Saturday, August 22, 2026

Karnataka Tv

ನಗರಸಭೆಯ ಸಾಮಾನ್ಯ ಸಭೆಗೆ ಪ್ರಾರಂಭದಲ್ಲೇ ವಿಘ್ನ..

ಹಾಸನ: ಕಳೆದ 8 ತಿಂಗಳ ನಂತರ ನಡೆಯುತ್ತಿರುವ ನಗರಸಭೆಯ ಸಾಮಾನ್ಯ ಸಭೆಯ ವಿಚಾರಗಳು ಪ್ರಸ್ತಾಪವಾಗುವ ಮೊದಲೇ ವಿಘ್ನ ಎಂಬಂತೆ ಸ್ಥಾಯಿ ಸಮಿತಿ ರಚನೆ ಮಾಡುವಂತೆ ಜೆಡಿಎಸ್ ಸದಸ್ಯರು ಪಟ್ಟು ಹಿಡಿದಿದಲ್ಲದೇ ಕಾಟಚಾರದ ಸಭೆ ಎಂದು ದೂರಿದಲ್ಲದೇ ಇತರೆ ವಿಚಾರಗಳನ್ನಿಟ್ಟಿಕೊಂಡು ಸಭೆಯು ವಾಗ್ವಾದದಲ್ಲೆ ಕೆಲ ಗಂಟೆಗಳ ಕಾಲ ಕಳೆಯಲಾಯಿತು. ಸಂತೇಪೇಟೆ ವೃತ್ತದ ಬಳಿ ಇರುವ ನಗರಸಭೆಯ ಕುವೆಂಪು...

ಕೋಲಾರದಲ್ಲಿ ಬಿಜೆಪಿ ಟಿಕೇಟ್ ಆಕಾಂಕ್ಷಿಗಳ ಮಧ್ಯೆ ಮುಂದುವರೆದ ನಾನಾ- ನೀನಾ ಫೈಟ್..

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ಬಿಜೆಪಿ ಯಲ್ಲಿ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ನಾನಾ-ನೀನಾ ಫೈಟ್ ಮುಂದುವರೆದಿದೆ. ಮಾಜಿ ಶಾಸಕ ಮಂಜುನಾಥ್ ಗೌಡ ಹಾಗು ಹೂಡಿ ವಿಜಯ್ ಕುಮಾರ್ ಮಧ್ಯೆ ಟಿಕೆಟ್ ಫೈಟ್ ಮುಂದುವರೆದಿದೆ. ಇತ್ತೀಚೆಗೆ ನಡೆದ ಕೆಂಪೇಗೌಡರ ರಥಯಾತ್ರೆ ವೇಳೆ ಬಿಜೆಪಿ ಮುಖಂಡ ಗೋಪಾಲಗೌಡ ಮೇಲೆ ಮಂಜುನಾಥ್ ಗೌಡರು ಹಲ್ಲೆ ನಡೆಸಿದ್ದಾರೆಂದು, ಆರೋಪಿಸಿ ಪೊಲೀಸ್...

2ನೇ ಮದುವೆಲಿ ತಾಳಿ ಕಟ್ಟಿ ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಯೋಧ..

ಹಾಸನ: ಗಂಡ ಇಲ್ಲದ 2 ಮಕ್ಕಳ ತಾಯಿ ವಿಧವೆಗೆ ಬಾಳು ಕೊಡುವುದಾಗಿ ನಂಬಿಸಿ ತಾಳಿಕಟ್ಟಿದ ಭೂಪ, ಈಗ ಮತ್ತೊಂದು ಮದುವೆ ಆಗಲು ಹೋಗಿ ತಾಳಿ ಕಟ್ಟಿದ ನಂತರ ಮೊದಲ ಹೆಂಡತಿಗೆ ಯೋಧನು ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಘಟನೆ ಗುರುವಾರದಂದು ಹಾಸನ ನಗರದ ಹೊರ ವಲಯ ಬೆಂಗಳೂರು ರಸ್ತೆ, ಬೂವನಹಳ್ಳಿ ಬಳಿ ಇರುವ ಸಾಧನ ಸಮುದಾಯಭವನದಲ್ಲಿ...

