೋಗನಿರ್ಣಯ ಮತ್ತು ಚಿಕಿತ್ಸೆಯ ಅಗತ್ಯವಿರುತ್ತದೆ. ಮೆದುಳಿಗೆ ರಕ್ತ ಪೂರೈಕೆ ಕಡಿಮೆಯಾದ ಮತ್ತು ಅಡ್ಡಿಪಡಿಸಿದ ಕಾರಣ ಮೆದುಳಿನ ಕೋಶಗಳು ಸತ್ತಾಗ ಪಾರ್ಶ್ವವಾಯು ಸಂಭವಿಸುತ್ತದೆ. ಆರಂಭಿಕ ಪತ್ತೆ ಮೆದುಳಿನ ಹಾನಿ ಸಾಧ್ಯತೆಗಳನ್ನು ಕಡಿಮೆ ಮಾಡಬಹುದು. ಪುರುಷರು, ಮಹಿಳೆಯರಲ್ಲಿ ಪಾರ್ಶ್ವವಾಯುವಿನ ಕೆಲವು ಸಾಮಾನ್ಯ ಲಕ್ಷಣಗಳು. ಇವುಗಳನ್ನು ಮೊದಲಿನಿಂದಲೂ ಎಚ್ಚರಿಕೆಯಿಂದ ಗಮನಿಸಬೇಕು....
ಶಿಲ್ಲಾಂಗ್: ಗುಂಡಿನ ದಾಳಿಯಲ್ಲಿ ಅಸ್ಸಾಂ ಅರಣ್ಯ ಅಧಿಕಾರಿ ಸೇರಿ 6 ಜನ ಮೃತಪಟ್ಟ ಹಿನ್ನೆಲೆ ಮೇಘಾಲಯ ರಾಜ್ಯದ 7 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು 48 ಗಂಟೆಗಳ ಕಾಲ ಸ್ಥಗಿತಗೊಳಿಸಿದೆ. ಪಶ್ಚಿಮ ಜೈನ್ತಿಯಾ ಹಿಲ್ಸ್ನ ಮುಕ್ರೋಹ್ನಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ 6 ಜನ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಮೇಘಾಲಯದ 7 ಜಿಲ್ಲೆಗಳ್ಲಲಿ ಬೆಳಿಗ್ಗೆ 10.30...
ಮಂಡ್ಯ: ಜಿಲ್ಲೆಯಲೊಂದು ಅಮಾನವೀಯ ಕೃತ್ಯ ನಡೆದಿದೆ. ಇತ್ತೀಚಿಗಷ್ಟೇ ಮಳವಳ್ಳಿಯ ದಿವ್ಯ ಎಂಬ ಪುಟ್ಟ ಕಂದಮ್ಮನ ಮೇಲೆ ಶಿಕ್ಷಕ ಅತ್ಯಾಚಾರ ಎಸಗಿ ಕೊಲೆಮಾಡಿರುವ ಘಟನೆ ಮಾಸುವಸ್ಟರಲ್ಲೇ, ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಬಾಲಕಿ ಮೇಲೆ ಮುಸ್ಲಿಂ ವ್ಯಕ್ತಿಯಿಂದ ಅತ್ಯಾಚಾರ ಎಸಗಲಾಗಿದೆ. ಬಾಲಕಿ ಬೆದರಿಸಿ, ಮನೆಯವರಿಗೆಲ್ಲ ಊಟದಲ್ಲಿ ಮತ್ತು ಬರುವ ಔಷಧಿ ಬೆರೆಸಿದ್ದ ಕಿರಾತಕ. ಮೊಬೈಲ್ನಲ್ಲಿ...
Health:
ಇತ್ತೀಚಿನ ದಿನಗಳಲ್ಲಿ ನಿಂಬೆ ರಸದ ಬಳಕೆ ತುಂಬಾ ಸಾಮಾನ್ಯವಾಗಿದೆ. ನಿಂಬೆ ರಸವನ್ನು ಚಾಟ್, ಪಾನೀಯಗಳು ಮತ್ತು ಸಲಾಡ್ಗಳಿಗೆ ವಿಶೇಷ ರುಚಿಯನ್ನು ನೀಡಲು ಸೇರಿಸುತ್ತಾರೆ.
ನಾವು ಮನೆಯಲ್ಲಿ ಪ್ರತಿನಿತ್ಯ ನಿಂಬೆಯನ್ನು ಖಂಡಿತವಾಗಿ ಬಳಸುತ್ತೇವೆ. ನಿಂಬೆಹಣ್ಣಿನ ನೀರು, ಪಾನೀಯಗಳು, ಚಾನಾ ಮಸಾಲ, ಸಲಾಡ್ ಇತ್ಯಾದಿಗಳನ್ನು ನಿಂಬೆ ರಸವಿಲ್ಲದೆ ಮಾಡುವುದು ತುಂಬಾ ಕಷ್ಟ, ಆದರೆ ಬಿಸಿ ಆಹಾರದಲ್ಲಿ ನಿಂಬೆರಸವನ್ನು ಹಿಂಡುವುದರಿಂದ...