Chithradurga News:
ಚಿತ್ರದುರ್ಗ ಜಿಲ್ಲೆ , ಹಿರಿಯೂರಿನಲ್ಲಿ ಮಳೆಯಿಂದಾಗಿ ವಾಣಿವಿಲಾಸ ಡ್ಯಾಮ್ ಭರ್ತಿಯಾಗಿದ್ದು ಅದರ ಜೊತೆಗೆ ಅತಿಯಾದ ಮಳೆಯಿಂದಾಗಿ ವೇದಾವತಿ ನದಿ ಪಾತ್ರದಲ್ಲಿ ವಾಸವಾಗಿರುವ ಜನರ ಮನೆಗಳು ನೀರಿನಿಂದ ಆವ್ರುತವಾಗಿದ್ದು. ಸಂತ್ರಸ್ಥರು ಮನೆಯ ಸಾಮಗ್ರಿಗಳನ್ನು ಬೇರೆಡೆಗೆ ಸಾಗಿಸುತ್ತಿರುವ ದೃಶ್ಯ ಕಂಡು ಬಂತು ಇನ್ನು ನಗರದಲ್ಲಿ ಕೆಲವಾರು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.
https://karnatakatv.net/banglore-rain-girl-got-electric-shock/
https://karnatakatv.net/bagalkot-power-outages-in-these-areas-of-the-district-on-september-7-and-8/
https://karnatakatv.net/knowledge-should-be-used-for-the-betterment-of-society-country-and-the-world-chief-minister-basavaraj-bommai/
Banglore News:
ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ರಕ್ಕಸ ಮಳೆಗೆ ಜನ ಜೀವನವೇ ಅಸ್ತವ್ಯಸ್ತವಾಗಿದೆ. ರಣ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ಘಟನೆ ನಡೆದಿದೆ. ಅಖಿಲಾ (23) ಮೃತ ಯುವತಿ ಎಂದು ತಿಳಿದು ಬಂದಿದೆ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ, ಖಾಸಗಿ ಶಾಲೆಯೊಂದರಲ್ಲಿ ಕಳೆದ...
ಬಾಗಲಕೋಟೆ: ಜಿಲ್ಲೆಯ ಇಳಕಲ್ ತಾಲೂಕಿನಲ್ಲಿ ಸೆಪ್ಟೆಂಬರ್ 7ರಂದು ಹಾಗೂ ಹುನಗುಂದದಲ್ಲಿ ಸೆ.8ರಂದು ವಿವಿಧ ವಿದ್ಯುತ್ ಕಾಮಗಾರಿಗಳ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಈ ಕುರಿತು ಹೆಸ್ಕಾಂ ಮಾಹಿತಿ ಬಿಡುಗಡೆ ಮಾಡಿದ್ದು, ಇಲಕಲ್ಲ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಪ್ರಯುಕ್ತ ಸೆಪ್ಟೆಂಬರ 7 ರಂದು ಬೆಳಿಗ್ಗೆ 10 ರಿಂದ ಸಂಜೆ 5 ವರೆಗೆ...
ಬೀಜಿಂಗ್: ನೈಋತ್ಯ ಚೀನಾದಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.
ಸಿಚುವಾನ್ ಪ್ರಾಂತ್ಯದ ಕಾಂಗ್ಡಿಂಗ್ ನಗರದ ಆಗ್ನೇಯಕ್ಕೆ ಸುಮಾರು 43 ಕಿಲೋಮೀಟರ್ (26 ಮೈಲಿ) ದೂರದಲ್ಲಿ 6.6 ತೀವ್ರತೆಯ ಭೂಕಂಪವು 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.
ಪ್ರಾಂತೀಯ ರಾಜಧಾನಿ...
ಬೆಂಗಳೂರು : ಜ್ಞಾನವು ಸಮಾಜ, ದೇಶ ಹಾಗೂ ವಿಶ್ವದ ಒಳಿತಿಗೆ ಬಳಕೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಂದು ಉನ್ನತ ಶಿಕ್ಷಣ ಇಲಾಖೆಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮಕ್ಕಳಿಂದಲೂ ಕಲಿಯಲು ಬಹಳಷ್ಟಿರುತ್ತದೆ. ಮಕ್ಕಳು, ಶಿಕ್ಷಕರಿಗೆ ತಮ್ಮದೇ ಆದ...