ಕಾರ್ಯದೊತ್ತಡ ನಿರ್ವಹಣೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿ: ಡಾ.ಎಚ್.ಎನ್.ಗೋಪಾಲಕೃಷ್ಣ

ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲಿರುಳು ಕಾರ್ಯ ನಿರ್ವಹಿಸುವ ಪೊಲೀಸರ ಕಾರ್ಯದೊತ್ತಡ ಕಡಿಮೆಯಾಗಲು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ತಿಳಿಸಿದರು.ಅವರು ಇಂದು ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದರು. ಉತ್ತಮ‌ ಸಮಾಜದ ಅಭ್ಯುದ್ಯಯಕ್ಕಾಗಿ ಶ್ರಮಿಸುವ ಪೊಲೀಸರು ಸಭೆ, ಸಮಾರಂಭ, ಮುಷ್ಕರ...

‘ತಿನ್ನಲ್ಲ, ತಿನ್ನೋಕ್ಕೂ ಬಿಡಲ್ಲ ಎಂದಿದ್ರಿ, ಹಾಗಾದ್ರೆ ಈಗ ನಿಮ್ಮವರೇನು ತಿನ್ನುತ್ತಿದ್ದಾರೆ’..?

ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪತ್ರ ಬರೆದು ಬಿಜೆಪಿ ಸರ್ಕಾರದ ಲೋಪಗಳ ಬಗ್ಗೆ ವಿವರಣೆ ನೀಡುತ್ತಿದ್ದು, ಈ ಬಾರಿ ರಾಜ್ಯಕ್ಕೆ ಬಂದಾಗ ಪ್ರಧಾನಿ ಅವರು ಈ ವಿಚಾರವಾಗಿ ರಾಜ್ಯದ ಜನರಿಗೆ ಉತ್ತರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೇವನಹಳ್ಳಿಯ ಕ್ಲಾರ್ಕ್ ಎಕ್ಸಾಟಿಕಾದಲ್ಲಿ ಸಿದ್ದರಾಮಯ್ಯ ಅವರ ಜತೆ...

ರಾಯಚೂರು ನೀರಾವರಿ ನಿಗಮದ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ರಾಯಚೂರು: ಕರ್ನಾಟಕ ನೀರಾವರಿ ನಿಗಮ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನಾಲ್ಕು ಜನ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಬಲೆ ಬಿಸಿದ್ದಾರೆ. ಬಳ್ಳಾರಿಯ ಗುತ್ತಿಗೆದಾರ ಈಶ್ವರಯ್ಯ ನೀಡಿದ ದೂರಿನ ಆಧಾರದ ಮೇಲೆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಇಂಜಿನಿಯರ್ಸ್ ಗಳು ಸಿಕ್ಕಿದ್ದು, ನಾಲ್ಕು ಇಂಜಿನಿಯರ್ಸ್ ಗಳನ್ನು ಲೋಕಾಯುಕ್ತರು ವಶಪಡಿಸಿಕೊಂಡಿದ್ದಾರೆ. ಬಿಲ್ ಕ್ಲಿಯರ್...

ಚಾಮರಾಜನಗರ ಸರ್ಕಾರಿ ಇಂಜಿಯರಿಂಗ್, ಪಾಲಿಟೆಕ್ನಿಕ್ ಕಾಲೇಜ್ ಗಳಲ್ಲಿ ಕರೆಂಟ್ ಕಟ್ ಮಾಡಿದ ಚೆಸ್ಕಾಂ

ಚಾಮರಾಜನಗರ: ಚೆಸ್ಕಾಂ ಚಾಮರಾಜನಗರದ ನಗರದ ಸರ್ಕಾರಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜ್ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿದೆ. ವಿದ್ಯುತ್ ಕಡಿತದಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದ್ದು, ಸರ್ಕಾರದ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ ಇಂಜಿನಿಯರಿಂಗ್ ಕಾಲೇಜು 2 ಲಕ್ಷ, ಪಾಲಿಟೆಕ್ನಿಕ್ ಕಾಲೇಜು 82 ಸಾವಿರ ರೂಪಾಯಿ ವಿದ್ಯುತ್...

ಚಳಿಗಾಲದಲ್ಲಿ ಈ ಸಲಹೆಗಳನ್ನು ಪಾಲಿಸಿದರೆ ನಿಮ್ಮ ತ್ವಚೆಯು ಮೃದುವಾಗಿರುತ್ತದೆ..!

Winter Skin care: ಚಳಿಗಾಲದಲ್ಲಿ ತ್ವಚೆಯ ಆರೈಕೆಗೆ ಹೆಚ್ಚು ಗಮನ ನೀಡಬೇಕು. ಇಲ್ಲದಿದ್ದರೆ ತಣ್ಣನೆಯ ಗಾಳಿಯು ತ್ವಚೆಯ ಮೇಲಿನ ತೇವಾಂಶವನ್ನು ನಾಶಪಡಿಸುತ್ತದೆ. ನಿಮ್ಮ ಸ್ಕಿನ್ ಡ್ರೈ ಆಗುತ್ತದೆ, ಚಳಿಗಾಲದಲ್ಲಿ ಕೆಲವೊಂದು ಸಲಹೆಗಳನ್ನು ಪಾಲಿಸಿದರೆ ನಮ್ಮ ತ್ವಚೆಯನ್ನು ರಕ್ಷಿಸಿಕೊಳ್ಳಬಹುದು. ಎಂದು ತಿಳಿಯಲು ಈ ಸ್ಟೋರಿ ಓದಿ. ಚಳಿಗಾಲದಲ್ಲಿ ತಣ್ಣನೆಯ ಗಾಳಿಯು ತ್ವಚೆಯ ಮೇಲಿನ ತೇವಾಂಶವನ್ನು ನಾಶಪಡಿಸುತ್ತದೆ. ಚರ್ಮವು ಒಣಗುತ್ತದೆ...

ಎಎಪಿ ಪಕ್ಷದ ರೈತ ಸಂಪರ್ಕ ಯಾತ್ರೆಗೆ ಅದ್ಧೂರಿ ಚಾಲನೆ

ಹಾಸನ: ಜಿಲ್ಲೆಯಲ್ಲಿ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಪ್ರತಿ ಹಳ್ಳಿಗಳಿಗೂ ಭೇಟಿ  ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ, ಪತ್ರದ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ತಲುಪಿಸುವ ಉದ್ಧೇಶದಿಂಧ ಆಮ್ ಆದ್ಮಿ ಪಕ್ಷ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಹೇಳಿದರು. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ...

ಹಾಲು ಕುಡಿಯುವುದರಿಂದ ಮೊಡವೆಗಳು ಬರುತ್ತವೆಯೇ…?

Skin problems: ಹಾಲು ಮತ್ತು ಇತರ ಡೈರಿ ಉತ್ಪನ್ನಗಳು ಆರೋಗ್ಯಕ್ಕೆ, ವಿಶೇಷವಾಗಿ ಮೂಳೆಗಳು ಮತ್ತು ಆರೋಗ್ಯಕರ ಚರ್ಮಕ್ಕೆ ಒಳ್ಳೆಯದು ಎಂದು ವರ್ಷಗಳಿಂದ ಹೇಳಲಾಗುತ್ತದೆ. ಆದರೆ ಈಗ ಡೈರಿ ಉತ್ಪನ್ನಗಳನ್ನು ದೂರಮಾಡಿ ಅವರ ಚರ್ಮವನ್ನು ಕಾಪಾಡಿ ಕೊಳ್ಳುವ ವ್ಯಕ್ತಿಯ ಬಗ್ಗೆ ತಿಳಿದುಕೊಳ್ಳೋಣ. ಸೌಂದರ್ಯ ವಲಯದಲ್ಲಿ ಇದು ಸಾಮಾನ್ಯ ಕಥೆ. ಚರ್ಮದ ಸಮಸ್ಯೆಗಳಿಗೆ ಹಾಲು ಮೊದಲ ಕಾರಣ ಎಂದು...

About Me

33035 POSTS
0 COMMENTS
- Advertisement -spot_img

Latest News

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...
- Advertisement -spot_img