ನವದೆಹಲಿ: ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಭಾರತದಾದ್ಯಂತದ ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣಕ್ಕಾಗಿ ಹೊಸ ಯೊಜನೆಯೊಂದನ್ನು ಘೋಷಿಸಿದರು. ಪ್ರಧಾನ ಮಂತ್ರಿ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂ-ಶ್ರೀ) ಯೋಜನೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಯ ಪ್ರಯೋಗಾಲಯವಾಗಲಿದ್ದು, ಮೊದಲ ಹಂತದಲ್ಲಿ 14,500 ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುವುದು.
ಇಂದು, ಶಿಕ್ಷಕರ ದಿನದಂದು,...
ಊಟ, ತಿಂಡಿ, ನೀರು, ಗಾಳಿ, ಅನ್ನೋದು ಆರೋಗ್ಯಕ್ಕೆ ಎಷ್ಟು ಮುಖ್ಯವೋ, ನಿದ್ದೆಯೂ ಕೂಡ ಅಷ್ಟೇ ಮುಖ್ಯ. ಮನುಷ್ಯ ದಿನಕ್ಕೆ 8 ಗಂಟೆ ನಿದ್ರಿಸಬೇಕು ಅಂತಾ ಹೇಳಲಾಗತ್ತೆ. ಆದ್ರೆ ಮನುಷ್ಯ 4 ಗಂಟೆ ನಿದ್ರಿಸಿದ್ರೂ, ನೆಮ್ಮದಿಯಾಗಿ ನಿದ್ರಿಸಿದ್ರೆ, ಅದರಿಂದಾನೂ ಆತ ಆರಾಮವಾಗೇ ಇರ್ತಾನೆ. ಹಾಗಾದ್ರೆ ಇಂದಿನ ಕಾಲದವರು ಮಲಗೋಕ್ಕೂ ಮುನ್ನ ಮಾಡುವ 3 ತಪ್ಪುಗಳು ಯಾವುದು..?...
ಕೆಲವರಿಗೆ ಹೆಣ್ಣೆಂದರೆ ಭಾರ. ಆದ್ರೆ ಇನ್ನೂ ಕೆಲವರಿಗೆ ಹೆಣ್ಣು ಹುಟ್ಟಲಿ ಅನ್ನೋದೇ ಆಸೆ. ಹಾಗಾದ್ರೆ ಹೆಣ್ಣು ಹುಟ್ಟೋದಂದ್ರೆ, ಉತ್ತಮವಾ..? ಎಂಥ ಮನೆಯಲ್ಲಿ ಹೆಣ್ಣು ಮಗು ಹುಟ್ಟುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಒಮ್ಮೆ ಅರ್ಜುನ, ಶ್ರೀಕೃಷ್ಣನಲ್ಲಿ ಈ ರೀತಿ ಕೇಳುತ್ತಾನೆ. ಪ್ರಭು ಎಂಥ ಮನೆಯಲ್ಲಿ ಧನ ಲಕ್ಷ್ಮಿ ಅಂದರೆ, ಪುತ್ರಿಯ ಜನನವಾಗುತ್ತದೆ ಎಂದು...
ಬೆಂಗಳೂರು: ರಾಜ್ಯ ಸರ್ಕಾರ ಕೃಷಿ ಪಂಪ್ಸೆಟ್ಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪೂರೈಕೆಯನ್ನು ಕಡಿಮೆ ಮಾಡಿ ಮೀಟರ್ ಅಳವಡಿಸಲು ಹೊರಟಿರುವುದು ಮತ್ತು ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಠ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್ಗಳವರೆಗೆ ನೀಡಲಾಗುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ಸ್ಥಗಿತಗೊಳಿಸಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.
ಈ ಸಂಬಂಧ...
ನಾವು ನಿಮಗೆ ಹಲವು ಬಾರಿ ರಾವಣನ ಬಗ್ಗೆ ತಿಳಿಸಿದ್ದೇವೆ. ರಾವಣನಲ್ಲೂ ಹಲವು ಉತ್ತಮ ಗುಣವಿದ್ದಿತು. ಆದರೆ ಕೆಲವೇ ಕೆಲವು ದುರ್ಗಣದ ಕಾರಣ, ರಾವಣನ ಸಂಹಾರವಾಯಿತು. ಆದರೆ ರಾವಣನಿಗಿಂದಲೂ, ಅವನ ಮಗ ಮೇಘರಾಜ ಬಲಶಾಲಿಯಾಗಿದ್ದ. ಹಾಗಾದ್ರೆ ಮೇಘರಾಜ ಯಾರು..? ಯಾಕೆ ಅವನು ರಾವಣನಿಗಿಂತ ಬಲಶಾಲಿ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಗಣೇಶ ಕುಬೇರನನ್ನೇ ತಿನ್ನಲು...